Wednesday, October 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದೀಪಾವಳಿ | ಬೆಂಗಳೂರಿನಿಂದ ಬೆಳಗಾವಿ, ಬನಾರಸ್ ಸೇರಿ ಹಲವು ಕಡೆಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

October 18, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು |

ದೀಪಾವಳಿ ಹಬ್ಬದ #Deepavali Festival ಸಮಯದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಹಬ್ಬದ ಜನದಟ್ಟಣೆಯನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು #Special Express Train ಓಡಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಎಲ್ಲಾ ವಿಶೇಷ ರೈಲುಗಳ ವಿವರ ಹೀಗಿದೆ.

  • 06203 ಸಂಖ್ಯೆಯ (ಒಂದು ಟ್ರಿಪ್) ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ಎಕ್ಸ್’ಪ್ರೆಸ್ ವಿಶೇಷ ರೈಲು ಅ.18ರಂದು 19:40 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ನಿಂದ ಹೊರಟು ಮರುದಿನ ಬೆಳಿಗ್ಗೆ 07:30 ಗಂಟೆಗೆ ಕಲಬುರಗಿಗೆ ಆಗಮಿಸುತ್ತದೆ.
  • ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06204 ಕಲಬುರಗಿ – ಯಶವಂತಪುರ ಎಕ್ಸ್’ಪ್ರೆಸ್ ವಿಶೇಷ ರೈಲು ಅ.19ರಂದು ಬೆಳಿಗ್ಗೆ 09:35 ಗಂಟೆಗೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 20:30 ಗಂಟೆಗೆ ಯಶವಂತಪುರ ತಲುಪುತ್ತದೆ.

  • 06207 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ಎಕ್ಸ್’ಪ್ರೆಸ್ ವಿಶೇಷ ರೈಲು ಅ.20ರಂದು ಸಂಜೆ 7:40 ಕ್ಕೆ ಬೆಂಗಳೂರು ಕಂಟೋನ್ಮೆಂಟ್’ನಿಂದ ಹೊರಟು ಮರುದಿನ ಬೆಳಿಗ್ಗೆ 7:30 ಕ್ಕೆ ಕಲಬುರಗಿಗೆ ಆಗಮಿಸುತ್ತದೆ.
  • ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06208 ಕಲಬುರಗಿ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅ.21ರಂದು ಬೆಳಿಗ್ಗೆ 9:35 ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 20:30 ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪುತ್ತದೆ.
  • 06209 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ಕಲಬುರಗಿ ಎಕ್ಸ್’ಪ್ರೆಸ್ ವಿಶೇಷ ರೈಲು ಅ.21ರಂದು 22:10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್’ನಿAದ ಹೊರಟು ಮರುದಿನ 09:00 ಗಂಟೆಗೆ ಕಲಬುರಗಿ ತಲುಪಲಿದೆ.
  • ಹಿಂದಿರುಗುವ ದಿಕ್ಕಿನಲ್ಲಿ, 06210 ಸಂಖ್ಯೆಯ ಕಲಬುರಗಿ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅ.22ರಂದು 10:45 ಗಂಟೆಗೆ ಕಲಬುರಗಿಯಿಂದ ಹೊರಟು ಅದೇ ದಿನ 22:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಯಾವ ಮಾರ್ಗ?

ಮೇಲಿನ ಎಲ್ಲಾ ರೈಲುಗಳು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಮಾರ್ಗದ ನಿಲ್ದಾಣಗಳಲ್ಲಿ ನಿಲುಗಡೆಯಾಗುತ್ತವೆ.

ಎಷ್ಟು ಬೋಗಿ ಇರಲಿವೆ?

  • ಪ್ರತಿಯೊಂದು ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ 20 ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು 2 ದ್ವಿತೀಯ ದರ್ಜೆ ಲಗೇಜ್-ಕಮ್-ದಿವ್ಯಾಂಗಜನ್ ಬೋಗಿಗಳು ಇರುತ್ತವೆ.
  • 06235 ಸಂಖ್ಯೆಯ (ಎರಡು ಟ್ರಿಪ್) ಯಶವಂತಪುರ – ಬನಾರಸ್ ಎಕ್ಸ್’ಪ್ರೆಸ್ ವಿಶೇಷ ರೈಲು ಅ.19ಮತ್ತು ಅ.26ರ ಭಾನುವಾರದಂದು ಬೆಳಿಗ್ಗೆ 07:00 ಗಂಟೆಗೆ ಯಶವಂತಪುರದಿಂದ ಹೊರಟು ಮಂಗಳವಾರ ಬೆಳಿಗ್ಗೆ 05:00 ಗಂಟೆಗೆ ಬನಾರಸ್ ತಲುಪಲಿದೆ.
  • ಹಿಂದಿರುಗುವ ದಿಕ್ಕಿನಲ್ಲಿ, 06236 ಸಂಖ್ಯೆಯ ಬನಾರಸ್ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅ.22 ಮತ್ತು ಅ.29ರ ಬುಧವಾರ ಮಧ್ಯಾಹ್ನ 12:15 ಕ್ಕೆ ಬನಾರಸ್’ನಿಂದ ಹೊರಟು ಶುಕ್ರವಾರ ಬೆಳಿಗ್ಗೆ 05:00 ಕ್ಕೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ.

ಎಲ್ಲೆಲ್ಲಿ ನಿಲುಗಡೆ?

ಯಲಹಂಕ, ಧರ್ಮಾವರಂ, ಅನಂತಪುರ, ಗೂಟಿ, ಧೋನೆ, ಕರ್ನೂಲ್ ನಗರ, ಮಹಬೂಬ್ ನಗರ, ಕಾಚೆಗುಡ, ಕಾಜಿಪೇಟೆ, ರಾಮಗುಂಡಂ, ಬಲ್ಹರ್ಷ, ನಾಗ್ಪುರ, ಇಟಾಸಿರ್, ಮದನ್ ಮಹಲ್, ಕಟ್ನಿ, ಸತ್ನಾ, ಮಾಣಿಕ್ಪುರ, ಪ್ರಯಾಗ್ ರಾಜ್ ಛೋಕಿ ಮತ್ತು ವಾರಣಾಸಿ ನಿಲ್ದಾಣಗಳು.

ಎಷ್ಟು ಬೋಗಿಗಳು ಇರಲಿವೆ?

  • ವಿಶೇಷ ರೈಲು 23 ಬೋಗಿಗಳನ್ನು ಒಳಗೊಂಡಿದ್ದು, 2 ಎಸಿ 2-ಟೈರ್, 5 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್‌ಆರ್/ಡಿ ಕೋಚ್’ಗಳನ್ನು ಒಳಗೊಂಡಿರುತ್ತದೆ.
  • 06261 ಸಂಖ್ಯೆಯ ಯಶವಂತಪುರ – ಮುಜಫರ್ಪುರ ಎಕ್ಸ್’ಪ್ರೆಸ್ ವಿಶೇಷ ರೈಲು ಅ.22ರ ಬುಧವಾರ ಬೆಳಿಗ್ಗೆ 07:00 ಗಂಟೆಗೆ ಯಶವಂತಪುರದಿಂದ ಹೊರಟು ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಮುಜಫರ್ಪುರ ತಲುಪುತ್ತದೆ.
  • ಹಿಂದಿರುಗುವ ದಿಕ್ಕಿನಲ್ಲಿ, 06262 ಸಂಖ್ಯೆಯ ಮುಜಫರ್ಪುರ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್’ಪ್ರೆಸ್ ವಿಶೇಷ ರೈಲು ಅ.24ರ ಶುಕ್ರವಾರ ರಾತ್ರಿ 23:45 ಗಂಟೆಗೆ ಮುಜಫರ್ಪುರದಿಂದ ಹೊರಟು ಸೋಮವಾರ ಬೆಳಿಗ್ಗೆ 06:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪುತ್ತದೆ.

ಎಲ್ಲೆಲ್ಲಿ ನಿಲುಗಡೆ?

ಯಲಹಂಕ, ಧರ್ಮಾವರಂ, ಅನಂತಪುರ, ಧೋನೆ, ಮಹಬೂಬ್ ನಗರ, ಕಾಚೆಗುಡ, ಕಾಜಿಪೇಟ್, ರಾಮಗುಂಡಂ, ಬಲ್ಹರ್ಷಾ, ನಾಗಪುರ, ಇಟಾಸಿರ್, ಜಬಲ್ಪುರ, ಸತ್ನಾ, ಪ್ರಯಾಗ್ ರಾಜ್ ಛೋಕಿ, ಪಂ.ದೀನ್ ದಯಾಳ್ ಉಪಾಧ್ಯಾಯ ಜೂ., ಬಕ್ಸಾರ್, ಅರಾ, ಹನಪುರ್ ಸ್ಟೇಷನ್.

ಎಷ್ಟು ಬೋಗಿಗಳು ಇರಲಿವೆ?

  • ವಿಶೇಷ ರೈಲು 23 ಕೋಚ್’ಗಳನ್ನು ಒಳಗೊಂಡಿದ್ದು, ಫಸ್ಟ್-ಕಮ್-ಸೆಕೆಂಡ್ ಎಸಿ ಕೋಚ್, 3 ಎಸಿ 2-ಟೈರ್, 1 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್‌ಆರ್/ಡಿ ಕೋಚ್’ಗಳನ್ನು ಒಳಗೊಂಡಿರುತ್ತದೆ.
  • 05541 ಸಂಖ್ಯೆಯ(ಐದು ಟ್ರಿಪ್) ದರ್ಭಂಗಾ-ಯಶವಂತಪುರ ಎಕ್ಸ್’ಪ್ರೆಸ್ ವಿಶೇಷ ರೈಲು ಅ.20 ರಿಂದ ಅ. 17ರವರೆಗೆ ಪ್ರತಿ ಸೋಮವಾರ ಮಧ್ಯಾಹ್ನ 3:35 ಕ್ಕೆ ಯಶವಂತಪುರದಿಂದ ಹೊರಟು ಗುರುವಾರ ಮಧ್ಯಾಹ್ನ 02:30 ಕ್ಕೆ ಯಶವಂತಪುರಕ್ಕೆ ಆಗಮಿಸಲಿದೆ.
  • ಹಿಂದಿರುಗುವ ದಿಕ್ಕಿನಲ್ಲಿ, 05542 ಸಂಖ್ಯೆಯ ಯಶವಂತಪುರ – ದರ್ಭಂಗಾ ಎಕ್ಸ್’ಪ್ರೆಸ್ ವಿಶೇಷ ರೈಲು ಅ.23 ರಿಂದ ಅ.20 ರವರೆಗೆ ಪ್ರತಿ ಗುರುವಾರ ಮಧ್ಯಾಹ್ನ 1:15 ಕ್ಕೆ ಯಶವಂತಪುರದಿಂದ ಹೊರಟು ಭಾನುವಾರ ಬೆಳಿಗ್ಗೆ 04:30 ಕ್ಕೆ ದರ್ಭಂಗಾ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಸಮಸ್ತಿಪುರ್, ಮುಜಾಫಪುರರ್, ಹಾಜಿಫುರ್, ಸೋನ್ಪುರ್, ಛಾಪ್ರಾ, ಸಿವಾನ್, ಡಿಯೋರಿಯಾ ಸದರ್, ಗೋರಖ್ಪುರ್, ಗೊಂಡಾ, ಐಶ್ಬಾಗ್, ಕಾನ್ಪುರ್ ಸೆಂಟ್ರಲ್, ಓರೈ, ವಿರಂಗನಾ ಲಕ್ಷ್ಮೀಬಾಯಿ ಝಾನ್ಸಿ, ಬೀನಾ, ಭೋಪಾಲ್, ಇಟಾಸಿರ್, ಆಮ್ಲಾ, ನಾಗ್ಪುರ, ಚಂದ್ರಾಪುರ, ಬಲ್ಹಶಾರ್, ಕಾಪುರ್, ರಾಮಗುಂಡಮ್, ಕಾಪುರ್, ರಾಮಗುಂಡ್ರಮ್, ಧೋಣೆ, ಧರ್ಮಾವರಂ, ಹಿಂದೂಪುರ ಮತ್ತು ಯಲಹಂಕ ನಿಲ್ದಾಣಗಳು.

ಎಷ್ಟು ಬೋಗಿ ಇರಲಿವೆ?

ವಿಶೇಷ ರೈಲು 8 ಎಸಿ 3-ಟೈರ್, 6 ಸ್ಲೀಪರ್ ಕ್ಲಾಸ್, 8 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್’ಆರ್/ಡಿ ಕೋಚ್’ಗಳನ್ನು ಒಳಗೊಂಡಿರುವ 24 ಕೋಚ್’ಗಳನ್ನು ಒಳಗೊಂಡಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: BangaloreDeepavali FestivalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Express Trainದೀಪಾವಳಿ ಹಬ್ಬಬೆಂಗಳೂರುವಿಶೇಷ ಎಕ್ಸ್‌ಪ್ರೆಸ್ ರೈಲು
Previous Post

ರಾಜ್ಯದ 3 ರೈಲು ನಿಲ್ದಾಣಗಳಲ್ಲಿ ಅಮೃತ ಸಂವಾದ | ಶಿವಮೊಗ್ಗದಲ್ಲಿ ಏನೆಲ್ಲಾ ಚರ್ಚೆಯಾಯ್ತು?

Next Post

ದೀಪಾವಳಿ | ಹೆಚ್ಚುವರಿ ಜನದಟ್ಟಣೆ ವೇಳೆ ಸುರಕ್ಷತೆಗಾಗಿ ರೈಲ್ವೆ ಇಲಾಖೆ ಮಹತ್ವದ ಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೀಪಾವಳಿ | ಹೆಚ್ಚುವರಿ ಜನದಟ್ಟಣೆ ವೇಳೆ ಸುರಕ್ಷತೆಗಾಗಿ ರೈಲ್ವೆ ಇಲಾಖೆ ಮಹತ್ವದ ಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!