No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಅಜೇಯ್ ಕಿರಣ್ ಆಚಾರ್

ಗೀತೆ-5: ಧರ್ಮದ ಮೂಲ ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2018
in ಅಜೇಯ್ ಕಿರಣ್ ಆಚಾರ್
0
Share on FacebookShare on TwitterShare on WhatsApp

ಯಥಾರ್ಥ ಸತ್ಯವೇ ಧರ್ಮದ ಮೂಲ ಕಾರಣ – ವಸ್ತುವಿನ ಸ್ವಭಾವ ಹೇಗಿದೆಯೋ ಅದನ್ನು ಹಾಗೆ ಕಂಡುಕೊಳ್ಳುವುದು. ಧರ್ಮವಿಲ್ಲದೇ ಮೋಕ್ಷವಿಲ್ಲ, ಧರ್ಮವಿದ್ದಕಡೆ ಮೋಕ್ಷ ತಾನಾಗಿಯೇ ಒಂದುಗೂಡಿ ಬರುತ್ತದೆ.

ಯಥಾರ್ಥ ಜ್ಞಾನವಿಲ್ಲದಿರೆ ಮೋಕ್ಷ ಸಾಧ್ಯವಿಲ್ಲ!
ಅಧಿಕಾರಿ – ವಿಷಯ – ಸಂಬಂಧ ಪರಸ್ಪರ ಅನೋನ್ಯಭಾವ. ಗೀತೆಯು ಮೋಕ್ಷಾಸಕ್ತರಿಗೆ ಮೋಕ್ಷಪ್ರಾಪ್ತಿಗಾಗಿಯೂ ಮತ್ತು ಜೀವನದ ಉತ್ಕೃಷ್ಟ ಸ್ಥಿತಿಯ ಪ್ರಾಪ್ತಿಗೆ ಸಾಧನ.
ಮೋಕ್ಷ- ಮೋಕ್ಷಪ್ರಾಪ್ತಿ
ಜೀವನ-ಜೀವನ ಪ್ರಾಪ್ತಿ


1) ಅಧಿಕಾರಿ:
ಗೀತೆಯ ವ್ಯಾಸಂಗಕ್ಕೆ ಅಧಿಕಾರಿ ಯಾರು?
ಯಾರು: ಲೋಕ ಜೀವನದ ಕಷ್ಟಗಳನ್ನು, ಬಿಕ್ಕಟ್ಟುಗಳನ್ನೂ ಪರಿಹರಿಸಿಕೊಳ್ಳುವುದರಲ್ಲಿ ಉತ್ಸುಕನಾಗಿ; ಜೀವನದಲ್ಲಿ ತನ್ನ ಯಾವ ವರ್ತನೆ ನಡವಳಿಕೆಗಳಿಂದ ಜೀವನ ಸಾರ್ಥಕವಾದೀತು ಎಂಬ ಉತ್ಸುಕತೆಯಿಂದ ಕೂಡಿದವನು.
ಗುಣಗಳು: ಆಶಾಪರಿಮಿತಿ, ಸಂಯಮ, ತತ್ವಜ್ಞಾನದ ಇಚ್ಛೆ ಅಥವಾ ಅಂತರಂಗ ಸಿದ್ಧತೆ.

2) ವಿಷಯ: ಗೀತೆಯ ವಿಷಯ ವಿಶ್ವತತ್ವ. ಜೀವ ಜಗತ್ ಗುಣ, ಸ್ವರೂಪ, ಲಕ್ಷಣ, ಸಂಬಂಧ ಈಶ್ವರ

3) ಸಂಬಂಧ: 3 ವಿಧ.
1) ಬೋಧಕ- ಬೋಧ್ಯ ಸಂಬಂಧ – ವ್ಯಾಸಂಗಿ – ಗ್ರ್ರಂಥ
2) ಸಮನ್ವಯ – ಸಮನ್ವೇಯ ಸಂಬಂಧ – ಗೀತ – ಶಾಸ್ತ್ರ (ಬೇರೆ) ಉಪದೇಶ
3) ಸಂಸ್ಕಾರಕ – ಸಂಸ್ಕಾರ್ಯ ಸಂಬಂಧ – ಉಪದೇಶ – ಅನುಷ್ಠಾನ
4) ಪ್ರಯೋಜನ
ಎ) ಗೀತಾನುವರ್ತನೆಯಿಂದ ಜಗತ್ಬಾರವು ಲಘುವಾಗುತ್ತದೆ.
ಬಿ) ತತ್ವಪವೇಕದಿಂದ ನಾನಾ ವಸ್ತುಗಳ ತಾರತಮ್ಯ ನಿರ್ಣಿತವಾಗುತ್ತದೆ.
ಸಿ) ಮೋಹ ಬ್ರಾಂತಿ ನಿವಾರಣೆ.

ಐಹಿಕ ಜೀವನದಲ್ಲಿದ್ದರೂ ವಸ್ತು, ಮನ, ವಾಹನಗಳ ಬಗೆಗೆ ನಿರ್ಣಿತವಾಗಿ ವಾರಿಜದ ಅಂದರೆ ಹೆಸರಿನ ಮೇಲಿನ ಸರೋಜದ ಸ್ಥಿತಿಪ್ರಾಪ್ರತವಾಗುತ್ತದೆ.

ಫಲ
1) ಮನ ಪ್ರಸನ್ನತೆ
2) ಸಂಕಷ್ಟಗಳ ಪರಿಹಾರ
3) ಒಟ್ಟಾರೆ ಸರ್ವದುಃಖ ನಿವಾರಣೆ ಹಾಗೂ ಶಾಂತಿ

ಅರಿಕೆ –
ಓದುಗ ಮಿತ್ರರೇ, ಈ ಲೇಖನ ಮಾಲಿಕೆಯ ಬಹುಬಾಗ ಕನ್ನಡದ ಹೆಮ್ಮೆಯ ಸಾಹಿತ್ಯ ಚಿಂತಕ, ಕವಿ, ಶ್ರೀ ಡಿ. ವಿ. ಗುಂಡಪ್ಪನವರ ಜೀವನ ಧರ್ಮಯೋಗ’ ಎಂಬ ಭಗವದ್ಗೀತೆಯ ಮೇಲಿನ ಗ್ರಂಥದ ಮೇಲೆ ಆಧಾರಿತವಾಗಿದೆ. ಇದಲ್ಲದೆ ಹಲವಾರು ಮಹನೀಯರುಗಳ ಪ್ರವಚನ, ಗ್ರಂಥಗಳ ಮೇಲೆ ಆಧಾರಿತ ವಾಗಿದೆ. ಆಯಾ ಲೇಖನದ ಕೆಳಗೆ ತತ್ ಸಂಭಂಧೀ ಗ್ರಂಥ ಋಣದ ವಿಷಯವೂ ಇರುತ್ತದೆ.

ಗ್ರಂಥ ಋಣ:
1. ಜೀವನ ಧರ್ಮಯೋಗ ಡಿವಿಜಿ
2 ಉಪನಿಷದ್ ರಹಸ್ಯವು ದ.ರಾ. ಬೇಂದ್ರೆ
ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ಲೇಖಕರಿಗೆ ತಿಳಿಸಬೇಕಾದಲ್ಲಿ  k.ajaykiran@gmail.com ಗೆ ಇಮೇಲ್ ಮಾಡಿ.

Tags: Ajey Kiran Acharbhagavad gitabhagavad gita a study-5
Share196Tweet123Send
Previous Post

ಭದ್ರಾ ಡ್ಯಾಂ ತುಂಬಲು 2.7 ಅಡಿ ಮಾತ್ರ ಬಾಕಿ: ಭದ್ರಾವತಿ ಸೇತುವೆ ಈ ಬಾರಿ ಮುಳುಗುವುದೇ?

Next Post

ಗಡಿ ದಾಟಿ, ಬಂಧನದಲ್ಲಿದ್ದ ಪಾಕ್ ಬಾಲಕ ಮೋದಿಯ ಭಾರತದ ಬಗ್ಗೆ ಹೇಳಿದ್ದು ಕೇಳಿ, ಮೈ ಜುಮ್ಮೆನ್ನುತ್ತದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಡಿ ದಾಟಿ, ಬಂಧನದಲ್ಲಿದ್ದ ಪಾಕ್ ಬಾಲಕ ಮೋದಿಯ ಭಾರತದ ಬಗ್ಗೆ ಹೇಳಿದ್ದು ಕೇಳಿ, ಮೈ ಜುಮ್ಮೆನ್ನುತ್ತದೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

May 6, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL