No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in Rail Dairy (ರೈಲ್ವೆ ಸುದ್ದಿಗಳು)
0
ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹತ್ವದ ನಿರ್ಧಾರವೊಂದರಲ್ಲಿ ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ರೈಲುಗಳ #Vande Bharath ಸಂಚಾರ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #South Western Railway ಮಾಹಿತಿ ಪ್ರಕಟಿಸಿದ್ದು, ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ.
ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ:

  • ರೈಲು ಸಂಖ್ಯೆ 20669 ಎಸ್’ಎಸ್’ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್’ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 20661 ಕೆಎಸ್’ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್’ಪ್ರೆಸ್: ದಾವಣಗೆರೆ (09:30/09:32 ಗಂಟೆ), ಹಾವೇರಿ (10:20/10:22 ಗಂಟೆ) ಮತ್ತು ಎಸ್’ಎಸ್’ಎಸ್ ಹುಬ್ಬಳ್ಳಿ (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20662 ಧಾರವಾಡ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ.
  • ರೈಲು ಸಂಖ್ಯೆ 26751 ಬೆಳಗಾವಿ-ಕೆಎಸ್’ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಹಾವೇರಿ (08:42/08:44 ಗಂಟೆ), ದಾವಣಗೆರೆ (09:28/09:30 ಗಂಟೆ), ತುಮಕೂರು (12:15/12:17 ಗಂಟೆ) ಮತ್ತು ಯಶವಂತಪುರ (13:23/13:25 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

  • ರೈಲು ಸಂಖ್ಯೆ 20704 ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್’ಪ್ರೆಸ್: ಹಿಂದೂಪುರ ನಿಲ್ದಾಣದಲ್ಲಿ (15:55/15:57 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಅದೇ ರೀತಿ, ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್’ಪ್ರೆಸ್ ಹಿಂದೂಪುರದಲ್ಲಿ (12:17/12:19 ಗಂಟೆ) ಪರಿಷ್ಕೃತ ವೇಳಾಪಟ್ಟಿಯನ್ನು ಹೊಂದಿರುತ್ತದೆ.
  • ರೈಲು ಸಂಖ್ಯೆ 22231 ಕಲಬುರಗಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (11:13/11:15 ಗಂಟೆ) ಮತ್ತು ಯಲಹಂಕ (12:58/13:00 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 22232 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ಯಲಹಂಕ (15:09/15:11 ಗಂಟೆ) ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (16:45/16:47 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.
  • ರೈಲು ಸಂಖ್ಯೆ 20642 ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್’ಪ್ರೆಸ್: ಹೊಸೂರು ನಿಲ್ದಾಣದಲ್ಲಿ (12:13/12:15 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.
    ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸತಕ್ಕದ್ದು ಎಂದು ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western RailwayVande Bharathನೈಋತ್ಯ ರೈಲ್ವೆಬೆಂಗಳೂರುವಂದೇ ಭಾರತ್ ರೈಲು
Share198Tweet124Send
Previous Post

ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿ | ಮಹಿಳೆಯರಿಗೆ ಡಾ.ನಿರ್ಮಲಾ ಕರೆ

Next Post

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್'ಗಳು ಬಂದ್ | ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL