Saturday, October 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಕ್ರೀಡೆ

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

ಗೆಲುವಿನ ಕಿರೀಟ ಮುಡಿಗೇರಿಸಿಕೊಂಡ ಕಿಚ್ಚ ಸುದೀಪ್ ಒಡೆತನದ ತಂಡ

October 4, 2025
in ಕ್ರೀಡೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ ಇಂದು ನಡೆದ ಜೆಕೆ ಟೈರ್‌ ಇಂಡಿಯನ್ ರೇಸಿಂಗ್ ಫೆಸ್ಟಿವಲ್ ನ 3 ನೇ ಸುತ್ತಿನಲ್ಲಿ ಕೈಲ್ ಕುಮಾರನ್ (ಇಂಡಿಯನ್ ರೇಸಿಂಗ್ ಲೀಗ್), ಇಟ್ಸುಕೀ ಸಾಟೋ (ಎಫ್‌ಐಎ ಪ್ರಮಾಣಿತ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್) ಮತ್ತು ಮೆಹುಲ್ ಅಗರವಾಲ್ (28ನೇ ಜೆಕೆ ಟೈರ್ ಎಫ್‌ಎಂಎಸ್‌ಸಿಐ ನ್ಯಾಷನಲ್ ರೇಸಿಂಗ್ ಚಾಂಪಿಯನ್‌ಶಿಪ್ ಫಾರ್ಮುಲಾ ಎಲ್‌ಜಿಬಿ4) ಅತ್ಯತ್ತಮ ಪ್ರದರ್ಶನ ನೀಡಿದರು.

ಇಂಡಿಯನ್ ರೇಸಿಂಗ್ ಲೀಗ್
ಕಿಚ್ಚಾ ಕಿಂಗ್ಸ್ ಬೆಂಗಳೂರು ತಂಡದ ಕೈಲ್ ಕುಮಾರನ್ ರೇಸಿಂಗ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಯಶೀಲರಾಗಿ, ಭಾರತದ ಸ್ಪರ್ಧಾತ್ಮಕ ಮೋಟಾರ್‌ಸ್ಪೋರ್ಟ್ಸ್ ವೇದಿಕೆಯಾಗಿ ಬೆಳೆಯುತ್ತಿರುವ ಇಂಡಿಯನ್ ರೇಸಿಂಗ್ ಲೀಗ್‌ನಲ್ಲಿ ಎಲ್ಲರ ಗಮನ ಸೆಳೆದರು.

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ‘ಎ’ ಚಾಲಕ ಕುಮಾರನ್, ಪೋಲ್ ಪೊಸಿಷನ್‌ನಿಂದ ಪ್ರಾರಂಭಿಸಿ 25 ನಿಮಿಷ + 1 ಲ್ಯಾಪ್‌ನ ಪ್ರಮುಖ ರೇಸ್‌ನಲ್ಲಿ ಆಧಿಪತ್ಯ ಸಾಧಿಸಿದರು. 2.4 ಕಿಮೀ ಸರ್ಕ್ಯೂಟ್‌ನಲ್ಲಿ ವೇಗ ಮತ್ತು ನಿಯಂತ್ರಣದ ಮೂಲಕ ಮೊದಲ ಲ್ಯಾಪ್‌ನಿಂದಲೇ ಮುನ್ನಡೆ ಪಡೆದು ಕೊನೆ ಹಂತದವರೆಗೂ ಮುಂದುವರೆಸಿದರು.
ಈ ಬಗ್ಗೆ ಮಾತನಾಡಿದ ಕುಮಾರನ್, “ಕಾರು ಸೂಪರ್ ಆಗಿತ್ತು ಹಾಗು ಪೋಡಿಯಂನಲ್ಲಿ ನಿಂತಾಗ ಬಹಳ ಖುಷಿಯಾಯಿತು’ ಎಂದರು.

ಏಳನೇ ಸ್ಥಾನದಲ್ಲಿದ್ದ ನೀಲ ಜಾನಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದುದರಿಂದ ಕಿಚ್ಚಾಸ್ ಕಿಂಗ್ಸ್ ತಂಡಕ್ಕೆ ಡಬಲ್ ಪೋಡಿಯಂ ಸಿಕ್ಕಿತು. ಹೈದರಾಬಾದ್ ಬ್ಲ್ಯಾಕ್ ಬರ್ಡ್ಸ್‌ನ ಅಖಿಲ್ ರಬೀಂದ್ರ ದ್ವಿತೀಯ ಸ್ಥಾನ ಪಡೆದರು.

ಪ್ರೊವಿಷನಲ್ ಫಲಿತಾಂಶಗಳು (IRL Driver A Race):
1. ಕೈಲ್ ಕುಮಾರನ್ (ಕಿಚ್ಚಾಸ್ ಕಿಂಗ್ಸ್ ಬೆಂಗಳೂರು) – 26:34.556
2. ಅಖಿಲ್ ರಬೀಂದ್ರ (ಹೈದರಾಬಾದ್ ಬ್ಲ್ಯಾಕ್ ಬರ್ಡ್ಸ್) – 26:36.855
3. ನೀಲ್ ಜಾನಿ (ಕಿಚ್ಚಾಸ್ ಕಿಂಗ್ಸ್ ಬೆಂಗಳೂರು) – 26:36.934ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್:
ತನ್ನ ಮೊದಲ ರೇಸ್ ನಲ್ಲಿಎಲ್ಲರನ್ನು ಅಚ್ಚರಿಸಿಗೊಳಿಸಿದ ಸಾಟೋ ಶಾಕ್, ಜಪಾನ್‌ನ ಇಟ್ಸುಕೀ ಸಾಟೋ, ಅಹಮದಾಬಾದ್ ಏಪೆಕ್ಸ್ ರೇಸರ್ಸ್ ಪರ ತಮ್ಮ ಭಾರತೀಯ ಡೆಬ್ಯೂ ರೇಸ್‌ನಲ್ಲೇ ಮಾಸ್ಟರ್‌ಕ್ಲಾಸ್ ಪ್ರದರ್ಶನ ನೀಡಿ ಪೋಲ್‌ನಿಂದಲೇ ಮುನ್ನಡೆ ಕಾಯ್ದುಕೊಂಡು ಮೊದಲ ರೇಸ್ ಗೆದ್ದರು. 15 ವರ್ಷದ ಶೇನ್ ಚಂದಾರಿಯಾ (ಚೆನ್ನೈ ಟರ್ಬೋ ರೈಡರ್ಸ್) ಅವರಿಗೆ 5 ಸ್ಥಾನಗಳ ಗ್ರಿಡ್ ಪೆನಾಲ್ಟಿ ವಿಧಿಸಲಾಯಿತು, ಈಗಾಗಿ ಸಾಟೋಗೆ ಪೋಲ್‌ನಿಂದ ಆರಂಭಿಸಲು ಅವಕಾಶ ದೊರೆಯಿತು. ಜಪಾನ್, ಮೊಜಾಂಬಿಕ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳ ಸ್ಪರ್ಧಿಗಳ ವಿರುದ್ಧ ಸಾಟೋ ಸ್ಪರ್ಧಿಸಿ 27:10.989 ಸಮಯದಲ್ಲಿ ಫಿನಿಷ್‌ಲೈನ್ ದಾಟಿದರು.

ಈ ಬಗ್ಗೆ ಮಾತನಾಡಿದ ಸಾಟೋ, ‘ರೇಸಿಂಗ್ ನಲ್ಲಿ ಪಾಲ್ಗೊಂಡಿದ್ದು ಸಕತ್ ಖುಷಿಯಾಯಿತು, ನಾನು ಗೆಲ್ಲಬಲ್ಲೆ ಎಂದು ತೋರಿಸಿದೆ” ಎಂದರು.
ಪ್ರೊವಿಷನಲ್ ಫಲಿತಾಂಶಗಳು (F4 Indian Championship – Race 1):
1.ಇಟ್ಸುಕೀ ಸಾಟೋ (ಅಹಮದಾಬಾದ್ ಏಪೆಕ್ಸ್ ರೇಸರ್ಸ್) – 27:10.989
2.ಘಾಜಿ ಮೊಟ್ಲೇಕರ್ (ಕೊಲ್ಕತಾ ರಾಯಲ್ ಟೈಗರ್ಸ್) – 27:31.350
3.ಸೈಶಿವ ಶಂಕರನ್ (ಸ್ಪೀಡ್ ಡೀಮನ್ಸ್ ದೆಹಲಿ) – 27:31.469ಪ್ರೊವಿಷನಲ್ ಫಲಿತಾಂಶಗಳು (F4 ಇಂಡಿಯನ್ ಚಾಂಪಿಯನ್‌ಶಿಪ್ – ರೇಸ್ 1):
ರೇಸ್ 1: ಅಗರವಾಲ್ 20:13.369 ಸಮಯದಲ್ಲಿ ಮೊದಲ ಸ್ಥಾನ ಪಡೆದರು. ಧ್ರುವ್ ಗೋಸ್ವಾಮಿ (ಎಂ ಸ್ಪೋರ್ಟ್) 20:17.203 ಸಮಯದಲ್ಲಿ ದ್ವಿತೀಯ ಸ್ಥಾನ ಮತ್ತು ಆದಿತ್ಯ ಪಟ್ನಾಯಕ್ (ಡಾರ್ಕ್ ಡಾನ್ ರೇಸಿಂಗ್) 20:17.538 ಸಮಯದಲ್ಲಿ ಮೂರನೇ ಸ್ಥಾನ ಪಡೆದರು.
ರೇಸ್ 2: ಅಗರವಾಲ್ ಮತ್ತೊಮ್ಮೆ ಮುನ್ನಡೆ ಕಾಯ್ದುಕೊಂಡು 18:01.251 ಸಮಯದಲ್ಲಿ ಗೆದ್ದರು. ಧ್ರುವ್ ಗೋಸ್ವಾಮಿ ದ್ವಿತೀಯ (18:05.480) ಮತ್ತು ದಿಲ್ಜಿತ್ ಟಿ ಎಸ್ ಮೂರನೇ ಸ್ಥಾನ (18:06.376) ಪಡೆದರು. ಟ್ರ್ಯಾಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ರೇಸ್ ತಾತ್ಕಾಲಿಕವಾಗಿ ನಿಲ್ಲಿಸಲಾಯಿತು ಮತ್ತು ರೆಡ್ ಫ್ಲ್ಯಾಗ್ ನಂತರ ಏಳು ಲ್ಯಾಪ್‌ಗಳ ರೀಸ್ಟಾರ್ಟ್‌ನೊಂದಿಗೆ ಪೂರ್ಣಗೊಂಡಿತು.

ಪ್ರೊವಿಷನಲ್ ಫಲಿತಾಂಶಗಳು (Formula LGB4):
ರೇಸ್ 1:
1.ಮೆಹುಲ್ ಅಗರವಾಲ್ (ಡಾರ್ಕ್ ಡಾನ್ ರೇಸಿಂಗ್) – 20:13.369
2.ಧ್ರುವ್ ಗೋಸ್ವಾಮಿ (ಎಂ ಸ್ಪೋರ್ಟ್) – 20:17.203
3.ಆದಿತ್ಯ ಪಟ್ನಾಯಕ್ (ಡಾರ್ಕ್ ಡಾನ್ ರೇಸಿಂಗ್) – 20:17.538

ರೇಸ್ 2:
1.ಮೆಹುಲ್ ಅಗರವಾಲ್ (ಡಾರ್ಕ್ ಡಾನ್ ರೇಸಿಂಗ್) – 18:01.251
2.ಧ್ರುವ್ ಗೋಸ್ವಾಮಿ (ಎಂ ಸ್ಪೋರ್ಟ್) – 18:05.480
3.ದಿಲ್ಜಿತ್ ಟಿ ಎಸ್ (ಡಾರ್ಕ್ ಡಾನ್ ರೇಸಿಂಗ್) – 18:06.376

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Curry Motor SpeedwayIndian Racing LeagueIRL Driver A RaceJK Tyre Indian Racing FestivalKannada News WebsiteKiccha's KingsLatest News KannadaSports Newsಇಂಡಿಯನ್ ರೇಸಿಂಗ್ ಲೀಗ್ಕರಿ ಮೋಟಾರ್ ಸ್ಪೀಡ್‌ವೇಕಿಚ್ಚಾಸ್ ಕಿಂಗ್ಸ್ಜೆಕೆ ಟೈರ್‌ ಇಂಡಿಯನ್ ರೇಸಿಂಗ್ ಫೆಸ್ಟಿವಲ್ಬೆಂಗಳೂರು
Previous Post

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

October 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!