Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಿಐಎಸ್’ಎಲ್’ನಿಂದ ಅರಕೆರೆ ಗ್ರಾಮದಲ್ಲಿ ಉಚಿತ ವೈದ್ಯಕೀಯ ಶಿಬಿರ ಯಶಸ್ವಿ

October 6, 2025
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ವಿಐಎಸ್’ಎಲ್ ಕಾರ್ಖಾನೆಯ ಸಾಂಸ್ಥಿಕ ಸಾಮಾಜಿಕ ಕಳಕಳಿಯ ಭಾಗವಾಗಿ ಅರಕೆರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಉಚಿತ .0ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಯಿತು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಂಕರ ಕಣ್ಣಿನ ಆಸ್ಪತ್ರೆ, ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆ ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ಅರಕೆರೆ ಗ್ರಾಮದಲ್ಲಿ ಸಮಗ್ರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು.
ಅಲ್ಲದೇ, ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್ (ಇಸಿಜಿ), 2ಡಿ ಎಕೋಕಾರ್ಡಿಯೋಗ್ರಫಿ (2ಡಿ ಎಕೋ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.

ವಿಐಎಸ್’ಎಲ್ ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್. ಚಾಂದ್ವಾನಿ ಶಿಬಿರಕ್ಕೆ ಚಾಲನೆ ನೀಡಿದರು.

ವಿಐಎಸ್‌ಎಲ್ ಅಧಿಕಾರಿಗಳಾದ ಎಲ್. ಪ್ರವೀಣ್ ಕುಮಾರ್, ಶೋಭಾ ಶಿವಶಂಕರನ್, ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ. ಎಸ್.ಎನ್. ಸುರೇಶ್, ಎಂ.ಎಲ್. ಯೋಗೀಶ್, ಅಪರ್ಣ, ಅರಕೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ರತ್ನಮ್ಮ ರುದ್ರೇಶ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ಶಿವಶಂಕರಮೂರ್ತಿ, ಗ್ರಾಪಂ ಸದಸ್ಯರಾದ ಎಸ್.ಎಲ್. ರವಿಕುಮಾರ್, ಟಿ.ಎಂ. ಗುರುಮೂರ್ತಿ, ಟಿ. ಗಾಯತ್ರಿ ಶಂಕರಪ್ಪ, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಕಮಲಮ್ಮ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ. ಹರ್ಷಗೌಡ, ಡಾ. ಚಂದನ್, ಡಾ. ಬಸವರಾಜ್, ಗಣೇಶ್, ಶಂಕರ ಕಣ್ಣಿನ ಆಸ್ಪತ್ರೆಯ ಹರ್ಷ ಆರ್. ಗೌಡ. ಡಾ. ಹರ್ಷಿತ, ಭದ್ರಾವತಿ ತಾಲೂಕು ಮಾರಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಎಂ. ಮಂಜುಳ, ನಾಗರತ್ನ, ಲಲಿತ, ಮತ್ತು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀನಿವಾಸ ಉಪಸ್ಥಿತರಿದ್ದರು. 310 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್ ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು. ಸೈಲ್-ವಿಐಎಸ್‌ಎಲ್’ನ ಹಸಿರೆಡೆಗೆ-ನಮ್ಮ ನಡೆ ಉಪಕ್ರಮದಡಿಯಲ್ಲಿ ನುಗ್ಗೆ ಮತ್ತು ಪಪ್ಪಾಯಿಯ ಉತ್ತಮ ತಳಿಯ 1500 ಬೀಜಗಳನ್ನು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.ಸೈಲ್ ಶಭಾಷ್ ಯೋಜನೆಯಡಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಉದ್ಯೋಗಿಗಳಿಗೆ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು.
ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್’ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ, ಉಪಾಧ್ಯಕ್ಷರಾದ ಶೋಭಾ ಶಿವಶಂಕರನ್, ಇಸ್ಪಾತ್ ಮಹಿಳಾ ಸಮಾಜ ಇವರುಗಳು ಜ್ಯೋತಿಯನ್ನು ಬೆಳಗಿಸಿ, ಗಾಂಧಿ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು.

ವಿಐಎಸ್‌ಎಲ್ ಉದ್ಯೋಗಿಗಳು, ವಿಐಎಸ್‌ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾಪ್ರಬಂಧಕರಾದ (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮವನ್ನು ವಿಐಎಸ್‌ಎಲ್‌ನ ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಅತಿಥಿಗೃಹ ಆಯೋಜಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Health CampKannada News WebsiteLatest News KannadaShimogaShivamoggaShivamogga NewsVISLಭದ್ರಾವತಿವಿಐಎಸ್'ಎಲ್
Previous Post

ಸಂಕಷ್ಟಗಳನ್ನು ದಾಟಿ ಮೋದಿ ಸರ್ಕಾರ ಯಶಸ್ವಿ ಮುನ್ನಡೆ: ಸಂಸದ ರಾಘವೇಂದ್ರ

Next Post

ಹಾಸನ | ಆಟಿಕೆ ರೈಲು ತರುವ ವೇಳೆ ಕೃಷಿ ಹೊಂಡಕ್ಕೆ ಬಿದ್ದ ಬಾಲಕರಿಬ್ಬರ ದಾರುಣ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾಸನ | ಆಟಿಕೆ ರೈಲು ತರುವ ವೇಳೆ ಕೃಷಿ ಹೊಂಡಕ್ಕೆ ಬಿದ್ದ ಬಾಲಕರಿಬ್ಬರ ದಾರುಣ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025

ರಸ್ತೆಗೆ ಹಾರಿದ ಕಾಡುಕೋಣ | ನಿಯಂತ್ರಣ ತಪ್ಪಿ ಕಾರು ಅಪಘಾತ

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!