Saturday, September 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಾಕಿಂಗ್: ಮನುಷ್ಯರು ಈ ನೀರನ್ನು ಕುಡಿಯಲು ಸಾಧ್ಯವೇ ನೋಡಿ

June 27, 2018
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಶಿಕಾರಿಪುರ: ಆರಂಭದಲ್ಲೇ ಹೇಳುತ್ತೇವೆ ನಿಜಕ್ಕೂ ಈ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗೆ ಅಲ್ಲಿನ ಎಲ್ಲರೂ ತಲೆತಗ್ಗಿಸಬೇಕಿದೆ. ಮೂಲಭೂತ ಅವಶ್ಯಕತೆಯಾಗಿರುವ ನೀರನ್ನು ಎಂತಹ ಸ್ಥಿತಿಯಲ್ಲಿ ಪೂರೈಸಲಾಗುತ್ತಿದೆ ನೋಡಿ:

ಭೂಮಿಯ ಮೇಲೆ ಪ್ರತಿಯೊಂದು ಜೀವ ರಾಶಿಗಳಿಗೂ ಆಹಾರ, ಆರೋಗ್ಯ, ಗಾಳಿ, ಬೆಳಕು ಎಷ್ಟು ಅವಶ್ಯಕತೆಯೋ ಅಷ್ಟೇ ಅವಶ್ಯಕತೆಯಾಗಿ ಜೀವ ಜಲವಾದ ನೀರು ಅತ್ಯಮೂಲ್ಯವಾಗಿದೆ.

ಏನೂ ಅರಿಯದ ಪ್ರಾಣಿಗಳು ನೀರು ಹೇಗೇ ಇದ್ದರೂ ತಮ್ಮ ದಾಹ ತೀರಿಸುವ ಸಲುವಾಗಿ ಕುಡಿದು ದಾಹ ಕಡಿಮೆ ಮಾಡಿಕೊಳ್ಳುತ್ತವೆ. ಆದರೆ ಬುದ್ದಿ ಜೀವಿಗಳಾಗಿರುವ ಮಾನವರಾದ ನಾವು ನಮ್ಮ ಆರೋಗ್ಯ ದೃಷ್ಟಿಯಿಂದ ಉತ್ತಮ ಶುದ್ಧೀಕರಣ ಮಾಡಿದ ಮಿನರಲ್ ವಾಟರ್ ಸೇವನೆ ಮಾಡಲು ಬಯಸುತ್ತೇವೆ.

ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುತಿದ್ದು, ಅನೇಕ ಕೆರೆ ಕಟ್ಟೆಗಳು ಕಲುಷಿತ ನೀರಿನಿಂದ ಕೂಡಿವೆ. ಅದೇರೀತಿ ತಾಲೂಕಿನ ಅಂಜನಾಪುರ ಕೆರೆಯೂ ಸಹ ಕಲುಷಿತ ನೀರಿನಿಂದ ಕೂಡಿದೆ. ಇಂತಹ ಪರಿಶುದ್ಧವಲ್ಲದ ವಿವಿಧ ರೀತಿಯ ಬ್ಯಾಕ್ಟೀರಿಯ, ಸೂಕ್ಷ್ಮಾಣುವಿರುವ ನೀರನ್ನು ಕುಡಿದರೆ ಎರಡೇ ದಿನದಲ್ಲೇ ಅನಾರೋಗ್ಯಕ್ಕೆ ತುತ್ತಾಗಿ ಅನೇಕ ರೀತಿಯ ಸಾಂಕ್ರಾಮಿಕ ಕಾಯಿಲೆಗಳಿಗೆ ಆಹ್ವಾನ ನೀಡಿದಂತಾಗುವುದರಲ್ಲಿ ಸಂದೇಹವಿಲ್ಲ.

ಆದರೆ ಪುರಸಭೆ ಹಾಗೂ ಆರೋಗ್ಯ ಇಲಾಖೆಯಿಂದ ಇಂತಹ ಅನಾಗರೀಕ ಅವೈಜ್ಞಾನಿಕ ಅಶುದ್ಧ ಕುಡಿಯುವ ನೀರು ಪಟ್ಟಣದ ಜನತೆಗೆ ಪುರಸಭೆಯಿಂದ ನಡೆಯುತ್ತಿದೆ.

ಪಟ್ಟಣದ ಜನತೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ನೀರು ಶುದ್ಧೀಕರಣ ಘಟಕವನ್ನು ಹಿಂದೆ ಆರಂಭಿಸಲಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂತಹ ಒಂದು ಕ್ರಮ ಕೈಗೊಂಡು ನೀರು ಶುದ್ಧೀಕರಣ ಘಟಕವನ್ನು ಆಧುನಿಕರಿಸಿ ತಾಲ್ಲೂಕಿನ ಅಂಜನಾಪುರ ಕೆರೆಯಿಂದ ಶಿಕಾರಿಪುರಕ್ಕೆ ನೀರು ಪೂರೈಸುವ ಮೂಲಕ ಪಟ್ಟಣದ ಜನತೆಗೆ ಬೆಳಿಗ್ಗೆ ಮತ್ತು ಸಾಯಂಕಾಲ ಎರಡು ಹೊತ್ತು ಶುದ್ಧ ಕುಡಿಯುವ ನೀರನ್ನು ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ವಿಪರ್ಯಾಸದ ಸಂಗತಿ ಎಂದರೆ, ಪುರಸಭೆಯು ಕುಡಿಯುವ ನೀರನ್ನು ಶುದ್ಧೀಕರಣ ಘಟಕಕ್ಕೆ ರವಾನಿಸಿ ಶುದ್ಧಿಕರಿಸದೇ, ನೇರವಾಗಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಾಯಂಕಾಲ ಎರಡು ಹೊತ್ತು ನೀರು ಪೂರೈಕೆ ಮಾಡುತ್ತಿದೆ.

ಆರೋಗ್ಯ ಇಲಾಖೆಯು ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸದೆ, ಪಟ್ಟಣದ ಸಾರ್ವಜನಿಕರಿಗೆ ಪರಿಸರದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹೇಗಿದೆ ಎಂದು ಗಮನಿಸದೇ ಅದನ್ನು ನಿರ್ಲಕ್ಷಿಸಿದಂತೆ ಕಂಡು ಬರುತ್ತಿದೆ. ಅಂಜನಾಪುರ ಕೆರೆಯಿಂದ ಶುದ್ಧೀಕರಣ ಘಟಕಕ್ಕೆ ರವಾನಿಸದೆ ನೇರವಾಗಿ ಪಟ್ಟಣದ ಜನತೆಗೆ ನೀರುಣಿಸುವ ಕೆಲಸ ಮಾಡಲಾಗುತ್ತಿದೆ.

ಕಳೆದ 15-20 ದಿನಗಳಿಂದ ಅಶುದ್ಧ ಹಾಗೂ ಕುಡಿಯುವಾಗ ಕೆಟ್ಟ ವಾಸನೆ ಬರುತ್ತಿರುವ ನೀರನ್ನು ಪಟ್ಟಣದ ಜನತೆಗೆ ನೀರುಣಿಸುವ ಕೆಲಸ ಪುರಸಭೆಯಿಂದ ಮಾಡಲಾಗುತ್ತಿದೆ ಇದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಬಾಲಾಜಿರಾವ್ ಅವರು ಪುರಸಭೆಯ ಮುಖ್ಯಾಧಿಕಾರಿಯಾಗಿ ಇರುವಾಗಲೂ ಇದೇರೀತಿ ಅಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು. ಹಿಂದೆ ಈ ಬಗ್ಗೆ ಸುದ್ಧಿಯಾದಾಗ ಎಚ್ಚೆತ್ತ ಆರೋಗ್ಯ ಇಲಾಖೆ, ಪುರಸಭೆಯ ಅಧಿಕಾರಿಗಳು ಪ್ರತಿ ದಿನ ಆಲಂ ಮತ್ತು ವಾರಕ್ಕೊಮ್ಮೆ ಬ್ಲೀಚಿಂಗ್ ಪೌಡರ್ ಮಿಶ್ರಿತ ನೀರು ಸರಬರಾಜು ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈಗ ಮತ್ತೆ ಅದೇ ಪರಿಸ್ಥಿತಿ ಎದುರಾಗಿದೆ.

ಇನ್ನು ಈ ಬಗ್ಗೆ ಮುಖ್ಯಾಧಿಕಾರಿ ನಾಗರಾಜ್ ಮಾತನಾಡಿದ್ದು, ನಾವು ಶುದ್ಧೀಕರಣ ಘಟಕದಲ್ಲಿ ಪ್ರತೀ ದಿನ ಹತ್ತು ಕ್ಯಾಂಡಲ್ ಆಲಂ ಬಳಸಿ ನೀರನ್ನು ಶುದ್ಧೀಕರಿಸುತ್ತಿದ್ದೇವೆ. ಆದರೂ ನೀರು ಶುದ್ಧೀಕರಣವಾಗುತ್ತಿಲ್ಲ ಎಂದು ಕೈ ಚೆಲ್ಲಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕಣ್ಣಿದ್ಧೂ ಕುರುಡರಾದಂತೆ ಜಾಣತನಕ್ಕೆ ಜಾರಿರುವುದು ಸಾರ್ವಜನಿಕರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಆದಷ್ಟು ಶೀಘ್ರ ಸರಿಪಡಿಸಿಕೊಳ್ಳದಿದ್ದರೆ, ಸಾರ್ವಜನಿಕರು ವಿವಿಧ ರೀತಿಯ ಸಂಘ ಸಂಸ್ಥೆಗಳು ಇಲಾಖೆಗಳ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡು ಬೀದಿಗಿಳಿದು ಹೋರಾಟ ನಡೆಸುವುದರಲ್ಲಿ ಸಂದೇಹವಿಲ್ಲ.

ವಿಶೇಷ ವರದಿ: ರಾಜಾರಾವ್ ಜಾಧವ್, ಶಿಕಾರಿಪುರ

Tags: Drinking Waterpolluted drinking waterShikaripuraShivamogga
Previous Post

ತುರ್ತು ಪರಿಸ್ಥಿತಿ ಕರಾಳದಿನ: ಕಾಂಗ್ರೆಸ್‌ಗೆ ಮೋದಿ ಚಾಟಿ

Next Post

ಸ್ಮಾರ್ಟ್ ಆಗುವತ್ತ ಶಿವಮೊಗ್ಗ ಟ್ರಾಫಿಕ್ ಪೊಲೀಸರು: ಎಸ್‌ಪಿ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಮಾರ್ಟ್ ಆಗುವತ್ತ ಶಿವಮೊಗ್ಗ ಟ್ರಾಫಿಕ್ ಪೊಲೀಸರು: ಎಸ್‌ಪಿ ಅವರಿಗೆ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025

Inspire Institute of Sport launches ‘IIS Sikhaega’

September 6, 2025

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘ಐಐಎಸ್ ಸಿಖಾಯೇಗ’ ಆರಂಭ

September 6, 2025

ಗುಣಶೀಲ ಆಸ್ಪತ್ರೆಗೆ ಸ್ತ್ರೀರೋಗ – ಸಂತಾನ ಸಾಫಲ್ಯ ಚಿಕಿತ್ಸೆಯಲ್ಲಿ 50 ವರ್ಷಗಳ ಸಾರ್ಥಕ ಸಂಭ್ರಮ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025

Inspire Institute of Sport launches ‘IIS Sikhaega’

September 6, 2025

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘ಐಐಎಸ್ ಸಿಖಾಯೇಗ’ ಆರಂಭ

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!