No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವ

kalpa News by kalpa News
August 25, 2026
in ಬೆಂಗಳೂರು ನಗರ
0
355th Aradhana Mahotsava - Shri Raghavendra Swamy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |            

‘ಕಲಿಯುಗದ ಕಾಮಧೇನು’ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು ವಿವಿಧ ಬಡಾವಣೆಗಳ ರಾಯರ ಮಠಗಳಲ್ಲಿ ಬೆಳಗಿನ ಪೂಜಾ ಕಾರ್ಯಕ್ರಮಗಳಲ್ಲಿ ಫಲ-ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಭಜನೆ ಮತ್ತು ರಥೋತ್ಸವಗಳು ಜರುಗುತ್ತವೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತಿದಿನ ಸಂಜೆ 6-30ಕ್ಕೆ :

ಜಯನಗರ 5ನೇ ಬ್ಲಾಕ್ : ಆಗಸ್ಟ್ 28-ಶ್ರೀಮತಿ ರಂಜಿತಾ ಪ್ರಸಾದ್ ಮತ್ತು ಸಂಗಡಿಗರಿಂದ “ದಾಸರ ಪದಗಳ ಗಾಯನ”, ಆಗಸ್ಟ್ 31-ನಾದಸ್ವಾದ ತಂಡದಿಂದ “ವಾದ್ಯ ಸಂಗೀತ”, ಸೆಪ್ಟೆಂಬರ್ 1-ಡಾ|| ರಾಯಚೂರು ಶೇಷಗಿರಿದಾಸ್ ಮತ್ತು ಸಂಗಡಿಗರಿಂದ “ಹರಿದಾಸವಾಣಿ”, ಆಗಸ್ಟ್2-‘ಕಲಾಭೂಷಿಣಿ’ ಡಾ|| ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟಿನ ವಿದ್ಯಾರ್ಥಿಗಳಿಂದ “ಭರತನಾಟ್ಯ ಪ್ರದರ್ಶನ”.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041

ಪ್ರಕಾಶನಗರ : ಆಗಸ್ಟ್ 26-ಶ್ರೀಮತಿ ಅಂಜನಾ ಪಿ. ರಾವ್ ಮತ್ತು ಸಂಗಡಿಗರಿಂದ “ದಾಸರ ಪದಗಳ ರಸಧಾರೆ”, ಆಗಸ್ಟ್ 27-ಶ್ರೀ ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರಿಂದ “ದಾಸವಾಣಿ”, ಆಗಸ್ಟ್ 28-ಶ್ರೀಮದಾನಂದತೀರ್ಥ, ಕು|| ಅವನಿ ಭಟ್ ಮತ್ತು ಸಂಗಡಿಗರಿಂದ “ವೇಣು ಗಾನ ತರಂಗ ಲಹರಿ”, ಆಗಸ್ಟ್ 29-ಶ್ರೀ ರಜತ್ ಕುಲಕರ್ಣಿ ಮತ್ತು ಸಂಗಡಿಗರಿಂದ “ದಾಸ ನಮನ”, ಆಗಸ್ಟ್ 30-ಶ್ರೀ ಪ್ರಸನ್ನ ಕೊರ್ತಿ ಮತ್ತು ಸಂಗಡಿಗರಿಂದ “ಹರಿನಾಮ ಸಂಕೀರ್ತನೆ”, ಆಗಸ್ಟ್ 31-ಶ್ರೀಮತಿ ನಂದಿನಿ ಗುಜಾರ್ ಮತ್ತು ಸಂಗಡಿಗರಿಂದ “ಹರಿದಾಸ ಮಂಜರಿ”. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021Kumadvathi College Shikariura

ಶೇಷಾದ್ರಿಪುರಂ : ಆಗಸ್ಟ್ 29-ಲಕ್ಷ್ಮೀ-ರಾಧಾಕೃಷ್ಣ ಇವರಿಂದ “ಭರತನಾಟ್ಯ”, ಅರ್ಪಿತಾ ಸೂರಜ್ ಇವರಿಂದ “ದೇವರನಾಮ”, ಆಗಸ್ಟ್ 30-ಡಾ|| ಚೇತನಾ ಉಪಾಧ್ಯಾಯ ಇವರಿಂದ “ವೀಣಾವಾದನ”, ಆಗಸ್ಟ್ 31-ಶ್ರೀಮತಿ ಮಾನಸಾ ಇವರಿಂದ “ದಾಸ ನಮನ”. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ಲಾಟ್ ಫಾರ್ಮ್ ರಸ್ತೆ, ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಎದುರು, ಶೇಷಾದ್ರಿಪುರಂ, ಬೆಂಗಳೂರು-560020

ಸುಬ್ರಹ್ಮಣ್ಯನಗರ : ಆಗಸ್ಟ್ 29-ಶ್ರೀಕೃಷ್ಣ ವಾದಿರಾಜ (ಪುರುಷರ) ಭಜನಾ ಮಂಡಳಿಯ ಸದಸ್ಯರಿಂದ “ಭಜನೆ”, ಆಗಸ್ಟ್ 30-ಗುರುಸಾರ್ವಭೌಮರ ಭಕ್ತರ ಸಂಘದ ಸದಸ್ಯರಿಂದ “ತಾರತಮ್ಯ ಭಜನಾಮೃತ”, ಆಗಸ್ಟ್ 31-ಪದ್ಮಿನಿ ವಾಸುದೇವ್, ರಂಜಿನಿ ಹರಿಪ್ರಸಾದ್, ಮಾಧುರಿ ಅರುಣ್ ಇವರಿಂದ “ದಾಸವಾಣಿ” ಕಾರ್ಯಕ್ರಮ. ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ‘ಎ’ ಬ್ಲಾಕ್, ರಾಜಾಜಿನಗರ 2ನೇ ಹಂತ, ಬೆಂಗಳೂರು-560010

Also read>> ಕಾಡು ಉಳಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ: ಬಿ. ಈಶ್ವರ

ಹೊಸಕೆರೆಹಳ್ಳಿ : ಆಗಸ್ಟ್ 29-ಶ್ರೀ ಮೋಹನ್ ಎಸ್. ನಿಲಗಲ್ “ದಾಸವಾಣಿ” ನಂತರ ಶ್ರೀ ಬಿ.ಕೆ. ಅನಂತರಾಮ್ ಮತ್ತು ಸಂಗಡಿಗರಿಂದ “ತಾಳವಾದ್ಯ ಕಚೇರಿ”, ಆಗಸ್ಟ್ 30-ಕು|| ಸಹನಾ ಮತ್ತು ಕು|| ಸಾನ್ವಿ ಇವರಿಂದ “ದಾಸವಾಣಿ” ನಂತರ ಶ್ರೀಮತಿ ಅನುಕೃಪ ಪುರೋಹಿತ್ ಮತ್ತು ಸಂಗಡಿಗರಿಂದ “ಹರಿದಾಸ ವೈಭವ”, ಆಗಸ್ಟ್ 31-ಶ್ರೀ ಕುಮಾರ್ ಭಟ್ ಇವರಿಂದ “ದಾಸವಾಣಿ” ನಂತರ ತತ್ಪರ ಅಕಾಡೆಮಿ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ “ಭರತನಾಟ್ಯ ಪ್ರದರ್ಶನ” ಗುರುಗಳು : ಸಮುದ್ಯತಾ ಭಟ್. ಸೆಪ್ಟೆಂಬರ್ 1-ಮೋಹನಕೃಷ್ಣ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ “ದೇವರನಾಮ” ನಂತರ ಸ್ವರಾರ್ಚನೆ ತಂಡದವರಿಂದ “ದಾಸರ ಪದಗಳ ಗಾಯನ”. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಬನಶಂಕರಿ 3ನೇ ಘಟ್ಟ, 2ನೇ ಹಂತ, ಹೊಸಕೆರೆಹಳ್ಳಿ, ಬೆಂಗಳೂರು-560085PES Shivamogga

ಜಯನಗರ 4ನೇ ‘ಟಿ’ ಬಡಾವಣೆ : ಆಗಸ್ಟ್ 29- ಡಾ|| ಮೀನಾ ಗಣಪತಿ ಮತ್ತು ಸಂಗಡಿಗರಿಂದ 5-30ಕ್ಕೆ “ದಾಸವಾಣಿ”, ನಂತರ ಶ್ರೀಮತಿ ಕಾವ್ಯ, ಶ್ರೀ ನಿಶ್ಚಯ್ ವಿಶ್ವಸೇನ ಮತ್ತು ಸಂಗಡಿಗರಿಂದ 7-30ಕ್ಕೆ “ದಾಸವಾಣಿ”. ಆಗಸ್ಟ್ 30-ಅಂಜನಾ ಪಿ. ರಾವ್ ಮತ್ತು ಸಂಗಡಿಗರಿಂದ 5-30ಕ್ಕೆ “ದಾಸವಾಣಿ” ಹಾಗೂ ತನು ದೇಶಪಾಂಡೆ ಮತ್ತು ಸಂಗಡಿಗರಿಂದ 7-30ಕ್ಕೆ “ದಾಸವಾಣಿ”, ಆಗಸ್ಟ್ 31-ಶ್ರೀ ರಾವ್ ಆರ್ ಶರತ್ ಮತ್ತು ಸಂಗಡಿಗರಿಂದ “ದಾಸವಾಣಿ” ಹಾಗೂ ಶ್ರೀಮತಿ ಸುಷ್ಮಾ ಶ್ರೇಯಸ್ ಮತ್ತು ಸಂಗಡಿಗರಿಂದ 7-30ಕ್ಕೆ “ದಾಸವಾಣಿ”. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 13ನೇ ಮುಖ್ಯರಸ್ತೆ, 4ನೇ ಟಿ ಬ್ಲಾಕ್, ಜಯನಗರ, ಬೆಂಗಳೂರು-560041

ರಾಜಾಜಿನಗರ : ಆಗಸ್ಟ್ 29-ಶ್ರೀಮತಿ ದಿವ್ಯಾ ಗಿರಿಧರ್ ಮತ್ತು ಸಂಗಡಿಗರಿಂದ “ದಾಸರ ಪದಗಳ ರಸಧಾರೆ”, ಆಗಸ್ಟ್ 30-ಶ್ರೀ ಕೆ.ಪಿ. ಶಿಶಿರ್ ಮತ್ತು ಸಂಗಡಿಗರಿಂದ “ದಾಸ ನಮನ”, ಆಗಸ್ಟ್ 31-ಶ್ರೀಮತಿ ರೂಪಾ, ಶ್ರೀಮತಿ ದೀಪಾ ಮತ್ತು ಸಂಗಡಿಗರಿಂದ “ದಾಸಲಹರಿ”. ಸ್ಥಳ : ಶ್ರೀ ವಿಠಲ ಮಂದಿರ, 45ನೇ ಅಡ್ಡರಸ್ತೆ (ಸಿಂಡಿಕೇಟ್ ಬ್ಯಾಂಕ್ ಹತ್ತಿರ), 3ನೇ ವಿಭಾಗ, ರಾಜಾಜಿನಗರ, ಬೆಂಗಳೂರು-560010

ತ್ಯಾಗರಾಜನಗರ : ಆಗಸ್ಟ್ 28-ಶ್ರೀ ಲಕ್ಷ್ಮಣರಾವ್ ಮತ್ತು ಸಂಗಡಿಗರಿಂದ “ವೀಣಾ ವಾದನ”, ಆಗಸ್ಟ್ 29-ಶ್ರೀ ಶ್ರೀಧರ್ ಸಾಗರ್ ಮತ್ತು ಸಂಗಡಿಗರಿಂದ “ಸ್ಯಾಕ್ಸೋಫೋನ್ ವಾದನ”, ಆಗಸ್ಟ್ 30-ಶ್ರೀ ಅನಂತರಾಜ್ ಮಿಸ್ತ್ರಿ ಮತ್ತು ಸಂಗಡಿಗರಿಂದ “ದಾಸವಾಣಿ”, ಆಗಸ್ಟ್ 31-ಶ್ರೀ ಅನಂತ ಕುಲಕರ್ಣಿ ಮತ್ತು ಸಂಗಡಿಗರಿಂದ “ದಾಸವಾಣಿ”. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಬೆಂಗಳೂರು-28

ಮಲ್ಲೇಶ್ವರಂ (ಫಲಿಮಾರು ಮಠ) : ಸಮಯ : ಪ್ರತಿದಿನ 5 ರಿಂದ 7 : ಆಗಸ್ಟ್ 29-ಕು|| ಪ್ರಮತಿ, ಕು|| ಶ್ರೇಯಾ ಮತ್ತು ಶ್ರೀಮತಿ ನೃತ್ಯಶ್ರೀ ಇವರಿಂದ “ಭರತನಾಟ್ಯ ಪ್ರದರ್ಶನ”, ಆಗಸ್ಟ್ 30-ಶ್ರೀ ಶ್ರೀಧರ್ ಸಾಗರ್ ಮತ್ತು ಸಂಗಡಿಗರಿಂದ “ಸ್ಯಾಕ್ಸೋಫೋನ್ ವಾದನ”, ಆಗಸ್ಟ್ 31-ಶ್ರೀಮತಿ ಗಾಯತ್ರಿ ಶ್ರೀಧರ್ ಮತ್ತು ಸಂಗಡಿಗರಿಂದ “ದಾಸವಾಣಿ”. ಸ್ಥಳ : ಉಡುಪಿ ಫಲಿಮಾರು ಮಠ, ಸಂಪಿಗೆ ರಸ್ತೆ, ಗ್ಯಾರಂಟಿ ಟಿವಿ ಚಾನೆಲ್ ಎದುರು, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003

ಪವಮಾನಪುರ : ಆಗಸ್ಟ್ 29-ನೃತ್ಯಾಂಜಲಿ ಕಲಾ ನಿಕೇತನ ವೃಂದದವರಿಂದ “ಭರತನಾಟ್ಯ ಪ್ರದರ್ಶನ”, 30-ವೇಣು ವೃಂದದವರಿಂದ “ಕೊಳಲು ವಾದನ” ನಂತರ ಶ್ರೀ ಭರತಾಂಜಲಿ ನಾಟ್ಯ ಶಾಲೆಯ ವಿದ್ಯಾರ್ಥಿಗಳಿಂದ “ಭರತನಾಟ್ಯ ಪ್ರದರ್ಶನ”. ನಿರ್ದೇಶನ ; ಶ್ರೀಮತಿ ಸೀತಾ ಗುರುಪ್ರಸಾದ್, ಆಗಸ್ಟ್ 31-ಶ್ರೀ ಶ್ರೀನಿಧಿ ಆಚಾರ್ ಮತ್ತು ಸಂಗಡಿಗರಿಂದ “ಗಾಯನ” ನಂತರ ನಾಟ್ಯಶ್ರೀ ವೃಂದದವರಿಂದ “ನೃತ್ಯ ಪ್ರದರ್ಶನ”. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು-560106

ಸುಧೀಂದ್ರನಗರ : ಆಗಸ್ಟ್ 27 ರಿಂದ ಸೆಪ್ಟೆಂಬರ್ 1ರ ವರೆಗೆ ಕ್ರಮವಾಗಿ ಶ್ರೀ ವೇಣುಗೋಪಾಲಾಚಾರ್ ಅಗ್ನಿಹೋತ್ರಿ, ಶ್ರೀ ವೆಂಕಟ ನರಸಿಂಹಾಚಾರ್, ಶ್ರೀ ಮರುತಾಚಾರ್, ಶ್ರೀ ಮಾಳಗಿ ಆನಂದತೀರ್ಥಾಚಾರ್, ಶ್ರೀ ದ್ವೈಪಾಯನಾಚಾರ್ ಮತ್ತು ಶ್ರೀ ಕಲ್ಯಾ ಶ್ರೀಕಾಂತಾಚಾರ್ ಇವರುಗಳಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಬಗ್ಗೆ ಪ್ರವಚನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಸುಧೀಂದ್ರನಗರ, ಬೆಂಗಳೂರು-560003

ವಿದ್ಯಾರಣ್ಯಪುರ : ಶ್ರೀ ಮಾತಾಜಿ ಅಲಸೂರಮ್ಮ ರಾಘವೇಂದ್ರ ಸೇವಾ ಟ್ರಸ್ಟ್ ; ಆಗಸ್ಟ್ 29- ಭಾರತೀಯ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳಿಂದ “ಕರ್ನಾಟಕ ಶಾಸ್ತ್ರೀಯ ಸಂಗೀತ”, ಆಗಸ್ಟ್ 30-ಕು|| ಧೃತಿ, ಕು|| ಧನ್ವಿ (ಆತ್ರೇಯ ಸಿಸ್ಟರ್ಸ್) ಮತ್ತು ಸಂಗಡಿಗರಿಂದ “ಗಾಯನ ಮತ್ತು ನೃತ್ಯ”, ಆಗಸ್ಟ್ 31-ನೃತ್ಯೋದಯ ಅಕಾಡೆಮಿಯ ಶ್ರೀಮತಿ ದಿವ್ಯಶ್ರೀ ಎಸ್. ವಟಿ ಮತ್ತು ವಿದ್ಯಾರ್ಥಿಗಳಿಂದ “ಸಂಕ್ಷಿಪ್ತ ರಾಮಾಯಣ” ನೃತ್ಯ ಪ್ರದರ್ಶನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಮುಖ್ಯರಸ್ತೆ, 3ನೇ ಬ್ಲಾಕ್, ಬಿಇಎಲ್ ಬಡಾವಣೆ, ವಿದ್ಯಾರಣ್ಯಪುರ, ಬೆಂಗಳೂರು-560097

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: 355th Aradhana MahotsavaBangaloreShri Raghavendra Swamyಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಡು ಉಳಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ: ಬಿ. ಈಶ್ವರ

Next Post

ಚಾಮರಾಜನಗರ : ಕನ್ನಡದ ಅಭಿವೃದ್ಧಿಗೆ ರಾಮಕೃಷ್ಣ ಹೆಗಡೆಯವರ ಕೊಡುಗೆ ಸ್ಮರಣೀಯ

kalpa News

kalpa News

Next Post
chamarajanagar-ramakrishna-hegde-birth-centenary

ಚಾಮರಾಜನಗರ : ಕನ್ನಡದ ಅಭಿವೃದ್ಧಿಗೆ ರಾಮಕೃಷ್ಣ ಹೆಗಡೆಯವರ ಕೊಡುಗೆ ಸ್ಮರಣೀಯ

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL