Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

September 4, 2018
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ‘ಕೃಷ್ಣಾಕಥಾ’ ವಿಶಿಷ್ಟ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಕೃಷ್ಣನ ಜನನ ಸಂಧರ್ಭದ ಕಥಾಪ್ರವಚನವನ್ನು ಮಾಡಿದ ಶ್ರೀಗಳು, ತ್ರೇತಾಯುಗದಲ್ಲಿ ಶ್ರೀರಾಮ 12 ನೇ ತಿಂಗಳಲ್ಲಿ  ಕೌಸಲ್ಯೆಯ ಉದರದಿಂದ ಜನಿಸಿದರೆ, ದ್ವಾಪರದಲ್ಲಿ ಶ್ರೀಕೃಷ್ಣ 8 ನೇ ತಿಂಗಳಲ್ಲಿ ಧರೆಗವತರಿಸಿದ. ಆಗುತ್ತಿದ್ದ ಧರ್ಮಗ್ಲಾನಿಯನ್ನು ತಡೆಗಟ್ಟಲು ಭಗವಂತ ಅವಸರವಾಗಿ ಅವತರಿಸಿದನೇನೋ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಪ್ರವಚನ – ಗಾಯನ – ಚಿತ್ರ – ರೂಪಕ -ವಾದನಗಳಿಂದ ಕೂಡಿದ ಈ ವಿಶಿಷ್ಟಕಾರ್ಯಕ್ರಮದಲ್ಲಿ ಶ್ರೀಗಳ ಪ್ರವಚನದ ಜೊತೆಜೊತೆಗೆ, ಕಡತೋಕ ಶ್ರೀಪಾದ್ ಭಟ್, ಶಂಕರಿಮೂರ್ತಿ ಬಾಳಿಲ, ಸಾಕೇತ್ ಶರ್ಮ, ದೀಪಿಕಾ ಭಟ್, ಪೂಜಾಕೊರಿಕ್ಕಾರ್,  ಪ್ರಿಯಾ ಕೊರಿಕ್ಕಾರ್ ಹಾಗೂ ರಘುನಂದನ್ ಬೇರ್ಕಡವು ಸಂಗೀತದ ಸಾಥ್ ನೀಡಿದರೆ, ಪ್ರಸಿದ್ಧ ಕಲಾವಿದ ನೀರ್ನಳ್ಳಿ ಗಣಪತಿಯವರು ಪ್ರಸಂಗಕ್ಕೆ ತಕ್ಕ ಚಿತ್ರವನ್ನು ಬಿಡಿಸಿ ಜನರ ಗಮನಸೆಳೆದರು. ಸೂರಿ ಉಪಾಧ್ಯ ತಬಲ ವಾದನದಲ್ಲಿ ಹಾಗೂ ಕೊರ್ಗಿ ಶಂಕರನಾರಾಯಣ ಉಪಾಧ್ಯ ಹಾಗೂ ತಂಡ ‘ಕೃಷ್ಣಜನನ’ದ ರೂಪಕವನ್ನು ನಡೆಸಿ ಶ್ರೀಕೃಷ್ಣನ ಆರಾಧನೆಯನ್ನು ವಿಶೇಷವಾಗಿ ನಡೆಸಲಾಯಿತು. ಅಲಕಾ ಪಟೇಲ್ ಇಂದಿನ  ಕೃಷ್ಣಾಕಥಾದಪ್ರಾಯೋಜಕತ್ವವಹಿಸಿದ್ದು, ಶ್ರೀಗಳಿಂದ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು, ಬೆಳಗ್ಗೆ ಮಕ್ಕಳಿಗೆ ಕೃಷ್ಣ – ರಾಧೆ ವೇಷದ ಸ್ಪರ್ಧೆ,  ಶ್ರೀಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆ, ಬಾಳೆಗೊನೆಯಿಂದ ಹಣ್ಣು ಕೀಳುವ ಸ್ಪರ್ಧೆ, ಮಾತೆಯರಿಗೆ ದೇಶಿ ಗೋವಿನ ಮೊಸರು ಕಡೆಯುವ ಸ್ಪರ್ಧೆ ಹಾಗೂ ಮೊಸರು ಕುಡಿಕೆ ಒಡೆಯುವುದು, ಹಗ್ಗ ಜಗ್ಗಾಟ ಮುಂತಾದವುಗಳ ಮೂಲಕ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸಲಾಯಿತು. ಸಂಜೆ ಜಯಲಕ್ಷ್ಮಿ ಹಾಗೂ ಸಂಗಡಿಗರಿಂದ ಕರ್ನಾಟಕ ಸಂಗೀತ ಕಾರ್ಯಕ್ರಮ ನಡೆಯಿತು.

ಮಧ್ಯ ರಾತ್ರಿ ಶ್ರೀಕೃಷ್ಣ ಜನನೋತ್ಸವ:
ರಾತ್ರಿ  ಶ್ರೀಕೃಷ್ಣ ಜನ್ಮದ ಸಮಯಕ್ಕೆ ಸರಿಯಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ  ಜನ್ಮೋತ್ಸವವನ್ನು ವಿಜ್ರೂಂಭಣೆಯೊಂದಿಗೆ ಆಚರಿಸಲಾಯಿತು, ಧಾರ್ಮಿಕ ವಿಧಿಯೊಂದಿಗೆ ಅಲಂಕರಿಸಿದ ತೊಟ್ಟಿಲಿನಲ್ಲಿ ಶ್ರೀಕೃಷ್ಣನ ಮೂರ್ತಿಯನ್ನಿಟ್ಟು ಪೂಜಿಸಲಾಯಿತು. ಮಾತೆಯರು ತೊಟ್ಟಿಲನ್ನು ತೂಗಿ ಸಂಭಮಿಸಿದರು.

ಸೆ. 08 ವರೆಗೆ ಪ್ರತಿದಿನ ಸಂಜೆ ಶ್ರೀಕೃಷ್ಣಕಥಾ:

ಪ್ರಸಿದ್ಧ ಶ್ರೀರಾಮಕಥಾ ಮಾದರಿಯಲ್ಲಿ ಪ್ರವಚನ – ಗಾಯನ – ವಾದನ – ಚಿತ್ರ – ರೂಪಕಗಳ ಸಂಯೋಜನೆಯಲ್ಲಿ,  ಮನೋರಂಜನೆಯೊಂದಿಗೆ ಶ್ರೀಕೃಷ್ಣನ ತತ್ವಗಳನ್ನು ಜನಮಾನಸಕ್ಕೆ ಬಿತ್ತರಿಸುವ ವಿಶಿಷ್ಟ ಕಾರ್ಯಕ್ರಮ “ಕೃಷ್ಣಕಥಾ”ವನ್ನು ಪೂಜ್ಯ ಶ್ರೀಗಳು ನಡೆಸಿಕೊಡಲಿದ್ದು, ಖ್ಯಾತ ಕಲಾವಿದರುಗಳು ಭಾಗವಹಿಸಲಿದ್ದಾರೆ.

ಕಲಾಸಕ್ತರು ಹಾಗೂ ಆಸ್ತಿಕ ಭಕ್ತಜನರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಸೆ. 08 ವರೆಗೆ ಪ್ರತಿದಿನ : ಸಂಜೆ 06.00 – 09.00

ಸ್ಥಳ : ಶ್ರೀರಾಮಚಂದ್ರಾಪುರಮಠ, ಗಿರಿನಗರ

Tags: BENGALURURaghaveshwara SwamijiRamachandrapura muttSri Krishna Katha
Previous Post

ಡಿಎಚ್‌ಎಸ್ ಪ್ರಯತ್ನ: ಶಿವಮೊಗ್ಗ ಸರ್ಕಾರಿ ಆರ್ಯುವೇದಿಕ್ ಕಾಲೇಜಿನಲ್ಲಿ ಪ್ರವೇಶಾವಕಾಶ

Next Post

Shadow Tactics: Blades of the Shogun Review

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Shadow Tactics: Blades of the Shogun Review

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!