No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Wednesday, August 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಪ್ರತಿಭಟನೆ ಹೆಸರಿನಲ್ಲಿ ಅರಾಜಕತೆ | ವಿಜಯೇಂದ್ರ ಖಂಡನೆ

kalpa News by kalpa News
July 21, 2026
in ಶಿವಮೊಗ್ಗ
0
shivamogga vijayendra praises centre on neet
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೀಟ್ ಪರೀಕ್ಷೆ ವಿಚಾರ, ಕೇಂದ್ರ ಸರ್ಕಾರದ ಕ್ರಮಗಳು, ಪ್ರತಿಭಟನೆಗಳ ಸ್ವರೂಪ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು (Shivamogga) ಶಿವಮೊಗ್ಗದಲ್ಲಿಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ನೀಟ್ ವಿವಾದ: ಕೇಂದ್ರದ ಕ್ಷಿಪ್ರ ಕ್ರಮಕ್ಕೆ ಪ್ರಶಂಸೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಜೆ.ಪಿ. ನಡ್ಡಾ ಅವರು ನೀಟ್ ಪರೀಕ್ಷೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪರೀಕ್ಷೆಯಲ್ಲಿ ಉಂಟಾದ ಸಮಸ್ಯೆ ಆಗಬಾರದಿತ್ತು ಎಂದು ಒಪ್ಪಿಕೊಂಡ ವಿಜಯೇಂದ್ರ, ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಂಡು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಹೇಳಿದರು.

ಪ್ರತಿಭಟನೆ ಹಕ್ಕು, ಅರಾಜಕತೆ ಖಂಡನೀಯ

ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು ಎಂದು ಒಪ್ಪಿಕೊಂಡ ಅವರು, ಅದರ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸುವುದು, ಮಾಧ್ಯಮಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಯುವಕರನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವುದು ಖಂಡನೀಯ ಎಂದು ಹೇಳಿದರು.

ವಿರೋಧ ಪಕ್ಷಗಳ ವಿರುದ್ಧ ಆರೋಪ

ನೀಟ್ ವಿಚಾರವನ್ನು ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿವೆ ಎಂದು ವಿಜಯೇಂದ್ರ ಆರೋಪಿಸಿದರು.

ಸಿದ್ದರಾಮಯ್ಯ ವಿರುದ್ಧ ಪ್ರಶ್ನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿದ್ದವು ಎಂದು ನೆನಪಿಸಿದರು.
ಅಂದು ಉದ್ಯೋಗಕ್ಕಾಗಿ ಯುವಕರು ಬೀದಿಗಿಳಿದಾಗ ಸರ್ಕಾರ ಏನು ಕ್ರಮ ಕೈಗೊಂಡಿತ್ತು? ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿತ್ತು ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಚಿನ್ನಸ್ವಾಮಿ ಘಟನೆ ಉಲ್ಲೇಖ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ನಿರ್ವಹಣೆಯಲ್ಲಿಯೂ ಕಾಂಗ್ರೆಸ್ ಸರ್ಕಾರದ ಪಾತ್ರವನ್ನು ಜನರು ಮರೆತಿಲ್ಲ ಎಂದು ಹೇಳಿದರು.

ರಾಜಕೀಯಕ್ಕಿಂತ ಅಭಿವೃದ್ಧಿಗೆ ಆದ್ಯತೆ ಅಗತ್ಯ

ರಾಜ್ಯದ ಅಭಿವೃದ್ಧಿ, ರೈತರ ಹಿತಾಸಕ್ತಿ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗಿಂತ ಕಾಂಗ್ರೆಸ್ ಸರ್ಕಾರ ರಾಜಕೀಯ ಮತ್ತು ಪ್ರಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, ಜನರ ವಿಶ್ವಾಸ ಉಳಿಸಿಕೊಳ್ಳಬೇಕಾದರೆ ಸರ್ಕಾರ ತಕ್ಷಣ ಜನರ ಮಧ್ಯೆ ಹೋಗಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖರಾದ ಎಸ್. ಚಂದ್ರಶೇಖರ್ ಹಾಗೂ ಎನ್. ಮಂಜುನಾಥ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Shivamogga : Right to Protest, Not Violence: Vijayendra on NEET Row

BJP State President B.Y. Vijayendra on Tuesday responded to the NEET controversy, actions taken by the Central government, and the nature of ongoing protests, while also criticising the Congress-led state government.

Also read: Political | ಸರ್ಕಾರಕ್ಕೆ ರೈತರಿಗಿಂತ ರಿಯಲ್ ಎಸ್ಟೇಟ್ ಮುಖ್ಯ | ವಿಜಯೇಂದ್ರ ಟೀಕೆ

Praise for Centre’s Swift Action on NEET

Vijayendra said Union Education Minister Dharmendra Pradhan and BJP National President J.P. Nadda had taken the NEET issue seriously. He acknowledged that the problems in the examination should not have occurred, but added that the Central government acted swiftly and successfully conducted a re-examination.JNNCE Shivamogga

Right to Protest, But Violence Condemned

He stated that protest is a democratic right, but condemned incidents of violence, attacks on media personnel, and the alleged use of youth for political purposes under the guise of protests.

Opposition Accused of Politicising Issue

Vijayendra alleged that opposition parties are attempting to use the NEET issue for political gain.

Questions Raised Against Siddaramaiah

Responding to remarks made by former Chief Minister Siddaramaiah against Prime Minister Narendra Modi, Vijayendra said that lakhs of government posts had remained vacant during the Congress regime. He questioned what action was taken then when youth staged protests demanding jobs and how many vacancies were actually filled.

Reference to Chinnaswamy Stadium Incident

He also said that people have not forgotten the Congress government’s handling of the stampede incident at Chinnaswamy Stadium.

Call to Focus on Development

Accusing the Congress government of prioritising politics and publicity over development, farmers’ welfare, and public issues, Vijayendra urged the government to engage directly with people and resolve their problems to retain public trust.

District BJP media conveners S. Chandrashekhar and N. Manjunath, along with other party leaders, were present at the press conference.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: B Y VijayendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNEET ExamNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Political | ಸರ್ಕಾರಕ್ಕೆ ರೈತರಿಗಿಂತ ರಿಯಲ್ ಎಸ್ಟೇಟ್ ಮುಖ್ಯ | ವಿಜಯೇಂದ್ರ ಟೀಕೆ

Next Post

Delhi Protest | ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿ: ಮಾಜಿ ಡಿಸಿಎಂ ಈಶ್ವರಪ್ಪ

kalpa News

kalpa News

Next Post
Delhi Protest: K S Eshwarappa Condemn

Delhi Protest | ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿ: ಮಾಜಿ ಡಿಸಿಎಂ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL