Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್‌ವೈ

July 20, 2018
in ಶಿಕಾರಿಪುರ
0 0
0
Share on facebookShare on TwitterWhatsapp
Read - < 1 minute

ಶಿಕಾರಿಪುರ: ಇತಿಹಾಸದಲ್ಲಿಯೇ ಹಿಂದೆದೂ ಕೇಳಿ ಕಂಡರಿಯದಂತೆ ವಿಧಾನಸಭೆಯಲ್ಲಿ ನೂರಾ ನಾಲ್ಕು ಸ್ಥಳಗಳಲ್ಲಿ ಜಯ ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ, ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

ಪತ್ರಿಕಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕೇವಲ ಮುವತ್ತೇಳು ಸದಸ್ಯರನ್ನು ಹೊಂದಿರುವವರು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಅಧಿಕಾರ ನಡೆಸುತಿದ್ದಾರೆ ಇದು ಬೇಸರದ ಸಂಗತಿಯಾಗಿದೆ. ವಿಧಾನಸಭೆಯಲ್ಲಿ ನೂರಾ ನಾಲ್ಕು ಸದಸ್ಯರು ಏಕ ಕಾಲದಲ್ಲಿ ಹೋರಾಟ ನಡೆಸಿದರೆ ಆಡಳಿತ ಪಕ್ಷದವರು ಏನು ಮಾಡಲು ಸಾಧ್ಯವಿಲ್ಲ ಎಂದರು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದಂತೆ ಪತ್ರಿಕಾಂಗವೂ ಒಂದು ಅಂಗವಾಗಿದ್ದು ಸಮಾಜದ ಅಂಕು ಡೊಂಕು ಸರಿ ತಪ್ಪುಗಳನ್ನು ತಿದ್ದಿ ತೀಡುವ ಕೆಲಸ ಪತ್ರಿಕಾ ರಂಗವೂ ಒಂದಾಗಿದೆ ಎಂದರು.

ರಾಜ್ಯದಲ್ಲಿ ಕಳೆದೆರಡು ಮೂರು ವರ್ಷಗಳಿಂದ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದರು. ಈ ಬಾರಿ ಬಹುಬೇಗ ಉತ್ತಮ ಮಳೆಯಾಗುತಿದ್ದು ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿದೆ. ಅದೇರೀತಿ ಶಿಕಾರಿಪುರ ತಾಲೂಕಿನ ಅಂಜನಾಪುರ ಹಾಗೂ ಅಂಬ್ಲಿಗೊಳ್ಳದ ಜಲಾಶಯದಲ್ಲಿ ನೀರು ತುಂಬಿರುವುದರಿಂದ ರೈತರಲ್ಲಿ ಸಂತಸ ತಂದಿದೆ. ಅಂಜನಾಪುರ ಕೆರೆಯ ಕೋಡಿ ಒಡೆದು ಹೋದಾಗ ಅಲ್ಲಿ ಬಹಳಷ್ಟು ಶ್ರಮದಿಂದ ಮತ್ತೆ ಕೋಡಿ ನಿರ್ಮಾಣ ಮಾಡಲಾಗಿದೆ. ಅಂಜನಾಪುರ ಹಾಗೂ ಅಂಬ್ಲಿಗೊಳ್ಳದ ಜಲಾಶಯದಲ್ಲಿ ಕೋಡಿ ಏರಿಸಿ, ತಾಲೂಕಿನ ನೀರಾವರಿಗೆ ಆದ್ಯತೆ ನೀಡಲಾಗುತ್ತಿದೆ. ತಾಲೂಕಿನಲ್ಲಿ ಸಮಗ್ರ ನೀರಾವರಿಗಾಗಿ ಹೆಚ್ಚಿನ ಶ್ರಮ ವಹಿಸುತ್ತೇನೆ ಎಂದರು.

ಅನೇಕ ಶರಣ ಶರಣೆಯರು, ವಚನಕಾರರು ಜನ್ಮತಾಳಿದ ಈ ತಾಲೂಕನ್ನು ಈಗಾಗಲೇ ರಾಜ್ಯದಲ್ಲಿಯೇ ಮಾದರಿ ತಾಲೂಕನ್ನಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶಿಕಾರಿಪುರ ತಾಲೂಕು ಪ್ರವಾಸಿ ತಾಣವಾಗಿಸಲು ಪ್ರಯತ್ನ ನಡೆದಿದೆ. ರೈಲ್ವೆ ಯೋಜನೆಗೆ ಕೇಂದ್ರದಿಂದ ಅನುಮೋದನೆ ದೊರಕಲಿದ್ದು ಕೂಡಲೇ ಅದಕ್ಕೆ ಕೇಂದ್ರ ಸರ್ಕಾರದಿಂದ ಚಾಲನೆ ನೀಡಲಾಗುವುದು.

2011-12, 2013-14 ರಲ್ಲಿ ತಾಲೂಕಿನ ಒಂಬತ್ತು ಕಡೆಯಲ್ಲಿ 35 ಕೋಟಿ ಅನುದಾನ ನೀಡಿ, 110 ಕೆವಿ ವಿದ್ಯುತ್ ಘಟಕ ನಿರ್ಮಾಣ ಕಾರ್ಯ ಮಾಡುವ ಮೂಲಕ ಸುಮಾರು ಇಪ್ಪತ್ತೈದು ಸಾವಿರ ಬೋರ್ವೆಲ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಕೆ.ಎಸ್. ಹುಚ್ರಾಯಪ್ಪ ಮಾತನಾಡಿ, ಪತ್ರಿಕಾ ಭವನ ನಿರ್ಮಾಣ ಮಾಡಲು ಯಡಿಯೂರಪ್ಪರವರ ಕೊಡುಗೆ ಅಪಾರವಾಗಿದೆ. ಅದೇರೀತಿ ಶಿಕಾರಿಪುರ ತಾಲೂಕಿನಲ್ಲಿ ರೈಲ್ವೇ ಯೋಜನೆಯು ಅತಿ ಶೀಘ್ರದಲ್ಲಿ ನಡೆಯಬೇಕಿದೆ ಎಂದರು.

ಮಾಜಿ ಶಾಸಕ ಬಿ.ವೈ. ರಾಘವೇಂದ್ರ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವೈಭವ ಶಿವಣ್ಣ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಅರುಣ್ ಕುಮಾರ್, ಮಾಜಿ ಅಧ್ಯಕ್ಷ ರಾಜು ಜೋಯ್ಸ್, ತಾಲೂಕು ಕಾರ್ಯನಿರತ ಪತ್ರಕರ್ತರ ಟ್ರಸ್ಟಿನ ಅಧ್ಯಕ್ಷ ಬಿ.ಎಲ್. ರಾಜು, ಸಂಘದ ಕಾರ್ಯದರ್ಶಿಯಾದ ಎಚ್.ಎಸ್. ರಘು, ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)

Tags: B S yeddyurappaShikaripuraShivamoggaಬಿ.ಎಸ್. ಯಡಿಯೂರಪ್ಪ
Previous Post

ಶಿಕಾರಿಪುರ: ಸರ್ಕಾರಿ ಖಾಲಿ ಜಮೀನು ಕುರಿತು ವರದಿ ನೀಡಿ: ಬಿಎಸ್‌ವೈ ತಾಕೀತು

Next Post

ರೈತರು ಗೇರು ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಯದುಕುಮಾರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೈತರು ಗೇರು ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಯದುಕುಮಾರ್ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!