Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ಅಮ್ಮಣ್ಣಾಯ ಪ್ರಶ್ನಿಸುತ್ತಾರೆ: ಕಾಂಗ್ರೆಸ್ಸನ್ನು ಪ್ರಶ್ನಿಸುವ Guts ಇಲ್ಲವೇ ಕುಮಾರಸ್ವಾಮಿಯವರೇ?

July 16, 2018
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - < 1 minute

Guts ಬೇಕು ಕಣ್ರೀ ಉನ್ನತ ಜವಾಬ್ದಾರಿ ಇರುವವರಿಗೆ. ಒಬ್ಬ ಮುಖ್ಯಮಂತ್ರಿಯಾಗಿ ಕುಳಿತ ಮೇಲೆ ರಾಜ್ಯಾಡಳಿತದ ಜವಾಬ್ದಾರಿ ಇರಬೇಕು.

ಪ್ರಜೆಗಳ ಹಿತಕ್ಕಾಗಿ, ಅವರ ಪಕ್ಷದ ಏಳಿಗೆಗಾಗಿ ಮುಖ್ಯಮಂತ್ರಿ ಕಾರ್ಯ ನಿರ್ವಹಿಸಬೇಕಾದುದು ಅವರ ಧರ್ಮ. ಅದು ಬಿಟ್ಟು ನಾನು ಸಂತೋಷವಾಗಿಲ್ಲ ಎಂದು ಅತ್ತರೆ ಅದು ಹೇಡಿತನವಾದೀತು.

ಬೆಂಬಲ ನೀಡಿದ ಪಕ್ಷಕ್ಕೆ ನೇರವಾಗಿ ಖಾರವಾಗಿ ಯಾಕೆ ಉತ್ತರ ನೀಡಬಾರದು?’ ನೋಡೀ, ನನ್ನ ಪಕ್ಷವು ಅಲ್ಪ ಸಂಖ್ಯೆಯದ್ದಾದರೂ ನೀವು ಬೆಂಬಲಿಸಿ ಮುಖ್ಯಮಂತ್ರಿಯನ್ನಾಗಿಸಿದ್ದು ಹೌದೋ ಅಲ್ಲವೋ ಎಂದು ಪ್ರಶ್ನಿಸುವ ಗಟ್‌ಸ್ ಇಲ್ಲವೇ?

ಒಮ್ಮೆ ನಾನು ಈ ಪೀಠ ಏರಿದ ಮೇಲೆ ನಾನು ನಿಮ್ಮ ಬೆಂಬಲಕ್ಕೆ ಸೀಮಿತವಲ್ಲ. ಇಡೀ ಕರ್ನಾಟಕದ ಪ್ರಜೆಗಳೇ ನನಗೆ ಬೆಂಬಲಿಗರಾಗುತ್ತಾರೆ. ಪ್ರಜೆಗಳಿಗೋಸ್ಕರ ಮಾಡುವ ಸತ್ಕಾರ್ಯಕ್ಕೆ ಅಡ್ಡಿ ಮಾಡುವುದಾದರೆ ಅದನ್ನು ನೇರವಾಗಿ ತಿಳಿಸಿ. ನಾನು ಅದನ್ನೇ ಪ್ರಜೆಗಳ ಗಮನಕ್ಕೆ ತರುತ್ತೇನೆ. ಮನಸ್ಸಿಲ್ಲದಿದ್ದರೆ ನೀವು ಬೆಂಬಲ ಹಿಂತೆಗೆದುಕೊಳ್ಳಿ. ಅದನ್ನೂ ಪ್ರಜೆಗಳ ಗಮನಕ್ಕೆ ತಂದು ಪೀಠದಿಂದ ಇಳಿಯುತ್ತೇನೆ. ನನಗೆ ಅಧಿಕಾರದ ಆಸೆ ಇಲ್ಲ. ಕರ್ನಾಟಕದ ಹಿತ ದೃಷ್ಟಿಯೇ ಮುಖ್ಯ.’ ಎಂದು ಘಂಟಾಘೋಷವಾಗಿ ಹೇಳಬೇಕು. ಆಗ ಬೆಂಬಲಿಗರ ಬಣ್ಣ ಬಯಲಾಗುತ್ತದೆ. ಇದರಿಂದ ಮುಖ್ಯಮಂತ್ರಿಗಳ ವರ್ಚಸ್ಸೂ ಹೆಚ್ಚಾಗಿ, ಅವರ ಪಕ್ಷಕ್ಕೂ ಇನ್ನೂ ಬಲ ಬರುತ್ತದೆ. ಆದರೇನು ಮಾಡುವುದು. ಮನದೊಳಗೆ ಅಧಿಕಾರ ಹೋಗಿಬಿಟ್ಟರೆ? ಎಂಬ ಭಯವಿದ್ದಲ್ಲಿ ಹೀಗೆಯೇ ‘ನಾನು ಸಂತೋಷವಾಗಿಲ್ಲ. ಊಊಊ…’ ಎಂದು ಅಳುವುದೊಂದೇ ದಾರಿ.

Tags: congressCongress-JDS GovernmentH D KumaraswamyKalpa NewsPrakash Ammannaya
Previous Post

ಮಳೆಗಾಲದಲ್ಲೂ ಕಾಂಗ್ರೆಸ್ ಮುಖದಲ್ಲಿ ಬೆವರಿಳಿಸಿದ ಪ್ರಧಾನಿ ಮೋದಿ

Next Post

ಮುಂದುವರೆದ ಮಳೆಗೆ 4.97 ಮೀಟರ್ ಎತ್ತರ ಅಲೆಗೆ ಸಾಕ್ಷಿಯಾದ ಮುಂಬೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂದುವರೆದ ಮಳೆಗೆ 4.97 ಮೀಟರ್ ಎತ್ತರ ಅಲೆಗೆ ಸಾಕ್ಷಿಯಾದ ಮುಂಬೈ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!