Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಬೆಂಗಳೂರು ಏರ್’ಪೋರ್ಟ್’ನಿಂದ ದಾವಣಗೆರೆಗೆ ಫ್ಲೈಬಸ್ | ಪ್ರಯಾಣಿಕರಿಗೆ ಸಿಗಲಿದೆ ಸ್ನ್ಯಾಕ್ಸ್

November 13, 2025
in ದಾವಣಗೆರೆ, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಪ್ರಯಾಣಿಕರಿಗೆ ದೇಶದಲ್ಲೇ ಅತ್ಯುತ್ತಮ ದರ್ಜೆಯ ಸೇವೆ ನೀಡುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ #KSRTC ಈಗ ದಾವಣಗೆರೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.

ಹೌದು… ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ #Davanagere ನೇರ ನೂತನ ಫ್ಲೈಬಸ್ ಸೇವೆ ಆರಂಭಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ #Airport ದಾವಣಗೆರೆಗೆ ನೂತನ ‘ಫ್ಲೈಬಸ್’ #FlyBus ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ, ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ‘ನಂದಿನಿ’ #Nandini ಉತ್ಪನ್ನಗಳ ಸ್ನ್ಯಾಕ್ಸ್ ಕಿಟ್ ವಿತರಿಸುವ ಉಪಕ್ರಮವನ್ನೂ ಉದ್ಘಾಟಿಸಲಾಯಿತು.
ಯಾವ ಮಾರ್ಗದಲ್ಲಿ ಸಂಚರಿಸಲಿದೆ?
ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ – ದಾಬಸ್ ಪೇಟೆ – ತುಮಕೂರು ಬೈಪಾಸ್ – ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್ ಮತ್ತು ಚಿತ್ರದುರ್ಗ ಬೈಪಾಸ್ ಬಳಿ ನಿಲುಗಡೆ ಇರಲಿದೆ.

ಸಿಗಲಿದೆ ಸ್ನ್ಯಾಕ್ಸ್
ಇನ್ನು ಪ್ರಮುಖವಾಗಿ, ನವೆಂಬರ್ 15 ರಿಂದ, ಕೆಎಂಎಫ್ ಸಹಯೋಗದೊಂದಿಗೆ ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ಉಚಿತವಾಗಿ ನಂದಿನಿ ಸ್ನ್ಯಾಕ್ಸ್ ಕಿಟ್ (ನೀರಿನ ಬಾಟಲಿ, ಫ್ಲೇವರ್ಡ್ ಮಿಲ್ಕ್, ಕುಕೀಸ್, ಕೇಕ್, ಕೋಡುಬಳೆ) ವಿತರಿಸಲಾಗುತ್ತದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಸಾರಿಗೆ ಸಚಿವನಾಗಿದ್ದ ನನ್ನ ಮೊದಲ ಅವಧಿಯಲ್ಲಿ, 2013ರಲ್ಲಿ ಮೈಸೂರಿಗೆ ಮೊದಲ ಫ್ಲೈಬಸ್ ಸೇವೆ ಆರಂಭಿಸಿದ್ದೆವು. ಆ ಬಳಿಕ ಮಡಿಕೇರಿ, ಕುಂದಾಪುರಕ್ಕೆ ವಿಸ್ತರಿಸಿ, ಇದೀಗ ದಾವಣಗೆರೆಗೂ ಈ ಜನಸ್ನೇಹಿ ಸೇವೆ ತಲುಪಿರುವುದು ಸಂತಸ ತಂದಿದೆ. ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ KSRTC ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ನಿರ್ದೇಶಕರಾದ ಡಾ. ಕೆ. ನಂದಿನಿ ದೇವಿ ಮತ್ತು ಇಬ್ರಾಹಿಂ ಮೈಗೂರ, KIALನ ಮುಖ್ಯ ವಾಣಿಜ್ಯ ಅಧಿಕಾರಿ ಕೆನೆತ್, ಉಪಾಧ್ಯಕ್ಷ (ವಾಣಿಜ್ಯ) ಪ್ರವತ್, ವ್ಯವಸ್ಥಾಪಕ (ವಾಣಿಜ್ಯ) ಸಂಜಯ್ ಚಂದ್ರ, KMFನ ಸ್ವಾತಿ ರೆಡ್ಡಿ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AirportBENGALURUDavanagereFlyBusKannada News WebsiteKempegowda International airportKMFKSRTCLatest News KannadaNandiniRamalinga Reddyಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕೆಎಂಎಫ್ದಾವಣಗೆರೆನಂದಿನಿಫ್ಲೈಬಸ್ಬೆಂಗಳೂರುರಾಮಲಿಂಗಾ ರೆಡ್ಡಿಸ್ನ್ಯಾಕ್ಸ್ ಕಿಟ್
Previous Post

ಕ್ರೀಡೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಅವಶ್ಯಕ: ನಾಗರಾಜು

Next Post

ಪ್ರಿಯಾಂಕ್ ಖರ್ಗೆ ವಿರುದ್ದ RSSಗೆ ನ್ಯಾಯಾಂಗ ಗೆಲುವು | ಪಥ ಸಂಚಲನಕ್ಕೆ ಷರತ್ತುಬದ್ದ ಅನುಮತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಿಯಾಂಕ್ ಖರ್ಗೆ ವಿರುದ್ದ RSSಗೆ ನ್ಯಾಯಾಂಗ ಗೆಲುವು | ಪಥ ಸಂಚಲನಕ್ಕೆ ಷರತ್ತುಬದ್ದ ಅನುಮತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

November 13, 2025

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

November 13, 2025

ದೆಹಲಿ ಬಾಂಬ್‍ಬ್ಲಾಸ್ಟ್ | ಕಾಂಗ್ರೆಸ್ ನಾಯಕರ ಹೇಳಿಕೆಗಳು ಅತ್ಯಂತ ದುರಂತ ಸಂಗತಿ | ಬಿ.ವೈ. ವಿಜಯೇಂದ್ರ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

November 13, 2025

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!