No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ರೈಲ್ ಸೌಧದಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ಸ್ಮರಣಾರ್ಥ ಕಾರ್ಯಕ್ರಮ

kalpa News by kalpa News
November 8, 2025
in ಹುಬ್ಬಳ್ಳಿ-ಧಾರವಾಡ
0
ಹುಬ್ಬಳ್ಳಿ ರೈಲ್ ಸೌಧದಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ಸ್ಮರಣಾರ್ಥ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೈಋತ್ಯ ರೈಲ್ವೆ ಪ್ರಧಾನ ಕಚೇರಿಯ ರೈಲ್ ಸೌಧದಲ್ಲಿ #Railwaysoudha ಇಂದು ರಾಷ್ಟ್ರೀಯ ಗೀತೆ ವಂದೇ ಮಾತರಂನ #Vandematharam 150 ವರ್ಷಗಳ ಸ್ಮರಣಾರ್ಥವನ್ನು ಸ್ಮರಿಸಲಾಯಿತು.

ಐತಿಹಾಸಿಕ ವರ್ಷದ ಆಚರಣೆಯ ಆರಂಭವನ್ನು ಸೂಚಿಸುವ ಈ ಕಾರ್ಯಕ್ರಮದಲ್ಲಿ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥೂರ್, ಇಲಾಖೆಗಳ ಪ್ರಧಾನ ಮುಖ್ಯಸ್ಥರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ವಂದೇ ಮಾತರಂ ನ ಸಾಮೂಹಿಕ ಗಾಯನದಲ್ಲಿ ಭಾಗವಹಿಸಿದರು.
ಈ ಸಂದರ್ಭವನ್ನು ನೈಋತ್ಯ ರೈಲ್ವೆಯ ಎಲ್ಲಾ ವಿಭಾಗಗಳು ಮತ್ತು ಕಚೇರಿಗಳಲ್ಲಿ ಸ್ಮರಿಸಲಾಯಿತು. ಅಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ದೇಶಭಕ್ತಿಯ ಉತ್ಸಾಹದಿಂದ ಸಾಮೂಹಿಕ ಗಾಯನದಲ್ಲಿ ಪಾಲ್ಗೊಂಡಿದ್ದರು.

ಸ್ಮರಣಾರ್ಥದ ಭಾಗವಾಗಿ, ನೈಋತ್ಯ ರೈಲ್ವೆ ವಲಯದಾದ್ಯಂತದ ರೈಲು ನಿಲ್ದಾಣಗಳಲ್ಲಿ ವಂದೇ ಮಾತರಂ ಅನ್ನು ಸಹ ನುಡಿಸಲಾಯಿತು. ಇದು ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ದೇಶಭಕ್ತಿ ಮತ್ತು ಏಕತೆಯ ಮನೋಭಾವವನ್ನು ಪ್ರೇರೇಪಿಸಿತು. ಈ ಕಾರ್ಯಕ್ರಮವು ರಾಷ್ಟ್ರೀಯ ಗೀತೆಯ 150 ವರ್ಷಗಳನ್ನು ಆಚರಿಸಲು ಭಾರತ ಸರ್ಕಾರ ಘೋಷಿಸಿದ ರಾಷ್ಟçವ್ಯಾಪಿ ಆಚರಣೆಯನ್ನು ಪ್ರತಿಧ್ವನಿಸಿತು. ಭಾರತದ ಸ್ವಾತಂತ್ರಮತ್ತು ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾಗಿರುವ ಅಕಾಲಿಕ ಸಂಯೋಜನೆಯಾಗಿದೆ ಎಂಬುದನ್ನು ಸಾರಲಾಯಿತು.
ವಂದೇ ಮಾತರಂ ಬಗ್ಗೆ…

1875 ರಲ್ಲಿ ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಅನ್ನು ನಂತರ ಅವರ ಕಾದಂಬರಿ ಆನಂದಮಠ (1882) ನಲ್ಲಿ ಸೇರಿಸಲಾಯಿತು. ಭಾರತವನ್ನು ದೈವಿಕ ರೂಪದಲ್ಲಿ ತಾಯಿ ಎಂದು ನಿರೂಪಿಸುವ ಈ ಹಾಡು ಸ್ವಾತಂತ್ರ ಚಳವಳಿಯ ಸಮಯದಲ್ಲಿ ರಾಷ್ಟ್ರೀಯ ಜಾಗೃತಿಯ ಸಾರವನ್ನು ಸೆರೆಹಿಡಿದು ಸ್ವಾತಂತ್ರಕ್ಕಾಗಿ ಏಕೀಕೃತ ಕರೆಯಾಯಿತು.

ಮೊಟ್ಟ ಮೊದಲು 1896 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಸಾರ್ವಜನಿಕವಾಗಿ ಇದನ್ನು ಹಾಡಲಾಯಿತು. 1950ರ ಜನವರಿ 24ರಂದು, ಸಂವಿಧಾನ ಸಭೆಯು ಅದರ ಮೊದಲ ಎರಡು ಚರಣಗಳಿಗೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಿ, ಭಾರತದ ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿತು.ಇದು ಜನ ಗಣ ಮನ, ರಾಷ್ಟçಗೀತೆಗೆ ಪೂರಕವಾಗಿದೆ.
ಈ ಸ್ಮರಣಾರ್ಥವು ರಾಷ್ಟ್ರೀಯ ಆಚರಣೆಗೆ ಅನುಗುಣವಾಗಿ 2025ರ ನವೆಂಬರ್ 7ರಿಂದ 2026ರ ನವೆಂಬರ್ 14ರವರೆಗೆ ವರ್ಷಪೂರ್ತಿ ಆಚರಣೆಯ ಆರಂಭಿಸಲಾಗಿದೆ. ಈ ಅವಧಿಯಲ್ಲಿ, ನೈಋತ್ಯ ರೈಲ್ವೆ ರಾಷ್ಟ್ರೀಯ ಹೆಮ್ಮೆಯ ಈ ಶಾಶ್ವತ ಸಂಕೇತಕ್ಕೆ ಗೌರವ ಸಲ್ಲಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರದರ್ಶನಗಳು, ಜಾಗೃತಿ ಅಭಿಯಾನಗಳು ಮತ್ತು ಸಾರ್ವಜನಿಕ ಗಾಯನ ಕಾರ್ಯಕ್ರಮಗಳ ಸರಣಿಯನ್ನು ಆಯೋಜಿಸಲಿದೆ.

ಈ ಕಾರ್ಯಕ್ರಮವು ವಂದೇ ಮಾತರಂನ ಶಾಶ್ವತ ಮನೋಭಾವಕ್ಕೆ ಗೌರವವಾಗಿ, ಭಾರತದ ಏಕತೆ, ಗುರುತು ಮತ್ತು ಮಾತೃಭೂಮಿಯ ಮೇಲಿನ ಭಕ್ತಿಯ ಕಾಲಾತೀತ ಸಂಕೇತವಾಗಿ ನಿಂತಿದೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆಯು ಅವರ ದೇಶಭಕ್ತಿಯ ಉತ್ಸಾಹ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailwaysoudhaVandematharamರೈಲ್ ಸೌಧವಂದೇ ಮಾತರಂಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಗ್ನಿವೀರ್ ನೇಮಕಾತಿ | ನ.13-19ರವರೆಗೂ ಬಳ್ಳಾರಿಯಲ್ಲಿ ರ‍್ಯಾಲಿ | ಯಾರೆಲ್ಲಾ ಪಾಲ್ಗೊಳ್ಳಬಹುದು?

Next Post

ಕೃಷಿ ಮೇಳ | ಮೊದಲ ದಿನವೇ ಎಷ್ಟು ರೈತರು ಭೇಟಿ ಕೊಟ್ಟರು? ಎಷ್ಟು ಮಳಿಗೆಗಳಿವೆ?

kalpa News

kalpa News

Next Post
ಕೃಷಿ ಮೇಳ | ಮೊದಲ ದಿನವೇ ಎಷ್ಟು ರೈತರು ಭೇಟಿ ಕೊಟ್ಟರು? ಎಷ್ಟು ಮಳಿಗೆಗಳಿವೆ?

ಕೃಷಿ ಮೇಳ | ಮೊದಲ ದಿನವೇ ಎಷ್ಟು ರೈತರು ಭೇಟಿ ಕೊಟ್ಟರು? ಎಷ್ಟು ಮಳಿಗೆಗಳಿವೆ?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL