Thursday, November 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಈ ದಿನಗಳಂದು ಅರಸೀಕೆರೆ-ಮೈಸೂರು, ಬೆಂಗಳೂರು-ಚನ್ನಪಟ್ಟಣ ಸೇರಿ ಹಲವು ರೈಲುಗಳ ಸಂಚಾರ ರದ್ದು

ನೈಋತ್ಯ ರೈಲ್ವೆಯಿಂದ ಮಹತ್ವದ ಪ್ರಕಟಣೆ | ಇಲ್ಲಿದೆ ತಾತ್ಕಾಲಿಕವಾಗಿ ರದ್ದಾದ ರೈಲುಗಳ ವಿವರ

November 25, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಿಡಿಎದಿಂದ ಮೇಜರ್ ಆರ್ಟಿರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್’ಗೆ ಅನುಮತಿ ನೀಡಿರುವುದರಿಂದ ಈ ಮಾರ್ಗದ ಹಲವು ರೈಲುಗಳ ಸಂಚಾರ ರದ್ದಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ನಿಗದಿತ ದಿನಗಳಂದು ಹಲವು ಮಾರ್ಗದ ರೈಲುಗಳ ಸಂಚಾರ ರದ್ದು, ಭಾಗಷಃ ರದ್ದು ಹಾಗೂ ನಿಯಂತ್ರಣಗೊಳ್ಳಲಿದೆ. ಹೀಗಿದೆ ವಿವರ.

ಯಾವೆಲ್ಲಾ ರೈಲುಗಳ ರದ್ದತಿ:
1. 56265 ಸಂಖ್ಯೆಯ ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

2. 56266 ಸಂಖ್ಯೆಯ ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುತ್ತದೆ.
3. 06269 ಸಂಖ್ಯೆಯ ಮೈಸೂರು-ಎಸ್’ಎಂವಿಟಿ ಬೆಂಗಳೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

4. 06270 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲು ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುತ್ತದೆ.

5. 66535 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಚನ್ನಪಟ್ಟಣ ಮೆಮು ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುತ್ತದೆ.

ಯಾವೆಲ್ಲಾ ರೈಲುಗಳ ಭಾಗಶಃ ರದ್ದತಿ?
1. 06526 ಸಂಖ್ಯೆಯ ಅಶೋಕಪುರಂ – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಚನ್ನಪಟ್ಟಣ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

2. 16022 ಸಂಖ್ಯೆಯ ಅಶೋಕಪುರಂ – ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್’ಪ್ರೆಸ್ ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಅಶೋಕಪುರಂ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.3. 66580 ಸಂಖ್ಯೆಯ ಅಶೋಕಪುರಂ – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರಾಮನಗರ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

4. 66579 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಅಶೋಕಪುರಂ ಮೆಮು ರೈಲು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ಕೆಎಸ್’ಆರ್ ಬೆಂಗಳೂರು ಮತ್ತು ರಾಮನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ರಾಮನಗರ ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

5. 16227 ಸಂಖ್ಯೆಯ ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ದಿನಾಂಕ 04.12.2025 ಮತ್ತು ದಿನಾಂಕ 05.02.2026 ರಂದು ಮೈಸೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಮೈಸೂರು ನಿಲ್ದಾಣದ ಬದಲಾಗಿ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

ಈ ರೈಲು ನಿಯಂತ್ರಣ
1. ದಿನಾಂಕ 04.12.2025 ಮತ್ತು 05.02.2026 ರಂದು ಹೊರಡುವ ರೈಲು ಸಂಖ್ಯೆ 16021 ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್’ಪ್ರೆಸ್ ಸಂಚಾರವನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ArsikereBDABENGALURUchannapatnaChennai CentralIndian RailwayIRCTCKSR BengaluruMemu TrainmysoreRailway NewsShimogaShivamoggaShivamogga NewsSouth Western RailwaySWRTalguppaTrain Updatesಅರಸೀಕೆರೆಚನ್ನಪಟ್ಟಣಚೆನ್ನೈ ಸೆಂಟ್ರಲ್ತಾಳಗುಪ್ಪನೈಋತ್ಯ ರೈಲ್ವೆಪ್ಯಾಸೆಂಜರ್ ರೈಲುಬಿಡಿಎಬೆಂಗಳೂರುಮೆಮು ರೈಲುಮೈಸೂರು
Previous Post

ಈ ಎರಡು ದಿನಕ್ಕೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ರಾತ್ರಿ ರೈಲಿನ ಬಿಗ್ ಅಪ್ಡೇಟ್ | ತಪ್ಪದೇ ಓದಿ

Next Post

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಾವಣಗೆರೆ ಹಿಂದಿನ ಡಿಸಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅಪಘಾತದಲ್ಲಿ ದುರ್ಮರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
File Image

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

November 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!