Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ದೆಹಲಿ ಬಾಂಬ್ ಸ್ಫೋಟ | ವೈದ್ಯ ಸಮುದಾಯಕ್ಕೆ ಕಳಂಕ ತಂದ ಉಗ್ರರು

ಬಿಜೆಪಿ ಹಿರಿಯ ನೇತಾರ ಡಾ. ಸುಶ್ರುತ ಗೌಡ ಖಂಡನೆ

November 13, 2025
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟ #Bomb Blast in Delhi ಅತ್ಯಂತ ಹೇಯ ಕೃತ್ಯ ಹಾಗು ಅದರ ಹಿಂದೆ ಕೆಲವು ನಾಡದ್ರೋಹಿ ವೈದ್ಯರ ಪಾತ್ರ ಇಡೀ ವೈದ್ಯ ಸಮುದಾಯಕ್ಕೆ ಕಳಂಕ ಎಂದು ಹಿರಿಯ ಬಿಜೆಪಿ ನೇತಾರ, ಖ್ಯಾತ ನರ ರೋಗ ತಜ್ಞ ಡಾ. ಸುಶ್ರುತ ಗೌಡ ಬಣ್ಣಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ವೈದ್ಯರು ಇರುವುದು ಮನು ಕುಲದ ಜೀವ ರಕ್ಷಣೆಗೆ. ಅದಕ್ಕಾಗಿಯೇ ಸಮಾಜದಲ್ಲಿ ಅವರಿಗೆ ಉನ್ನತ ಸ್ಥಾನಮಾನವಿದೆ. ಇದನ್ನು ಅರಿಯದೆ, ಕೆಲವು ನಾಡ ದ್ರೋಹಿ ವೈದ್ಯರು, ದೇಶ ಸೇವೆ ಬದಲು, ಉಗ್ರರ ಜೊತೆಗೆ ಕೈ ಸೇರಿಸಿರುವುದು ಆಘಾತಕಾರಿ ಸಂಗತಿ ಎಂದು ಅವರು ತಿಳಿಸಿದ್ದಾರೆ.
“ಈ ಎಲ್ಲಾ ಸಂಚುಕೋರರು ತಜ್ಞ ವೈದ್ಯರಾಗಲು ಕೇಂದ್ರ-ರಾಜ್ಯ ಸರಕಾರಗಳು ಬಹಳಷ್ಟು ಸಂಪನ್ಮೂಲ ವ್ಯಯ ಮಾಡಿವೆ. ತಮ್ಮ ಜ್ಞಾನವನ್ನು ಅವರು ಬಡವರ ಜೀವ ಉಳಿಸಲು ಬಳಸಬೇಕಿತ್ತು. ಆದರೆ, ಅವರು ಧಾರ್ಮಿಕ ಮೂಲಭೂತವಾದಿಗಳಾಗಿ ಬದಲಾಗಿರುವುದು ಆತಂಕದ ಸಂಗತಿ,” ಎಂದು ಅವರು ತಿಳಿಸಿದ್ದಾರೆ.

“ಧಾರ್ಮಿಕ ಮೂಲಭೂತವಾದಿತನ ದೇಶಕ್ಕೆ ಅಪಾಯ. ತಕ್ಷಣ ಇದರ ವಿರುದ್ಧ ಕೇಂದ್ರ ಹಾಗು ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಬೇಕಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ತನ್ನ ತುಷ್ಟಿಕರಣ ನೀತಿ ನಿಲ್ಲಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ

ಈ ಘಟನೆಗೆ ಕೇಂದ್ರ ಸರಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಡಾ. ಸುಶ್ರುತ ಗೌಡ ಕಿಡಿ ಕಾರಿದ್ದಾರೆ. ಪೊಲೀಸ್ ತನಿಖೆ ಪ್ರಕಾರ ಉಗ್ರರ ಸಂಚನ್ನು ವಿಫಲಗೊಳಿಸಿ ಸಾವಿರಾರು ಜನರ ಬದುಕನ್ನು ರಕ್ಷಿಸುವಲ್ಲಿ ಕೇಂದ್ರದ ನಾನಾ ಏಜನ್ಸಿಗಳು ಯಶಸ್ವಿಯಾಗಿವೆ. ಆದರೆ ತನಿಖೆ ಸಂದರ್ಭದಲ್ಲಿ ಭೀತಿಯಿಂದ ಈ ಧಾಳಿ ನಡೆದಿದೆ. “ಕೇಂದ್ರ ಸರಕಾರವನ್ನು ಪ್ರಶಂಸಿಸಿ, ಗೌರವಿಸುವ ಬದಲು ಇಲ್ಲಿ ಕೂಡಾ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿರುವುದು ದುರಂತ,” ಎಂದು ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Bomb Blast in DelhiKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Previous Post

ತೀರ್ಥಹಳ್ಳಿ ತುಳುವೆ ಬಳಿ ಭೀಕರ ಅಪಘಾತ | ತುಂಡಾದ ವ್ಯಕ್ತಿಯ ಕಾಲುಗಳು | ಆತನೇ ಅಡ್ಡ ಬಂದನೇ?

Next Post

ಪುರಾತನ ಸಂಸ್ಕೃತಿಯನ್ನು ಕಾಳಜಿಯಿಂದ ಪೋಷಿಸಿ: ಎನ್ಇಎಸ್ ಅಧ್ಯಕ್ಷ ನಾರಾಯಣ ರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುರಾತನ ಸಂಸ್ಕೃತಿಯನ್ನು ಕಾಳಜಿಯಿಂದ ಪೋಷಿಸಿ: ಎನ್ಇಎಸ್ ಅಧ್ಯಕ್ಷ ನಾರಾಯಣ ರಾವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

November 13, 2025

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

November 13, 2025

Medicover Hospital Conducts Neonatal Resuscitation Program for Doctors & Nurses

November 13, 2025
Internet Image

ಗಮನಿಸಿ ! ನ.14ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

November 13, 2025

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

November 13, 2025

Medicover Hospital Conducts Neonatal Resuscitation Program for Doctors & Nurses

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!