Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಿ.6-7 | ಅಂಬಾಲಂ ಫೌಂಡೇಶನ್ ಸಂಸ್ಥೆಯಿಂದ “ಆರಾಧನಾ ಕಲಾ ಸಮಾರಾಧನೆ”

ಬೆಂಗಳೂರು | ವಿಭಿನ್ನ ಕಲಾ ಪ್ರಸ್ತುತಿ | ಮಲ್ಲೇಶ್ವರಂ ಸೇವಾ ಸದನ ಸಭಾಂಗಣದಲ್ಲಿ ಕಾರ್ಯಕ್ರಮ

December 5, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಲಾ ಕ್ಷೇತ್ರಕ್ಕೆ ಕಳೆದ ನಾಲ್ಕು ದಶಕಗಳಿಂದ ವಿಭಿನ್ನ ರೀತಿಯಲ್ಲಿ ಸೇವೆ ಸಲ್ಲಿಸಿರುವ ಅಂತರಾಷ್ಟ್ರೀಯ ಖ್ಯಾತಿಯ ವಿದ್ವಾಂಸ ಡಾ. ಟಿ.ವಿ. ರಾಮಪ್ರಸಾದ್ ಮತ್ತು ಪ್ರಖ್ಯಾತ ನೃತ್ಯ ವಿದುಷಿ ಇಂದಿರಾ ಕಡಾಂಬಿ ಅವರ ಅಂಬಾಲಂ ಫೌಂಡೇಶನ್ ಸಂಸ್ಥೆಯು “ಆರಾಧನಾ ಕಲಾ ಸಮಾರಾಧನೆ” ಶೀರ್ಷಿಕೆ ಅಡಿಯಲ್ಲಿ ಡಿ.6 ಮತ್ತು 7ರಂದು ವಿಭಿನ್ನ ಕಲಾ ಪ್ರಸ್ತುತಿಗಳನ್ನು ಆಯೋಜಿಸಿದೆ.

ನಗರದ ಮಲ್ಲೇಶ್ವರಂನ ಸೇವಾ ಸದನ ಸಭಾಂಗಣದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಡಿ. 6ರಂದು ಬೆಳಗ್ಗೆ 9:30ಕ್ಕೆ ಪ್ರಖ್ಯಾತ ಕಲಾವಿದೆ ಲಲಿತಾರಾಮ್ ರಾಮಚಂದ್ರನ್ ರವರು” ಎಸ್. ರಾಜಮ್ ಅವರ ಲ್ಯಾಂಡಿಂಗ್ ಕಾಂಪೋಸಿಶನ್” ಬಗ್ಗೆ ವಿಶೇಷ ಪ್ರಾತ್ಯಕ್ಷಿಕೆ ನೀಡಲಿದ್ದಾರೆ.

ಎರಡನೇ ಅವಧಿಯಲ್ಲಿ ಬೆಳಗ್ಗೆ 10 ಗಂಟೆ 15 ನಿಮಿಷಕ್ಕೆ ಪ್ರೊ. ಡಾ. ಪರಿಮಳ ಗುರುಮೂರ್ತಿ ಅವರು “ಎಸ್. ರಾಜಮ್ ಅವರ ಮ್ಯೂಸಿಕ್ ಅಂಡ್ ಪೆಡಿಗೋಗಿ” ಬಗ್ಗೆ ಪ್ರೌಢ ಉಪನ್ಯಾಸ ನೀಡಲಿದ್ದಾರೆ.

ಮೂರನೇ ಅವಧಿಯಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಖ್ಯಾತ ಕಲಾವಿದ ಟಿ.ವಿ. ರಾಮಪ್ರಸಾದ್ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಚೇರಿಯನ್ನು ಪ್ರಸ್ತುತಪಡಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆ ಪ್ರೊ. ಪರಿಮಳ ಗುರುಮೂರ್ತಿಯವರು “ಪ್ರೊಫೆಸರ್ ಪಿಎಸ್ ಶ್ರೀನಿವಾಸರಾವ್ ಅವರು ಸಂಗೀತ ಸಂಯೋಜಿಸಿದ ಅಷ್ಟಪದಿಯ ಜಗದೇವ ಕವಿಯ ಗೀತ ಗೋವಿಂದ (ಹಿಂದುಸ್ತಾನಿ ರಾಗದಲ್ಲಿ) ವಿಷಯ ಕುರಿತು ಪ್ರೌಢ ಉಪನ್ಯಾಸ ನೀಡಲಿದ್ದಾರೆ.

ಇದೇ ಅವಧಿಯಲ್ಲಿ ವಿದುಷಿ ಇಂದಿರಾ ಕಡಾಂಬಿಯವರು ಅಭಿನಯ ಕುರಿತಾದ ವಿಶೇಷ ಕಾರ್ಯಗಾರವನ್ನು ನಡೆಸಿಕೊಳ್ಳುತ್ತಿದ್ದಾರೆ. ಸಂಜೆ 5 ಗಂಟೆಗೆ ಪಂಡಿತ್ ಅಭಿಜಿತ್ ಮತ್ತು ತಂಡದವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಚೇರಿ ನೆರವೇರಲಿದೆ.

ಕರ್ನಾಟಕ ಶಾಸ್ತ್ರೀಯ ಸಂಗೀತದ ಪರಿಶುದ್ಧವಾದ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಹೊಸ ಪೀಳಿಗೆಗೆ ಸಮರ್ಥ ಮಾರ್ಗದರ್ಶನವನ್ನು ನೀಡಬೇಕು. ವೇದಿಕೆ ಸಂಪ್ರದಾಯಗಳು ಉಳಿಯಬೇಕು. ಕಲಾ ಕ್ಷೇತ್ರದ ಹಿರಿಯರು ಮತ್ತು ಸಾಧಕರ ಸಾಧನೆಗಳನ್ನು ಪರಿಚಯಿಸಬೇಕು ಎಂಬ ನೀತಿನಲ್ಲಿ ಗದ್ದಲ ರಹಿತ ಸಂಗೀತವನ್ನು ಒಳಗಣ್ಣಿನಿಂದ ನೋಡುವ ಪ್ರವೃತ್ತಿಯನ್ನು ಹೆಚ್ಚಿಸಬೇಕು ಎಂಬ ನಿಟ್ಟಿನಲ್ಲಿ ಈ ಬಾರಿ ಉತ್ಸವವನ್ನು ಹಮ್ಮಿಕೊಂಡಿದ್ದೇವೆ
-ವಿದ್ವಾನ್ ರಾಮಪ್ರಸಾದ್, ಉತ್ಸವ ಆಯೋಜಕರು

ಸಂಜೆ 6:45 ಕ್ಕೆ ಪ್ರಖ್ಯಾತ ಕಲಾವಿದ ಆನೂರು ಅನಂತ ಕೃಷ್ಣ ಶರ್ಮ ಮತ್ತು ತಂಡದವರಿಂದ ಲಯ ಲಾವಣ್ಯ ವಿಶೇಷ ವಾದ್ಯ ವೈಭವ ರಂಜಿಸಲಿದೆ. ಡಿ. 7ರಂದು ಬೆಳಗ್ಗೆ 9:30ಕ್ಕೆ ಜಯಂತಿ ಸುಬ್ರಮಣ್ಯಂ ಮತ್ತು ನಿತ್ಯ ಕಲ್ಯಾಣಿ ವೈದ್ಯನಾಥನ್ ಅವರಿಂದ ಪ್ರೌಢ ಚರ್ಚೆ ನಡೆಯಲಿದೆ. (ವಿಷಯ: ಬಾನಿ ಮತ್ತು ಅಭಿನಯ ಕ್ಷೇತ್ರಕ್ಕೆ ಕಲಾನಿಧಿ ನಾರಾಯಣ ಅವರ ಕೊಡುಗೆ).
ಬೆಳಗ್ಗೆ 10:45 ಕ್ಕೆ ರಮಾ ಭಾರದ್ವಾಜ ಮತ್ತು ಇಂದಿರಾ ಕಡಾಂಬಿ ಅವರು ಸಂಯುಕ್ತ ನೃತ್ಯ ಸಮರ್ಪಣೆಯನ್ನು ಮಾಡಲಿದ್ದಾರೆ.

ಅಂದು ಮಧ್ಯಾಹ್ನ 2 ಗಂಟೆಗೆ ಪ್ರಖ್ಯಾತ ಕಲಾವಿದ ಟಿ.ವಿ. ರಾಮಪ್ರಸಾದ್ ಅವರು ಕೋಟೇಶ್ವರ ಅಯ್ಯರ್ ಅವರ ಸಂಯೋಜನೆಗಳ ಬಗ್ಗೆ ಕಾರ್ಯಾಗಾರವನ್ನು ನಡೆಸಿಕೊಡದಿದ್ದಾರೆ. ಇದೆ ಅವಧಿಯಲ್ಲಿ ಕಲಾವಿದೆ ಇಂದಿರಾ ಕಡಾಂಬಿಯವರು ಅಭಿನಯ ಕುರಿತಾದ ಕಾರ್ಯಗಾರವನ್ನು ಸಮರ್ಪಣೆ ಮಾಡಲಿದ್ದಾರೆ.

ಸಂಜೆ 4 ಗಂಟೆಗೆ ಅಬಾಲಂ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ಪ್ರಸ್ತುತಿ ನಡೆಯಲಿದೆ.

ವಿದುಷಿ ಲಕ್ಷ್ಮಿ ಗೋವಿಂದನ್ ಅವರಿಂದ ಕೂಚಿ ಪುಡಿ ನೃತ್ಯ ನಂತರ ರಮಾ ವೈದ್ಯನಾಥನ್ ಅವರಿಂದ ಭರತನಾಟ್ಯ ಕಾರ್ಯಕ್ರಮವಿದೆ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಆಯೋಜಕರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: BENGALURUCarnatic classical musicKannada News WebsiteLatest News KannadaMusic Concertಅಂಬಾಲಂ ಫೌಂಡೇಶನ್ಇಂದಿರಾ ಕಡಾಂಬಿಕರ್ನಾಟಕ ಶಾಸ್ತ್ರೀಯ ಸಂಗೀತಕಲಾ ಕ್ಷೇತ್ರನೃತ್ಯ ವಿದುಷಿಬೆಂಗಳೂರುಸೇವಾ ಸದನ
Previous Post

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಡಿ.6-7 | ಅಂಬಾಲಂ ಫೌಂಡೇಶನ್ ಸಂಸ್ಥೆಯಿಂದ “ಆರಾಧನಾ ಕಲಾ ಸಮಾರಾಧನೆ”

December 5, 2025

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಡಿ.6-7 | ಅಂಬಾಲಂ ಫೌಂಡೇಶನ್ ಸಂಸ್ಥೆಯಿಂದ “ಆರಾಧನಾ ಕಲಾ ಸಮಾರಾಧನೆ”

December 5, 2025

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!