Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ದೆಹಲಿ ಸ್ಪೋಟ | ಅಮೀರ್, ಉಮರ್, ತಾರಿಕ್, ಡಾ.ಶಹೀನಾ ಸೇರಿ ಇನ್ನೊಬ್ಬ ವೈದ್ಯನ ಬಂಧನ

ಹಲವು ರಾಜ್ಯಗಳಲ್ಲಿ ವಿಧ್ವಸಂಕ ಕೃತ್ಯಕ್ಕೆ ರೂಪಿಸಲಾಗಿತ್ತಾ ಭಾರೀ ಸಂಚು?

November 11, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ದೆಹಲಿ ಸ್ಫೋಟ ಪ್ರಕರಣದಲ್ಲಿ ಅಮೀರ್, ಉಮರ್ ಮತ್ತು ತಾರಿಕ್ ಅವರನ್ನು ಈಗ ಔಪಚಾರಿಕವಾಗಿ ಬಂಧಿಸಲಾಗಿದೆ ಎನ್ನಲಾಗಿದೆ.

ಇನ್ನು, ಸ್ಫೋಟಕ್ಕೆ ಬಳಸಲಾದ ಕಾರಿನ ಮಾಲೀಕತ್ವ ಮತ್ತು ಜಾಡಿನ ಬಗ್ಗೆ ತನಿಖೆ ನಡೆಸಿದ ನಂತರ ಬಂಧನಗಳು ನಡೆದಿವೆ ಎಂದು ವರದಿಯಾಗಿದೆ.

ಇನ್ನು ಇದೇ ವೇಳೆ, ದೆಹಲಿ ಸ್ಪೋಟದ ತನಿಖೆ ವ್ಯಾಪಕವಾಗಿರುವ ಬೆನ್ನಲ್ಲೇ ಜಮ್ಮು ಕಾಶ್ಮೀರ ಪೊಲೀಸರೂ ಸಹ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.
ಮುಜಾಮಿಲ್’ಗೆ ಸಂಬಂಧಿಸಿದ ಹಾಗೂ ಅಲ್ ಫಲಾಹ್ ವಿಶ್ವವಿದ್ಯಾಲಯದ ಮಾಡ್ಯೂಲ್’ಗೆ ಭಾಗವಾಗಿರುವ ಅನುಮಾನದಲ್ಲಿ ಜಮ್ಮು ಕಾಶ್ಮೀರದ ಪೊಲೀಸರು ಲಕ್ನೋದಲ್ಲಿ ಡಾ. ಶಹೀನಾ ಎನ್ನುವವರನ್ನು ಬಂಧಿಸಲಾಗಿದೆ. ಈ ಮೂಲಕ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಸಂಚಿನಲ್ಲಿ ಮಹಿಳೆಯರೂ ಸಹ ಭಾಗಿಯಾಗಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಟಿ ದೊರಕುತ್ತಿದೆ.

ಅಲ್ಲದೇ, ದೆಹಲಿ ಸ್ಪೋಟಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡ ಇನ್ನೊಬ್ಬ ವೈದ್ಯನನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ. ಮಾತ್ರವಲ್ಲ, ಸ್ಪೋಟದ ಹಿಂದೆ ಜೈಷ್ ಉಗ್ರ ಸಂಘಟನೆಯ ಮೂಲಭೂತವಾದದ ಜಾಡು ಹಿಡಿದು ತನಿಖೆ ಚುರುಕುಗೊಂಡಿದೆ.

ನಿನ್ನೆ ಮುಂಜಾನೆ ಜಮ್ಮು ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರೀ ಸ್ಪೋಟಕ ಸಾಮಗ್ರಿಗಳನ್ನು ವಶಕ್ಕೆ ಪಡೆದ ಬೆನ್ನಲ್ಲೇ ಸಂಜೆ ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಭಾರೀ ಸ್ಪೋಟ ಸಂಭವಿಸಿತ್ತು. ಇದರ ಜಾಡು ಹಿಡಿದಿರುವ ಜಮ್ಮು ಕಾಶ್ಮೀರ, ನವದೆಹಲಿ, ಹರಿಯಾಣ, ಎನ್’ಐಎ ಸೇರಿದಂತೆ ವಿವಿಧ ತನಿಖಾ ತಂಡಗಳಿಗೆ ಒಂದೊಂದೇ ಅಂಶಗಳು ದೊರೆಯುತ್ತಿವೆ.

ಜಮ್ಮು ಕಾಶ್ಮೀರ, ಹರಿಯಾಣ, ನವದೆಹಲಿ, ಲಕ್ನೋ ಹೀಗೆ ಬೇರೆ ಬೇರೆ ಕಡೆಗಳಲ್ಲಿ ಶಂಕಿತ ಉಗ್ರರು ಹಾಗೂ ಉಗ್ರರಿಗೆ ಬೆಂಬಲ ನೀಡುತ್ತಿದ್ದ ಹಲವರು ಬಂಧನಕ್ಕೆ ಒಳಗಾಗಿರುವುದು ಗಮನಿಸಿದಾಗ ದೇಶದ ವಿವಿಧ ಕಡೆಗಳಲ್ಲಿ ಭಾರೀ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತಾ ಎಂಬ ಆತಂಕಕಾರಿ ಅನುಮಾನ ವ್ಯಕ್ತವಾಗಿದೆ.
2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ.

ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ ಸೋಮವಾರ ಏಕಾಂಗಿಯಾಗಿ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ ಎಂದು ತನಿಖಾ ಸಂಸ್ಥೆಗಳ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

ತನಿಖಾಧಿಕಾರಿಗಳು ಈಗ ಕಾರಿನ ಚಾಲಕನದ್ದೆಂದು ಶಂಕಿಸಲಾಗಿರುವ ಕತ್ತರಿಸಿದ ಕೈಯನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದು ಕಾಶ್ಮೀರದಲ್ಲಿರುವ ನಬಿ ಕುಟುಂಬದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಮೂಲಗಳ ಪ್ರಕಾರ ನಬಿ ಭಟ್ ಅವರ ಮಗ ಡಾ. ಉಮರ್ ಯು ನಬಿ ಫರಿದಾಬಾದ್‌ನ ಅಲ್-ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AmirDelhi blastFaridabad ModuleKannada News WebsiteLatest News KannadaMuzamilNew DelhiRedfortRedfort BlastTariqUmarಕೆಂಪು ಕೋಟೆಜಮ್ಮು ಕಾಶ್ಮೀರದೆಹಲಿ ಸ್ಫೋಟನವದೆಹಲಿಫರಿದಾಬಾದ್ ಮಾಡ್ಯೂಲ್
Previous Post

ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಬಿಗ್ ಅಪ್ಡೇಟ್

Next Post

ಮಾನಸ ಶಾಲೆಯಲ್ಲಿ ಚಿಣ್ಣರ ಕಲರವ | ಯಶಸ್ವಿ ಚಿತ್ರಕಲಾ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾನಸ ಶಾಲೆಯಲ್ಲಿ ಚಿಣ್ಣರ ಕಲರವ | ಯಶಸ್ವಿ ಚಿತ್ರಕಲಾ ಸ್ಪರ್ಧೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!