No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾನಸಿಕ, ದೈಹಿಕವಾಗಿ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ | ಸಂಗೀತಾ ಜಿ. ಕಾನಡೆ ಅಭಿಮತ

ಶಿಕಾರಿಪುರ | ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ಕ್ರೀಡಾಕೂಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2025
in Small Bytes, ಶಿಕಾರಿಪುರ
0
ಮಾನಸಿಕ, ದೈಹಿಕವಾಗಿ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಅಗತ್ಯ | ಸಂಗೀತಾ ಜಿ. ಕಾನಡೆ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಪ್ರತಿಯೊಬ್ಬರಿಗೂ ಮಾನಸಿಕ, ದೈಹಿಕವಾಗಿ ಆರೋಗ್ಯವಾಗಿರುವುದಕ್ಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಅಗತ್ಯ ಎಂದು ಅಸಿಸ್ಟೆಂಟ್ ಪೊಲೀಸ್ ಸಬ್ ಇನ್ಸೆಪೆಕ್ಟರ್ ಸಂಗೀತಾ ಜಿ ಕಾನಡೆ ಅಭಿಪ್ರಾಯಪಟ್ಟರು.

ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆ ಹೊಂದಿರುತ್ತದೆ. ಆ ಪ್ರತಿಭೆಯ ಅನಾವರಣಕ್ಕೆ ಶಾಲೆ ಅತ್ಯಂತ ಸೂಕ್ತ ವೇದಿಕೆ. ಯಾವುದೇ ಕ್ಷೇತ್ರದ ಸಾಧನೆಗೆ ಕಠಿಣ ಶ್ರಮ ಅಗತ್ಯ ಆ ಶ್ರಮದ ಪ್ರತಿಬಿಂಬ ಈ ಕ್ರೀಡೆ ಎಂದರೆ ತಪ್ಪಲ್ಲ. ಕೇವಲ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಸದೃಢಗೊಳಿಸಿ ಉತ್ತಮ ಅರೋಗ್ಯಕ್ಕೆ ದಾರಿದೀಪವಾಗಿದೆ ಎಂದರು.ಅಂಕಗಳಿಕೆ ಶಿಕ್ಷಣವಲ್ಲ, ಬದಲಾಗಿ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಸಾಧಕರಾಗಿ ಮಾಡುವ ಹೊಣೆಗಾರಿಕೆ ಶಿಕ್ಷಣದ್ದಾಗಿದೆ. ಇಂದಿನ ಮಕ್ಕಳ ಕೇಂದ್ರಬಿಂದು ಕ್ರೀಡಾಕ್ಷೇತ್ರ. ಹಲವಾರು ಜನರು ಕ್ರೀಡೆಯಲ್ಲಿ ಸಾಧಕರಾಗಿ ಇಂದಿನ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಅವರಂತೆ ನೀವು ಉತ್ತಮ ಕ್ರೀಡಾಪಟುಗಳಾಗಿ ಎಂದು ಕರೆ ನೀಡಿದರು.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳಾದ ಜಿ.ಎಸ್. ಶಿವಕುಮಾರ್ ಮಾತನಾಡಿ, ಮಕ್ಕಳಿಗೆ ಕ್ರೀಡೆ ಎಂದರೆ ಪ್ರೀತಿ. ಇಂದು ಎಷ್ಟೋ ಮಕ್ಕಳು ಏಕಲವ್ಯನಂತೆ ಕ್ರೀಡಾ ಸಾಧಕರನ್ನು ಆರಾಧ್ಯ ಗುರುಗಳಾಗಿ ಸ್ವೀಕರಿಸಿ ವಿವಿಧ ಆಟಗಳಲ್ಲಿ ಸಾಧನೆ ಮಾಡಿದ್ದಾರೆ. ಅವರ ಆದರ್ಶ ಸಾಧನೆಯ ಜೀವನ ನಿಮಗೆ ಪ್ರೇರಣೆಯಾಗಲಿ. ಈ ಕ್ರೀಡಾಜ್ಯೋತಿ ನಿಮ್ಮ ಬದುಕಲ್ಲಿ ಬೆಳಕಾಗಲಿ ಎಂದು ಹಾರೈಸಿದರು.

ಎಸ್’ವಿವಿಎಸ್ ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್, ಶಾಲೆಯ ಪ್ರಾಚಾರ್ಯರಾದ ಎಚ್.ಡಿ. ಪ್ರಶಾಂತ್, ಆಡಳಿತ ಸಮನ್ವಯಧಿಕಾರಿಗಳಾದ ಕೆ. ಕುಬೇರಪ್ಪ, ಪಿಯು ಕಾಲೇಜಿನ ಪ್ರಾಚಾರ್ಯರಾದ ಡಾ. ವೀರೇಂದ್ರ ಗೌಡ, ಎಟಿಡಿಸಿ ಪ್ರಾಚಾರ್ಯರಾದ ವಿದ್ಯಾಶಂಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೋ-ಆರ್ಡಿನೇಟರ್ ಪ್ರಭು, ಬೋಧಕ -ಬೋಧಕೇತರ ವರ್ಗ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಹಶಿಕ್ಷಕಿ ಅಮೃತ ಸ್ವಾಗತಿಸಿ, ಕಾವ್ಯ ಪಾಟೀಲ್ ವಂದಿಸಿದರು. ಸಹಶಿಕ್ಷಕಿಯರಾದ ವೇದ ನಾಯ್ಕ್ ಹಾಗೂ ಕೋ -ಆರ್ಡಿನೆಟರ್ ಕಾವ್ಯ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News Websitekumadvathi residential schoolLatest News KannadaPersonality developmentShikaripuraShimogaShivamoggaShivamogga Newsಕುಮದ್ವತಿ ಕೇಂದ್ರೀಯ ವಸತಿ ಶಾಲೆವ್ಯಕ್ತಿತ್ವ ವಿಕಸನಶಿಕಾರಿಪುರ
Share196Tweet123Send
Previous Post

ಮಕ್ಕಳ ದಿನಾಚರಣೆಯನ್ನು ವಿಶೇಷಚೇತನ ಮಕ್ಕಳಿಗೆ ವಿಶೇಷವಾಗಿಸುವುದು SAIL-VISLನ ಧ್ಯೇಯ: ಅನುಪ್ ಕುಮಾರ್

Next Post

ಆನಂದಕಂದ ಲೇಖನ ಮಾಲಿಕೆ | ಮನವ ಶೋಧಿಸಬೇಕು ನಿಚ್ಚ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆನಂದಕಂದ ಲೇಖನ ಮಾಲಿಕೆ | ಮನವ ಶೋಧಿಸಬೇಕು ನಿಚ್ಚ

ಆನಂದಕಂದ ಲೇಖನ ಮಾಲಿಕೆ | ಮನವ ಶೋಧಿಸಬೇಕು ನಿಚ್ಚ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL