No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 2, 2025
in Special Articles
0
ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಈ ನವರಾತ್ರಿ ಎಂದರೆ ಒಂಭತ್ತು ದಿನಗಳು ಆಚರಿಸುವ ಹಬ್ಬವಾಗಿದೆ. ದೆವಿಯ ಆರಾಧಕರು ದೆವಿಯ ವಿವಿಧ 9 ರೂಪಗಳನ್ನು ಪೂಜಿಸಿದರೆ, ಬ್ರಾಹ್ಮಣರಲ್ಲಿ ವೆಂಕಟೇಶ ದೇವರ ಕಲ್ಯಾಣದ ಸಂಭ್ರಮವನ್ನು ಆಚರಿಸಲಾಗುತ್ತದೆ.

ವೆಂಕಟೇಶಕಲ್ಯಾಣ ಮತ್ತು ನವರಾತ್ರೋತ್ಸವವು ದಕ್ಷಿಣ ಭಾರತದಲ್ಲಿ ಅದರಲ್ಲೂ ಬ್ರಾಹ್ಮಣರಲ್ಲಿ ಬಹಳ ಪ್ರಚಲಿತವಾದ ಪ್ರಮುಖ ಸಂಪ್ರದಾಯವಾಗಿದೆ. ಅದರಲ್ಲೂ ಯಾರೆಲ್ಲ ವೆಂಕಟ ರಮಣನ ಒಕ್ಕಲೋ ಅವರೆಲ್ಲರ ಮನೆಯಲ್ಲಿ ದಿನ ನಿತ್ಯವೂ ನಂದಾ ದೀಪವನ್ನು ವೆಂಕಟೇಶ ದೇವರ ಸಲುವಾಗಿ ಪ್ರಜ್ವಲಿಸುತ್ತಾರೆ. ಕಲಶ ಸ್ಥಾಪನೆಯನ್ನು ಮಾಡಿ ಮನೆಯಲ್ಲಿ ಸಣ್ಣ ಪಾತ್ರೆಯಲ್ಲಿ ಬೆಳೆಯಲು ಬೆಳೆಯನ್ನು ಹಾಕಿ ದೇವರಿಗೆ ದಿನ ನಿತ್ಯವೂ ಬಗೆ ಬಗೆಯ ಭಕ್ಷ್ಯಗಳನ್ನು ನೈವೇದ್ಯ ಮಾಡಿ ಬ್ರಾಹ್ಮಣ ಸುವಾಸಿನಿಯರು ಮತ್ತು ಬಂಧು ಬಾಂಧವರೊಂದಿಗೆ ಆಚರಿಸುತ್ತಾರೆ.

ಮನೆಯಲ್ಲಿ ವೆಂಕಟೇಶ ಕಲ್ಯಾಣದ ಪ್ರವಚನ ಅಥವಾ ವೆಂಕಟೇಶ ಪಾರಿಜಾತದ ಹಾಡನ್ನು ಹಾಡಿ ದೇವರನ್ನು ಪೂಜಿಸುತ್ತಾರೆ. ಇದು ಉತ್ತರ ಕರ್ನಾಟಕದಲ್ಲಿ ಸಾಮಾನ್ಯ. ಹಾಗೆಯೇ ಬೆಂಗಳೂರು ಮೈಸೂರು ಪ್ರಾಂತದಲ್ಲಿ ಮನೆಯಲ್ಲಿ ಗೊಂಬೆಯನ್ನು ಕೂಡಿಸುವುದು ವಾಡಿಕೆ.
ಮಾದನೂರು ವಿಷ್ಣುತೀರ್ಥರ ಶಿಷ್ಯರಾದ ಗೋಕಾವಿ ಅನಂತ ಆಚಾರ್ಯರು ತಮಗೆ ಸ್ವಪ್ನದಲ್ಲಿ ಬಂದು ಆದೇಶ ನೀಡಿದ ತಿರುಪತಿಯ ವೆಂಕಟರಮಣನ ಆಜ್ಞೆಯಂತೆ ವೆಂಕಟೇಶ ಪಾರಿಜಾತವನ್ನು ಸರಳ ಕನ್ನಡದಲ್ಲಿ ಅನಂತಾದ್ರೀಶ ಎಂಬ ಅಂಕಿತದಿಂದ ರಚಿಸಿದ್ದಾರೆ. ಭವಿಷ್ಯೋತ್ತರ ಪುರಾಣದಲ್ಲಿ ಬರುವ ವೆಂಕಟೇಶ ಮಹಾತ್ಮೆಯ ಕತೆಯ ಆಧಾರದ ಮೇಲೆ ವೆಂಕಟೇಶ ಪಾರಿಜಾತವನ್ನು ರಚಿಸಿದ್ದಾರೆ.

ವೆಂಕಟೇಶ ಪಾರಿಜಾತದ ಕಥೆ ಭೃಗು ಋಷಿಗಳುತ್ರಿಮೂರ್ತಿಗಳ ಪರೀಕ್ಷೆ ಮಾಡಿ ಉತ್ತಮತ್ವ ನಿರ್ಣಯ ಮಾಡಿದ ಮೇಲೆ ಲಕ್ಷ್ಮಿ ದೇವಿಯು ಪತಿಯ ಮೇಲೆ ಮುನಿಸಿಕೊಂಡು ಕರವೀರಪುರಕ್ಕೆ ಹೊರಡುತ್ತಾಳೆ ಆಗ ಶ್ರೀನಿವಾಸನು ವೈಕುಂಠ ತೊರೆದು ಭೂ ಲೋಕದಲ್ಲಿ ಬಂದು ನೆಲೆಸುವ ಉದ್ದೇಶದಿಂದ ಬರುತ್ತಾನೆ. ತಿರುಮಲೆಯ ಸ್ವಾಮಿ ಪುಷ್ಕರಣಿ ತೀರದ ಹುಣಸೆ ಮರದ ಕೆಳಗಿದ್ದ ಹುಟ್ಟದಲ್ಲಿ ವಾಸಿಸುವಾಗ ಭಗವಂತನ ಸೇವೆಗಾಗಿ ಬ್ರಹ್ಮ ಮತ್ತು ರುದ್ರರು ಆಕಳು ಹಾಗೂ ಕರುವಿನ ವೇಷದಲ್ಲಿ ಬಂದು ಚೋಳರಾಜನ ಗೋಶಾಲೆ ಸೇರಿಕೊಂಡು ಪರಮಾತ್ಮನ ಸೇವೆಯನ್ನು ಮಾಡುತ್ತಲಿರುತ್ತಾರೆ.

ರಾಜನ ಹೆಂಡತಿ ಬೇರೆಲ್ಲ ಆಕಳ ಹಾಲು ದೊರೆಯುತ್ತದೆ. ಈ ಆಕಳ ಹಾಲು ಏನಾಗುತ್ತದೆ ಎಂದು ಕೇಳಿದಾಗ ಗೋಪಾಲಕ ಆಕಳನ್ನು ಹಿಂಬಾಲಿಸಿ ಬಂದು ನೋಡಿ ಹಾಲನ್ನು ಹುತ್ತದಲ್ಲಿ ಕರೆಯುತ್ತಿರುವ ಕಾರಣ ಸಿಟ್ಟಿನಿಂದ ಕೊಡಲಿ ತಗೆದುಕೊಂಡು ಹೊಡೆದ ಕಾರಣ ಆಕಳನ್ನು ರಕ್ಷಿಸಲು ಭಗವಂತ ತಾನು ಎದ್ದು ನಿಂತು ರಕ್ಷಿಸುತ್ತಾನೆ. ಗೋಪಾಲಕ ಸಾಯುತ್ತಾನೆ, ಚೋಳ ರಾಜನನ್ನು ಆಕಳು ಕರೆದುಕೊಂಡು ಬರುತ್ತದೆ. ಚೋಳರಾಜನಿಗೆ ಶಾಪವನ್ನು ನೀಡಿ ಇರುವ ಸ್ಥಾನ ಹುಡುಕುತ್ತ ಹೊರಟ ಶ್ರೀನಿವಾಸನಿಗೆ ವರಾಹ ದೇವರು ನೂರು ಹೆಜ್ಜೆ ಜಾಗವನ್ನು ಆರೈಕೆಗೆ ಮಾಡಲು ಬಕುಲಾವತಿಯನ್ನು ಕೊಡುತ್ತಾನೆ.
ಬೇಟೆಗೆ ಹೋದಾಗ ಪದ್ಮಾವತಿಯನ್ನು ನೋಡಿ ಅವಳನ್ನು ಮಾತನಾಡಿಸಿ ಅವಳಿಂದ ಕಲ್ಲೇಟು ತಿಂದು ಮನೆಗೆ ಬಂದು ಬಕುಲಾವತಿಯನ್ನು ಆಕಾಶರಾಜನ ಮನೆಗೆ ಕಳುಹಿಸಿ ಮದುವೆಯ ಪ್ರಸ್ತಾಪ ಮಾಡಿಸಿ, ಸ್ವತಃ ಕೊರವಂಜಿ ರೂಪದಲ್ಲಿ ಹೋಗಿ ಶ್ರೀನಿವಾಸನಿಗೆ ಮಗನನ್ನು ಕೊಡು ಎಂದು ಹೇಳಿ ದೇವತೆಗಳನ್ನು ಕರೆಸಿ ಮದುವೆಯನ್ನು ಮಾಡಿಕೊಳ್ಳಲು ಕುಬೇರನ ಬಳಿ ಸಾಲವನ್ನು ಮಾಡಿಕೊಂಡು ಮದುವೆ ಮಾಡುವ ಕತೆಯನ್ನು ಸೊಗಸಾಗಿ ಹೇಳಿದ್ದಾರೆ.

ಭವಿಷ್ಯೋತ್ತರ ಪುರಾಣದಲ್ಲಿ ಮದುವೆಯ ನಂತರ ಆರು ತಿಂಗಳು ಬೆಟ್ಟದ ಕೆಳಗೆ ನೆಲಸಿದ್ದು ಎಲ್ಲವು ಬರುತ್ತದೆ. ಮನೆಯಲ್ಲಿ ವೆಂಕಟೇಶ ಪಾರಿಜಾತವನ್ನು ಹೆಣ್ಣುಮಕ್ಕಳು ಹಾಡುತ್ತಾರೆ, ಪ್ರವಚನವನ್ನು ಹೇಳಿಸುತ್ತಾರೆ. ಟಿಟಿಡಿ ವತಿಯಿಂದ ಮಾಡಿಸುವ ಶ್ರೀನಿವಾಸ ಕಲ್ಯಾಣವನ್ನು ಮಾಡಿಸಿ ಸಂಭ್ರಮಿಸುತ್ತಾರೆ. ಮನೆಯಲ್ಲಿ ಕೂಡ ದೇವರ ಕಲ್ಯಾಣ ಮಾಡಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಾರೆ ಎಂಬುದು ಈ ಹೊತ್ತಿನ ವಿಶೇಷ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraKannada News WebsiteLatest News KannadaSouth IndiaSpecial ArticleSrinivas Kalyanaದಕ್ಷಿಣ ಭಾರತನವರಾತ್ರಿನವರಾತ್ರೋತ್ಸವಬ್ರಾಹ್ಮಣವಿಶೇಷ ಲೇಖನವೆಂಕಟೇಶ ಕಲ್ಯಾಣ
Share196Tweet123Send
Previous Post

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Next Post

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀರಿನ ಬಕೆಟ್‌ಗೆ ಬಿದ್ದು ಒಂದು ವರ್ಷದ ಮಗು ಸಾವು

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL