Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ನಮೋ ಭಾರತ್ ವತಿಯಿಂದ ಅಜಾತಶತ್ರುವಿಗೆ ಭಾವನಾತ್ಮಕ ನಮನ

August 20, 2018
in Special Articles
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಸಂಘದ ಪ್ರಭಾವದಿಂದ ತನ್ನೆಲ್ಲ ಶಕ್ತಿ,ಅರ್ಹತೆಯನ್ನು ದೇಶದ ಕೆಲಸಕ್ಕೆ ನೀಡಬೇಕೆಂದು, ರಾಜಕೀಯಕ್ಕೂ ಧುಮುಕಿ ಭಾರತರತ್ನರಾದರು ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೆನಪುಗಳನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮೆಲುಕು ಹಾಕಿದರು.

ನಮೋ ಭಾರತ್ ಸಂಘಟನೆ ವತಿಯಿಂದ ಗಿರಿನಗರದ ಯೋಗಶ್ರೀ ಕೇಂದ್ರದಲ್ಲಿ ಆಯೋಜಿಸಿದ್ದ ಅಜಾತಶತ್ರುವಿಗೆ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನವ ಭಾರತದ ನಿರ್ಮಾಣದ ಬುನಾದಿ ಎಂಬ ವಿಷಯದಲ್ಲಿ ಭಾಷಣ ನುಡಿನಮನ ನಡೆಯಿತು. ಜನಸಂಘದ ಕಾಲದಿಂದಲೂ ಅಟಲ್ ಜೀ ಅವರೊಂದಿಗೆ ಒಡನಾಟ ಹೊಂದಿದ್ದ ಡಿ.ಎಚ್. ಶಂಕರಮೂರ್ತಿಯವರು, ಅಟಲ್ ಬಿಹಾರಿ ವಾಜಪೇಯಿ ಅವರ ಆರಂಭಿಕ ಜೀವನ, ಜನ ಸಂಘದ ದಿನಗಳ ಅವರ ನೆನಪುಗಳು, ನಂತರ ಅವರೊಂದಿಗೆ ಪಕ್ಷದ ಸಂಘಟನೆಯ ಕೆಲಸದ ಸಮಯದಲ್ಲಿನ ಅವರ ರೋಚಕ ಅನುಭವಗಳನ್ನು ಹಂಚಿಕೊಂಡರು.

1984 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲನ್ನು ಅನುಭವಿಸಿದ ಸಮಯದಲ್ಲಿ ಶಿವಮೊಗ್ಗದ ಒಬ್ಬ ಹಿಂದುಳಿದ ಜಾತಿಯ ಕಾರ್ಯಕರ್ತ ಅಟಲ್ ಜಿ ಯವರ ಸೋಲಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು, ಅಟಲ್ ಜಿ ದೆಹಲಿಯಿಂದ ಆ ಕಾರ್ಯಕರ್ತನ ಮನೆಗೆ ಬಂದು, ಅವರ ಮನೆಯವರಿಗೆ ಧೈರ್ಯ ತುಂಬಿದ್ದರು ಎಂದು ಅಟಲ್ ಜೀ ಅವರ ಸರಳತೆಯ ಹಾಗೂ ಸಾಮಾನ್ಯ ಜನರಲ್ಲೊಂದಾಗುವ ಅವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.

ವಾಜಪೇಯಿಯವರು ಅಂದು ರಾಜಕೀಯಕ್ಕೆ ಬರದೇ ಹೋಗಿದ್ದರೆ, ಅವರು ಒಬ್ಬ ಶ್ರೇಷ್ಠ ಕವಿಯಾಗುತ್ತಿದ್ದರು, ಅವರೊಬ್ಬ ಸಂಗೀತಗಾರರಾಗುತ್ತಿದ್ದರು, ಒಬ್ಬ ಖ್ಯಾತ ವಾಗ್ಮಿಯಾಗುತ್ತಿದ್ದರು, ಪತ್ರಿಕೋದ್ಯಮಕ್ಕೆ ಒಬ್ಬ ಮಹಾನ್ ಸಾಂಪಾದಕರಾಗುತ್ತಿದರು. ಈ ಎಲ್ಲ ಅರ್ಹತೆ ಹೊಂದಿದ್ದ ಅವರು, ಸಂಘದ ಪ್ರಭಾವದಿಂದ ತನ್ನೆಲ್ಲ ಶಕ್ತಿ,ಅರ್ಹತೆಯನ್ನು ದೇಶದ ಕೆಲಸಕ್ಕೆ ನೀಡಬೇಕೆಂದು, ರಾಜಕೀಯಕ್ಕೂ ಧುಮುಕಿ ಭಾರತರತ್ನರಾದರು ಎಂದು ತಮ್ಮ ಭಾವನಾತ್ಮಕ ನುಡಿ ನಮನವನ್ನು ಸಲ್ಲಿಸಿದರು.

ಯುವ ಚಿಂತಕ ಶ್ರೇಯಾಂಕ ಎಸ್ ರಾನಡೆ ಮಾತನಾಡಿ, ವಾಜಪೇಯಿಯವರ ವ್ಯಕ್ತಿತ್ವ, ಆದರ್ಶ, ಅವರು ಅಧಿಕಾರದಲ್ಲಿದ್ದ ಸಂದರ್ಭದ ಅವರ ಆರ್ಥಿಕ ಮತ್ತು ವಿದೇಶಿ ನೀತಿ ಹಾಗೂ, ಪ್ರಸಕ್ತ ವಿದ್ಯಮಾನಗಳ ಹಿಂದೇ ಇರುವ ಅಟಲ್ ಜೀ ಅವರ ಕೊಡುಗೆಗಳನ್ನು ಅಂಕಿ ಅಂಶಗಳೊಂದಿಗೆ ತಿಳಿಸಿದರು.

ವಾಜಪೇಯಿಯವರ 5 ವರ್ಷದ ಪೂರ್ಣಾವಧಿ ಸರ್ಕಾರ ಹಾಗೂ ಹಿಂದಿನ 13 ತಿಂಗಳ ಸರ್ಕಾರ ಇದ್ದಾಗಲೂ ಕೂಡ, ಒಂದರ ಮೇಲೊಂದರಂತೆ ಅಡೆತಡೆಗಳು ಬಂದರೂ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿದರು. ಪೊಖ್ರಾನ್ ಅಣು ಪರೀಕ್ಷೆಯ ಪರಿಣಾಮದಿಂದ ಇತರ ದೇಶಗಳು ಭಾರತದ ಮೇಲೆ ಹಾಕಿದ ನಿರ್ಬಂಧದಿಂದ ಉಂಟಾದ ವಿದೇಶಿ ವಿನಿಮಯದ ಕೊರತೆಯನ್ನು ಎದೆಗುಂದದೆ, ಜಾಗರೂಕತೆಯಿಂದ ನಿಭಾಯಿಸಿದ ಅವರ ತಂತ್ರಗಾರಿಕೆ ಹಾಗೂ ವಿದೇಶಿ ನೀತಿಯನ್ನು ವಿವರಿಸಿದರು.

ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದ ಭಾರತಕ್ಕೆ ಬದಲಾವಣೆ, ಅಭಿವೃದ್ಧಿಯ ಸ್ಪಷ್ಟ ಬುನಾದಿಯನ್ನು ಹಾಕಿಕೊಟ್ಟು ವಿಶ್ವದ ಮುಂದುವರೆದ ದೇಶಗಳ ಸಾಲಿನಲ್ಲಿ ನಿಲ್ಲಿಸಿದ ಕೀರ್ತಿ ಅಟಲ್ ಜಿಗೇ ಸಲ್ಲಬೇಕು. ಹಾಗಾಗಿ ಅಟಲ್ ಭಾರತದ ಭಾಗ್ಯವಿಧಾತ ಮತ್ತು ಭಾಗ್ಯ ಬದಲಿಸಿದ ರಾಷ್ಟ್ರನಾಯಕ ಎಂದರು.

ನವ ಭಾರತ ನಿರ್ಮಾಣದಲ್ಲಿ ಅವರ ಅವಧಿ ಮತ್ತು ಪಾತ್ರವನ್ನು ಪುನರ್ವ್ಯಾಖಾನಿಸಬೇಕಾದ ಅನಿವಾರ್ಯತೆಯಿದೆ. ಇಂತಹ ಅನೇಕ ಮೊದಲುಗಳ ಅನನ್ಯತೆ, ಅಂತಃಶಕ್ತಿ, ಅಸಾಮಾನ್ಯ ನಿರ್ಧಾರ.. ಹೀಗೆ ಭಾರತ ಎಂದೆಂದೂ ನೆನಪಿಸುವ ಅನೂಹ್ಯ ಕೃತ್ತಿಮದಿಂದ ಇತಿಹಾಸದಲ್ಲಿ ಅಟಲ್ ಸ್ಥಾನ ಅಜರಮರವಾಗಲಿದೆ. 2004 ರಲ್ಲಿ ವಾಜಪೇಯಿಯವರಿಗೆ ಎರಡನೇ ಬಾರಿ ಅಧಿಕಾರ ನೀಡದೆ ಭಾರತೀಯರು ಮಾಡಿದ ತಪ್ಪು ಮತ್ತೆ ಮರುಕಳಿಸಬಾರದು.

ನಮೋ ಭಾರತ ಸಂಘಟನೆಯ ಪರವಾಗಿ ಕಾರ್ಯಕ್ರಮದ ಕುರಿತು ವಿಘ್ನೇಶ್ ಕಾಮತ್ ಪ್ರಾಸ್ತಾವಿಕ ಭಾಷಣ ಮಾಡಿದರು. ರಾಷ್ಟ್ರ ಸಂತ ವಾಜಪೇಯಿಯವರ ಆದರ್ಶ ವ್ಯಕ್ತಿತ್ವದ ಅವಲೋಕನ ಹಾಗೂ ರಾಜಕೀಯ ಇತಿಹಾಸದಲ್ಲಿ ದೇಶ ಕಂಡ ಆಮೂಲಾಗ್ರ ಬದಲಾವಣೆ ಹಾಗೂ ಅವರ ಆಶಾವಾದದ ಕುರಿತು ಸಮಗವಾದ್ರ ನುಡಿನಮನವನ್ನು ಸಲ್ಲಿಸಿದರು.

ಸಂಘಟನೆಯ ಕಾರ್ಯಕರ್ತ ಲಕ್ಷ್ಮೀಶ ಕೆ. ಎಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೆ ಬಂದಿದ್ದ ಎಲ್ಲ ನಾಗರಿಕರು, ಅಟಲ್ ಜಿ ಅಭಿಮಾನಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಶಾಂತಿ ಮಂತ್ರವನ್ನು ಸಾಮೂಹಿಕವಾಗಿ ಹೇಳಿ ಅಗಲಿದ ಆತ್ಮಕ್ಕೆ ಶಾಂತಿ ಕೋರಿದರು. ನಂತರ ಎಲ್ಲರೂ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

– ನಮೋ ಭಾರತ ಸಂಘಟನೆ

Tags: Ajathashatru Atal JiAtal Bihari VajpayeeBENGALURUNamo BharatYoga Shri
Previous Post

ಕೊಡಗಿಗೆ ಕಳುಹಿಸಿರುವ ಊಟ, ತಿಂಡಿ, ಬಟ್ಟೆ ಸಾಕು: ಸಚಿವ ತಮ್ಮಣ್ಣ

Next Post

ಕೊಡಗು ಪ್ರವಾಹ: ರವಿಚಂದ್ರನ್, ಉಪೇಂದ್ರ ಹೇಳಿದ್ದೇನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಡಗು ಪ್ರವಾಹ: ರವಿಚಂದ್ರನ್, ಉಪೇಂದ್ರ ಹೇಳಿದ್ದೇನು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!