No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Tuesday, April 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹೋಳಿ ಹಬ್ಬ | ಬೆಂಗಳೂರು, ಹುಬ್ಬಳ್ಳಿಯಿಂದ ಹಲವು ರೈಲು ಸೇವೆಗಳ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2026
in Rail Dairy (ರೈಲ್ವೆ ಸುದ್ದಿಗಳು)
0
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಂಬರುವ ಹೋಳಿ ಹಬ್ಬದ #Holi Festival ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮತ್ತು ಹೆಚ್ಚುವರಿ ಜನದಟ್ಟಣೆಯನ್ನು ನಿವಾರಿಸಲು, ರೈಲ್ವೆ ಮಂಡಳಿಯು ಈ ಕೆಳಗಿನ ವಿಶೇಷ ರೈಲುಗಳ ಸೇವೆಗಳನ್ನು ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತಂತೆ ರೈಲ್ವೆ ಮಂಡಳಿ ಮಾಹಿತಿ ನೀಡಿದ್ದು, ವಿವರಗಳು ಹೀಗಿವೆ:

  • ಭಾನುವಾರದಂದು ಸಂಚರಿಸುವ 07313 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ಕೊಲ್ಲಂ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 01.03.2026 ರಿಂದ 29.03.2026 ರವರೆಗೆ ವಿಸ್ತರಿಸಲಾಗಿದೆ. ಅದಕ್ಕೆ ಅನುಗುಣವಾಗಿ, ಸೋಮವಾರದಂದು ಸಂಚರಿಸುವ ರೈಲು ಸಂಖ್ಯೆ 07314 ಕೊಲ್ಲಂ-ಎಸ್’ಎಸ್’ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ.

  • ಸೋಮವಾರದಂದು ಚಲಿಸುವ ರೈಲು ಸಂಖ್ಯೆ 06523 ಬೆಂಗಳೂರು – ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ. ಆದರೆ ಮಂಗಳವಾರದಂದು ಚಲಿಸುವ ರೈಲು ಸಂಖ್ಯೆ 06524 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 03.03.2026 ರಿಂದ 31.03.2026 ರವರೆಗೆ ವಿಸ್ತರಿಸಲಾಗಿದೆ.
  • ಶುಕ್ರವಾರದಂದು ಚಲಿಸುವ ರೈಲು ಸಂಖ್ಯೆ 06555 ಬೆಂಗಳೂರು – ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 27.02.2026 ರಿಂದ 27.03.2026 ರವರೆಗೆ ವಿಸ್ತರಿಸಲಾಗಿದೆ ಮತ್ತು ಭಾನುವಾರದಂದು ಚಲಿಸುವ ರೈಲು ಸಂಖ್ಯೆ 06556 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲನ್ನು 01.03.2026 ರಿಂದ 29.03.2026 ರವರೆಗೆ ವಿಸ್ತರಿಸಲಾಗಿದೆ.

  • ಶುಕ್ರವಾರದಂದು ಚಲಿಸುವ ರೈಲು ಸಂಖ್ಯೆ 07153 ನರಸಾಪುರ- ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲುವನ್ನು 06.03.2026 ರಿಂದ 27.03.2026 ರವರೆಗೆ ಮತ್ತು ಶನಿವಾರದಂದು ಚಲಿಸುವ ರೈಲು ಸಂಖ್ಯೆ 07154 ಬೆಂಗಳೂರು-ನರಸಾಪುರ ಸಾಪ್ತಾಹಿಕ ವಿಶೇಷ ರೈಲು ಅನ್ನು 07.03.2026 ರಿಂದ 28.03.2026 ರವರೆಗೆ ವಿಸ್ತರಿಸಲಾಗಿದೆ.
    ವಿಸ್ತ್ರತ ಅವಧಿಯಲ್ಲಿ, ಈ ರೈಲುಗಳು (07313/14, 06523/24, 06555/56 07153/54) ಪ್ರತಿ ದಿಕ್ಕಿನಲ್ಲಿ ನಾಲ್ಕು ಟ್ರಿಪ್’ಗಳನ್ನು ನಡೆಸುತ್ತವೆ.
  • ಬುಧವಾರದಂದು ಚಲಿಸುವ ರೈಲು ಸಂಖ್ಯೆ 06547 ಬೆಂಗಳೂರು-ತಿರುವನಂತಪುರಂ ಉತ್ತರ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಅನ್ನು 04.03.2026 ರಿಂದ 25.03.2026 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ, ಗುರುವಾರಗಳಂದು ಚಲಿಸುವ ರೈಲು ಸಂಖ್ಯೆ 06548 ತಿರುವನಂತಪುರಂ ಉತ್ತರ – ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 05.03.2026 ರಿಂದ 26.03.2026 ರವರೆಗೆ ವಿಸ್ತರಿಸಲಾಗಿದೆ. ಈ ಸೇವೆಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ನಾಲ್ಕು ಟ್ರಿಪ್’ಗಳನ್ನು ನಿರ್ವಹಿಸುತ್ತವೆ.

  • ಸೋಮವಾರ ಮತ್ತು ಶುಕ್ರವಾರಗಳಂದು ಚಲಿಸುವ ರೈಲು ಸಂಖ್ಯೆ 07033 ಕಾಕಿನಾಡ ಪಟ್ಟಣ – ಮೈಸೂರು ದ್ವೈವಾರ ವಿಸ್ತ್ರತ ವಿಶೇಷ ರೈಲು ಸೇವೆಯನ್ನು 02.03.2026 ರಿಂದ 30.03.2026 ರವರೆಗೆ ವಿಸ್ತರಿಸಲಾಗಿದೆ. ಅದಕ್ಕೆ ಅನುಗುಣವಾಗಿ, ಮಂಗಳವಾರ ಮತ್ತು ಶನಿವಾರಗಳಂದು ಚಲಿಸುವ ರೈಲು ಸಂಖ್ಯೆ 07034 ಮೈಸೂರು – ಕಾಕಿನಾಡ ಪಟ್ಟಣ ದ್ವೈವಾರ ಎಕ್ಸ್’ಪ್ರೆಸ್ ವಿಶೇಷ ರೈಲು ಸೇವೆಯನ್ನು 03.03.2026 ರಿಂದ 31.03.2026 ರವರೆಗೆ ವಿಸ್ತರಿಸಲಾಗಿದೆ. ಈ ಸೇವೆಗಳು ವಿಸ್ತ್ರತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಂಬತ್ತು ಟ್ರಿಪ್’ಗಳನ್ನು ನಿರ್ವಹಿಸುತ್ತವೆ.

ಮೇಲಿನ ಎಲ್ಲಾ ವಿಶೇಷ ರೈಲುಗಳು ಅಸ್ತಿತ್ವದಲ್ಲಿರುವ ಸೇವಾ ದಿನಗಳು, ಸಮಯ ಮತ್ತು ನಿಲುಗಡೆಗಳೊಂದಿಗೆ ಕಾರ್ಯನಿರ್ವಹಿಸುತ್ತವೆ. ಪ್ರಯಾಣಿಕರು ವಿಸ್ತ್ರತ ಸೇವೆಗಳನ್ನು ಗಮನಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BangaloreHoli FestivalKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಹೋಳಿ ಹಬ್ಬ
Share200Tweet125Send
Previous Post

ಬೆಂಗಳೂರು ರೋಡ್‌ಶೋದಲ್ಲಿ 235+ ವ್ಯಾಪಾರ ಭಾಗೀದಾರರನ್ನು ತೊಡಗಿಸಿಕೊಂಡ ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮ

Next Post

ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

ಏನೂ ಗೊತ್ತಿಲ್ಲದೆ ಕೇವಲ 500 ರೂ. ಆಸೆಗೋಸ್ಕರ ತಪ್ಪು ಮಾಡಿದ ಆರೋಪಿಗಳು ಅಂದರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

ಆಚರಣೆಗಳನ್ನು ಕಾಲಕಾಲಕ್ಕೆ ನಡೆಸಿದಾಗ ಮಾತ್ರ ಏಳಿಗೆ ಸಾಧ್ಯ: ಕಾಂಚಿ ಶ್ರೀ

April 14, 2026
‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

‘ನಾಮಾಮೃತ’- ಶಿವಮೊಗ್ಗದಲ್ಲಿ ಭಕ್ತಿ ಗಾನದ ಅಮೃತರಸಧಾರೆ

April 14, 2026
ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

ಸಂವಿಧಾನ ಗೌರವಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ: ಪ್ರಾಚಾರ್ಯ ಡಾ. ಎಂ. ವೀರೇಂದ್ರ ಅಭಿಮತ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL