Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಸಂದೇಶ

November 3, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ, ಜೀವನವನ್ನು ಪಾವನಗೊಳಿಸಿಕೊಳ್ಳಬೇಕು ಎಂದು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ, ಮಹಾ ಮಹೋಪಾಧ್ಯಾಯ ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ನುಡಿದರು.

ನಗರದ ಅಗ್ರಹಾರದ ಉತ್ತರಾದಿ ಮಠದ ಧನ್ವಂತರಿ ಸನ್ನಿಧಾನದಲ್ಲಿ ಹಮ್ಮಿಕೊಂಡಿರುವ ಭಾಗವತ ಚಿಂತನೆ -ಜ್ಞಾನ ಸತ್ರ ಸರಣಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಸಜ್ಜನರ ಕೃಪೆ ಇದ್ದರೆ, ದೇವರಿಗೆ ಇಷ್ಟವಾಗುವ ಕಾರ್ಯಗಳನ್ನು ಮಾಡಿದರೆ ವಿಜಯ ಖಚಿತ ಎಂದು ಭಾಗವತ ಹೇಳಿದೆ. ಈ ಮಾನವ ದೇಹ ಇರುವುದು ಕೇವಲ ಭೋಗ ಮಾಡಲಿಕ್ಕಾಗಿ ಅಲ್ಲ. ಧ್ಯಾನ ಮತ್ತು ತಪಸ್ಸನ್ನು ಏಕಾಗ್ರ ಚಿತ್ತದಿಂದ ಆಚರಿಸಿ. ಮನವನ್ನು ನಿರ್ಮಲ ತಾಣವನ್ನಾಗಿಸಿಕೊಳ್ಳಿ. ನಾಟಕೀಯ ಜೀವನ ಎಂದೆಂದಿಗೂ ಬೇಡ ಎಂಬುದೇ ಭಾಗವತದ ಸಂದೇಶ ಎಂದು ಅವರು ಹೇಳಿದರು.
ಒಬ್ಬ ವ್ಯಕ್ತಿ ಎಂಥಾ ಅಲ್ಪನೇ ಆಗಿರಲಿ. ಆತ ಭಕ್ತಿಯಿಂದ ಮಾಡಿದ ಸೇವೆಯನ್ನು ಭಗವಂತ ಖಂಡಿತಾ ಸ್ವೀಕಾರ ಮಾಡುತ್ತಾನೆ. ಯಾರು ಅವರವರ ಜವಾಬ್ದಾರಿಗಳನ್ನು ಸಮರ್ಥವಾಗಿ, ಎಷ್ಟೇ ಕಷ್ಟ- ನೋವುಗಳು ಬಂದರೂ ನಿರ್ವಹಣೆ ಮಾಡುತ್ತಾರೋ ಅಂಥವರನ್ನು ದೇವರು ಸದಾ ರಕ್ಷಣೆ ಮಾಡುತ್ತಾನೆ. ದೇವರೊಂದಿಗೆ ಉತ್ತಮ ಭಾವ, ಭಕ್ತಿ, ಗೌರವ ಮತ್ತು ಸ್ನೇಹಭಾವ ಬೆಳೆಸಿಕೊಳ್ಳಿ. ಇದು ನಮ್ಮ ಸಮಗ್ರ ವಿಕಸನಕ್ಕೆ ಪೂರಕವಾಗಲಿದೆ ಎಂದು ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಹೇಳಿದರು.

ಯುವಜನರಿಗೆ ಸಂದೇಶ
ಮಕ್ಕಳನ್ನು, ಯುವಜನರನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಊಟ ಮಾಡುವಾಗ ಗುರುಗಳ ಮಹಿಮೆಯನ್ನು ಚಿಂತನೆ ಮಾಡಬೇಕು. ಉಪಕಾರಗಳನ್ನು ಸ್ಮರಿಸಿಕೊಳ್ಳಬೇಕು. ಸಂಸ್ಕಾರ ಎಂಬುದು ಮನೆಯಿಂದಲೇ ಬರಬೇಕು. ಈ ನಿಟ್ಟಿನಲ್ಲಿ ತಂದೆ- ತಾಯಿಯರು ಉತ್ತಮ ಮಕ್ಕಳನ್ನು ಸಮಾಜಕ್ಕೆ ಕೊಡುವುದೂ ಕೂಡ ದೇವರ ಪೂಜೆಗೆ ಸಮನಾದದ್ದು ಎಂದರು.

ಏಳುವಾಗ, ಮಲಗುವಾಗ ಉತ್ತಮ ಚಿಂತನೆಗಳು, ಸದ್ವಿಚಾರಗಳನ್ನೇ ಮಾಡಬೇಕು. (ಆ ಕ್ಷಣದಲ್ಲಾದರೂ ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗಳಿಂದ ಕೊಂಚ ದೂರ ಇರಿ). ನಿತ್ಯವೂ ಸೇವೆ ಮತ್ತು ಪರಹಿತ ಚಿಂತನೆ ಮಾಡೋಣ. ಇವೆಲ್ಲ ಸಂದೇಶಗಳೂ ಭಾಗವತದಲ್ಲಿ ಇದೆ ಎಂದು ಅವರು ನುಡಿದರು.ತೀರ್ಥಕ್ಷೇತ್ರ ದರ್ಶನ
ನಾವು ಯಾವುದೇ ತೀರ್ಥ ಕ್ಷೇತ್ರಗಳಿಗೆ ಹೋದಾಗ ಕಾಮಾದಿ ಬಯಕೆಗಳನ್ನು ಬಿಡಬೇಕು. ಕ್ಷೇತ್ರ ದರ್ಶನ ಎಂದರೆ ಅದು ಮೋಜು-ಪ್ರವಾಸ ಮತ್ತು ವಿಹಾರ ತಾಣವಲ್ಲ. ಇವುಗಳು ಸಾಧನೆಗೆ ಪ್ರೇರಕ ಪೀಠಗಳು. ಮನೆಯಲ್ಲೇ ಇದ್ದು ಭಕ್ತಿಯಿಂದ ದೇವರ ಸ್ಮರಣೆ ಮಾಡಿದರೂ ಅದು ತೀರ್ಥಕ್ಷೇತ್ರಗಳಿಗೆ ಯಾತ್ರೆ ಮಾಡಿದಷ್ಟು ಪುಣ್ಯ ನೀಡುತ್ತದೆ. ರಾಮಾಯಣ, ಮಹಾಭಾರತ ಮತ್ತು ಭಾಗವತಗಳು ಕೇವಲ ಪೂಜೆ ಮಾಡುವ ಗ್ರಂಥಗಳಲ್ಲ. ನಮ್ಮ ಜೀವನವನ್ನು ಸಾರ್ಥಕ ಮಾಡಲು ಇರುವ ಮಹಾದರ್ಶನಗಳು. ಆಚಾರ್ಯ ಶ್ರೀ ಮಧ್ವರು ಇವುಗಳಿಗೆ ಸಮರ್ಥವಾದ ಟಿಪ್ಪಣಿ ಮತ್ತು ಭಾಷ್ಯಗಳನ್ನು ಬರೆದಿದ್ಧಾರೆ. ಅವರು ತೋರಿದ ಮಾರ್ಗದಲ್ಲಿ ಸಾಗೋಣ ಎಂದರು.

ಪಂಡಿತರಾದ ಅನಿರುದ್ಧಾಚಾರ್ಯ ಪಾಂಡುರಂಗಿ, ಬಾದರಾಯಣಾಚಾರ್ಯ, ವ್ಯಾಸತೀರ್ಥಾಚಾರ್ಯ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: JnanasatraKannada News WebsiteLatest News KannadaMahuli VidyasimhacharyaMumbaimysoreSri Satyadhyana Vidhyapeethaಉತ್ತರಾದಿ ಮಠಡಾ. ಮಾಹುಲಿ ವಿದ್ಯಾಸಿಂಹಾಚಾರ್ಯಧನ್ವಂತರಿಮೈಸೂರುಶ್ರೀ ಸತ್ಯಧ್ಯಾನ ವಿದ್ಯಾಪೀಠ
Previous Post

ಕನ್ನಡ ರಾಜ್ಯೋತ್ಸವ ಕನ್ನಡ ಜಾಗೃತಿಯ ವೇದಿಕೆಯಾಗಬೇಕು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Next Post

ಟ್ರಕ್-ಬಸ್ ಭೀಕರ ಅಪಘಾತ | 19 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಹೇಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟ್ರಕ್-ಬಸ್ ಭೀಕರ ಅಪಘಾತ | 19 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಹೇಗೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!