ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸದ್ಯ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಈ ಕುರಿತಂತೆ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಸದ್ಯ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಮಾಹಿತಿಯಂತೆ, ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್




















