No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ | ರೈಲ್ವೆ ವಿಭಾಗೀಯ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2026
in Rail Dairy (ರೈಲ್ವೆ ಸುದ್ದಿಗಳು)
0
ಹುಬ್ಬಳ್ಳಿ | ರೈಲ್ವೆ ವಿಭಾಗೀಯ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಹುಬ್ಬಳ್ಳಿಯ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ವಿಭಾಗೀಯ ವ್ಯವಸ್ಥಾಪಕರಾದ ಬೇಲಾ ಮೀನಾ ಅವರು ಧ್ವಜಾರೋಹಣ ನೆರವೇರಿಸಿ, ರೈಲ್ವೆ ರಕ್ಷಣಾ ದಳದಿಂದ ಗೌರವ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು ಏಪ್ರಿಲ್ 2025 ರಿಂದ ಡಿಸೆಂಬರ 2025 ವರೆಗಿನ ವಿಭಾಗೀಯ ರೈಲ್ವೆಯ ಸಾಧನೆಗಳ ವಿವರಣೆ ನೀಡಿದರು.
ಈ ಅವಧಿಯಲ್ಲಿ ಹುಬ್ಬಳ್ಳಿ ವಿಭಾಗವು 28.73 ಮಿಲಿಯನ್ ಟನ್ ಸರಕು ಸಾಗಣೆ ಸಾಧಿಸಿ ಶೇಕಡಾ 25ಕ್ಕಿಂತ ಹೆಚ್ಚು ಬೆಳವಣಿಗೆ ದಾಖಲಿಸಿದೆ. ಡಿಸೆಂಬರ್ 2025ರಲ್ಲಿ ಒಂದೇ ತಿಂಗಳಲ್ಲಿ 3.783 ಮಿಲಿಯನ್ ಟನ್ ಸರಕು ಲೋಡಿಂಗ್ ಹಾಗೂ 31.12.2025ರಂದು ಒಂದೇ ದಿನ 3,025 ವ್ಯಾಗನ್’ಗಳ ಲೋಡಿಂಗ್ ಮೂಲಕ ಇತಿಹಾಸದ ಗರಿಷ್ಠ ದಾಖಲೆ ನಿರ್ಮಿಸಲಾಗಿದೆ ಎಂದರು.

ಡಿಸೆಂಬರ್ 2025ರವರೆಗೆ ಒಟ್ಟು ಆದಾಯವಾಗಿ 3,490.72 ಕೋಟಿ ಸಾಧಿಸಿ, ಹಿಂದಿನ ವರ್ಷದ ಅವಧಿಗೆ ಹೋಲಿಸಿದರೆ ಶೇ. 23.49ರಷ್ಟು ವೃದ್ಧಿ ಕಂಡುಬAದಿದೆ. ಮೇಲ್ ಮತ್ತು ಎಕ್ಸ್’ಪ್ರೆಸ್ ರೈಲುಗಳ ಸಮಯಪಾಲನೆ ಶೇಕಡಾ 93.79ಕ್ಕೆ ಸುಧಾರಣೆಯಾಗಿದ್ದು, ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ 265 ವಿಶೇಷ ರೈಲುಗಳನ್ನು ಸಂಚರಿಸಲಾಗಿದೆ. ಮಾರ್ಗ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ರೈಲು ವೇಗ ವೃದ್ಧಿ, ಟ್ರ್ಯಾಕ್ ಮೇಲ್ದರ್ಜೆಗೇರಿಕೆ ಹಾಗೂ ತಂತ್ರಜ್ಞಾನ ಬಳಕೆಯಿಂದ ಸಿಗ್ನಲ್ ವೈಫಲ್ಯಗಳಲ್ಲಿ ಶೇ. 46ರಷ್ಟು ಇಳಿಕೆ ಸಾಧಿಸಲಾಗಿದೆ ಎಂದರು.
ರಕ್ಷಣಾ ಕಾರ್ಯಾಚರಣೆಯಲ್ಲಿ 46 ಮಕ್ಕಳ ರಕ್ಷಣೆ ಸೇರಿದಂತೆ ಮಹತ್ವದ ಸಾಧನೆಗಳು ನಡೆದಿದ್ದು, ಕಳ್ಳತನ, ಮಾದಕ ವಸ್ತು ಹಾಗೂ ಮದ್ಯ ವಶಪಡಿಕೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿದೆ. 2025-26 ಹಣಕಾಸು ವರ್ಷದಲ್ಲಿ RPFಗಾಗಿ ಕ್ಯಾಸಲ್ ರಾಕ್, ಘಟಪ್ರಭಾ ಹಾಗೂ ಬಳ್ಳಾರಿಯಲ್ಲಿ ಬ್ಯಾರಕ್’ಗಳನ್ನು ನಿರ್ಮಿಸಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸೇವೆ, ಸುರಕ್ಷತೆ, ಕಾರ್ಯಕ್ಷಮತೆ ಮತ್ತು ಪಾರದರ್ಶಕತೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು. ಹಿರಿಯ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                         

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಬಳ್ಳಿ
Share198Tweet124Send
Previous Post

ಹುಬ್ಬಳ್ಳಿ | ನೈಋತ್ಯ ರೈಲ್ವೆ ಸಾಧನೆಗಳೊಂದಿಗೆ 77ನೇ ಗಣರಾಜ್ಯೋತ್ಸವ ಸಂಭ್ರಮ

Next Post

ಭದ್ರಾವತಿ | ಜನವಸತಿ ಪ್ರದೇಶದಲ್ಲಿ ಕುರಿ ಹೊತ್ತೊಯ್ದ ಚಿರತೆ | ಸ್ಥಳೀಯರಲ್ಲಿ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಜನವಸತಿ ಪ್ರದೇಶದಲ್ಲಿ ಕುರಿ ಹೊತ್ತೊಯ್ದ ಚಿರತೆ | ಸ್ಥಳೀಯರಲ್ಲಿ ಆತಂಕ

ಭದ್ರಾವತಿ | ಜನವಸತಿ ಪ್ರದೇಶದಲ್ಲಿ ಕುರಿ ಹೊತ್ತೊಯ್ದ ಚಿರತೆ | ಸ್ಥಳೀಯರಲ್ಲಿ ಆತಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

May 26, 2026
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

May 26, 2026
ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

May 26, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL