Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹವ್ಯಕ ಮಹಾಸಭೆ: ಶ್ರೀಧರ ಸ್ವಾಮಿಗಳು ಪಾದುಕಾ ಪೂಜೆ, ವೈದಿಕರ ಸಮಾವೇಶ ಸಂಪನ್ನ

July 24, 2018
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಅಖಿಲ ಹವ್ಯಕ ಮಹಾಸಭಾದ ಕಟ್ಟಡಕ್ಕೆ ಮೊದಲ ಬಾರಿಗೆ ಆಗಮಿಸಿದ ಶ್ರೀಶ್ರೀಧರ ಸ್ವಾಮಿಗಳ ಪಾದುಕೆಗಳನ್ನು ಉಪಾಧ್ಯಕ್ಷ ಕೆಕ್ಕಾರು ಶ್ರೀಧರ್ ಭಟ್ ದಂಪತಿಗಳು ಸ್ವಾಗತಿಸಿ, ಧೂಳಿ ಪಾದಪೂಜೆ ನೆರವೇರಿಸಿದರು.

ಭಗವಾನ್ ಸದ್ಗುರು ಶ್ರೀಶ್ರೀಧರ ಸ್ವಾಮಿಗಳವರ ಚರಿತೆಯನ್ನು ಹರಿದಾಸ ಗಣಪತಿ ಹೆಗಡೆ, ಗೋಪಿ, ಹಡಿನಬಾಳು ಇವರು ನಡೆಸಿಕೊಟ್ಟರು. ನಿರ್ದೇಶಕ ಪ್ರಸನ್ನ ಕುಮಾರ್ ಕೆ.ಎಸ್. ದಂಪತಿಗಳು ಭಿಕ್ಷಾಸೇವೆ ನೆರವೇರಿಸಿದರೆ, ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ದಂಪತಿಗಳು ಮಹಾಸಭೆಯ ಪರವಾಗಿ ಭಿಕ್ಷಾಂಗ ಪಾದುಕಾಪೂಜೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ 100ಕ್ಕೂ ಅಧಿಕ ಋತ್ವಿಜರಿಂದ ಶ್ರೀಧರರ ಪಾದುಕೆಗಳಿಗೆ ಶತರುದ್ರಾಭಿಷೇಕ ಸೇವೆ ನಡೆಯಿತು. ವಿಶೇಷ ಪೂಜೆಯ ಮೂಲಕ ಹವ್ಯಕ ಮಹಾಸಭಾದಿಂದ ಶ್ರೀಧರ ಸ್ವಾಮಿಗಳ ಆರಾಧನೆ ಸಂಪನ್ನವಾಯಿತು.

ಇನ್ನು, ಇದೇ ಸಂದರ್ಭದಲ್ಲಿ ಹವ್ಯಕ ವೈದಿಕರ ಸಮಾವೇಶವನ್ನು ಆಯೋಜಿಸಿ ವೈದಿಕರ ಇಂದಿನ ಸಮಸ್ಯೆಗಳು – ಸವಾಲುಗಳ ಬಗ್ಗೆ ಚರ್ಚಿಸಲಾಯಿತು. ಪೌರೋಹಿತ್ಯ ಮತ್ತು ಪಾಠಶಾಲೆಗಳ ಮೂಲಕ ಸಾವಿರಾರು ವೇದಾದ್ಯಾಯಿಗಳನ್ನು ಸಮಾಜಕ್ಕೆ ನೀಡುತ್ತಿರುವ ವೈದಿಕರು ಮತ್ತು ಹಿರಿಯ ಪಾಠಶಾಲೆಗಳ ಹಿರಿಯ ಅಧ್ಯಾಪಕರಾದ ವಿದ್ವಾನ್ ಕೃಷ್ಣಮೂರ್ತಿ ಭಟ್, ಹುಳೇಗಾರು, ವಿದ್ವಾನ್ ಸುಬ್ರಾಯ ರಾಮಚಂದ್ರ ಭಟ್, ಆರೋಳ್ಳಿ, ವಿದ್ವಾನ್ ಕರುವಜೆ ಕೇಶವ ಜೋಯಿಸರು ವಿದ್ವಾನ್ ತಿಮ್ಮಣ್ಣ ಭಟ್ಟ ಕಲ್ಲಪ್ಪ, ಗೋಕರ್ಣ, ವಿದ್ವಾನ್ ಟಿ.ಎನ್. ಜನಾರ್ಧನ ಭಟ್, ವಿದ್ವಾನ್ ಪುಟ್ಟಯ್ಯ ನಾರಾಯಣ ಭಟ್ಟ, ವಿದ್ವಾನ್ ನರಸಿಂಹ ಭಟ್, ಅಗ್ನಿಹೋತ್ರಿ ವಿದ್ವಾನ್ ಶಂಕರ ಭಟ್, ಬಾಲಿಗದ್ದೆ, ವಿದ್ವಾನ್ ಗುರುಪಾದ ಮಹಾಬಲೇಶ್ವರ ಭಟ್, ಕೆಕ್ಕಾರು, ವಿದ್ವಾನ್ ರವೀಶ್ ಭಟ್, ವಿದ್ವಾನ್ ನೀಲಕಂಠ ಯಾಜಿ, ಬೈಲೂರು, ವಿದ್ವಾನ್ ರಘವೇಂದ್ರ ಭಟ್, ಸಂಪೇಕಟ್ಟೆ ಈ 12 ಜನರಿಗೆ ಹವ್ಯಕ ಮಹಾಸಭೆಯಿಂದ ಪ್ರಶಸ್ತಿ ಸವ್ಮಾನ ನೀಡಿ ಗೌರವಿಸಲಾತು.

ಈ ಎಲ್ಲಾ ಸವ್ಮಾನಿತರ ಪರವಾಗಿ ವಿದ್ವಾನ್ ಶಂಕರ ಭಟ್, ಬಾಲಿಗದ್ದೆ ಮಾತನಾಡಿ, ಹವ್ಯಕ ಮಹಾಸಭೆ ವೈದಿಕರು ಮತ್ತು ಅಧ್ಯಾಪಕರನ್ನು ಗೌರವಿಸಿರುವದು ತುಂಬಾ ಸಂತೋಷವಾಗಿದೆ ಮತ್ತು ವೈದಿಕರ ಬಗ್ಗೆ ವಿಶೇಷ ಗೌರವ ಸವ್ಮಾನ ನೀಡಿರುವುದು ವೈದಿಕರು ಮತ್ತು ಅಧ್ಯಾಪಕರಿಗೆ ಸಂದ ಗೌರವವಾಗಿದೆ. ವೈದಿಕರಿಗೆಲ್ಲಾ ಇನ್ನೂ ಹೆಚ್ಚಿನ ಸಮಯವನ್ನು ಕೇಂದ್ರ ಸಂಸ್ಥೆಯಾದ ಹವ್ಯಕ ಮಹಾಸಭೆಯೊಂದಿಗೆ ವಿಶೇಷ ಸಂಪರ್ಕ ಹೊಂದುವಂತಾಗಲಿ ಮತ್ತು ಇನ್ನೂ ಮುಂದಿಯೂ ಸಹಾ ಈ ರೀತಿ ಕಾರ್ಯಕ್ರಮ ಪ್ರತಿ ವರ್ಷ ನಡೆಯಲಿ ಎಂದರು.

ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ, ಶ್ರೀಧರ ಜೆ. ಭಟ್ಟ, ಕೆಕ್ಕಾರು, ಸಿ.ಎ. ವೇಣುವಿಘ್ನೇಶ ಸಂಪ ಸಭೆಯಲ್ಲಿ ಉಪಸ್ಥಿತರಿದ್ದರು. ಹವ್ಯಕ ವೈದಿಕ ಸಮಾವೇಶದ ಸಂಚಾಲಕ ಚಿದಂಬರ ಭಟ್, ತಲನೀರು, ಧಾರ್ಮಿಕ ಸಮಿತಿ ಸಂಚಾಲಕ ವಿ॥ ಗೋಪಾಲ್ ಭಟ್ಟ ಕಾರ್ಯಕ್ರಮ ನಡೆಸಿಕೊಟ್ಟರು, ಆದಿತ್ಯ ಹೆಗಡೆ ಕಲಗಾರ್ ಇವರು ಕಾರ್ಯಕ್ರಮ ನಿರೂಪಣೆ ನಡೆಸಿಕೊಟ್ಟರು.

ಆನಂತರ ವೇ.ಬ್ರ ರಾಮಕೃಷ್ಣ ಭಟ್, ಕೂಟೇಲು ಹಾಗೂ ಅವರಿಂದ ವಿದ್ವಾನ್ ಅನಂತಮೂರ್ತಿ ಭಟ್ಟ, ಯಲೂಗಾರ್ ಒವರುಗಳು ವೈದಿಕರ ಕರ್ತವ್ಯ ಮತ್ತು ಹೊಣೆ ಹಾಗೂ ವೈದಿಕ ವೃತ್ತಿಯಲ್ಲಿರುವ ಸವಾಲುಗಳು ಮತ್ತು ಪರಿಹಾರ ವಿಷಯದ ಕುರಿತಾಗಿ ಪ್ರವಚನ ಕಾರ್ಯಕ್ರಮ ನಡೆಯಿತು.

Tags: BENGALURUHavyaka MahasabhaHavyaka Vaidika Conference
Previous Post

Highlights: 24.07.2018

Next Post

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ವೀಡಿಯೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ವೀಡಿಯೋ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!