No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

One Modi v/s All: ಬದಲಾಗಿ, ಭಾರತಕ್ಕಿದು ಪರ್ವ ಕಾಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 6, 2018
in Special Articles
0
Share on FacebookShare on TwitterShare on WhatsApp

Yes, One Modi v/s All

ಮೂರು ಸಾಗರ ನೂರು ಮಂದಿರ ದೈವ ಸಾವಿರವಿದ್ದರೆ,
ಸಿಂಧುವಿದ್ದರೆ, ಗಂಗೆಯಿದ್ದರೆ ಗಿರಿ ಹಿಮಾಲಯವಿದ್ದರೆ,
ವೇದವಿದ್ದರೆ, ಶಾಸ್ತ್ರವಿದ್ದರೆ ಘನಪರಂಪರೆಯಿದ್ದರೆ ಏನು ಸಾರ್ಥಕ ಮನೆಯ ಮಕ್ಕಳೇ ಮಲಗಿ ನಿದ್ರಿಸುತ್ತಿದ್ದರೆ??

ಹೌದು, ಮೇಲೆ ಹೇಳಿರುವಂತಹ ಈ ಮಾತುಗಳು ಅಕ್ಷರಷಃ ಸಾರ್ವಕಾಲಿಕ ಸತ್ಯವಾದಂತಹ ನುಡಿಗಳು. ನಮ್ಮ ದೇಶ ತಾಯಿ ಭಾರತಿ ಅದಾವ ತಪ್ಪು ಮಾಡಿದ್ದಳೋ, ಅದಾವ ಜನ್ಮದ ಪಾಪದ ಫಲವೋ ಸರಾಸರಿ ಆರುನೂರು ವರುಷಗಳ ಕಾಲ ನಿರಂತರ ಮುಸಲ್ಮಾನರ ದೌರ್ಜನ್ಯಕ್ಕೆ ಒಳಗಾದಳು. ಅನಂತರ ವಿದೇಶಿ ವಸಾಹತುಶಾಹಿ ನಿರಂಕುಶ ಪ್ರಭುಗಳು ಅದೆಷ್ಟೋ ಕಾಲ ಅವಳಡಲೊಳಗಿನ ಆಸ್ತಿಗಳನ್ನೆಲ್ಲಾ ನಮ್ಮವರ ಕಣ್ಣ ಮುಂದೆಯೇ ದೋಚುತ್ತಿದ್ದರೂ ಅಸಹಾಯಕರಂತೆ ನಮ್ಮವರೆಲ್ಲ, ಎಲ್ಲಾ ನೋವುಗಳನ್ನೂ ಸಹಿಸಿ ಮೂಕಪ್ರೇಕ್ಷಕರಂತೆ ನೋಡುವಂತವರಾಗಿದ್ದರು. ಅಂತಹ ಕಾಲಘಟ್ಟದಲ್ಲಿ ಎಲ್ಲಾ ದೌರ್ಜನ್ಯಗಳಿಂದ ಭಾರತ ಮಾತೆಗೆ ಮುಕ್ತಿಗಾಗಿ ಒಬ್ಬ ಮಂಗಲಪಾಂಡೆ ಜೀವ ಕಳೆಯಬೇಕಾಯಿತು, ಒಬ್ಬ ಭಗತ್ ಸಿಂಗ್ ಅಮರವಾಗಬೇಕಾಯಿತು. ಇದೇ ರೀತಿ ಅನೇಕ ಭಾರತೀಯರ ರಕ್ತದ ಕಲೆಗಳ ಮೇಲೆ ಸ್ವಾತಂತ್ರ್ಯ ಪಡೆದುಕೊಂಡೆವು.

ಏನು ಫಲ?

ಸ್ವಾತಂತ್ರ್ಯವೇನೋ ಸಿಕ್ಕಿತು. ನಂತರದ ಪರಿಣಾಮ ಅರುವತ್ತು ವರುಷಗಳ ಕಾಲ ಕಾಂಗ್ರೇಸ್ಸಿನ ಕಪಿಮುಷ್ಟಿಯಲ್ಲಿ ದೇಶ, ದೇಶವಾಸಿಗಳು ಅದೆಷ್ಟು ಹಿಂಸೆ ಅನುಭವಿಸಿದರೆಂಬುದು ಎಲ್ಲರಿಗೂ ತಿಳಿದಿರುವಂತಹ ವಿಚಾರ. ಅರಬ್ಬರು, ಬ್ರಿಟೀಷರು ನಿರಂತರವಾಗಿ ದೋಚಿದರೂ ಬರಿದಾಗದ ದೇಶದ ಸಂಪತ್ತು ಅದೆಲ್ಲಿ ಮರೆಯಾಯಿತು..?

ಬೋಫೋರ್ಸ್ ಹಗರಣದಿಂದ ಹಿಡಿದು ಇಂದಿನ ಕಲ್ಲಿದ್ದಲು, 2ಜಿ ಸ್ಪೆಕ್ಟ್ರಂವರೆಗೆ ಸಾಲು ಸಾಲು ಹಗರಣಗಳು. ಪರಿಣಾಮ ನಕಲಿ ಗಾಂಧಿ ಕುಟುಂಬ ಶ್ರೀಮಂತಿಕೆಯ ನಶೆಯಲ್ಲಿ ತೇಲಾಡಿದರು. ತಾಯಿ ಭಾರತಿ ತನ್ನ ಉಳಿವಿಗಾಗಿ ನಡುಬೀದಿಯಲ್ಲಿ ನಿಂತು ಅತ್ತು ಗೋಳಾಡಿದರೂ ಅವಳ ಕೂಗು ಆಲಿಸುವವರಿಲ್ಲ. ಕಣ್ಣೀರ ಒರೆಸುವವರಿಲ್ಲ.

ಪರಿತ್ರಾಣಾಯ ಸಾಧೂನಾಂ ವಿನಾಶಾಯಚ ದುಷ್ಕೃತಾಃ
ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ॥
ಅಂತ ಭಗವಾನ್ ಕೃಷ್ಣನು ಅಂದು ನುಡಿದಿದ್ದನೋ, ವಿಧಿವಿಪರ್ಯಾಸವೆಂಬಂತೆ ಇಂದು ನಾವು ಮತ್ತದೇ ಸುವರ್ಣಘಟ್ಟವನ್ನು ಬಂದು ತಲುಪಿದ್ದೇವೆ.

ನಿರಂತರ ಹಗರಣ, ಟಿಪ್ಪುವಿನ ಜಝಿಯಾದಂತೆ ತನ್ನವರೇ ಮಾಡಿದ ಸಾಲದ ಹೊರೆಯ ಪ್ರಜೆಗಳ ಹೆಗಲ ಮೇಲೆ ಹಾಕಿ ಮನಬಂದಂತೆ ತೆರಿಗೆ ಕೀಳುವ ರಾವಣರಾಜ್ಯವ ಕೊನೆಗೊಳಿಸಿ, ಬತ್ತಿ ಬರಡಾಗಿರುವ ಭಾರತವ ಮತ್ತೆ ಚಿಗುರಿಸಿ ಜಗತ್ತಿಗೇ ಮಾದರಿಯಾಗಿ ಬೆಳೆಸಲು ಒಬ್ಬ ಧೀಮಂತ ನಾಯಕನ ಉಗಮವಾಗಿದೆ.

ಅಭಿವೃದ್ಧಿಯನ್ನೇ ಉಸಿರಾಗಿಸಿರುವ, ಸದಾ ದೇಶವಾಸಿಗಳ ಬಗ್ಗೆಯೇ ಚಿಂತಿಸಿ ಪ್ರತೀ ಕ್ಷಣಕ್ಕೊಂದರಂತೆ ಯೋಜನೆಗಳ ಜಾರಿಗೆ ತಂದು, ಮತ್ತದೇ ಶ್ರೀಮಂತ ಭಾರತವ ನಿರ್ಮಿಸಿ ದೇಶವನ್ನು ಜಗತ್ತಿಗೇ ಮಾದರಿಯಾಗಿ ರೂಪಿಸಬೇಕಾದರೆ ಅರುವತ್ತು ವರುಷಗಳ ನಂತರ ಒಬ್ಬ ಮೋದಿ ಬರಬೇಕಾಯಿತು.

ಬರೀ ಅಭಿವೃದ್ದಿಯಷ್ಟೇ ಅಲ್ಲ ದೇಶ ಆಂತರಿಕ ಭದ್ರತೆಗಾಗಿ, ವಿದೇಶಿ ಬಂಡವಾಳ ಹೂಡಿಕೆದಾರರಿಗಾಗಿ ಹಗಳಿರುಳೆನ್ನದೇ ಶತ್ರು, ಮಿತ್ರ ಎನ್ನದೇ ಜಗತ್ತಿನ ಎಲ್ಲಾ ರಾಷ್ಟ್ರಗಳ ಸುತ್ತಿ ನವನವೀನ ಆವಿಷ್ಕಾರಗಳ ತಂದು ಭಾರತದ ಪತಾಕೆಯ ವಿಶ್ವಮಟ್ಟದಲ್ಲಿ ಹಾರಿಸುತ್ತಿದ್ದರೂ, ಭವ್ಯ ಭಾರತದ ಸತ್ಪ್ರಜೆಗಳಾದ ನಾವುಗಳು ಮಾಡುತ್ತಿರುವುದಾದರೂ ಏನು.?

ಇಡೀ ವಿಶ್ವವೇ ಇಂದು ಮೋದಿ ಅಂದರೆ ತಲೆಬಾಗಿ ನಿಂತಿರುವಾಗ, ಮೋದಿಯ ಬರುವಿಕೆಗಾಗಿ ಪ್ರೀತಿಯಿಂದ ಎದುರು ನೋಡುತ್ತಿರುವಾಗ ಕೇವಲ ಭಾರತದೊಳಗಷ್ಟೇ ನಾಯಿಕೊಡೆಗಳಂತೆ ದಿನಕ್ಕೊಂದರಂತೆ ಮೋದಿ ವಿರೋಧಿ ಶಕ್ತಿಗಳು ತಲೆಯೆತ್ತುತ್ತಿವೆ.

ಎಲ್ಲಾ ರಾಷ್ಟ್ರಗಳೂ ಮೋದಿಯಂತಹ ಒಬ್ಬ ಸಮರ್ಥ ನಾಯಕ ನಮ್ಮ ದೇಶದಲ್ಲೂ ಹುಟ್ಟಲಿ ಎಂದು ಹರಕೆಯಿಡುವಾಗ ಕೇವಲ ಭಾರತದೊಳಗಷ್ಟೇ ಮೋದಿ ವಿರೋಧಿಗಳು ನಿಂತಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಅದೇನೇ ಇರಲಿ, ಈಗ ನಮ್ಮ ಮುಂದಿರುವ ಪ್ರಶ್ನೆಯೆಂದರೆ ಮೋದಿಗೆ ಸಮನಾದಂತಹ ಮತ್ತೊಬ್ಬ ಪ್ರಬಲ ಎದುರಾಳಿ ಯಾರು ಎಂಬುದಾಗಿದೆ. ವೈಯಕ್ತಿಕವಾಗಿ ನೋಡಿದರೆ ಮೋದಿಜಿಯ ಅಂತಸ್ತು, ಸ್ವಾಭಿಮಾನಕ್ಕೆ ಸಮನಾದಂತಹ ವ್ಯಕ್ತಿತ್ವ ಎಲ್ಲಾದರೂ ಇರಬಹುದೇ ಅಂತ ಹುಡುಕಿದರೆ ಬಹುಷಃ ಎದುರಾಳಿ ಬಣ ಬಿಡಿ, ಇಡೀಯ ಜಗತ್ತಿನಲ್ಲೇ ಮತ್ತೊಬ್ಬ ಮೋದಿ ಸಿಗಲಾರ.

ಇನ್ನು ರಾಜಕೀಯವಾಗಿ ನೋಡಿದರೆ, ನಾಯಕತ್ವದ ವಿಚಾರದಲ್ಲಿ ಮೋದಿಗೆ ಸಮನಾಗಿರುವಂತಹ ವ್ಯಕ್ತಿ ಶತ್ರುಪಕ್ಷದಲ್ಲಿ ಯಾರಿರುವರು.??

ಮೋದಿ ಒಬ್ಬ ಪ್ರಧಾನಿ ಅನ್ನುವುದ ಬದಿಗಿಟ್ಟು ಕೆಲವು ವರುಷಗಳ ಹಿಂದಿನ ಗುಜರಾತ್ ಸರಕಾರವ ಒಮ್ಮೆ ಗಮನಿಸಿದರೆ, ಮೋದಿ ಆಡಳಿತದಲ್ಲಿ ಗುಜರಾತಿನಲ್ಲಾದಂತಹ ಬದಾಲಾವಣೆಗಳು, ಅಭಿವೃದ್ಧಿ ಇತರ ರಾಜ್ಯದ ಯಾವ ಸರಕಾರದಲ್ಲೂ ಆಗಿಲ್ಲ ಅನ್ನುವುದು ಸ್ಪಷ್ಟವಾಗುತ್ತದೆ.

ಇನ್ನು ಮೊದಲಿನ ಭಾರತಕ್ಕೂ ಮೋದಿ ಪ್ರಧಾನಿಯಾದ ನಂತರದ ಭಾರತಕ್ಕೂ ಎಷ್ಟು ವ್ಯತ್ಯಾಸವಿದೆ?

ಆಡಳಿತ ವಹಿಸಿಕೊಂಡ ಕೆಲವೇ ವರುಷಗಳಲ್ಲಿ ಮೋದಿ ಸರಕಾರ ಜಾರಿಗೆ ತಂದಿರುವ ಅಭಿವೃದ್ದಿ ಯೋಜನೆಗಳ ನಿರಂತರ ಅರುವತ್ತು ವರುಷಗಳ ಆಡಳಿತದಲ್ಲಿ ಕಾಂಗ್ರೇಸ್ ತಂದಿದೆಯೇ? ಕೇವಲ ಅಭಿವೃದ್ದಿಯಷ್ಟೇ ಅಲ್ಲ ದೇಶದ ಭದ್ರತೆಯ ವಿಚಾರದಲ್ಲೂ ಮೋದಿ ಸರಕಾರದ ಮಹತ್ವದ ನಿರ್ಧಾರಗಳ ಶತ್ರುಪಕ್ಷಗಳು ಬಹುಷಃ ಕನಸಿನಲ್ಲಿಯೂ ಊಹಿಸಿರಲಾರವು. 0%Corruption ಹಗರಣದ ವಿಚಾರದಲ್ಲಿ ಶೂನ್ಯ ಸಂಪಾಧನೆ ಮಾಡಿರುವಂತಹ ಒಬ್ಬನೇ ಒಬ್ಬ ನಾಯಕ/ನಾಯಕಿ ಶತ್ರುಪಾಳೆಯದಲ್ಲಿ ಸಿಗಬಹುದೇ?

ಕೇವಲ ಹಗರಣಗಳನ್ನೇ ಧ್ಯೇಯವಾಗಿಸಿದ್ದ ವಂಶಪಾರಂಪರ್ಯ ರಾಜಕಾರಣವನ್ನು ನಿರ್ನಾಮಗೊಳಿಸಿ ಸತತ ಅರುವತ್ತು ವರುಷಗಳ ನಿರಂತರ ದೌರ್ಜನ್ಯದಿಂದ ಅತ್ತು ಅಂಗಲಾಚುತ್ತಿದ್ದ ಭಾರತ ಮಾತೆಯ ಕಣ್ಣೀರಿನ ಕರೆಗೆ ಓಗೊಟ್ಟು ಇಂದು ಮೋದಿ ಅನ್ನುವ ಹೆಮ್ಮೆಯ ಪುತ್ರ ಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಿ, ಸಮಸ್ತ ಭಾರತೀಯ ಪ್ರಜೆಗಳಿಗೆ ಆದರ್ಶವಾಗಿ ನಿಂತಿರುವಾಗ ದುರದೃಷ್ಟಕರವೆಂದರೆ ನಾವಿನ್ನೂ ಮಂಪರಿನಿಂದ ಹೊರಬಂದಿಲ್ಲ. ಅದೇ ಹಳೆಯ ಪೂರ್ವಾಗ್ರಹಪೀಡಿತ ದೃಷ್ಟಿಯಿಂದ ಯಾರ ಕಿವಿಮಾತನ್ನೂ ಆಲಿಸದೇ ಮೋದಿವಿರೋಧಿಗಳ ಜತೆಗೂಡುವ ಜನತೆಗೆ ಜ್ಞಾನೋದಯವಾಗುವುದಾದರೂ ಎಂದು?

ವಿರೋಧಿಗಳಿಲ್ಲದಿದ್ದರೆ ಒಬ್ಬ ವ್ಯಕ್ತಿಯ ಸಾಧನೆಗಳು ಜನತೆಗೆ ಗೋಚರವಾಗದು, ಶತ್ರುಗಳಿಲ್ಲದಿದ್ದರೆ ಒಬ್ಬ ವ್ಯಕ್ತಿ ಶಕ್ತಿಯ ಅರಿವಾಗದು. ಮೋದಿ ಅನ್ನುವ ಒಬ್ಬ ಸಮರ್ಥ ನಾಯಕನ ಸೋಲಿಸುವುದಕ್ಕಾಗಿ ಶತ್ರು ಪಕ್ಷಗಳೆಲ್ಲಾ ಒಂದಾಗಿದೆ ಅಂತಾದರೆ ಚಿಂತಿಸಿ ದೇಶಕ್ಕೆ ಮೋದಿಯ ಅವಶ್ಯಕತೆ ಎಷ್ಟಿದೆ ಅನ್ನುವುದ.

ದೇಶಕ್ಕಾಗಿ, ದೇಶದ ಅಭಿವೃದ್ಧಿಗಾಗಿ, ನಮ್ಮೆಲ್ಲರ ರಕ್ಷಣೆಗಾಗಿ ನಾವೇನು ಮಾಡಬಹುದು ಅಂತ ಕ್ಷಣಕಾಲವಾದರೂ ಚಿಂತಿಸಿ ಬಂಧುಗಳೇ. ದೇಶದ ಉನ್ನತಿ ಮತ್ತು ಅವನತಿ ನಮ್ಮ ಕೈಯ್ಯಲ್ಲಿದೆ. ಪ್ರತಿಯೊಬ್ಬ ಭಾರತೀಯನ ಕೈಯ್ಯಲ್ಲಿದೆ. ಯಾರದ್ದೋ ತೃಪ್ತಿಗಾಗಿಯೋ, ಇನ್ಯಾವುದೋ ಆಮಿಷಗಳಿಗಾಗಿಯೋ ನಿಮ್ಮ ಸ್ವಾಭಿಮಾನವ ಬಿಟ್ಟುಕೊಡದಿರಿ. ಮಾತೆಯ ಮತ್ತೆ ಕಟುಕರ ಕೈಗೊಪ್ಪಿಸದಿರಿ. ಜಾಗೃತರಾಗಿ ಬಂಧುಗಳೇ ಮಂಪರಿನಿಂದೊಮ್ಮೆ ಹೊರಬಂದು ದೇಶದಲ್ಲಾದ ಬದಲಾವಣೆಗಳ ಅವಲೋಕಿಸಿ.

ಮೂರುಸಾಗರ ನೂರುಮಂದಿರ ದೈವಸಾವಿರವಿದ್ದರೆ,
ಸಿಂಧುವಿದ್ದರೆ ಗಂಗೆಯಿದ್ದರೆ ಗಿರಿಹಿಮಾಲಯವಿದ್ದರೆ,
ವೇದವಿದ್ದರೆ ಶಾಸ್ತ್ರವಿದ್ದರೆ ಘನಪರಂಪರೆಯಿದ್ದರೆ,
ಏನು ಸಾರ್ಥಕ? ಮನೆಯ ಮಕ್ಕಳೇ ಮಲಗಿ ನಿದ್ರಿಸುತ್ತಿದ್ದರೆ??

ಬದಲಾಗಿ ಬಂಧುಗಳೇ..!!!! ಭಾರತಕ್ಕಿದು ಬದಲಾವಣೆಯ ಪರ್ವ

ಮತ್ತೊಮ್ಮೆ ಮೋದಿ ಸರಕಾರ ಅನ್ನುವ ನಿಟ್ಟಿನಲ್ಲಿ ದೇಶಕ್ಕಾಗಿ, ದೇಶದ ಭವಿಷ್ಯಕ್ಕಾಗಿ ನಿಸ್ವಾರ್ಥವಾಗಿ ದುಡಿಯಲು ಒಂದಷ್ಟು ಸಮಾನಮನಸ್ಕ ಯುವಸಮಾಜ ಓಗ್ಗೂಡಿದ ಪರಿಣಾಮ ಇಂದು ನಮೋ-2019 ಅನ್ನುವ ಸಂಸ್ಥೆಯೊಂದು ಹುಟ್ಟಿಕೊಂಡಿದೆ.

ನಮ್ಮೊಂದಿಗೆ ಕೈಜೋಡಿಸುವವರು ಕೆಳಗಿನ ಲಿಂಕ್ ತೆರೆದು ಗುಂಪಿಗೆ join ಆಗಿ

https://chat.whatsapp.com/3dPGJAvAsjhF7P5sgxaeHb


ಲೇಖನ: ಯೋಗಿ, ಸುಳ್ಯ

Tags: 2019 Lok Sabha electionsBJPcongressModi MattommeNamo 2019NDAPM ModiPM Narendra ModiUPA
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಾಡಳಿತಕ್ಕೆ ಹಿಂದುಳಿದ ವರ್ಗದ ಪ್ರಬುದ್ಧ ನಾಯಕನಾಗಬೇಕಿದೆ

Next Post

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ ಗಂಭೀರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ ಗಂಭೀರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL