Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025
in Special Articles
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಈ ನವರಾತ್ರಿ ಎಂದರೆ ಒಂಭತ್ತು ದಿನಗಳು ಆಚರಿಸುವ ಹಬ್ಬವಾಗಿದೆ. ದೆವಿಯ ಆರಾಧಕರು ದೆವಿಯ ವಿವಿಧ 9 ರೂಪಗಳನ್ನು ಪೂಜಿಸಿದರೆ, ಬ್ರಾಹ್ಮಣರಲ್ಲಿ ವೆಂಕಟೇಶ ದೇವರ ಕಲ್ಯಾಣದ ಸಂಭ್ರಮವನ್ನು ಆಚರಿಸಲಾಗುತ್ತದೆ.

ವೆಂಕಟೇಶಕಲ್ಯಾಣ ಮತ್ತು ನವರಾತ್ರೋತ್ಸವವು ದಕ್ಷಿಣ ಭಾರತದಲ್ಲಿ ಅದರಲ್ಲೂ ಬ್ರಾಹ್ಮಣರಲ್ಲಿ ಬಹಳ ಪ್ರಚಲಿತವಾದ ಪ್ರಮುಖ ಸಂಪ್ರದಾಯವಾಗಿದೆ. ಅದರಲ್ಲೂ ಯಾರೆಲ್ಲ ವೆಂಕಟ ರಮಣನ ಒಕ್ಕಲೋ ಅವರೆಲ್ಲರ ಮನೆಯಲ್ಲಿ ದಿನ ನಿತ್ಯವೂ ನಂದಾ ದೀಪವನ್ನು ವೆಂಕಟೇಶ ದೇವರ ಸಲುವಾಗಿ ಪ್ರಜ್ವಲಿಸುತ್ತಾರೆ. ಕಲಶ ಸ್ಥಾಪನೆಯನ್ನು ಮಾಡಿ ಮನೆಯಲ್ಲಿ ಸಣ್ಣ ಪಾತ್ರೆಯಲ್ಲಿ ಬೆಳೆಯಲು ಬೆಳೆಯನ್ನು ಹಾಕಿ ದೇವರಿಗೆ ದಿನ ನಿತ್ಯವೂ ಬಗೆ ಬಗೆಯ ಭಕ್ಷ್ಯಗಳನ್ನು ನೈವೇದ್ಯ ಮಾಡಿ ಬ್ರಾಹ್ಮಣ ಸುವಾಸಿನಿಯರು ಮತ್ತು ಬಂಧು ಬಾಂಧವರೊಂದಿಗೆ ಆಚರಿಸುತ್ತಾರೆ.

ಮನೆಯಲ್ಲಿ ವೆಂಕಟೇಶ ಕಲ್ಯಾಣದ ಪ್ರವಚನ ಅಥವಾ ವೆಂಕಟೇಶ ಪಾರಿಜಾತದ ಹಾಡನ್ನು ಹಾಡಿ ದೇವರನ್ನು ಪೂಜಿಸುತ್ತಾರೆ. ಇದು ಉತ್ತರ ಕರ್ನಾಟಕದಲ್ಲಿ ಸಾಮಾನ್ಯ. ಹಾಗೆಯೇ ಬೆಂಗಳೂರು ಮೈಸೂರು ಪ್ರಾಂತದಲ್ಲಿ ಮನೆಯಲ್ಲಿ ಗೊಂಬೆಯನ್ನು ಕೂಡಿಸುವುದು ವಾಡಿಕೆ.
ಮಾದನೂರು ವಿಷ್ಣುತೀರ್ಥರ ಶಿಷ್ಯರಾದ ಗೋಕಾವಿ ಅನಂತ ಆಚಾರ್ಯರು ತಮಗೆ ಸ್ವಪ್ನದಲ್ಲಿ ಬಂದು ಆದೇಶ ನೀಡಿದ ತಿರುಪತಿಯ ವೆಂಕಟರಮಣನ ಆಜ್ಞೆಯಂತೆ ವೆಂಕಟೇಶ ಪಾರಿಜಾತವನ್ನು ಸರಳ ಕನ್ನಡದಲ್ಲಿ ಅನಂತಾದ್ರೀಶ ಎಂಬ ಅಂಕಿತದಿಂದ ರಚಿಸಿದ್ದಾರೆ. ಭವಿಷ್ಯೋತ್ತರ ಪುರಾಣದಲ್ಲಿ ಬರುವ ವೆಂಕಟೇಶ ಮಹಾತ್ಮೆಯ ಕತೆಯ ಆಧಾರದ ಮೇಲೆ ವೆಂಕಟೇಶ ಪಾರಿಜಾತವನ್ನು ರಚಿಸಿದ್ದಾರೆ.

ವೆಂಕಟೇಶ ಪಾರಿಜಾತದ ಕಥೆ ಭೃಗು ಋಷಿಗಳುತ್ರಿಮೂರ್ತಿಗಳ ಪರೀಕ್ಷೆ ಮಾಡಿ ಉತ್ತಮತ್ವ ನಿರ್ಣಯ ಮಾಡಿದ ಮೇಲೆ ಲಕ್ಷ್ಮಿ ದೇವಿಯು ಪತಿಯ ಮೇಲೆ ಮುನಿಸಿಕೊಂಡು ಕರವೀರಪುರಕ್ಕೆ ಹೊರಡುತ್ತಾಳೆ ಆಗ ಶ್ರೀನಿವಾಸನು ವೈಕುಂಠ ತೊರೆದು ಭೂ ಲೋಕದಲ್ಲಿ ಬಂದು ನೆಲೆಸುವ ಉದ್ದೇಶದಿಂದ ಬರುತ್ತಾನೆ. ತಿರುಮಲೆಯ ಸ್ವಾಮಿ ಪುಷ್ಕರಣಿ ತೀರದ ಹುಣಸೆ ಮರದ ಕೆಳಗಿದ್ದ ಹುಟ್ಟದಲ್ಲಿ ವಾಸಿಸುವಾಗ ಭಗವಂತನ ಸೇವೆಗಾಗಿ ಬ್ರಹ್ಮ ಮತ್ತು ರುದ್ರರು ಆಕಳು ಹಾಗೂ ಕರುವಿನ ವೇಷದಲ್ಲಿ ಬಂದು ಚೋಳರಾಜನ ಗೋಶಾಲೆ ಸೇರಿಕೊಂಡು ಪರಮಾತ್ಮನ ಸೇವೆಯನ್ನು ಮಾಡುತ್ತಲಿರುತ್ತಾರೆ.

ರಾಜನ ಹೆಂಡತಿ ಬೇರೆಲ್ಲ ಆಕಳ ಹಾಲು ದೊರೆಯುತ್ತದೆ. ಈ ಆಕಳ ಹಾಲು ಏನಾಗುತ್ತದೆ ಎಂದು ಕೇಳಿದಾಗ ಗೋಪಾಲಕ ಆಕಳನ್ನು ಹಿಂಬಾಲಿಸಿ ಬಂದು ನೋಡಿ ಹಾಲನ್ನು ಹುತ್ತದಲ್ಲಿ ಕರೆಯುತ್ತಿರುವ ಕಾರಣ ಸಿಟ್ಟಿನಿಂದ ಕೊಡಲಿ ತಗೆದುಕೊಂಡು ಹೊಡೆದ ಕಾರಣ ಆಕಳನ್ನು ರಕ್ಷಿಸಲು ಭಗವಂತ ತಾನು ಎದ್ದು ನಿಂತು ರಕ್ಷಿಸುತ್ತಾನೆ. ಗೋಪಾಲಕ ಸಾಯುತ್ತಾನೆ, ಚೋಳ ರಾಜನನ್ನು ಆಕಳು ಕರೆದುಕೊಂಡು ಬರುತ್ತದೆ. ಚೋಳರಾಜನಿಗೆ ಶಾಪವನ್ನು ನೀಡಿ ಇರುವ ಸ್ಥಾನ ಹುಡುಕುತ್ತ ಹೊರಟ ಶ್ರೀನಿವಾಸನಿಗೆ ವರಾಹ ದೇವರು ನೂರು ಹೆಜ್ಜೆ ಜಾಗವನ್ನು ಆರೈಕೆಗೆ ಮಾಡಲು ಬಕುಲಾವತಿಯನ್ನು ಕೊಡುತ್ತಾನೆ.
ಬೇಟೆಗೆ ಹೋದಾಗ ಪದ್ಮಾವತಿಯನ್ನು ನೋಡಿ ಅವಳನ್ನು ಮಾತನಾಡಿಸಿ ಅವಳಿಂದ ಕಲ್ಲೇಟು ತಿಂದು ಮನೆಗೆ ಬಂದು ಬಕುಲಾವತಿಯನ್ನು ಆಕಾಶರಾಜನ ಮನೆಗೆ ಕಳುಹಿಸಿ ಮದುವೆಯ ಪ್ರಸ್ತಾಪ ಮಾಡಿಸಿ, ಸ್ವತಃ ಕೊರವಂಜಿ ರೂಪದಲ್ಲಿ ಹೋಗಿ ಶ್ರೀನಿವಾಸನಿಗೆ ಮಗನನ್ನು ಕೊಡು ಎಂದು ಹೇಳಿ ದೇವತೆಗಳನ್ನು ಕರೆಸಿ ಮದುವೆಯನ್ನು ಮಾಡಿಕೊಳ್ಳಲು ಕುಬೇರನ ಬಳಿ ಸಾಲವನ್ನು ಮಾಡಿಕೊಂಡು ಮದುವೆ ಮಾಡುವ ಕತೆಯನ್ನು ಸೊಗಸಾಗಿ ಹೇಳಿದ್ದಾರೆ.

ಭವಿಷ್ಯೋತ್ತರ ಪುರಾಣದಲ್ಲಿ ಮದುವೆಯ ನಂತರ ಆರು ತಿಂಗಳು ಬೆಟ್ಟದ ಕೆಳಗೆ ನೆಲಸಿದ್ದು ಎಲ್ಲವು ಬರುತ್ತದೆ. ಮನೆಯಲ್ಲಿ ವೆಂಕಟೇಶ ಪಾರಿಜಾತವನ್ನು ಹೆಣ್ಣುಮಕ್ಕಳು ಹಾಡುತ್ತಾರೆ, ಪ್ರವಚನವನ್ನು ಹೇಳಿಸುತ್ತಾರೆ. ಟಿಟಿಡಿ ವತಿಯಿಂದ ಮಾಡಿಸುವ ಶ್ರೀನಿವಾಸ ಕಲ್ಯಾಣವನ್ನು ಮಾಡಿಸಿ ಸಂಭ್ರಮಿಸುತ್ತಾರೆ. ಮನೆಯಲ್ಲಿ ಕೂಡ ದೇವರ ಕಲ್ಯಾಣ ಮಾಡಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಾರೆ ಎಂಬುದು ಈ ಹೊತ್ತಿನ ವಿಶೇಷ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriDasaraKannada News WebsiteLatest News KannadaSouth IndiaSpecial ArticleSrinivas Kalyanaದಕ್ಷಿಣ ಭಾರತನವರಾತ್ರಿನವರಾತ್ರೋತ್ಸವಬ್ರಾಹ್ಮಣವಿಶೇಷ ಲೇಖನವೆಂಕಟೇಶ ಕಲ್ಯಾಣ
Previous Post

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Next Post

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!