Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

September 12, 2018
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು, ಇಂದ್ರ ತನ್ನ ಅಹಂಕಾರದಿಂದ ಗೋವು ಹಾಗೂ ಗೋಪಾಲಕರ ಮೇಲೆ ದಾಳಿ ಮಾಡಿದ. ಆದರೆ ಅವರು ಕೃಷ್ಣನನ್ನು ನಂಬಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು ‘ಕೃಷ್ಣಕಥಾ’ದಲ್ಲಿ  ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದಲ್ಲಿರುವ ಶ್ರೀಮಠದ ಶಾಖಾಮಠದಲ್ಲಿ ನಡೆಯುತ್ತಿರುವ ಗೋಸ್ವರ್ಗ ಚಾತುರ್ಮಾಸ್ಯದ ‘ಕೃಷ್ಣಕಥಾ’ ಸಪ್ತಾಹದ ಕೊನೇ ದಿನ ಪ್ರವಚನವನ್ನು ಅನುಗ್ರಹಿಸಿದ ಶ್ರೀಗಳು, ಗೋಪಾಲಕರು ಇಂದ್ರನ ಪೂಜೆಯ ಬದಲು ; ಗೋವರ್ಧನ ಗಿರಿಧಾರಿಯ ಪೂಜೆ ಮಾಡಿದಾಗ, ತಾನು ಮೂರು ಲೋಕದ ಅಧಿಪತಿ ಎಂದು ಇಂದ್ರ ಅಹಂಕಾರದಿಂದ ವರ್ತಿಸಿದ ಎಂಬುದನ್ನು ಉದಾಹರಿಸಿದ ಶ್ರೀಗಳು, ಅಧಿಕಾರದ ಮದ ಹಾಗೂ ಅಹಂಕಾರಗಳು ಮನುಷ್ಯ ಹಾಳಾಗಲು ಕಾರಣವಾಗುತ್ತವೆ. ಅಧಿಕಾರ ಬಂದಾಗ ಬೀಗದೇ ಸಮಚಿತ್ತನಾಗಿ ಉಳಿಯುವವನು ನಿಜವಾದ ಮಹಾತ್ಮ ಎಂದು ಅಭಿಪ್ರಾಯಪಟ್ಟರು.

ಕಣ್ಣಿಗೆ ಕಾಣುವ ದೇವರುಗಳಾದ ತಂದೆ – ತಾಯಿ – ಗುರುಗಳನ್ನು ಪೂಜಿಸಿ, ಆನಂತರ ಕಾಣದ ದೇವರನ್ನು ಪೂಜಿಸಿವುದು ಸರ್ವೋತ್ಕೃಷ್ಟವಾದದ್ದು ಎಂದು ರಾಮಾಯಣದಲ್ಲಿ ಹೇಳಲಾಗಿದೆ, ಹಾಗೆಯೇ ಕೃಷ್ಣನೂ ಗೋವರ್ಧನ ಗಿರಿಧಾರೆ ಪೂಜೆಯ ವಿಚಾರದ ಸಂದರ್ಭದಲ್ಲಿ ಕಣ್ಣಿಗೆ ಕಾಣುವ ದೇವರಾದ ಹಾಗೂ ಗೋಪಾಲಕರ ಜೀವನಾಧಾರವಾದ ಗೋವಿನ ಪೂಜೆ ಮಾಡಬೇಕು ಎಂದು ಕೃಷ್ಣ ಪ್ರತಿಪಾದಿಸುತ್ತಾನೆ ಎಂದರು. ಇಂತಹ ತತ್ತ್ವಗಳನ್ನು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.

ಕೃಷ್ಣನವೃಂದಾವನ – ಗೋಸ್ವರ್ಗ:

ಕೃಷ್ಣನಿದ್ದ ಗೋಪಾಲರ ವೃಂದಾವನ ನಂದನವನವಾಗಿತ್ತು, ಗೋವುಗಳ ಪಾಲಿಗೆ ಅದು ಸ್ವರ್ಗಸದೃಶವಾಗಿತ್ತು ಎಂದು ಭಾಗವತದಲ್ಲಿರುವ ವಿಚಾರವನ್ನು  ಶ್ರೀಗಳು ಪ್ರವಚನದಲ್ಲಿ ಉಲ್ಲೇಖಿಸಿದರು. “ಗೋಸ್ವರ್ಗ” ಹಾಗೂ “ವೃಂದಾವನ” ಗಳನ್ನು ಹೋಲಿಕೆ ಮಾಡಿ ರಾಮಕಥಾ ಕವಿ ಡಾ. ಗಜಾನನ ಶರ್ಮರು ರಚಿಸಿದ ಹಾಡು ಗೋಪ್ರೇಮಿಗಳ ಪ್ರಶಂಸೆಗೆ ಪಾತ್ರವಾಯಿತು.

ಪ್ರವಚನದ ಜೊತೆಗೆ ಗಾಯನ – ವಾಚನ – ಚಿತ್ರ – ರೂಪಕಗಳ ಮೂಲಕ ಶ್ರೀಕೃಷ್ಣನನ್ನು ಜನ ಮಾನಸಕ್ಕೆ ತಲುಪಿಸಲಾಯಿತು. ಗೋಸ್ವರ್ಗ ಚಾತುರ್ಮಾಸ್ಯ ಸಮಿತಿಯ ಪರವಾಗಿ ಪೂಜ್ಯ ಶ್ರೀಗಳಿಗೆ ಫಲಸಮರ್ಪಣೆ ಮಾಡಲಾಯಿತು. ಕಥಾ ಸಂಚಾಲಕಾರ ಡಾ. ಗಜಾನನ ಶರ್ಮರು ಕೃಷ್ಣಕಥಾ ಕುರಿತು ಮಾತನಾಡಿ, ಸಪ್ತಾಹದಲ್ಲಿ ಪಾಲ್ಗೊಂಡ ಕಲಾವಿದರು ಹಾಗೂ ಸಹಕರಿಸಿದ ಎಲ್ಲರಿಗೆ ಧನ್ಯವಾದ ಸಮರ್ಪಿಸಿದರು.

Tags: BENGALURURaghaveshwara SwamijiRamachandra pura matt
Previous Post

ಹರಿಕಥಾಮೃತಸಾರದಲ್ಲಿ ಗಣಪತಿ ಚಿಂತನೆ

Next Post

ಜಮ್ಮು – ಶ್ರೀನಗರ ಹೆದ್ದಾರಿಯಲ್ಲಿ ಹೈಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಮ್ಮು - ಶ್ರೀನಗರ ಹೆದ್ದಾರಿಯಲ್ಲಿ ಹೈಅಲರ್ಟ್ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!