Monday, October 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭಗವದ್ಗೀತಾ ಅಭಿಯಾನದಲ್ಲಿ 1,000 ಉಪನ್ಯಾಸಗಳ ಗುರಿ: ಸ್ವರ್ಣವಲ್ಲೀ ಶ್ರೀ

October 13, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಬಾರಿಯ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2025ರಲ್ಲಿ #Bhagavathgeetha Abhiyana ರಾಜ್ಯಾದ್ಯಂತ 1,000 ಉಪನ್ಯಾಸಗಳನ್ನು ಏರ್ಪಡಿಸುವ ಗುರಿ ಹೊಂದಲಾಗಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು #Sonda Swarnavalli Shri ತಿಳಿಸಿದರು.

ಅವರು ಇಂದು ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ಪೂರ್ವಭಾವಿ ಸಭೆಯ ಸಾನ್ನಿಧ್ಯವಹಿಸಿ ಮಾತನಾಡುತ್ತಿದ್ದರು.
ಅಭಿಯಾನಕ್ಕೆ ಶಿವಮೊಗ್ಗ ಸೇರಿದಂತೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 500 ಕಾರ್ಯಕ್ರಮಗಳು, ರಾಜ್ಯದ ಇತರೆಡೆ 500 ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿವೆ ಎಂದು ಮಾಹಿತಿ ನೀಡಿದರು. ಶಾಲಾ-ಕಾಲೇಜುಗಳು, ಸಂಘ ಸಂಸ್ಥೆಗಳು, ಎಲ್ಲಾ ಸಮಾಜದವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಈ ಬಾರಿಯ ಭಗವದ್ಗೀತೆಯ 11ನೇ ಅಧ್ಯಾಯವನ್ನು ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಅ.25 ರಂದು ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ಅಭಿಯಾನದ ಉದ್ಘಾಟನೆ ಆಗುತ್ತಿದ್ದು, ನ.30ರಂದು ಅಲ್ಲಮಪ್ರಭು ಮೈದಾನದಲ್ಲಿ ರಾಜ್ಯಮಟ್ಟದ ಮಹಾಸಮರ್ಪಣೆ ನಡೆಯುತ್ತದೆ ಎಂದ ಅವರು ವಿಶ್ವವಿದ್ಯಾಲಯಗಳಲ್ಲಿ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕಾಯ್ದೆಗಳ ಕುರಿತ ವಿಚಾರಸಂಕಿರಣ ಹಮ್ಮಿಕೊಳ್ಳಲಾಗುವುದು. ವಿಶ್ವವಿದ್ಯಾಲಯದ ಆಡಳಿತಗಳು ಸಂತೋಷದಿಂದ ಈ ವಿಚಾರಸಂಕಿರಣಗಳನ್ನು ಆಯೋಜಿಸುತ್ತಾರೆ ಎಂದರು.
ಇಂದಿನಿಂದ ಅ.18ರ ವರೆಗೆ ಶಿವಮೊಗ್ಗದ ವಿವಿಧ ತಾಲೂಕುಗಳು, ಹೋಬಳಿಗಳಲ್ಲಿ ಅಭಿಯಾನದ ಕುರಿತು ಸಭೆ ಹಮ್ಮಿಕೊಳ್ಳಲಾಗುವುದು ಎಂದರು.

ಅಭಿಯಾನದ ಗೌರವಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಅಧ್ಯಕ್ಷ ಡಿ.ಎಸ್.ಅರುಣ್, ಕಾರ್ಯಾಧ್ಯಕ್ಷ ಅಶೋಕ್ ಜಿ.ಭಟ್, ಪ್ರಧಾನ ಕಾರ್ಯದರ್ಶಿ ಕೆ.ಇ.ಕಾಂತೇಶ್, ಮಾಜಿ ಎಂಎಲ್‍ಎ ಕೆ.ಬಿ. ಪ್ರಸನ್ನಕುಮಾರ್ ಮೊದಲಾದವರು ಅಭಿಯಾನದ ಯಶಸ್ಸಿಗೆ ಅಮೂಲ್ಯ ಸಲಹೆ ಸೂಚನೆ ನೀಡಿದರು.

ಡಾ.ಬಾಲಕೃಷ್ಣ ಹೆಗಡೆ, ಪಿ.ಪಿ.ಹೆಗಡೆ, ಸಂದೇಶ್ ಉಪಾಧ್ಯ, ಜಿಎಸ್‍ಬಿ ಸಮಾಜದ ಪ್ರಮುಖರಾದ ಭಾಸ್ಕರ ಕಾಮತ್, ರಮೇಶ್ ಶೆಣೈ, ಅನಂತ ಶಾನಭಾಗ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Bhagavathgeetha AbhiyanaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSonda Swarnavalli Shriಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಭಗವದ್ಗೀತಾ ಅಭಿಯಾನ
Previous Post

ರಂಗಕರ್ಮಿ, ಹಾಸ್ಯ ನಟ ರಾಜು ತಾಳಿಕೋಟೆ ನಿಧನ

Next Post

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025

ಯಶವಂತಪುರ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದೀಪಾವಳಿಗೆ ಸ್ಪೆಷಲ್ ಟ್ರೈನ್

October 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!