No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋರ್ಟ್ ಆದೇಶಾನುಸಾರ ಪಾಲಿಕೆ ತಕ್ಷಣ ಎಸ್‌ಕೆಎಂ ಪ್ಲಾಜಾ ವಶಕ್ಕೆ ಪಡೆಯಲಿ: ವಸಂತ್‌ಕುಮಾರ್

kalpa News by kalpa News
January 27, 2026
in ಶಿವಮೊಗ್ಗ
0
ಕೋರ್ಟ್ ಆದೇಶಾನುಸಾರ ಪಾಲಿಕೆ ತಕ್ಷಣ ಎಸ್‌ಕೆಎಂ ಪ್ಲಾಜಾ ವಶಕ್ಕೆ ಪಡೆಯಲಿ: ವಸಂತ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದ ಹೃದಯಭಾಗದಲ್ಲಿ ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ನಿರ್ಮಾಣಗೊಂಡಿರುವ ಎಸ್.ಕೆ.ಎಂ. ಪ್ಲಾಜಾ #SKM Plaza (ಸುಲ್ತಾನ್ ಗೋಲ್ಡ್ ಬಿಲ್ಡಿಂಗ್) ಆಸ್ತಿಯನ್ನು ಮಾಜಿ ಮೇಯರ್ ಎಸ್.ಕೆ. ಮರಿಯಪ್ಪ ಮತ್ತು ಅವರ ಮಕ್ಕಳಾದ ಎಸ್.ಎಂ. ಶರತ್ ಮತ್ತು ಎಸ್.ಎಂ. ಅಭಿಲಾಷ್ ಅಕ್ರಮವಾಗಿ ಖಾತೆ ಮಾಡಿಕೊಂಡಿದ್ದರ ಬಗ್ಗೆ ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ವಿಚಾರಣೆಯ ನಂತರ ಕರ್ನಾಟಕ ಹೈಕೋರ್ಟ್ ಇದು ಪಾಲಿಕೆಯ ಆಸ್ತಿಯಾಗಿದ್ದು, ತತ್‌ಕ್ಷಣ ಮಹಾನಗರ ಪಾಲಿಕೆಯ ಆಯುಕ್ತರು ಯಾವುದೇ ವಿಳಂಬಮಾಡದೆ ಈಗಿರುವ ಖಾತೆಯನ್ನು ರದ್ದುಪಡಿಸಿ ತನ್ನ ಸುಪರ್ದಿಗೆ ಪಡೆದುಕೊಳ್ಳಬೇಕು ಎಂದು ತೀರ್ಪು ನೀಡಿದೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತ್‌ಕುಮಾರ್ ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2005ರಲ್ಲೇ ನಾವು ಈ ಅಕ್ರಮ ಖಾತೆಯ ಬಗ್ಗೆ ಆರೋಪಿಸಿ ಅಂದಿನ ಜಿಲ್ಲಾಧಿಕಾರಿಗಳು ಮತ್ತು ಪೌರಾಡಳಿತ ನಿರ್ದೇಶಕರಿಗೆ ದೂರು ನೀಡಿದ್ದರು. ಪೌರಾಡಳಿತ ಇಲಾಖೆ 2017ರಲ್ಲಿ ತಮ್ಮ ಆದೇಶದ ಮೂಲಕ ಎಸ್.ಕೆ. ಮರಿಯಪ್ಪ ಮತ್ತು ಅವರ ಮಕ್ಕಳಾದ ಎಸ್.ಎಂ. ಶರತ್ ಮತ್ತು ಎಸ್.ಎಂ. ಅಭಿಲಾಷ್ ಅವರ ಖಾತಾ ರದ್ದುಗೊಳಿಸಿದ್ದರೂ ಬಳಿಕ ಈ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಶರತ್ ಮತ್ತು ಅಭಿಲಾಷ್ ರಿಟ್‌ಅರ್ಜಿ ಸಲ್ಲಿಸಿದ್ದರು.  ನಾಗರೀಕ ಹಿತರಕ್ಷಣಾವೇದಿಕೆ ಈ ದಾವೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಹೈಕೋರ್ಟಿಗೆ ಸಲ್ಲಿಸಿತ್ತು.
ಹಿರಿಯ ವಕೀಲರಾದ ಎಸ್.ವಿ. ಪ್ರಕಾಶ್ ಅವರು ನಮ್ಮ ಪರವಾಗಿ ಹಾಗೂ ಮಹಾನಗರ ಪಾಲಿಕೆಯ ಪರವಾಗಿ ವಕೀಲ ಗಂಗಾಧರಪ್ಪ ವಾದಿಸಿದ್ದರು. ದೀರ್ಘ ವಿಚಾರಣೆಯ ನಂತರ ಹೈಕೋರ್ಟ್ ರಿಟ್‌ಅರ್ಜಿ 4993/2017ನ್ನು ಹೈಕೋರ್ಟ್ ವಜಾಗೊಳಿಸಿ ಕಾನೂನು ದುರುಪಯೋಗ ಹಾಗೂ ಭ್ರಷ್ಟ ಮಾರ್ಗದ ಮೂಲಕ ಈ ಆಸ್ತಿಯ ಖಾತೆ ಮಾಡಿಕೊಳ್ಳಲಾಗಿದೆ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಿದ್ದು, ತತ್‌ಕ್ಷಣ ಈ ಆಸ್ತಿ ದಾಖಲೆಗಳನ್ನು ಪಾಲಿಕೆಯ ಹೆಸರಿಗೆ ಬದಲಾಯಿಸಿ ಆಸ್ತಿಯನ್ನು ತಕ್ಷಣ ಸುಪರ್ದಿಗೆ ತೆಗೆದುಕೊಳ್ಳಬೇಕೆಂದು ತೀರ್ಪು ನೀಡಿದೆ. ಆದ್ದರಿಂದ ಪಾಲಿಕೆಯ ಆಯುಕ್ತರು ವಿಳಂಬ ಮಾಡದೆ ಈ ಆಸ್ತಿಯನ್ನು ತನ್ನ ವಶಕ್ಕೆ ಪಡೆಯಬೇಕು. ಸಾರ್ವಜನಿಕ ಆಸ್ತಿ ಕಬಳಿಕೆ ಮಾಡಿ ಕೋಟ್ಯಾಂತರ ಬಾಡಿಗೆ ಗಳಿಸಿದ ಆಸ್ತಿಯ ಖಾತೆದಾರರು ಹಾಗೂ ಖಾತೆ ಮಾಡಿದ ಪಾಲಿಕೆ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಸೂಕ್ತ ನ್ಯಾಯಾಲಯದಲ್ಲಿ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ಪರವಾಗಿ ಒತ್ತಾಯಿಸಿದ್ದಾರೆ. ಸೂಡಾ ಶೆಡ್‌ಕೂಡ ಪಾಲಿಕೆಯ ಆಸ್ತಿಯಾಗಿದ್ದು, ಅದನ್ನೂ ಕೂಡ ತೆರವುಗೊಳಿಸಬೇಕು. ಅಲ್ಲದೆ ಕಸ್ತೂರಬಾ ಮತ್ತು ಕಮಲಾ ನೆಹರೂ ಕಾಲೇಜಿನ ಮಧ್ಯೆ ಇರುವ ರಾಜಾ ಕಾಲುವೆಯ ಒತ್ತುವರಿಯನ್ನೂ ತೆರೆವುಗೊಳಿಸಬೇಕೆಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಎ.ಆರ್. ಗೋಪಾಲ್, ಸಂಘಟನಾ ಕಾರ್ಯದರ್ಶಿ ಡಾ.ಎ.ಸತೀಶ್‌ಕುಮಾರ್‌ಶೆಟ್ಟಿ, ಕಾರ್ಯದರ್ಶಿ ಎಸ್.ಬಿ. ಅಶೋಕ್‌ಕುಮಾರ್, ವಿನೋದ್‌ಪೈ, ಪರಿಸರ ರಮೇಶ್, ಬಾಬು ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSKM Plazaಎಸ್.ಕೆ.ಎಂ. ಪ್ಲಾಜಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ವಾರದಲ್ಲಿ ಐದು ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ನೌಕರರಿಂದ ಬೃಹತ್ ಪ್ರತಿಭಟನೆ

Next Post

ಭದ್ರಾವತಿ | ವಿಟಮಿನ್ ಮಾತ್ರೆ ನುಂಗಿದ ಹಲವು ಶಾಲಾ ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು

kalpa News

kalpa News

Next Post
ಭದ್ರಾವತಿ | ವಿಟಮಿನ್ ಮಾತ್ರೆ ನುಂಗಿದ ಹಲವು ಶಾಲಾ ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು

ಭದ್ರಾವತಿ | ವಿಟಮಿನ್ ಮಾತ್ರೆ ನುಂಗಿದ ಹಲವು ಶಾಲಾ ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL