Saturday, December 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

2047ಕ್ಕೆ ಎನ್‌ಎಸ್‌ಎಸ್‌ನಿಂದ 100 ರಾಜಕೀಯ ನಾಯಕರನ್ನು ಸಿದ್ದಪಡಿಸಿ: ಶುಭ ಮರವಂತೆ ಕರೆ

ಕಟೀಲ್ ಅಶೋಕ್ ಪೈ ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ವಿಶೇಷ ಉಪನ್ಯಾಸ

November 10, 2025
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

2047ರ ವೇಳೆಗೆ ಭಾರತವು ಸಮರ್ಥ 100 ಯುವ ನಾಯಕರನ್ನು ರಾಜಕೀಯ ಕ್ಷೇತ್ರದಲ್ಲಿ ನೋಡಬೇಕು. ಆದುದರಿಂದ, ಎನ್’ಎಸ್’ಎಸ್ #NSS ನಾಯಕತ್ವ ಗುಣ ಬೆಳೆಸಿ ಆ 100 ಜನರನ್ನು ತಯಾರು ಮಾಡಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯ #KuvempuUniversity ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಶುಭಾ ಮರವಂತೆ ಕರೆ ನೀಡಿದರು.

ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯೋಜನೆ ಮತ್ತು ನಾಯಕತ್ವ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.

2047ರ ಹೊತ್ತಿಗೆ ಭಾರತವು ಸಮರ್ಥ 100 ಯುವ ನಾಯಕರನ್ನು ರಾಜಕೀಯ #Politics ಕ್ಷೇತ್ರದಲ್ಲಿ ನೋಡಬೇಕು. ಆದುದರಿಂದ, ಎನ್’ಎಸ್’ಎಸ್ ನಾಯಕತ್ವ ಗುಣ ಬೆಳೆಸಿ ಆ 100 ಜನರನ್ನು ತಯಾರು ಮಾಡಬೇಕಿದೆ ಎಂದರು.

ಎನ್’ಎಸ್’ಎಸ್ ಹೇಗೆ ವಿದ್ಯಾರ್ಥಿಗಳಲ್ಲಿ ಉತ್ಸಾಹ ಜ್ಞಾನ, ಸೇವಾ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂಬುದರ ಮಹತ್ವವನ್ನು ತಿಳಿಸಿದರು.
ಎನ್’ಎಸ್’ಎಸ್ ಎನ್ನುವುದು ಕೇವಲ ಕಾಲೇಜಿನ ಆವರಣಕ್ಕೆ ಸೀಮಿತಗೊಳ್ಳದೆ ಹಳ್ಳಿ ಹಳ್ಳಿಗಳಿಗೂ ಸಮುದಾಯಗಳಿಗೂ ವಿಸ್ತಾರಗೊಂಡು ಸಮಾಜದ ಅಭಿವೃದ್ಧಿಗೆ ಕಾರಣವಾಗಿದೆ. ಎನ್’ಎಸ್’ಎಸ್ ಕಾರ್ಯಕ್ರಮಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಹಲವಾರು ಬದಲಾವಣೆಗಳನ್ನು ತಂದಿದ್ದಾರೆ. ಜೊತೆಗೆ ಯುವ ನಾಯಕರು ಹೊರಹೊಮ್ಮಿದ್ದಾರೆ. ಗಾಂಧಿ ಮತ್ತು ಸ್ವಾಮಿ ವಿವೇಕಾನಂದ ಅವರನ್ನು ಉಲ್ಲೇಖಿಸಿದರು.

ವಿದ್ಯಾರ್ಥಿಗಳಿಗೆ ಕಲ್ಲಿನಂತೆ ಸ್ತಭ್ಧವಾಗಿರಬಾರದು. ಬದಲಾಗಿ, ಗಡಿಯಾರದಂತೆ ನಿರಂತರವಾಗಿ ಚಟುವಟಿಕೆಯಿಂದ ಇರಬೇಕು. ನಮ್ಮ ಸುತ್ತಲಿನ ವ್ಯಕ್ತಿಗಳನ್ನು ಬರಿ ಹಣದಿಂದ ಮಾತ್ರ ಅಳೆಯದೆ ಹೃದಯದಿಂದ ಅನುಕಂಪದಿಂದ ಅಳೆಯಬೇಕು.
-ಡಾ.ಶುಭಾ ಮರವಂತೆ

ಉತ್ತಮ ನಾಯಕನಾದವನು ಶತ್ರುವನ್ನು ಮಿತ್ರನಾಗಿ ಬದಲಾಯಿಸಿಕೊಳ್ಳುವ ಗುಣ ಹೊಂದಿರುತ್ತಾನೆ. ಅದು ಗಾಂಧೀಜಿಯವರಲ್ಲಿತ್ತು. ನಾಯಕರು ತಾವು ಕಾರ್ಯೋನ್ಮುಖರಾಗಿ ತಮ್ಮ ತಂಡವನ್ನು ಮುನ್ನಡೆಸುತ್ತಾರೆ ಎಂದರು.

ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಮಾತನಾಡಿ, ಡಾ.ಶುಭ ಮರವಂತೆರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅವರ ಸೇವಾ ಅವಧಿಯಲ್ಲಿ ಹಲವು ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವುದಲ್ಲದೆ ಅವರಿಗೆ ಆಶ್ರಯವನ್ನು ನೀಡಿ ವಿದ್ಯಾರ್ಥಿಗಳ ಸರ್ವತೋಮುಖವಾದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಅವರು ಪ್ರಥಮ ಮಹಿಳಾ ಎನ್’ಎಸ್’ಎಸ್ ರಾಜ್ಯದ ಸಂಯೋಜನಾಧಿಕಾರಿಯಾಗಿ ಅತ್ಯಂತ ಯಶಸ್ವಿಯಾಗಿ ಮುನ್ನೆಡೆಸುತ್ತಿದ್ದಾರೆ ಎಂಬುದು ಶ್ಲಾಘನೀಯ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿಯವರು ಮಾತನಾಡಿ, ಡಾ.ಶುಭ ಮರವಂತೆ ಅವರ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಿಯಿಸುವುದರ ಜೊತೆಗೆ ಕ್ರೀಯಾಶೀಲತೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿತ್ವ ನಿರ್ಮಾಣದ ಸಾಧ್ಯತೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿ ಮತ್ತು 2025 ನೇ ಸಾಲಿನ ಕರ್ನಾಟಕದ ಗಾಂಧಿ ಭವನದ ಪ್ರೊ.ಜಿ.ಬಿ.ಶಿವರಾಜು ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ಅಧಿಕಾರಿ, ಗಾಂಧಿ ಸೇವಾ ರಾಜ್ಯ ಪ್ರಶಸ್ತಿ ವಿಜೇತರಾದ ಡಾ. ಶುಭ ಮರವಂತೆಯವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಸುಕೀರ್ತಿಯವರು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಮತ್ತು ರೂಪರೇಷೆಗಳ ಕುರಿತು ಮಾಹಿತಿಯನ್ನು ನೀಡಿದರು.

ತನ್ಮಯೀ ಮತ್ತು ಸಂಗಡಿಗರು ಪ್ರಾರ್ಥಿಸಿ, ಹಸೇನ್ ಅವರು ಶುಭ ಮರವಂತೆಯವರನ್ನು ಸಭೆಗೆ ಪರಿಚಯಿಸಿದರು. ಡಾ. ಸುಕೀರ್ತಿ ಸ್ವಾಗತಿಸಿ, ಆರ್. ಮೋಹನ್ ಕುಮಾರ್ ವಂದಿಸಿದರು. ಕಾರ್ಯಕ್ರಮವನ್ನು ಸ್ವಯಂ ಸೇವಕ ತೇಜಸ್ವಿ, ದ್ವಿತೀಯ ಬಿ.ಎ. ಅವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKateel Ashok Pai Memorial CollegeKuvempu UniversityLatest News KannadaLocal NewsMalnad NewsManasa TrustNSSShimogaShivamoggaShubha Maravanteಎನ್ಎಸ್ಎಸ್ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಮಾನಸ ಟ್ರಸ್ಟ್ರಾಷ್ಟ್ರೀಯ ಸೇವಾ ಯೋಜನೆಶಿವಮೊಗ್ಗಶುಭ ಮರವಂತೆ
Previous Post

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಸ್ಪರ್ಧೆ | ಶಿವಮೊಗ್ಗದ ಹಲವು ವಿದ್ಯಾರ್ಥಿಗಳ ಆಯ್ಕೆ

Next Post

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಫೆಕ್ಟ್ | ಕೆಲವು ರೈಲುಗಳ ಸಂಚಾರ ಸಮಯ ಬದಲು | ಇಲ್ಲಿದೆ ಲಿಸ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಫೆಕ್ಟ್ | ಕೆಲವು ರೈಲುಗಳ ಸಂಚಾರ ಸಮಯ ಬದಲು | ಇಲ್ಲಿದೆ ಲಿಸ್ಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಡಿ.6-7 | ಅಂಬಾಲಂ ಫೌಂಡೇಶನ್ ಸಂಸ್ಥೆಯಿಂದ “ಆರಾಧನಾ ಕಲಾ ಸಮಾರಾಧನೆ”

December 5, 2025

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಡಿ.6-7 | ಅಂಬಾಲಂ ಫೌಂಡೇಶನ್ ಸಂಸ್ಥೆಯಿಂದ “ಆರಾಧನಾ ಕಲಾ ಸಮಾರಾಧನೆ”

December 5, 2025

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!