No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ದೇಶದ ಹೆಮ್ಮೆಯ ಪ್ರಧಾನಿಯಾಗಿ ಅಟಲ್ ಜೀ: ಯಾಕೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2018
in Special Articles
0
Share on FacebookShare on TwitterShare on WhatsApp

ಭಾರತ ದೇಶ ಕಂಡ ಪ್ರಧಾನಿಗಳಲ್ಲಿ ಶ್ರೇಷ್ಠರು ಎಂದು ಪರಿಗಣಿಸಬಹುದಾದವರನ್ನು ಅಟಲ್ ಜೀ ಸಹ ಒಬ್ಬರು.

1996ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಮತಗಳನ್ನು ಪಡೆದು ಏಕ ಪಕ್ಷವಾಗಿ ಹೊರ ಹೊಮ್ಮಿತು. 519 ಸೀಟುಗಳ ಪೈಕಿ ಬಿಜೆಪಿ 187 ಸೀಟುಗಳನ್ನು ಗೆದ್ದರೆ ಕಾಂಗ್ರೆಸ್ 140 ಹಾಗೂ ಬಿಜೆಪಿಯೇತರ, ಕಾಂಗ್ರೆಸ್ಸೇತರ ಪಕ್ಷಗಳ ಸಂಘ ಯುನೈಟೆಡ್ ಫ್ರಂಟ್ 192 ಸೀಟುಗಳನ್ನು ಗೆದ್ದುಕೊಂಡಿತು. ಹೆಚ್ಚು ಸೀಟು ಪಡೆದ ಏಕೈಕ ಪಕ್ಷವಾದ ಕಾರಣ ಬಿಜೆಪಿಗೆ ಸರ್ಕಾರ ರಚಿಸಲು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಆಹ್ವಾನವಿತ್ತರು.

ಸ್ಥಳೀಯ ಹಾಗೂ ಕಾಂಗ್ರೆಸ್ಸೇತರ ಪಕ್ಷಗಳು ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಬಹುದೆಂದು ಭಾವಿಸಿ ವಾಜಪೇಯಿ ಭಾರತದ ಹತ್ತನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಬಿಜೆಪಿ ನಾಯಕತ್ವದಲ್ಲಿ ಸರ್ಕಾರ ರಚನೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಆದರೆ ಯುನೈಟೆಡ್ ಫ್ರಂಟ್ ಬಹುಮತ ಸಾಧಿಸಲು ಕಾಂಗ್ರೆಸ್ ಅನ್ನು ಬಾಹ್ಯ ಬೆಂಬಲಕ್ಕಾಗಿ ಯಾಚಿಸಿತು.

ಕಾಂಗ್ರೆಸ್ ಇದಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರಿಂದ ವಾಜಪೇಯಿ ಕೇಂದ್ರದಲ್ಲಿ ಬಹುಮತ ಸಾಧಿಸಲು ಸಾಧ್ಯವಾಗಲಿಲ್ಲ. ಯುನೈಟೆಡ್ ಫ್ರಂಟ್ ಎಚ್.ಡಿ. ದೇವೇಗೌಡರ ಮುಂದಾಳತ್ವದಲ್ಲಿ ಸರ್ಕಾರ ರಚನೆ ಮಾಡಲು ಮುಂದಾದಾಗ ಕೇವಲ ಹದಿಮೂರು ದಿನವಾಗಿದ್ದ ವಾಜಪೇಯಿ ಸರ್ಕಾರ ಪತನಗೊಂಡಿತು.

ಇನ್ನು, 1998 ರಲ್ಲಿ ಚುನಾವಣೆಗಳು ನಡೆದಾಗ ಮತ್ತೆ ಬಿಜೆಪಿಯೇ ಮಿಕ್ಕ ಪಕ್ಷಗಳಿಗಿಂತ ಮುನ್ನಡೆ ಸಾಧಿಸಿತಾದರೂ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಕೂಡಲೇ ಸಮಾನ ಮನಸ್ಕ ಪಕ್ಷಗಳ ಒಡಗೂಡಿ ಎನ್‌ಡಿಎ ಮೈತ್ರಿ ಕೂಟ ರಚಿಸಿತು. ಮೈತ್ರಿ ಕೂಟದ ಮೂಲಕ ಬಹುಮತ ಸಾಧಿಸಿದ ಕಾರಣ 10 ಮಾರ್ಚ್ 1998 ರಂದು ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಲಾಯಿತು.

ಈ ಅವಧಿಯಲ್ಲಿಯೇ ದೇಶ ಕಾರ್ಗಿಲ್ ಯುದ್ಧವನ್ನು ಎದುರಿಸಿತು. ಎನ್‌ಡಿಎ ಮೈತ್ರಿ ಕೂಟದಲ್ಲಿದ್ದ ಒಂದು ಮುಖ್ಯ ಪಕ್ಷ ತಮಿಳುನಾಡಿನ ಎಐಎಡಿಎಂಕೆ. 1999 ರಲ್ಲಿ ಬಿಜೆಪಿ ಪಕ್ಷವು ಜಯಲಲಿತಾ ಕೆಲವು ಭ್ರಷ್ಟಾಚಾರ ಸಂಬಂಧಿ ದೂರುಗಳಲ್ಲಿ ನಿಯಂತ್ರಣ ಕಾಯ್ದುಕೊಳ್ಳಲು ಹವಣಿಸಿರುವ ಬಗ್ಗೆ ಗಂಭೀರ ಆರೋಪ ಮಾಡಿತು. ಎನ್‌ಡಿಎ ಮೈತ್ರಿ ಕೂಟ ಸರ್ಕಾರ ಪತನವಾಗುವಂತಹ ಯಾವ ಒಪ್ಪಂದಗಳಿಗೂ ಅವಕಾಶವಿಲ್ಲ ಎಂದಿತು.

ಕೂಡಲೇ ಜಯಲಿತಾ ಸರ್ಕಾರಕ್ಕೆ ಕೊಟ್ಟಿದ್ದ ತಮ್ಮ ಬೆಂಬಲವನ್ನು ಹಿಂಪಡೆದರು. ಸರ್ಕಾರ ರಚಿಸಲು ಬೇಕಾದಷ್ಟು ಸೀಟುಗಳ ಸಂಖ್ಯೆಯನ್ನು ವಾಜಪೇಯಿ ಸರ್ಕಾರ ಹೊಂದಿಲ್ಲದ ಕಾರಣ ವಿಶ್ವಾಸ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ನಿರ್ಧರಿಸಲಾಯಿತು. ಆದರೆ ವಿಶ್ವಾಸ ಮತಗಳಲ್ಲಿಯೂ ಅವಶ್ಯ ಸಂಖ್ಯೆಯನ್ನು ತಲುಪಲು ಸಾಧ್ಯವಾಗದ ಕಾರಣ ವಾಜಪೇಯಿ ಸರ್ಕಾರ ಪತನವಾಯಿತು.

ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರಿಗೆ ಸರ್ಕಾರ ರಚಿಸಲು ಸಾಧ್ಯವಾದ ಪಕ್ಷದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡಲು ಸೂಚಿಸಿದರು. ಆದರೆ ಕಾಂಗ್ರೆಸ್ ಪಕ್ಷವು ಬಹುಮತಗಳ ಕೊರತೆಯಿಂದ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದಿತು.

ಯಾವ ಪಕ್ಷಗಳಿಗೂ ಬಹುಮತವಾಗದ ಕಾರಣ ಹನ್ನೆರಡನೆ ಲೋಕಸಭೆಯನ್ನು ವಿಸರ್ಜಿಸಿ ರಾಷ್ಟ್ರಪತಿ ಆದೇಶ ಹೊರಡಿಸಿದರು. ಹಾಗೂ ಮುಂದಿನ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾಗುವ ವರೆವಿಗೂ ವಾಜಪೇಯಿ ಕಾರ್ಯ ನಿರ್ವಾಹಕ ಪ್ರಧಾನಿಯಾಗಿ ಮುಂದುವರೆಯಲು ಸೂಚಿಸಿದರು.

ಎಂದೂ ಮರೆಯಲಾಗದ ಕಾರ್ಗಿಲ್ ಯುದ್ಧ ನಡೆದ ಕೆಲವೇ ತಿಂಗಳುಗಳಲ್ಲಿ ನಡೆದ ಹದಿಮೂರನೆಯ ಲೋಕಸಭಾ ಚುನಾವಣೆಗಳು ನಡೆದು ಮತ್ತೆಯೂ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿತು. ಯುನೈಟೆಡ್ ಫ್ರಂಟ್ ಪಕ್ಷಗಳೂ ಕೂಡ ಮುನ್ನಡೆ ಸಾಧಿಸಿದವು. ಬಿಜೆಪಿ ನೇತೃತ್ವದ ಎನ್‌ಡಿಎ 270 ಸೀಟುಗಳನ್ನು ಪಡೆಯಿತು. ಕಾಂಗ್ರೆಸ್ 156 ಸೀಟುಗಳಿಗೆ ತೃಪ್ತಿ ಪಟ್ಟುಕೊಂಡು ಪ್ರತಿಪಕ್ಷದಲ್ಲಿ ಕೂರಬೇಕಾಯಿತು.

ಎನ್‌ಡಿಎ ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸಿ ಬಹುಮತ ಸಾಧಿಸಿತು. ಇದರ ಫಲವಾಗಿ ವಾಜಪೇಯಿ ನೇತೃತ್ವದಲ್ಲಿ ಸರ್ಕಾರ ರಚನೆಯಾಯಿತು. ಅಕ್ಟೋಬರ್ 1999 ರಲ್ಲಿ ವಾಜಪೇಯಿ ಮೂರನೆಯ ಬಾರಿಗೆ ಪ್ರಧಾನಿಯಾದರು. ಸಂಪೂರ್ಣ ಐದು ವರ್ಷ ಅವಧಿಯನ್ನು ಪೂರೈಸಿದ ಕಾಂಗ್ರೆಸ್ಸೇತರ ಮೊದಲ ಸರ್ಕಾರವೆಂಬ ಪಾತ್ರಕ್ಕೂ ವಾಜಪೇಯಿ ಸರ್ಕಾರ ಭಾಜನವಾಯಿತು.

Tags: Atal Bihari VajpayeeAtal jiFormer Prime Minister of IndiaH D DevegowdaJayalalithaNDAಅಟಲ್ ಜೀ
Share196Tweet123Send
Previous Post

ಡಿಎಚ್‌ಎಸ್ ಶಿವಮೊಗ್ಗ ಮನೆಗೆ ಅಟಲ್ ಜೀ ಭೇಟಿ: ನೆನಪಿನ ಚಿತ್ರಗಳನ್ನು ನೋಡಿ

Next Post

ಅಟಲ್ ಜೀ ನಿಧನ: ದೇಶದಾದ್ಯಂತ 7 ದಿನ ಶೋಕಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಟಲ್ ಜೀ ನಿಧನ: ದೇಶದಾದ್ಯಂತ 7 ದಿನ ಶೋಕಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು

April 6, 2026
ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ

ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ

April 6, 2026
ಬಣ್ಣದ ಬದುಕಿನ ಮಣ್ಣಿನ ಮಗ: ಚೇತನ್ ನೈಲಾಡಿ ಎಂಬ ಅದ್ಭುತ ಕಲಾಚೇತನ

ಬಣ್ಣದ ಬದುಕಿನ ಮಣ್ಣಿನ ಮಗ: ಚೇತನ್ ನೈಲಾಡಿ ಎಂಬ ಅದ್ಭುತ ಕಲಾಚೇತನ

April 6, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL