Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅಜಾತಶತ್ರು ಎಂಬುದಕ್ಕೆ ಪರ್ಯಾಯ ಅಟಲ್ ಜೀ

August 16, 2018
in Special Articles
0 0
0
Share on facebookShare on TwitterWhatsapp
Read - 2 minutes

ಹೌದು…! ಅವರು ರಾಷ್ಟ್ರವೇ ಹೆಮ್ಮೆ ಪಡುವಂತಹ ಒಬ್ಬ ಶ್ರೇಷ್ಠ ಪ್ರಧಾನಿಮಂತ್ರಿಯಾಗಿದ್ದವರು. ಮಾತ್ರವಲ್ಲ ಅದ್ಬುತ ಕವಿ ಕೂಡಾ ಹೌದು. ಎಲ್ಲಕ್ಕಿಂತ ಹೆಚ್ಚಾಗಿ ಅವರು ಭಾರತ ದೇಶ ಮಾತ್ರವೇಕೆ, ಪ್ರಪಂಚವೇ ಕಂಡಂತಹ ಶ್ರೇಷ್ಠ ನಾಯಕ ಹಾಗೂ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ಅವರೇ ಮಾಜಿ ಪ್ರಧಾನಮಂತ್ರಿ, ಹಿರಿಯ ಮುತ್ಸದ್ದಿ ಅಟಲ್ ಬಿಹಾರಿ ವಾಜಪೇಯಿ.

ರಾಷ್ಟ್ರ ಕಂಡಂತಹ ಅದ್ಬುತ ಆಡಳಿತಗಾರರಲ್ಲಿ ಅಟಲ್ ಜೀ ಅಗ್ರಗಣ್ಯರು. ದೇಶದ ಹಿತಕ್ಕಾಗಿ ಇವರು ತೆಗೆದುಕೊಂಡ ನಿರ್ಧಾರಗಳು ಹಾಗೂ ಮಾಡಿದ ಕಾರ್ಯಗಳು ಸರ್ವಮಾನ್ಯವಾಗಿದೆ. 2005ರಲ್ಲಿ ರಾಜಕೀಯ ಜೀವನದಿಂದ ನಿವೃತ್ತಿ ಘೋಷಿಸಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದ ರೀತಿಯಿಂದಲೇ ವಿರೋಧಿಗಳಿಂದಲೂ ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೇ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ದಿ ಎಂದು ಕರೆಸಿಕೊಂಡ ಭಾರತದ ಏಕೈಕ ರಾಜಕಾರಣಿ ಅಟಲ್ ಜೀ. ಇದರಿಂದ ಭಾರತದಾದ್ಯಂತ ಅಜಾತಶತ್ರು ಎಂದು ಕರೆಯಲ್ಪಟ್ಟಿದ್ದಾರೆ.

ಎ ರೈಟ್ ವ್ಯಾನ್ ಇನ್ ಎ ರಾಂಗ್ ಪಾರ್ಟಿ ಎಂಬ ವಿಶೇಷಣ ವಾಜಪೇಯಿಯವರ ಬಗ್ಗೆ ಗಣ್ಯರು ಆಡಿರುವ ಅಣಿಮುತ್ತುಗಳು. ಇಂತಹ ಅಟಲ್ ಅವರಿಗೆ ಪದ್ಮ ವಿಭೂಷಣ, ಲೋಕಮಾನ್ಯ ತಿಲಕ್ ಪ್ರಶಸ್ತಿ, ಉತ್ತಮ ರಾಜಕೀಯ ಪಟು ಗೌರವ ಹಾಗೂ ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಸೇರಿದಂತೆ ನೂರಾರು ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ. ಅತ್ಯುತ್ತಮ ಆಡಳಿತವನ್ನು ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ತಂದುಕೊಟ್ಟ ಶ್ರೇಷ್ಠ ಆಡಳಿತಗಾರರಾದ ಅಟಲ್ ಬಿಹಾರಿ ವಾಜಪೇಯಿಯವರಿಗೆ ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಭಾರತರತ್ನ ನೀಡಬೇಕು ಎಂದು ಹಲವು ವರ್ಷಗಳಿಂದ ಕೂಗು ಕೇಳಿಬಂದಿರುವುದು ಸೂಕ್ತವಾಗಿತ್ತು.

ಯಾವುದೇ ರೀತಿಯಿಂದ ನೋಡಿದರೂ ಅಟಲ್ಜಿ ಭಾರತರತ್ನ ಪ್ರಶಸ್ತಿಗೆ ಅರ್ಹರು ಎನ್ನುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಇರುವಲ್ಲಿಯವರೆಗೂ ಅಟಲ್ ಜೀಗೆ ಭಾರತ ರತ್ನ ಕೊಡುವ ಮನಸ್ಸನ್ನು ಮಾಡಲೇ ಇಲ್ಲ. ಆದರೆ, ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಬಂದ ನಂತರ ಮಹತ್ವದ ನಿರ್ಧಾರ ಕೈಗೊಂಡು, ವಾಜಪೇಯಿ ಅವರಿಗೆ ಭಾರತರತ್ನ ಘೋಷಿಸಿದೆ. ಇದರಂತೆ ಅಂದಿನ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸ್ವತಃ ವಾಜಪೇಯಿ ಅವರ ನಿವಾಸಕ್ಕೆ ತೆರಳಿ 2015ರ ಮಾರ್ಚ್ 27ರಂದು ಭಾರತ ರತ್ನ ಪ್ರದಾನ ಮಾಡಿದರು.

ಬಹುಷಃ ಅಟಲ್ ಅವರಿಗೆ ಭಾರತರತ್ನ ನೀಡಿದ್ದು, ಪ್ರಶಸ್ತಿಯ ಬೆಲೆಯೇ ಹೆಚ್ಚಾಗಿದೆ ಎಂದರೆ ನಿಜಕ್ಕೂ ಅತಿಶಯೋಕ್ತಿಯಲ್ಲ.

ಅಟಲ್ಜಿಯವರ ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ಹಲವು ಹಿನ್ನೆಡೆಗಳನ್ನು ಎದುರಿಸಿದರೂ, ದೇಶವಾಸಿಗಳ ಎದುರಲ್ಲಿ ಎಂದೂ ಚಿಕ್ಕವರಾಗಲಿಲ್ಲ. ಇಂದಿಗೂ ಬಿಜೆಪಿಯನ್ನು ಒಪ್ಪದವರು ಅಟಲ್ ಅವರನ್ನು ಸ್ವೀಕರಿಸುತ್ತಾರೆ. ಅಷ್ಟು ಮಾತ್ರವೇಕೆ 2004ರಲ್ಲಿ ವಾಜಪೇಯಿ ಸರ್ಕಾರ ಸೋತಾಗ ನಮಗೂ ಬೇಸರವಾಯಿತು ಎಂದು ಶತ್ರು ರಾಷ್ಟ್ರ ಪಾಕೀಸ್ತಾನದ ವಿದೇಶಾಂಗ ಸಚಿವ ಖುರ್ಷಿದ್ ಕಸೂರಿ ಹೇಳುತ್ತಾರೆಂದರೆ ವಾಜಪೇಯಿಯವರ ವ್ಯಕ್ತಿತ್ವ ಎಂತಹದ್ದಿರಬಹುದು.

Tags: Ajathashatru Atal JiAtal Bihari VajpayeeAtal jiBhatata RatnaFormer Prime Minister of India
Previous Post

ಕುಲ್ಲುಕ್ಕಿ ಮೊದಲ ಶಾಖೆ ಬೆಂಗಳೂರಿನಲ್ಲಿ ಪ್ರಾರಂಭ

Next Post

ಅಪ್ಪ ಹೇಳಿದ ಕಥೆಗಳು-1: ನಾನು ವಾಜಪೇಯಿಯವರ ಅಭಿಮಾನಿ ಹೇಗಾದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪ್ಪ ಹೇಳಿದ ಕಥೆಗಳು-1: ನಾನು ವಾಜಪೇಯಿಯವರ ಅಭಿಮಾನಿ ಹೇಗಾದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!