Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಯಕ್ಷಗಾನದ ಧ್ರುವತಾರೆ ಅಶ್ವಿನಿ ಕೊಂಡದಕುಳಿ

September 6, 2018
in Special Articles
0 0
0
Share on facebookShare on TwitterWhatsapp
Read - 2 minutes

ಕರ್ನಾಟಕ ಎನ್ನುವುದು ಕೇವಲ ಒಂದು ರಾಜ್ಯವಲ್ಲ. ಹಲವು ಕವಿಗಳ, ಪ್ರತಿಭಾವಂತರ, ಮಹಾನ್ ಸಾಧಕರ ನೆಲೆವೀಡು. ಅಂತಹ ಸಾಧಕರಲ್ಲಿ ಯಕ್ಷಗಾನ ಕಲೆಯ ಧ್ರುವತಾರೆ, ಸಾಧಕಿ ಅಶ್ವಿನಿ ಕೊಂಡದಕುಳಿಯವರ ಹೆಸರು ಪ್ರಮುಖ.

ತಂದೆಯ ಲಕ್ಷಣಗಳು ಮಕ್ಕಳಿಗೆ ಬರುತ್ತದೆ ಎನ್ನುವ ಮಾತು ಇವರ ವಿಚಾರದಲ್ಲಿ ಅಕ್ಷರಶಃ ಸತ್ಯವಾಯಿತು. ತಂದೆಯಂತೆ ಯಕ್ಷಗಾನ ಕಲೆಯು ಇವರ ರಕ್ತದಲ್ಲೇ ಬಂದಿತ್ತು. ಆ ರಕ್ತಗತವಾಗಿ ಬಂದ ಕಲೆ ಹೆಮ್ಮರವಾಗಿ ಇಂದು ಬೆಳೆದಿದೆ. ತಂದೆಯಂತೆ ಮಹಾನ್ ಕಲಾವಿದರಾಗಿ ಇವರು ಗುರುತಿಸಿಕೊಂಡಿದ್ದಾರೆ.

ಯಕ್ಷಗಾನ ಕಲೆಯ ಮೇರು ಕಲಾವಿದರೆನಿಸಿದ ಶ್ರೀ ಕೊಂಡದಕುಳಿ ರಾಮಚಂದ್ರ ಮತ್ತು ಶ್ರೀಮತಿ ಪೂರ್ಣಿಮಾ ಹೆಗಡೆಯವರ ಮೊದಲ ಮಗಳಾಗಿ 1993ರ ಮಾರ್ಚ್ 25ರಂದು ಅಶ್ವಿನಿ ಜನಿಸಿದರು.

ಬೆಳೆಯುವ ಪೈರು ಮೊಳಕೆಯಲ್ಲಿ ಎನ್ನುವಂತೆ ಕೇವಲ ಏಳನೆಯ ವಯಸ್ಸಿಗೇ ಮುಖಕ್ಕೆ ಬಣ್ಣ ಹಚ್ಚುವ ಮೂಲಕ ರಂಗಭೂಮಿ ಪ್ರವೇಶಿಸಿ, ಬಾಲಚಂದ್ರಹಾಸ ಪಾತ್ರದಲ್ಲಿ ಮಿಂಚಿದವರು.

ಮುಂಬೈ ಮಹಾ ನಗರದಲ್ಲಿ ಕೊಂಡದಕುಳಿ ಮೇಳ ಬಂದಾಗ ಅದರಲ್ಲಿ ತಂದೆಯವರ ಜೊತೆಗೆ ಲೋಹಿತಾಶ್ವ ಪಾತ್ರದಲ್ಲಿ ಮಿಂಚು ಹರಿಸಿದ ಪ್ರತಿಭಾವಂತರು. ಇದು ಮುಂಬೈ ಜನರ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.

ಇವರದು ಬಹುಮುಖ ಪ್ರತಿಭೆ. ನಾಟಕ, ಚಿತ್ರಕಲೆ, ಸಂಗೀತ, ಭರತನಾಟ್ಯ, ಓಡಿಸ್ಸಿ ಮೊದಲಾದಗಳನ್ನು ಅಧ್ಯಯನ ಮಾಡಿದರು. ಅಷ್ಟೇ ಅಲ್ಲದೆ ಭಾಗವತಿಕೆಯಲ್ಲೂ ಸಹ ಇವರು ಸಿದ್ಧಹಸ್ತರು. ತೆಂಕುತಿಟ್ಟು ಅಭ್ಯಾಸ ಮಾಡಿ ಪ್ರದರ್ಶನ ಕೊಟ್ಟ ಕೀರ್ತಿ ಇವರದು. ಕೇವಲ ರಾಜ್ಯದ (30)ಹದಿನೇಳು ಜಿಲ್ಲೆಯಷ್ಟೇ ಅಲ್ಲದೆ ದೇಶದ ನಗರಗಳಲ್ಲಿ ಮಾತ್ರವಲ್ಲದೆ ವಿದೇಶಗಳಾದ ದುಬೈ, ಅಭುದಾಭಿ, ಬೆಹೆರೈನ್, ಚೀನಾ, ಥೈಲ್ಯಾಂಡ್ ಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡಿ ಭಾರತದ ಕೀರ್ತಿ ಪತಾಕೆ ಹಾರಿಸಿದವರು. ಆಳ್ವಾಸ್ ವತಿಯಿಂದ ಸಾದರಗೊಂಡ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಇವರು ಪ್ರಮುಖ ಭೂಮಿಕೆಯಲ್ಲಿ ನಟಿಸಿದ ನಾಟಕ ಪ್ರಥಮ ಸ್ಥಾನವನ್ನು ಪಡೆದಿತ್ತು.

ಅಂತರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಭಾರತ ದೇಶದ ಪ್ರತಿನಿಧಿಯಾಗಿ ಚೀನಾದಲ್ಲಿ ಯಕ್ಷಗಾನ ಪ್ರದರ್ಶನ ಮಾಡಿದ ಕೀರ್ತಿ ಇವರಿಗಿದೆ. ಚಿಕ್ಕ ವಯಸ್ಸಿನಲ್ಲೇ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಇವರು ಈ ಪದವಿಗೇರಿದ ಮೊದಲ ಮಹಿಳೆಯೆಂಬ ಖ್ಯಾತಿ ಪಡೆದಿದ್ದಾರೆ. ಇವರ ಸಾಧನೆಗೆ ಇವರನ್ನು ಅರಸಿ ಬಂದ ಪ್ರಶಸ್ತಿಗಳು ಹಲವಾರು. ಕರ್ನಾಟಕ ರಾಜ್ಯದ ಯುವ ಪ್ರತಿಭಾ ರತ್ನ, ಮಂಗಳೂರು ವಿಶ್ವವಿದ್ಯಾನಿಲಯದಿಂದ ಹಾಗೂ ದುಬೈ ಕನ್ನಡ ಸಂಘದಿಂದ ಸನ್ಮಾನ ಪಡೆದಿದ್ದಾರೆ.

ಯಾವುದೇ ಪಾತ್ರಕ್ಕೆ ಸಮರ್ಥವಾಗಿ ಜೀವ ತುಂಬಬಲ್ಲ ಬಹುಮುಖ ಪ್ರತಿಭೆ ಇವರದು. ಇವರ ಶ್ರೀಕೃಷ್ಣ, ಅರ್ಜುನ ಮೊದಲಾದ ಪಾತ್ರಗಳು ಜನಮಾನಸದಲ್ಲಿ ನಿಂತಿವೆ.

ಆರತಿ ಬೆಳಗಲು ಪುತ್ರಿ ಬೇಕು ಕೀರ್ತಿ ಬೆಳಗಲು ಪುತ್ರ ಬೇಕು ಎಂಬ ಮಾತನ್ನು ತಲೆ ಕೆಳಗೆ ಮಾಡಿ ಮಗಳು ಕೂಡ ಕೀರ್ತಿ ಬೆಳಗಬಹುದು ಎಂಬುದನ್ನು ತೋರಿಸಿ ಕೊಟ್ಟವರು ಇವರು. ಇಂತಹವರನ್ನು ನಾವು ಸನ್ಮಾನ ಮಾಡುವದು ನಮಗೆ ಅತ್ಯಂತ ಸಂತಸದ ವಿಚಾರವಾಗಿದೆ.

ನಿಮ್ಮನ್ನು ಕಲಾ ಶಾರದೆಯ ಪ್ರತಿರೂಪ ಎಂದರೆ ತಪ್ಪಾಗಲಾರದು. ನಿಮ್ಮ ಕಲಾ ಸಾಧನೆ ಹೀಗೆ ಮುಂದುವರೆಯಲಿ. ಮುಂದಿನ ಕಲಾ ಜೀವನ ಯಶಸ್ಸಿನ ಉತ್ತಂಗಕ್ಕೇರಲಿ ಎಂದು ಕಲಾರಾಧಕರಾದ ನಾವು ಕಲಾ ದೇವಿಯನ್ನು ಬೇಡುತ್ತೇವೆ.

ಲೇಖನ ಮತ್ತು ಚಿತ್ರಕೃಪೆ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Ashwini KondadakuliBharatanatyaDakshina KannadaMangaloreMumbaiYakshagana
Previous Post

ಬೆಂಗಾಳಿ ನಟಿ ಪಾಯಲ್ ಚಕ್ರವರ್ತಿ ಶವವಾಗಿ ಪತ್ತೆ

Next Post

ನಾಲ್ಕು ಸಿಎಂಗಳನ್ನು ಏಕಕಾಲಕ್ಕೆ ಕಂಡ ರಾಜ್ಯ ಕರ್ನಾಟಕ ಮಾತ್ರ! ಯಾಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಲ್ಕು ಸಿಎಂಗಳನ್ನು ಏಕಕಾಲಕ್ಕೆ ಕಂಡ ರಾಜ್ಯ ಕರ್ನಾಟಕ ಮಾತ್ರ! ಯಾಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!