No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸನಾತನಂ ಪರೀಕ್ಷೆ ತೆಗೆದುಕೊಳ್ಳಿ: ಧರ್ಮ ಉಳಿವಿಗೆ ಸಹಕರಿಸಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2018
in Special Articles
0
Share on FacebookShare on TwitterShare on WhatsApp

ಆತ್ಮೀಯರೇ,

ವಿವೇಕ ಶಿಕ್ಷಣ ವಾಹಿನಿಯು ಹಿಂದವಿ ಸ್ವರಾಜ್ಯ ಸ್ಥಾಪನಾ ದಿವಸ (ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿವಸ ಅಥವಾ ಶಿವ ರಾಜ್ಯಾಭಿಷೇಕ ದಿವಸ) ದ ಪ್ರಯುಕ್ತ ಸಾರ್ವಜನಿಕರಿಗಾಗಿ ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಹರ್ಷಾನಂದಜೀ ಮಹಾರಾಜ್ ರವರ ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಎಂಬ ಪುಸ್ತಕವನ್ನಾಧರಿಸಿ ಸನಾತನಂ – The Construction Of Spiritual Minds! ಎಂಬ 100 ಅಂಕಗಳ ಲಿಖಿತ ಪರೀಕ್ಷೆಯನ್ನು ಆಯೋಜಿಸಿದೆ. ಅದರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

1. ಕನ್ನಡ ಭಾಷೆಯನ್ನು ಓದಿ ಬರೆಯಬಲ್ಲ, 12 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿ ಈ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಈ ಪರೀಕ್ಷೆ ತೆಗೆದುಕೊಳ್ಳಲು ಯಾವುದೇ ಜಾತಿ, ಮತ, ಪಂಥ, ವರ್ಗ, ಲಿಂಗ ಬೇಧ ಇರುವುದಿಲ್ಲ.

2. ಪರೀಕ್ಷಾರ್ಥಿಯು ಮೊದಲು ಪರೀಕ್ಷಾ ಶುಲ್ಕ 108 ರೂಗಳನ್ನು ವಾಹಿನಿಯ ಬ್ಯಾಂಕ್ ಅಥವಾ ಪೇಟಿಎಮ್ ಅಕೌಂಟಿಗೆ ಜಮೆ ಮಾಡಬೇಕು. ನಂತರ ಶುಲ್ಕ ಪಾವತಿಸಿದ ದಾಖಲೆಯೊಂದಿಗೆ ತಮ್ಮ ಪೂರ್ಣ ಅಂಚೆ ವಿಳಾಸವನ್ನು ದಿನಾಂಕ 31 ಜೂನ್ 2018 ರೊಳಗಾಗಿ ನಮ್ಮ ದೂರವಾಣಿ ಸಂಖ್ಯೆಗೆ (9880649290) ವಾಟ್ಸಾಪ್ ಅಥವಾ ಎಸ್ ಎಮ್ ಎಸ್ ರೂಪದಲ್ಲಿ ಕಳುಹಿಸತಕ್ಕದ್ದು.

3. ಜುಲೈ ಮೊದಲ ವಾರದಲ್ಲಿ ಪರೀಕ್ಷಾರ್ಥಿಯ ವಿಳಾಸಕ್ಕೆ ನಾವು ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಕಿರು ಪುಸ್ತಕ ಮತ್ತು ಪ್ರಶ್ನೆ ಪತ್ರಿಕೆಯನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಕಳುಹಿಸಿಕೊಡುತ್ತೇವೆ.

4. ಪರೀಕ್ಷಾರ್ಥಿಯು ಪುಸ್ತಕವನ್ನು ಚೆನ್ನಾಗಿ ಅಧ್ಯಯನ ಮಾಡಿದ ನಂತರ ಪುಸ್ತಕವನ್ನು ನೋಡಿಕೊಂಡೇ ಪ್ರಶ್ನೆ ಪತ್ರಿಕೆಯಲ್ಲೇ ಉತ್ತರ ಬರೆದು ಅದನ್ನು ದಿನಾಂಕ 31 ಜುಲೈ 2018 ರೊಳಗಾಗಿ ನಮಗೆ ತಲುಪುವಂತೆ ಕೊರಿಯರ್ ಅಥವಾ ಅಂಚೆ ಮಾಡಬೇಕು.

5. ಉತ್ತರ ಬರೆಯಲು ಪ್ರಶ್ನೆ ಪತ್ರಿಕೆಯಲ್ಲೇ ಅವಕಾಶವಿರುವುದರಿಂದ ಬೇರೆ ಕಾಗದ ಬಳಸುವ ಅವಶ್ಯಕತೆಯಿರುವುದಿಲ್ಲ. ಇನ್ನೂ ಹೆಚ್ಚಿಗೆ ಬರೆಯಬೇಕೆನಿಸಿದವರು ಹೆಚ್ಚಿನ ಹಾಳೆಗಳನ್ನು ಬಳಸಬಹುದು.

6. ನೀವು ಕಳುಹಿಸಿದ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿದ ನಂತರ ನೀವು ಪಡೆದ ಅಂಕಗಳನ್ನು ಆಧರಿಸಿ ಅ+ ಶ್ರೇಣಿ, ಅ ಶ್ರೇಣಿ, ಆ ಶ್ರೇಣಿಗಳೆಂಬ ಸ್ಥಾನಗಳನ್ನು ನಿರ್ಧರಿಸಲಾಗುವುದು.

7. ಭಾಗವಹಿಸಿದ ಪರೀಕ್ಷಾರ್ಥಿಗಳಲ್ಲಿ ಅ+ ಶ್ರೇಣಿ ಪಡೆದವರಿಗೆ 2 ಕಿರುಪುಸ್ತಕಗಳು ಮತ್ತು ಪ್ರಮಾಣ ಪತ್ರ, ಅ ಶ್ರೇಣಿ ಪಡೆದವರಿಗೆ 1 ಕಿರುಪುಸ್ತಕ ಮತ್ತು ಪ್ರಮಾಣ ಪತ್ರ ಹಾಗೂ ಆ ಶ್ರೇಣಿಯವರಿಗೆ ಕೇವಲ ಪ್ರಮಾಣ ಪತ್ರವನ್ನು ಬಹುಮಾನವಾಗಿ ನೀಡಿ ನಿಮ್ಮ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ ಮಾಡಲಾಗುವುದು.

8. ಪರೀಕ್ಷಾ ಶುಲ್ಕ : ಪ್ರಶ್ನೋತ್ತರ ರೂಪದಲ್ಲಿ ಹಿಂದು ಧರ್ಮ ಎಂಬ ಕಿರು ಪುಸ್ತಕ + ಪ್ರಶ್ನೆ ಪತ್ರಿಕೆ + ಇವೆರಡನ್ನು ಕಳುಹಿಸಲು ಪೋಸ್ಟಲ್ ಚಾರ್ಜ್ + ಪ್ರಮಾಣಪತ್ರ + ಬಹುಮಾನಗಳು + ಇವೆರಡನ್ನು ಕಳುಹಿಸಲು ಪೋಸ್ಟಲ್ ಚಾರ್ಜ್ + ಇತರೆ ಖರ್ಚುಗಳು. ಎಲ್ಲವನ್ನೂ ಸೇರಿಸಿ ಒಬ್ಬರಿಗೆ ಒಟ್ಟು 108 ರೂಪಾಯಿಗಳು.

9. ಪರೀಕ್ಷಾ ಶುಲ್ಕವನ್ನು ಕಳುಹಿಸಬೇಕಾದ ಅಕೌಂಟ್ ವಿವರ :
Name : Keshava M P
Bank : SBI Koppa, Mandya District
Account Number : 64130274206
IFSC Code : SBIN 0040846

10. ಶುಲ್ಕವನ್ನು ಪೇಟಿಎಂ ಮೂಲಕವೂ ಕಳುಹಿಸಬಹುದು. ಪೇಟಿಎಂ ನಂಬರ್: 9880649290

11. ಪರೀಕ್ಷಾ ಶುಲ್ಕ ಪಾವತಿಸಿದ ನಂತರ ಕಡ್ಡಾಯವಾಗಿ ನಮಗೆ ವಾಟ್ಸಾಪ್ ಅಥವಾ ಎಸ್ ಎಮ್ ಎಸ್ ಮೂಲಕ ನಿಮ್ಮ ಪೂರ್ಣ ವಿಳಾಸವನ್ನು ಕಳುಹಿಸಿ ನಿಮ್ಮ ನೋಂದಣಿ ಸಂಖ್ಯೆಯನ್ನು ಪಡೆಯತಕ್ಕದ್ದು.

12. ಈ ಯೋಜನೆಯನ್ನು ನಡೆಸಲು ಪರೀಕ್ಷಾ ಶುಲ್ಕವನ್ನು ಪಡೆದಾಗ್ಯೂ ಸಂಸ್ಥೆಗೆ ಹಣದ ಕೊರತೆ ಬೀಳುವ ಸಾಧ್ಯತೆ ಇರುವುದರಿಂದ (ಹಿಂದಿನ ನಿರ್ಮಾಣಂ ಯೋಜನೆಯ ಅನುಭವದ ಆಧಾರದ ಮೇಲೆ ಯೋಚಿಸಿದ ಹಾಗೆ) ದಾನಿಗಳು ಸಹಕಾರ ನೀಡುವ ಮನಸ್ಸು ಮಾಡಿದಲ್ಲಿ ಕೃತಜ್ಞತಾ ಪೂರ್ವಕವಾಗಿ ನಿಮ್ಮ ಸಹಾಯವನ್ನು ಸ್ವೀಕರಿಸಲಾಗುವುದು. ಒಂದು ವೇಳೆ ಸಾಕಷ್ಟು ದಾನ ದೊರೆಯದಿದ್ದಲ್ಲಿಯೂ ಕೆಲಸ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಅದು ಬೇರೆ ಮಾತು!

13. ಈ ಪರೀಕ್ಷೆಯನ್ನು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನದ ಪ್ರಯುಕ್ತ ಏರ್ಪಡಿಸಿರುವುದರಿಂದ ಪರೀಕ್ಷೆಯನ್ನು ಅತ್ಯಂತ ಚೆನ್ನಾಗಿ ಬರೆದಿರುವ ಆಯ್ದ ಕೆಲವು ಜನರಿಗೆ ಶಿವಾಜಿ ಮಹಾರಾಜರ ಅಪರೂಪದ ಜೀವನ ಚರಿತ್ರೆ (ಯುಗಾವತಾರ – ಲೇಖಕರು ಹೂ ವೆ ಶೇಷಾದ್ರಿ) ಯನ್ನು ಕೊಡಲು ದಾನಿಗಳು ಸಹಕಾರ ನೀಡಬಹುದು.

14. ಸಂಯೋಜಕರಾಗಿ ಭಾಗವಹಿಸುವವರು ಒಟ್ಟಿಗೆ ಹಲವು ಜನರಿಗೆ (ಕನಿಷ್ಠ 10 ಜನರಿಗೆ) ಪರೀಕ್ಷೆ ಬರೆಸಬಹುದು. ಇದರಿಂದ ನಮಗೆ ಪೋಸ್ಟಲ್ ಚಾರ್ಜ್ ಉಳಿತಾಯವಾಗುತ್ತದೆ. ಹೀಗಾಗಿ ಸಂಯೋಜಕರಿಗೆ ಅವರು ಪರೀಕ್ಷೆ ಬರೆಸಿದ ಜನರ ಸಂಖ್ಯೆಗನುಗುಣವಾಗಿ ಪುಸ್ತಕರೂಪದ ಉಡುಗೊರೆಗಳನ್ನು ನೀಡಲಾಗುತ್ತದೆ.

15. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿವೇಕ ಶಿಕ್ಷಣ ವಾಹಿನಿ – 9880649290

(ಏನಿದು ಸನಾತನಂ? ಏತಕ್ಕಾಗಿ ಇದು ಬೇಕು? : ನಾಳಿನ ಲೇಖನದಲ್ಲಿ ಕುತೂಹಲಕಾರಿ ಮಾಹಿತಿ ನಿರೀಕ್ಷಿಸಿ)

Tags: Hindu religionNithyananda VivekavamshiSanatanam
Share196Tweet123Send
Previous Post

father’s day special: ಈಕೆಯ ಸಾಧನೆಯ ಹಾದಿಗೆ ತಂದೆಯೇ ಮೈಲಿಗಲ್ಲು

Next Post

ಕೈಜೋಡಿಸಿ: ಹಿಂದುತ್ವದ ಉಳಿವಿನ ಹೋರಾಟಕ್ಕೆ ಸನಾತನಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೈಜೋಡಿಸಿ: ಹಿಂದುತ್ವದ ಉಳಿವಿನ ಹೋರಾಟಕ್ಕೆ ಸನಾತನಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Mysore – Shivamogga Express Big Update on this Date | Must Read

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

February 16, 2026
ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

February 16, 2026
ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

February 16, 2026
ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

February 16, 2026
ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL