Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಚನ್ನಗಿರಿ: ನ.25ರಂದು ತಾಲೂಕು ಬ್ರಾಹ್ಮಣ ಮಹಾಸಭಾದ ಉದ್ಘಾಟನೆ

November 22, 2018
in ದಾವಣಗೆರೆ
0 0
0
Share on facebookShare on TwitterWhatsapp
Read - < 1 minute

ಚನ್ನಗಿರಿ: ಚನ್ನಗಿರಿ ಕೆಳದಿ ಚನ್ನಮ್ಮನ ಊರು. ಹಿಂದೆ ಈ ಊರಿಗೆ ಹುಲಿಕೆರೆ ಎಂಬ ಹೆಸರಿತ್ತು. ಹಿಂದೆ ಈ ಪ್ರದೇಶ ಸಂಪೂರ್ಣ ಅರಣ್ಯಾವೃತವಾಗಿತ್ತು. ಈಗ ಆ ದಟ್ಟ ಕಾಡು, ಸನಿಹದ ಮಲ್ಲಿಗೆರೆ, ಜೋಳದಾಳ್ ವರೆಗೆ ಸರಿದು ಬಿಟ್ಟಿದೆ. ಇಲ್ಲಿನ ಕೋಟೆಯ ಶ್ರೀರಂಗನಾಥ, ಅದರ ಎತ್ತರಕ್ಕೆ ಅನತಿದೂರದಲ್ಲೇ ಮುದ್ದೇನಹಳ್ಳಿಯ ಶ್ರೀಮೌದ್ಗಲ್ ಆಂಜನೇಯ ಬೆಟ್ಟ ಇಲ್ಲಿನ ರಮಣೀಯ ತಾಣಗಳಾಗಿವೆ.
ಈ ನೆಲ ಎಷ್ಟು ಪವಿತ್ರವೆಂದರೆ ಮಹಾನ್ ದೇಶಪ್ರೇಮಿ, ಬ್ರಿಟಿಷರ ವಿರುದ್ಧ ಸಿಡಿದೆದ್ದ, ಸ್ವಾತಂತ್ರ್ಯ ಹೋರಾಟಗಾರ ‘ದೋಂಡಿಯಾ ವಾಘ್’ ಜನಸಿದ ಮಹತ್ವ ಪಡೆದುಕೊಂಡಿದೆ. ಹೈದರ್ ಅಲಿ ಸೈನ್ಯದಲ್ಲಿದ್ದು ಸಾವಿರ ಕುದುರೆ ಸವಾರರ ಪ್ರಮುಖನಾಗಿದ್ದು ಯುದ್ಧವನ್ನ ಗೆದ್ದು ಕೊಟ್ಟ ಅಪ್ರತಿಮ ಸಾಹಸಿ, ಚಾಣಾಕ್ಷ.
ಇಂತಹ ಚನ್ನಗಿರಿ ಈಗ ಮತ್ತೆ ಸುದ್ದಿಯಲ್ಲಿದೆ. ಇಡೀ ತಾಲೂಕಿನ ವಿಪ್ರರೆಲ್ಲ ಸಂಘಟಿತರಾಗಿರುವ ಸಂಕೇತವಾಗಿ ಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾದ ಉದ್ಘಾಟನೆ ಇದೇ ನವೆಂಬರ್ 25 ರ ಭಾನುವಾರ ನಡೆಯಲಿದೆ.
ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಶ್ತೀ ಪಿ. ರಂಗನಾಥರಾವ್, ಉಪಾಧ್ಯಕ್ಷರುಗಳಾದ ಸರ್ವಶ್ರೀ ಸಂತೇಬೆನ್ನೂರು ಸುಮತೀಂದ್ರ ನಾಡಿಗ, ಬಸವಾಪಟ್ಟಣವಾಸಿ ಕೃಷಿಕ ಚಿದಂಬರ ದೀಕ್ಷಿತ್ ಹಾಗೂ ಚೈತನ್ಯದ ಚಿಲುಮೆ ಪ್ರಧಾನ ಕಾರ್ಯದರ್ಶಿ ಶ್ರೀ ಬಾಲಸುಬ್ರಹ್ಮಣ್ಯ ಕಾವಲು ಇವರೇ ಅಲ್ಲದೆ, ನಿರ್ದೇಶಕ ಮಂಡಳಿಯ ಎಲ್ಲರೂ, ಇವರೊಂದಿಗೆ ಯುವಕರ ಚೈತನ್ಯದ ಚಿಲುಮೆಗಳಾಗಿರುವ ಸ್ಥಳೀಯ ವಿಪ್ರ ಯುವಕರ ತಂಡದ ಶ್ರಮ ಇದರ ಹಿಂದಿದೆ.

ಚನ್ನಗಿರಿಯ ಹಾಲಸ್ವಾಮಿ ಸಮುದಾಯ ಭವನದಲ್ಲಿ ಪ್ರಧಾನ ವೇದಿಕೆ ಸಜ್ಜಾಗಿದೆ. ಉದ್ಘಾಟಕರಾಗಿ ರಾಜ್ಯ ಮಹಾಸಭಾದ ಅಧ್ಯಕ್ಷ ಶ್ರೀ ವೆಂಕಟನಾರಾಯಣ, ಕಾರ್ಯದರ್ಶಿ ದಿನೇಶ್ ಅಬಸೆ, ನಾಡೋಜ ಡಾ.ಮಹೇಶ್ ಜೋಷಿ, ದಾವಣಗೆರೆ ಜಿಲ್ಲಾ ಮಹಾಸಭಾದಾಧ್ಯಕ್ಷ ಡಾ.ಆರ್.ಎಸ್. ಹೆಗ್ಗಡೆ, ವಿಪ್ರ ಸಮುದಾಯದ ಮುಖಂಡ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿರುವ ವೈ.ಎಸ್.ವಿ. ದತ್ತ ಹಾಗೂ ಮಹಾಸಭಾದ ವಕ್ತಾರ ಮ.ಸ. ನಂಜುಂಡಸ್ವಾಮಿ ಆಗಮಿಸಿ ಸಮಾರಂಭಕ್ಕೆ ಶೋಭೆ ನೀಡಲಿದ್ದಾರೆ.
ನಂತರ ಚಿಂತನಗೋಷ್ಠಿಗಳಲ್ಲಿ ಡಾ. ಶೆಲ್ವಪಿಳ್ಳೈ ಅಯ್ಯಂಗಾರ್, ಡಾ.ಮಾನಕರಿ ಶ್ರೀನಿವಾಸಾಚಾರ್ ಮತ್ತು ಎಲ್. ವಾಸುದೇವ ಭಟ್ ಹಂದಲಸು ವಿದ್ವತ್ಪೂರ್ಣ ಉಪನ್ಯಾಸ ನೀಡಲಿದ್ದಾರೆ.
ಸಂಜೆ ಸಮಾರೋಪ ದಲ್ಲಿ ಟೀವಿ ಧಾರಾವಾಹಿ ನಿರ್ದೇಶಕ, ಚಿತ್ರನಟ ಸುನೀಲ್ ಪುರಾಣಿಕ್ ಭಾಗವಹಿಸಲಿದ್ದಾರೆ. ತಾಲೂಕಿನ ಆಯ್ದ ಪ್ರತಿಭಾ ಸಂಪನ್ನರಿಗೆ ಸನ್ಮಾನವನ್ನೂ ಏರ್ಪಡಿಸಲಾಗಿದೆ.
ಎಲ್ಲರಿಗೂ ಆದರದ ಸ್ವಾಗತವನ್ನು ಮಹಾಸಭಾದ ಆಡಳಿತ ಮಂಡಳಿ ಪರವಾಗಿ ಅಧ್ಯಕ್ಷ ಪಿ. ರಂಗನಾಥರಾವ್ ಕೋರಿದ್ದಾರೆ.

Tags: Brahmin MahasabhaChannagiriDavanagereKannada Newsಚನ್ನಗಿರಿಚನ್ನಗಿರಿ ತಾಲೂಕು ಬ್ರಾಹ್ಮಣ ಮಹಾಸಭಾ
Previous Post

Highlights: 22.11.2018

Next Post

ಭದ್ರಾವತಿ: ರೈಲ್ವೆ ಸ್ಟೇಷನ್ ರಸ್ತೆಯ ದಿಕ್ಕು ದೆಸೆ ಇಲ್ಲದ ಐಓಬಿ ಎಟಿಎಂ ಕೌಂಟರ್!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ರೈಲ್ವೆ ಸ್ಟೇಷನ್ ರಸ್ತೆಯ ದಿಕ್ಕು ದೆಸೆ ಇಲ್ಲದ ಐಓಬಿ ಎಟಿಎಂ ಕೌಂಟರ್!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!