No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2026
in Rail Dairy (ರೈಲ್ವೆ ಸುದ್ದಿಗಳು)
0
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

  • ಮಾರ್ಚ್ 2026 ರಲ್ಲಿ ‘ನನ್ಹೆ ಫರಿಸ್ತೇ’ ಕಾರ್ಯಾಚರಣೆಯ ಅಡಿಯಲ್ಲಿ ನೈಋತ್ಯ ರೈಲ್ವೆಯ ರೈಲ್ವೆ ಸುರಕ್ಷತಾ ಬಲ 15 ಹುಡುಗಿಯರು ಸೇರಿದಂತೆ 37 ಮಕ್ಕಳನ್ನು ರಕ್ಷಿಸಿದ್ದಾರೆ.
  • ₹50.42 ಲಕ್ಷ ಮೌಲ್ಯದ ಪ್ರಯಾಣಿಕರ ಕಳೆದುಹೋದ ವಸ್ತುಗಳನ್ನು ತ್ವರಿತವಾಗಿ ವಶಪಡಿಸಿಕೊಂಡು  ಹಿಂದಿರುಗಿಸಲಾಗಿದೆ
  • ಮಾರ್ಚ್ 2026 ರಲ್ಲಿ ಆರ್‌ಪಿಎಫ್ 11 ವ್ಯಕ್ತಿಗಳನ್ನು ಬಂಧಿಸಿ ರೂ. 66.86 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಕೊಳ್ಳಲಾಗಿದೆ
  • “ಉಪಲಬ್ದ್” ಕಾರ್ಯಾಚರಣೆಯ ಅಡಿಯಲ್ಲಿ ಆರ್‌ಪಿಎಫ್ ರೂ. 17.95 ಲಕ್ಷ ಮೌಲ್ಯದ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) Railway Protection Force ರೈಲ್ವೆ ಆಸ್ತಿ, ಪ್ರಯಾಣಿಕರ ಪ್ರದೇಶಗಳು ಮತ್ತು ಪ್ರಯಾಣಿಕರ ಕಲ್ಯಾಣವನ್ನು ಕಾಪಾಡುವ ತನ್ನ ದೃಢ ಬದ್ಧತೆಯನ್ನು ನಿರಂತರವಾಗಿ ಮುಂದುವರಿಸಿಕೊಂಡಿದೆ. ಪ್ರಯಾಣಿಕರಿಗೆ ಸುರಕ್ಷಿತ, ಭದ್ರತೆ  ಹಾಗೂ ಆರಾಮದಾಯಕ ಪ್ರಯಾಣವನ್ನು ಖಚಿತಪಡಿಸಲು ಈ ಪಡೆ ದಿನದ 24 ಗಂಟೆಗಳೂ  ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ.
ಮಾರ್ಚ್ 2026ರಲ್ಲಿ, ಆರ್‌ಪಿಎಫ್ ಪ್ರಯಾಣಿಕರ ಸುರಕ್ಷತೆ, ಭದ್ರತೆ ಮತ್ತು ಸೌಕರ್ಯಗಳನ್ನು ಖಚಿತಪಡಿಸುವ ಕಾರ್ಯವನ್ನು ಮುಂದುವರಿಸಿಕೊಂಡು, ಭಾರತೀಯ ರೈಲ್ವೆಗೆ ತನ್ನ ಗ್ರಾಹಕರಿಗೆ ವಿಶ್ವಾಸಾರ್ಹ ಸರಕು ಸಾಗಣೆ ಸೇವೆಗಳನ್ನು ಒದಗಿಸಲು ಸಹಕಾರ ನೀಡಿದೆ.

ಮಾರ್ಚ್ 2026ರಲ್ಲಿ ಆರ್‌ಪಿಎಫ್ ವಿವಿಧ ಕಾರ್ಯಾಚರಣೆಗಳ ಅಡಿಯಲ್ಲಿ ಹಲವಾರು ಶ್ಲಾಘನೀಯ ಸಾಧನೆಗಳನ್ನು ದಾಖಲಿಸಿದೆ:

ನನ್ಹೆ ಫರಿಷ್ಠೇ” ಕಾರ್ಯಾಚರಣೆ  (ಕಳೆದುಹೋದ ಮಕ್ಕಳ ರಕ್ಷಣೆ): ಈ ಕಾರ್ಯಾಚರಣೆಯಡಿಯಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ 37 ಮಕ್ಕಳು (22 ಹುಡುಗರು ಮತ್ತು 15 ಹುಡುಗಿಯರು) ಅವರ ಕುಟುಂಬಗಳೊಂದಿಗೆ ಮರುಸೇರಿಸುವಲ್ಲಿ ಆರ್‌ಪಿಎಫ್ ಪ್ರಮುಖ ಪಾತ್ರ ವಹಿಸಿದೆ. ವಿವಿಧ ಕಾರಣಗಳಿಂದ ಕುಟುಂಬಗಳಿಂದ ಬೇರ್ಪಟ್ಟಿದ್ದ ಈ ಮಕ್ಕಳನ್ನು ರಕ್ಷಿಸಿ, ಎನ್‌ಜಿಒ/ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಆಪರೇಷನ್ ಡಿಗ್ನಿಟಿ: ಈ ಕಾರ್ಯಾಚರಣೆಯಡಿಯಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಇಬ್ಬರು ವೃದ್ಧ ಮಹಿಳೆಯರನ್ನು ರಕ್ಷಿಸಿ, ಸಮರ್ಪಕ ಪರಿಶೀಲನೆಯ ನಂತರ ಅವರ ಕುಟುಂಬಗಳು ಅಥವಾ ಎನ್‌ಜಿಒಗಳಿಗೆ ಹಸ್ತಾಂತರಿಸಲಾಗಿದೆ.
ಮಹಿಳಾ ಪ್ರಯಾಣಿಕರ ಸಬಲೀಕರಣ – “ಮೇರಿ ಸಹೇಲಿ” ಉಪಕ್ರಮ: ಈ ಮಹಿಳಾ ಕೇಂದ್ರಿತ ಉಪಕ್ರಮದಡಿಯಲ್ಲಿ, ಆರ್‌ಪಿಎಫ್ ಸಿಬ್ಬಂದಿ ಒಂಟಿಯಾಗಿ ಅಥವಾ ಸಹಾಯವಿಲ್ಲದೆ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿದ್ದಾರೆ. ನೈಜ-ಸಮಯ ಮೇಲ್ವಿಚಾರಣೆ ಮತ್ತು ಸಹಾಯಕ್ಕಾಗಿ ಅವರ ಆಸನ ಮತ್ತು ಬರ್ತ್ ವಿವರಗಳನ್ನು ನಿಲ್ದಾಣದ ಆರ್‌ಪಿಎಫ್ ತಂಡಗಳೊಂದಿಗೆ ಹಂಚಿಕೊಳ್ಳಲಾಗಿದೆ. ಗಮ್ಯಸ್ಥಾನ ನಿಲ್ದಾಣಗಳಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುತ್ತಿದ್ದು, ಪ್ರಸ್ತುತ 32 ರೈಲುಗಳು ಈ ಉಪಕ್ರಮದ ವ್ಯಾಪ್ತಿಗೆ ಒಳಪಟ್ಟಿವೆ.

ಟೌಟ್‌ಗಳ ವಿರುದ್ಧ ಕ್ರಮ (“ಉಪಲಬ್ದ್” ಕಾರ್ಯಾಚರಣೆ): ನಿಜವಾದ ಪ್ರಯಾಣಿಕರಿಗೆ ರೈಲು ಟಿಕೆಟ್‌ಗಳ ನ್ಯಾಯಯುತ ಲಭ್ಯತೆಯನ್ನು ಖಚಿತಪಡಿಸಲು ಹಾಗೂ ಕಪ್ಪು ಮಾರುಕಟ್ಟೆಯನ್ನು ತಡೆಯಲು ಕರ್ನಾಟಕ ಮತ್ತು ಗೋವಾ ರಾಜ್ಯಗಳಾದ್ಯಂತ ವಿವಿಧ ಪ್ರವಾಸ ಏಜೆನ್ಸಿಗಳು ಮತ್ತು ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಲಾಗಿದೆ. ಈ ಕಾರ್ಯಾಚರಣೆಗಳ ವೇಳೆ ರೈಲ್ವೆ ಕಾಯ್ದೆಯ ಸೆಕ್ಷನ್ 143ರಡಿ 28 ಪ್ರಕರಣಗಳಲ್ಲಿ 28 ಟೌಟ್‌ಗಳನ್ನು ಬಂಧಿಸಲಾಗಿದೆ. ₹2,06,967 ಮೌಲ್ಯದ 65 ಲೈವ್ ಟಿಕೆಟ್‌ಗಳು ಹಾಗೂ ₹15,88,185 ಮೌಲ್ಯದ 70 ಬಳಸಿದ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಿಷಿದ್ಧ ವಸ್ತುಗಳ ಪತ್ತೆ (ಆಪರೇಷನ್ ಸತ್ರಾಕ್  ಮತ್ತು ನಾರ್ಕೊ):

  • ಆಪರೇಷನ್ ಸತ್ರಾಕ್ ಅಡಿಯಲ್ಲಿ, 11 ಮದ್ಯ ಪ್ರಕರಣಗಳನ್ನು ಪತ್ತೆಹಚ್ಚಿ ₹66,800 ಮೌಲ್ಯದ 163 ಬಾಟಲಿಗಳನ್ನು (326 ಲೀಟರ್) ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ.
  • ಆಪರೇಷನ್ ನಾರ್ಕೊ ಅಡಿಯಲ್ಲಿ, 21 ಪ್ರಕರಣಗಳನ್ನು ಪತ್ತೆಹಚ್ಚಿ ₹86 ಲಕ್ಷ ಮೌಲ್ಯದ 106.66 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು 11 ಅಪರಾಧಿಗಳನ್ನು ಬಂಧಿಸಿ ಮುಂದಿನ ಕ್ರಮಕ್ಕಾಗಿ ಜಿಆರ್‌ಪಿ/ಅಬಕಾರಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಪ್ರಯಾಣಿಕರ ಕಳವಳಗಳಿಗೆ ತ್ವರಿತ ಪ್ರತಿಕ್ರಿಯೆ: 70 ಸಂದರ್ಭಗಳಲ್ಲಿ, ಆರ್‌ಪಿಎಫ್ ಸಿಬ್ಬಂದಿ ಪ್ರಯಾಣಿಕರು ಕಳೆದುಕೊಂಡ ಅಥವಾ ಬಿಟ್ಟುಹೋದ ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು, ಆಭರಣಗಳು ಸೇರಿದಂತೆ ₹50.42 ಲಕ್ಷ ಮೌಲ್ಯದ ಇತರ ವೈಯಕ್ತಿಕ ವಸ್ತುಗಳನ್ನು ವಶಪಡಿಸಿಕೊಂಡು ಯೋಗ್ಯ ಮಾಲೀಕರಿಗೆ ಹಿಂತಿರುಗಿಸಿದ್ದಾರೆ.
ರೈಲು ಎಸ್ಕಾರ್ಟಿಂಗ್ ಮತ್ತು ಮೊಬೈಲ್ ಗಸ್ತು: ವಲಯದಾದ್ಯಂತ ಪ್ರತಿದಿನ ಸರಾಸರಿ 35–40 ಎಕ್ಸ್‌ಪ್ರೆಸ್ ಮತ್ತು ವಿಶೇಷ ರೈಲುಗಳಿಗೆ 125–130 ಆರ್‌ಪಿಎಫ್ ಸಿಬ್ಬಂದಿ ಬೆಂಗಾವಲು ನೀಡುತ್ತಿದ್ದು, ನಿರಂತರ ಜಾಗರೂಕತೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತಿದ್ದಾರೆ.

ರೈಲ್ವೆ ಆಸ್ತಿ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ, 1966: ಆರ್‌ಪಿಎಫ್ 14 ಪ್ರಕರಣಗಳನ್ನು ದಾಖಲಿಸಿ 18 ಅಪರಾಧಿಗಳನ್ನು ಬಂಧಿಸಿದೆ. ₹5,11,184 ಮೌಲ್ಯದ ಒಟ್ಟು ಕದ್ದ ಆಸ್ತಿಯಲ್ಲಿ ₹4,62,695 ಮೌಲ್ಯದ ಕದ್ದ ರೈಲ್ವೆ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಹೆಚ್ಚುವರಿ ಜನರಲ್ ಮ್ಯಾನೇಜರ್ ಪಿ. ಅನಂತ್ ಅವರು ದಣಿವರಿಯದೆ ಸೇವೆ ಸಲ್ಲಿಸಿದ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಗೆ ಮೆಚ್ಚುಗೆ ವಕ್ತಪಡಿಸಿ, ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಕಾಪಾಡುವುದು ಎಲ್ಲರ ಹಂಚಿಕೆಯ ಜವಾಬ್ದಾರಿಯಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: HubballiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRailway Protection Forceರೈಲ್ವೆ ರಕ್ಷಣಾ ಪಡೆಹುಬ್ಬಳ್ಳಿ
Share196Tweet123Send
Previous Post

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL