Thursday, October 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಯಾವ ಮುಖ ಇಟ್ಟುಕೊಂಡು ವಿರೋಧಿಸ್ತಿದ್ದಾರೆ?: ಮಧು ಬಂಗಾರಪ್ಪ ಹೀಗೆ ಪ್ರಶ್ನಿಸಿದ್ದೇಕೆ?

October 9, 2025
in ದಕ್ಷಿಣ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ #Madhu Bangarappa ತೀವ್ರವಾಗಿ ಖಂಡಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30ರ ವೇಳೆಗೆ ರಾಜ್ಯದಾದ್ಯಂತ ಸರಾಸರಿ 81% ಸಮೀಕ್ಷೆ ಪೂರ್ಣಗೊಂಡಿದ್ದು, ಬೆಂಗಳೂರಿನಲ್ಲಿ 38%, ದಕ್ಷಿಣ ಕನ್ನಡದಲ್ಲಿ 68% ಹಾಗೂ ಉಡುಪಿಯಲ್ಲಿ 62% ಪ್ರಗತಿ ದಾಖಲಾಗಿದೆ. ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳ ಕಾರಣದಿಂದ ವಿಳಂಬವಾಗಿದೆ ಎಂದು ಅವರು ತಿಳಿಸಿದರು.

ಸಮೀಕ್ಷೆ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ರಜಾ ಸೌಲಭ್ಯವನ್ನು ಹೊಂದಾಣಿಕೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ 220 ಬೋಧನಾ ದಿನಗಳು ಅಗತ್ಯವಿದ್ದು, ಸದ್ಯಕ್ಕೆ 240 ದಿನಗಳು ಲಭ್ಯವಿವೆ. ರಜಾ ನೀಡಿದರೂ ಪಠ್ಯಕ್ರಮದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದರು.
ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಅಶ್ವತ್ಥ ನಾರಾಯಣ ಮತ್ತು ಆರ್. ಅಶೋಕ್ ಅವರ ಹೆಸರನ್ನು ಉಲ್ಲೇಖಿಸಿ ಸಚಿವರು ತೀವ್ರ ವಾಗ್ದಾಳಿ ನಡೆಸಿದರು. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಶಾಸಕರಾದ ನಾವು, ಸಂವಿಧಾನದಲ್ಲಿ ಅವಕಾಶವಿರುವ ಸಮೀಕ್ಷೆಯನ್ನು ಸರ್ಕಾರ ನಡೆಸಲು ಮುಂದಾದಾಗ, ಯಾವ ಮುಖ ಇಟ್ಟುಕೊಂಡು ವಿರೋಧ ಪಕ್ಷದವರು ಅದನ್ನು ತಡೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಇದೇ ವೇಳೆ ಅವರು, ಯಡಿಯೂರಪ್ಪ ಮತ್ತು ದೇವೇಗೌಡರುಂತಹ ಪಕ್ಷ ನಾಯಕರು ಸಮೀಕ್ಷೆ ವಿರೋಧಿಸಿ ಹೇಳಿಲ್ಲ. ಅವರಿಗೆ ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿದೆ ಎಂದು ನಂಬುತ್ತೇನೆ ಎಂದರು.
ಸಚಿವ ಮಧು ಬಂಗಾರಪ್ಪ ಅವರು, ಈ ಸಮೀಕ್ಷೆಯು ಯಾವುದೇ ಜಾತಿ ಅಥವಾ ಧರ್ಮದ ವಿರುದ್ಧವಾದದ್ದಲ್ಲ. ಇದು ಮಾನವೀಯ ಮೌಲ್ಯಗಳ ಆಧಾರದಲ್ಲಿ ಸಮಾನತೆಯನ್ನು ಸಾಧಿಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಾತ್ಮಕ ದೃಷ್ಟಿಕೋನದಂತೆ ಕೈಗೊಳ್ಳಲಾದ ಪ್ರಯತ್ನವಾಗಿದೆ. ತುಳಿತಕ್ಕೊಳಗಾದ ವರ್ಗಗಳನ್ನು ಮೇಲಕ್ಕೆ ತರಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯವನ್ನು ಮುನ್ನಡೆಸುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.

ಸಚಿವರು ದಕ್ಷಿಣ ಕನ್ನಡ, ಉಡುಪಿ ಮತ್ತು ಬೆಂಗಳೂರಿನಲ್ಲಿ ಸುಮಾರು 15,000 ರಿಂದ 18,000 ಜನ ವಾಸ್ತವ್ಯದಲ್ಲಿ ಇಲ್ಲದಿರುವುದು (ವಿದೇಶದಲ್ಲಿ ಅಥವಾ ಬೇರೆಡೆಗೆ ತೆರಳಿರುವುದು) ತಾಂತ್ರಿಕ ಅಡಚಣೆ ಉಂಟುಮಾಡಿದೆ ಎಂದು ವಿವರಿಸಿದರು. ಸಮೀಕ್ಷೆಗೆ ಸಹಕರಿಸದವರ ಕುರಿತು, ಸರ್ಕಾರ ಇರುವ ನಿಯಮಾವಳಿಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMadhu BangarappaMangaloreNews in KannadaNews KannadaUdupiಮಂಗಳೂರುಮಧು ಬಂಗಾರಪ್ಪ
Previous Post

ಕೂಲಿ, ಸಾಯಾರ ಚಿತ್ರಗಳ ದಾಖಲೆ ಪುಡಿಗಟ್ಟುವತ್ತ ಕಾಂತಾರ-1 ದಾಪುಗಾಲು

Next Post

ಕತಾರ್ ಏರ್’ವೇಸ್ ವಿಮಾನದಲ್ಲಿ ಉಸಿರುಗಟ್ಟಿ 85 ವರ್ಷದ ವೃದ್ಧ ಸಾವು | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕತಾರ್ ಏರ್'ವೇಸ್ ವಿಮಾನದಲ್ಲಿ ಉಸಿರುಗಟ್ಟಿ 85 ವರ್ಷದ ವೃದ್ಧ ಸಾವು | ಕಾರಣವೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?

October 9, 2025

ಇನ್ಮುಂದೆ 10 ಕೆಜಿ ಅಕ್ಕಿ ಕೊಡಲ್ಲ | ಸಿಗಲಿದೆ ಇಂದಿರಾ ಆಹಾರ ಕಿಟ್ | ಏನಿರತ್ತೆ ಅದರಲ್ಲಿ?

October 9, 2025

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025

ಶಿವಮೊಗ್ಗ | ಅ.11ರಂದು ಪ್ರಜ್ಞಾ ಬುಕ್ ಗ್ಯಾಲರಿಯ ನೂತನ ಮಳಿಗೆ ಉದ್ಘಾಟನೆ

October 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯೋತ್ಸವ | ರಾಷ್ಟ್ರೋತ್ಥಾನ ಸಾಹಿತ್ಯದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಫರ್ಧೆ | ಭಾಗವಹಿಸುವುದು ಹೇಗೆ?

October 9, 2025

ಇನ್ಮುಂದೆ 10 ಕೆಜಿ ಅಕ್ಕಿ ಕೊಡಲ್ಲ | ಸಿಗಲಿದೆ ಇಂದಿರಾ ಆಹಾರ ಕಿಟ್ | ಏನಿರತ್ತೆ ಅದರಲ್ಲಿ?

October 9, 2025

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!