No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2026
in ಭದ್ರಾವತಿ
0
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಇಲ್ಲಿನ ಭೂತನಗುಡಿಯಲ್ಲಿ ವೃದ್ಧ ದಂಪತಿ ಅನುಮಾನಾಸ್ಪದವಾದ ಸಾವನ್ನಪ್ಪಿದ #SuspiciousDeath ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಜೀವ ಉಳಿಸಬೇಕಾದ ವೈದ್ಯನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, #SPNikhil ಅನುಮಾನಾಸ್ಪದವಾಗಿ ಶವವಾಗಿ ವೃದ್ಧ ದಂಪತಿ ಪತ್ತೆಯಾಗಿದ್ದ ಪ್ರಕರಣ ಕೊಲೆ ಎಂಬುದು ತಿಳಿದುಬಂದಿದೆ. ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದಂಪತಿಯ ಸಂಬಂಧಿಯಾದ ಆರ್ಯುವೇದಿಕ್ ವೈದ್ಯನೊಬ್ಬ ಮಲ್ಲೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ (80) ಹಾಗೂ ಪತ್ನಿ ಜಯಮ್ಮ (70) ದಂಪತಿಗಳಿಬ್ಬರು ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಚಂದ್ರಪ್ಪ ಮನೆಯ ಬೆಡ್ ರೂಂನಲ್ಲಿ ಮಂಚದ ಮೇಲೆ ಹಾಗೂ ಜಯಮ್ಮ ಅವರು ಹಾಲ್’ನ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿದವರು.

ಅನ್ಯೋನ್ಯವಾಗಿದ್ದ ಈ ದಂಪತಿ ಒಂದೇ ವೇಳೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಭದ್ರಾವತಿಯ ಹಳೇನಗರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದರು.
ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಆರ್ಯುವೇದಿಕ್ ವೈದ್ಯ ಮಲ್ಲೇಶ್ ಎನ್ನುವವನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದ್ದು, ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದರು.

ಬಂಧಿತ ಮಲ್ಲೇಶ್ ಚಂದ್ರಪ್ಪ ಅವರಿಂದ ಲಕ್ಷಾಂತರ ರೂ. ಸಾಲ ಕೇಳಿದ್ದ. ಆದರೆ, ಅವರು ಕೊಡಲು ನಿರಾಕರಿಸಿದ್ದರು. ಹೀಗಾಗಿ, ಸಂಚು ರೂಪಿಸಿದ ಆತ, ವೃದ್ಧ ದಂಪತಿಗೆ ಮಂಡಿ ನೋವಿರುವ ಕಾರಣ ಇಂಜಕ್ಷನ್ ನೀಡಿದರೆ ಕಡಿಮೆಯಾಗುತ್ತದೆ ಎಂದು ನಂಬಿಸಿದ್ದಾನೆ. ಜ.19ರಂದು ಮಧ್ಯಾಹ್ನ 12.45ರ ವೇಳೆಗೆ ಚಂದ್ರಪ್ಪ ಅವರ ಮನೆಗೆ ತೆರಳಿ, ಉಭಯ ಕುಶಲೋಪರಿ ವಿಚಾರಿಸಿ Propofol ಎಂಬ ಇಂಜಕ್ಷನ್ ನೀಡಿದ್ದಾನೆ. ಮಾತ್ರವಲ್ಲ, ಇಬ್ಬರೂ ಸಾವಿಗೀಡಾಗಿರುವುದನ್ನು ಖಚಿತಪಡಿಸಿಕೊಂಡು ಅವರ ಮೈಮೇಲಿದ್ದ ಚಿನ್ನಾಭರಣ ಹಾಗೂ ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿಕೊಂಡು ಏನೂ ಆಗದಂತೆ ತೆರಳಿದ್ದ ಎಂದರು.

ಪೂರ್ವ ನಿಯೋಜಿತ ಕೃತ್ಯ ಇದಾಗಿದ್ದು, ವೈದ್ಯರಿಗೆ ಸಹಜವಾಗಿ ಆನಸ್ತೇಷಿಯಾ ಔಷಧಿ ಸಿಗುತ್ತದೆ. ಆದರೂ ತನಿಖೆ ನಡೆಸಲಾಗುತ್ತಿದೆ ಎಂದರು.
ಚಿನ್ನಾಭರಣ ಕುರಿತ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊನೆಗೆ ಮನೆಗೆ ಬಂದಿದ್ದು ವೈದ್ಯ ಮಲ್ಲೇಶ್ ಎಂಬ ಮಾಹಿತಿ ಕಲೆ ಹಾಕಲಾಗಿತ್ತು. ಈ ವೈದ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸಿದ್ದ ಎಂದರು.
ಭದ್ರಾವತಿ ಪೊಲೀಸರಿಗೆ ನಗದು ಬಹುಮಾನ ನೀಡಿ ಅಭಿನಂದಿಸಲಾಗುವುದು ಎಂದರು.

ಮೃತ ದಂಪತಿಗೆ ಮೂವರು ಗಂಡು ಮಕ್ಕಳಿದ್ದಾರೆ. ಈ ಪೈಕಿ ಒಬ್ಬರು ಶಿಕ್ಷಕರಾಗಿದ್ದರೆ, ಮತ್ತೋರ್ವ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರ ಸಂಸ್ಥೆಯಲ್ಲಿ ನೌಕರರಾಗಿದ್ದಾರೆ. ಇನ್ನೊಬ್ಬರು ಶಿವಮೊಗ್ಗದ ಚೀಲೂರು ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದಾರೆ.

ಪ್ರಕರಣದ ತನಿಖೆ ಕಾರ್ಯ ಎಸ್’ಪಿ ನಿಖಿಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರಿಯಪ್ಪ ಮತ್ತು ಬಿ. ರಮೇಶ್ ಇವರ ಮಾರ್ಗದರ್ಶನದಲ್ಲಿ ಭದ್ರಾವತಿ ಡಿವೈಎಸ್’ಪಿ ಪ್ರಕಾಶ್ ರಾಠೋಡ್, ನಗರ ವೃತ್ತ ಸಿಪಿಐ ನಾಗಮ್ಮ, ಹಳೇನಗರ ಪಿಎಸ್’ಐ ಸುನಿಲ್ ಬಿ. ತೇಲಿ, ಎಎಸ್’ಐ ವೆಂಕಟೇಶ್, ಸಿಬ್ಬಂದಿಗಳಾದ ಚಿನ್ನಾ ನಾಯ್ಕ್, ಹಾಲಪ್ಪ, ಸುನಿಲ್ ಕುಮಾರ್, ಕಾಂತರಾಜ್, ಮಂಜುನಾಥ್ ಹಾಗೂ ಬಸವರಾಜ ಅವರುಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BhadravathiCrime NewsDoctorDouble MurderKannada News WebsiteLatest News KannadaLocal NewsMalnad NewsPropofol injectionShimogaShivamoggaShivamogga NewsSuspicious deathಭದ್ರಾವತಿಭೂತನಗುಡಿವೈದ್ಯ
Share341Tweet213Send
Previous Post

ಸಾಧಕ ವ್ಯಕ್ತಿಯ ಗ್ರಂಥಗಳು ಮುಂದಿನ ಪೀಳಿಗೆಗೆ ದಾರಿ ದೀಪ: ಡಾ.ಕೆ.ಪಿ. ಪುತ್ತೂರಾಯ

Next Post

ಎಳೆಯ ಮನಸ್ಸುಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ: ಎಸ್‌ಪಿ ನಿಖಿಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಳೆಯ ಮನಸ್ಸುಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ: ಎಸ್‌ಪಿ ನಿಖಿಲ್

ಎಳೆಯ ಮನಸ್ಸುಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದಕರ: ಎಸ್‌ಪಿ ನಿಖಿಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL