Saturday, October 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸ್ಟ್ಯಾನ್ ಫೋರ್ಡ್ ವಿಶ್ವವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಬಿ. ಜೆ. ಗಿರೀಶ ಮತ್ತು ಡಾ. ಬಿ.ಇ. ಕುಮಾರಸ್ವಾಮಿ

October 4, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ, ಶಿವಮೊಗ್ಗ  |

ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಸತತ ಐದನೆಯ ವರ್ಷ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಅಯೋನ್ನಿಡಿಸ್ ಇತ್ತೀಚೆಗೆ ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. 02ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.

2018ರಲ್ಲಿ ಪ್ರಾರಂಭವಾದ ಈ ರ‍್ಯಾಂಕಿಂಗ್ ಪಟ್ಟಿ, ಈಗ ಎಂಟನೇ ವರ್ಷಕ್ಕೆ ಕಾಲಿರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಲಾಗಿದೆ.
ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 174 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿ ಜೀವಮಾನದ ಸಾಧಕರು ಮತ್ತು 2025ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

2025ನೇ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 56687ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಬಿ.ಇ. ಕುಮಾರಸ್ವಾಮಿ 207621ನೇ ಸ್ಥಾನದಲ್ಲಿದ್ದು, ಸತತ ಐದನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2000 ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ.

ಸ್ಟಾನ್‌ಫೋರ್ಡ್ ವಿವಿಯ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಈ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಇದು ವಿಶ್ವವಿದ್ಯಾಲಯದ ಅಧ್ಯಾಪಕರ ಸಂಶೋಧನಾ ಪ್ರಕಟಣೆಗಳ ಜಾಗತಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKuvempu UniversityLatest News KannadaShimogaShivamoggaShivamogga NewsStanford UniversityUSAಅಮೇರಿಕಕುವೆಂಪು ವಿವಿಶಂಕರಘಟ್ಟಶಿವಮೊಗ್ಗಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ
Previous Post

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

Next Post

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಿಇಎಸ್'ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

October 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!