Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಬಾಳೆ ತೋಟದ ಆರೈಕೆ ಸರಿಯಾಗಿ ಮಾಡಿದಾಗ, ಕೀಟ ರೋಗಗಳನ್ನುಕಡಿಮೆ ಮಾಡಿದಾಗ ಉತ್ತಮ ಬೆಳೆ ತೆಗೆಯಲು ಸಾಧ್ಯ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರೈತರಿಗೆ ತಿಳಿಸಿದರು.

ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ಬಿಎಸ್ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಯಲ್ಲಿ ಸಮಗ್ರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗುಂಪು ಚರ್ಚೆಯಲ್ಲಿ ವಿದ್ಯಾರ್ಥಿಗಳು ಮಾತನಾಡಿದರು.

ಬಾಳೆಹಣ್ಣು ವರ್ಷವಿಡಿ ಸುಲಭವಾಗಿ ಹಾಗೂ ಕಡಿಮೆ ಬೆಲೆಯಲ್ಲಿ ಸಿಗುವ ಅತ್ಯುತ್ತಮವಾದ ಹಣ್ಣು. ಇದು ರುಚಿಕರ ಮಾತ್ರವಲ್ಲದೆ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಕೇವಲ ಹಣ್ಣು ಮಾತ್ರವಲ್ಲದೆ ಬಾಳೆ ಗಿಡದ ಬಾಳೆ ಹೂವು, ಬಾಳೆದಿಂಡು ಮತ್ತು ಬಾಳೆ ಎಲೆಗಳ ಸಹ ಜನರ ಸಂಸ್ಕೃತಿ ಮತ್ತು ಅಡುಗೆಯಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಆದ ಕಾರಣದಿಂದ ರೈತರು ಇದನ್ನು ಕೆಲವೊಂದು ಕಡೆ ಮುಖ್ಯ ಬೆಳೆಯಾಗಿ ಹಾಗೂ ಅಂತರ ಬೆಳೆಗೆ ಬೆಳೆಯುತ್ತಾರೆ ಎಂದರು.
ಹೀಗೆ ಬಾಳೆಯ ಬೆಳವಣಿಗೆ ಹಂತದಲ್ಲಿ ಒಂದಲ್ಲ ಒಂದು ಕೀಟ ಮತ್ತು ರೋಗದ ಹಾವಳಿ ಇರುತ್ತದೆ. ಕೆಲವೊಂದು ಕೀಟ ರೋಗಗಳು ಕಡಿಮೆ ಪ್ರಮಾಣದಲ್ಲಿ ಹಾನಿ ಮಾಡಿದರೆ ಕೆಲವೊಂದು ಪೂರ್ತಿ ಬೆಳೆಯನ್ನೇ ನಾಶ ಮಾಡಿ ರೈತರನ್ನು ಸಂಕಷ್ಟಕ್ಕಿಡುಮಾಡುತ್ತವೆ. ಅದಕ್ಕೆ ಈ ಸಮಸ್ಯೆಯಿಂದ ರೈತರನ್ನು ಪಾರು ಮಾಡಲು ಕೃಷಿ ವಿದ್ಯಾರ್ಥಿಗಳ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ಗುಂಪು ಚರ್ಚೆಯಲ್ಲಿ ಕೃಷಿ ವಿದ್ಯಾರ್ಥಿಗಳಾದ ವೈಶಾಲಿ ಮತ್ತು ಗಜೇಂದ್ರರವರು ಮಾತನಾಡಿ, ಬಾಳೆಯಲ್ಲಿ ಹೇಗೆ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಮಾಡಬಹುದೆಂದು ಒಂದೊಂದಾಗಿ ವಿವರಿಸಿದರು.
ಈ ಭಾಗದಲ್ಲಿ ಹೆಚ್ಚಾಗಿ ಕಂಡುಬರುವ ಕೀಟಗಳಾದ ಗಡ್ಡೆ ಕೊರೆಯುವ ಮೂತಿಹುಳು, ಹುಸಿ ಕಾಂಡ ಕೊರೆಯುವ ಮೂತಿಹುಳು, ಬಾಳೆಯ ಪತಂಗ ಹಾಗೂ ರೋಗಗಳಾದ ಪನಾಮ ಸೊರಗು ರೋಗ, ಮೊಕೊ ಸೊರಗು ರೋಗ, ಹಣ್ಣು ತುದಿ ಕೊಳೆರೋಗ, ಸಿಗಟೋಕ ಎಲೆ ಚುಕ್ಕೆ ರೋಗ ಮತ್ತು ಗಡ್ಡೆ ಕೊಳೆ ಮತ್ತು ಸುಳಿಕೊಳೆ ರೋಗದ ಲಕ್ಷಣಗಳು, ಹಾನಿಯ ವಿಧ ಹಾಗೂ ಅವುಗಳನ್ನು ಯಾವ ರೀತಿ ನಿರ್ವಹಣೆ ಮಾಡಬಹುದೆಂದು ವಿವರಿಸಿದರು.

ಕೇವಲ ರಾಸಾಯನಿಕ ವಿಧಾನಗಳಲ್ಲದೆ ಸಾವಯುವ ವಿಧಾನಗಳಿಂದ ಯಾವ ರೀತಿ ನಿರ್ವಹಿಸಬೇಕೆಂದು ತಿಳಿಸಿಕೊಟ್ಟರು. ರೋಗ ಮತ್ತು ಕೀಟಕ್ಕೆ ಅನುಗುಣವಾಗಿ ಔಷಧಿಯನ್ನು ಯಾವ ರೀತಿ ಬಳಸಬೇಕೆಂದು ತಿಳಿಸಿದರು ಗುಂಪು ಚರ್ಚೆಯ ಕೊನೆಯಲ್ಲಿ ರೈತರು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BananaKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಬಾಳೆ ತೋಟಬಾಳೆ ಹೂವುಬಿಎಸ್ಸಿ ಆನರ್ಸ್ವಿಶ್ವವಿದ್ಯಾಲಯಶಿಕಾರಿಪುರ
Previous Post

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

Next Post

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!