Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನಾನು ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ: ಪ್ರಧಾನಿ ಮೋದಿ

August 15, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: 2014ರಲ್ಲಿ ನಾನು ಅಧಿಕಾರ ವಹಿಸಿಕೊಳ್ಳುವ ಮುನ್ನ ಸರ್ಕಾರವನ್ನು ರಚನೆ ಮಾಡುವ ಕನಸು ಕಂಡಿರಲಿಲ್ಲ. ಬದಲಾಗಿ ಆ ದಿನ ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ ಎಂದು ತಮ್ಮ ಮನದಾಳದ ಮಾತನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.

72ನೆಯ ಸ್ವಾತಂತ್ರೋತ್ಸವದ ಅಂಗವಾಗಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಅಂದು ನಾನು ದೇಶವನ್ನು ಕಟ್ಟುವ ಕನಸನ್ನು ಕಂಡಿದ್ದೆ. ಅದನ್ನು ನನಸು ಮಾಡಲು ಸತತವಾಗಿ ಶ್ರಮಿಸುತ್ತಿದ್ದೇನೆ ಎಂದರು.

ಭಾಷಣ ಆರಂಭದಲ್ಲಿ ದೇಶವಾಸಿಗಳಿಗೆ 72ನೆಯ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ ಪ್ರಧಾನಿ ರಾಜಾಸ್ತಾನಿ ಶೈಲಿಯ ಕೇಸರಿ ರುಮಾಲು ತೊಟ್ಟು ಸಾಕ್ಷಾತ್ ವಿವೇಕಾನಂದರಂತೆ ಕಂಗೊಳಿಸುತ್ತಿದ್ದರು.

ಪ್ರಧಾನಿ ಭಾಷಣದ ಪ್ರಮುಖಾಂಶಗಳು:
  • ಕ್ರಾಂತಿಕಾರರು, ಯುವಜನತೆಯ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ನಮ್ಮ ವೀರರ ತ್ಯಾಗ, ಬಲಿದಾನವನ್ನು ನೆನಪಿಸಿಕೊಳ್ಳಬೇಕಿದೆ
  • ಏಳು ಸಮುದ್ರಗಳನ್ನು ದಾಟಿ ಭಾರತೀಯರು ದೇಶದ ಕೀರ್ತಿಯನ್ನು ಪಸರಿಸಿದ್ದು, ವಿಶ್ವದ ಭೂಪಟದಲ್ಲಿ ದೇಶದ ಛಾಪು ಮೂಡಿದೆ
  • ನಮ್ಮ ಸಂವಿಧಾನದಲ್ಲಿ ಬಡವರಿಗೆ ನ್ಯಾಯ ಸಿಕ್ಕಿದೆ
  • 2013ಕ್ಕೂ ಮೊದಲಿದ್ದ ಪರಿಸ್ಥಿತಿ ಈಗಿಲ್ಲ. 2013ಕ್ಕೂ ಮೊದಲಿನಂತೆ ಕೆಲಸ ಮಾಡಿದರೆ ದೇಶ ಮುಂದುವರೆಯಲು 100 ವರ್ಷ ಬೇಕು. ಶೌಚಾಲಯದ ವಿಷಯದಲ್ಲಿ ಆದ ಬದಲಾವಣೆಗಳನ್ನು ಗಮನಿಸಬೇಕು
  • ನಮ್ಮ ಸರ್ಕಾರಎಲ್‌ಪಿಜಿ ಮೂಲಕ ಬಡ ಮಹಿಳೆಯರನ್ನು ಹೊಗೆಮುಕ್ತಗೊಳಿಸಿದೆ
  • ಬೇನಾಮಿ ವಿರುದ್ಧ ಕಾನೂನು ಮೂಲಕ ಹೋರಾಟ ಮಾಡಿದ್ದೇವೆ
  • 2014ರ ಮೊದಲು ದೇಶದ ಪ್ರಸಿದ್ದ ವ್ಯಕ್ತಿಗಳು ಏನು ಹೇಳಿದ್ದರು. ದೇಶದ ಆರ್ಥಿಕತೆ ಸಂಕಷ್ಟದಲ್ಲಿದೆ ಎಂದಿದ್ದರು. ಇದೀಗ ವಿಶ್ವದ ಆರ್ಥಿಕ ತಜ್ಞರು ದೇಶದ ಆರ್ಥಿಕತೆ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ
  • ಜನರ ಹಿತಕ್ಕಾಗಿ ಸಂಕಲ್ಪದೊಂದಿಗೆ ನಾವು ಹೋರಾಡಿದ್ದೇವೆ
  • ದೇಶ ಆಧುನಿಕತೆಯತ್ತ ಮುನ್ನುಗ್ಗುತ್ತಿದೆ
  • ದೇಶದ ಮೊಬೈಲ್ ತಯಾರಕ ಕಂಪನಿಗಳು ಹೆಚ್ಚಾಗುತ್ತಿವೆ
  • ವಿಮಾನ ಖರೀದಿಯಲ್ಲೂ ಹೆಚ್ಚಳವಾಗಿದೆ
  • ಭಾರತ ಮಲ್ಟಿ ಬಿಲಿಯನ್ ಹೂಡಿಕೆಯ ಸ್ಥಳವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ
  • ದೇಶದ ಯುವಜನತೆ ಬಿಪಿಒ ಗಳನ್ನು ಆರಂಭಿಸಿದ್ದಾರೆ
  • ಯುವ ಜನತೆ ಪ್ರಗತಿಯ ಗತಿಯನ್ನು ಬದಲಿಸಿದ್ದಾರೆ
  • ದೇಶದ ವಿಜ್ಞಾನಿಗಳು ಏಕಕಾಲಕ್ಕೆ 100 ಉಪಗ್ರಹಗಳನ್ನು ಉಡಾಯಿಸಿದ್ದಾರೆ.
  • ನಮ್ಮ ವಿಜ್ಞಾನಿಗಳ ಸತತ ಶ್ರಮದಿಂದ ಮಂಗಳಯಾನ, ಜಗತ್ತಿನೆಲ್ಲೆಡೆ ದೇಶದ ಹೆಸರು ರಾರಾಜಿಸುತ್ತಿದೆ.
  • ಮನುಷ್ಯರ ಗೌರವ ಕುಸಿದರೆ, ದೇಶದ ಗೌರವವೂ ಕುಸಿಯುತ್ತದೆ. ಹೀಗಾಗಿ ಪ್ರಜೆಗಳು ಗೌರವದಿಂದ ಜೀವಿಸುವಂತೆ ಮಾಡಿದ್ದೇವೆ.
  • ಸೌಭಾಗ್ಯ ಯೋಜನೆ ಮೂಲಕ ಬಡವರ ಮನೆಗಳಿಗೆ ವಿದ್ಯುತ್ ನೀಡಿದ್ದೇವೆ
  • ಖಾದಿ ಮಾರಾಟ ಮೊದಲಿಗಿಂತ ದುಪ್ಪಟ್ಟಾಗಿದೆ
  • ಕೈಮಗ್ಗ ಮಾಡುವವರೂ ಉತ್ತಮ ಜೀವನ ನಡೆಸುತ್ತಿದ್ದಾರೆ
  • ಗ್ರಾಮ ಸ್ವರಾಜ್ ಯೋಜನೆ ಮೂಲಕ ಗ್ರಾಮಗಳ ಅಭಿವೃದ್ಧಿ ಮಾಡಿದ್ದೇವೆ
  • ದೇಶದ ಜನತೆಯ ಅಭಿವೃದ್ಧಿಗಾಗಿ ನಾನು ನೆಮ್ಮದಿಯಿಂದ ಇರುವುದಿಲ್ಲ
  • ಎಲ್ಲರಿಗೂ ಮನೆ, ಎಲ್ಲಾ ಮನೆಗಲ್ಲಿಗೂ ವಿದ್ಯುತ್
  • ವಿದ್ಯುತ್, ಗ್ಯಾಸ್ ಸಂಪರ್ಕ ಮೂಲಕ ಬಡವರ ಸೇವೆ
  • ಮಹಿಳೆಯರಿಗೆ ಗೌರವ ನೀಡುವುದು ನಮ್ಮ ಸಂಸ್ಕಾರ
  • ಎಲ್ಲೆಡೆ ಶೌಚಾಲಯ, ಕೌಶಲ್ಯ ಹಾಗೂ ಪ್ರಗತಿಗೆ ಒತ್ತು
  • ದೇಶದ ಮಕ್ಕಳನ್ನು ಅಪೌಷ್ಠಿಕತೆಯಿಂದ ಮುಕ್ತ ಮಾಡಬೇಕಿದೆ
  • ನಾವು ದೇಶವನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯಬೇಕಿದೆ
  • ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮೂಲಕ ಮುಂದೆ ಸಾಗ್ತೇವೆ
  • ಅಭಿವೃದ್ಧಿ ಮೂಲಕ ಕಾಶ್ಮೀರದ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ
  • ಮುಸ್ಲಿಂ ಮಹಿಳೆಯರ ರಕ್ಷಣೆಗೆ ನಾವು ಬದ್ಧ
  • ತ್ರಿವಳಿ ತಲಾಖ್ ಮಸೂದೆ ಜಾರಿಗೆ ನಾವು ಬದ್ಧರಾಗಿದ್ದೇವೆ
  • ಕೆಲವರು ಇದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ
  • ಅತ್ಯಾಚಾರಗಳಂತಹ ರಾಕ್ಷಸೀ ಕೃತ್ಯಗಳಿಗೆ ಅಂತ್ಯವಾಡಲು ಪಣ
  • ರಾಕ್ಷಸಿ ಮನೋವೃತ್ತಿಯವರಿಗೆ ಅಂತ್ಯ ಹಾಡಬೇಕಿದೆ
  • ಅತ್ಯಾಚಾರ ಮುಕ್ತ ದೇಶವನ್ನಾಗಿಸಲು ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ
  • ಲಂಚ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ
  • 3 ಲಕ್ಷ ನಕಲಿ ಕಂಪನಿಗಳಿಗೆ ಬೀಗ ಹಾಕಿದ್ದೇವೆ
  • ದೇಶದ ಸುಪ್ರೀಂ ಕೋರ್ಟ್ ನಲ್ಲಿ ಇಂದು ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ
  • ಮಹಿಳಾ ನ್ಯಾಯಾಧೀಶರು ದೇಶದ ಹೆಮ್ಮೆ
  • ನಾವು ನಿಮ್ಮೊಂದಿಗೆ ನಮ್ಮ ದೇಶವನ್ನು ಮುಂದಕ್ಕೆ ಕೊಂಡೊಯ್ಯಬೇಕಿದೆ
  • ಪ್ರಾಮಾಣಿಕ ತೆರಿಗೆದಾರರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ
  • ಪ್ರಾಮಾಣಿಕ ತೆರಿಗೆ ಪಾವತಿಯಿಂದ 3 ಕೋಟಿ ಬಡವರಿಗೆ ಆಹಾರ ಸಿಗಲಿದೆ
  • ನೀವು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದರೆ ಬಡವರಿಗೆ ಅನುಕೂಲವಾಗಲಿದೆ
  • ದೇಶ ಬಡವರ ಗೌರವಯುತ ಜೀವನಕ್ಕಾಗಿ ಕೆಲಸ ಮಾಡಬೇಕಿದೆ
  • ಬಡವರಿಗೆ ನೀಡುವ ಅಕ್ಕಿ, ಗೊಧಿಯಲ್ಲೂ ಮೋಸ ಮಾಡಲಾಗುತ್ತಿತ್ತು ನಾವು ಈ ಎಲ್ಲಾ ಅಕ್ರಮಗಳನ್ನೂ ನಿಯಂತ್ರಿಸಿದ್ದೇವೆ
  • ನಾವು ಭ್ರಷ್ತಾಚಾರ, ಕಪ್ಪುಹಣಕ್ಕೆ ಬ್ರೇಕ್ ಹಾಕಿದ್ದೇವೆ
Tags: Independent DayModi Speech at Red FortNew DelhiPM ModiPM Narendra Modi
Previous Post

Highlights: 15.08.2018

Next Post

ವಿಶ್ವದ ಅತಿ ದೊಡ್ಡ ವಿಮೆ ಯೋಜನೆ: ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವದ ಅತಿ ದೊಡ್ಡ ವಿಮೆ ಯೋಜನೆ: ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!