Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ನಟ ಅಂಬರೀಶ್ ನಿಧನ: ರಜನಿಕಾಂತ್ ಸೇರಿ ಗಣ್ಯಾತಿಗಣ್ಯರ ಕಂಬನಿ

November 25, 2018
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಹಿರಿಯ ನಟ ಅಂಬರೀಶ್ ಅವರ ನಿಧನದ ರಾಜ್ಯದಲ್ಲಿ ಸೂತಕದ ಛಾಯೆ ಮೂಡಿಸಿದ್ದು, ಇವರ ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ಸ್ನೇಹಿತ, ತಮ್ಮ ಹುಸಿ ಕೋಪ ಮುನಿಸಿನಿಂದಲೇ ಲಕ್ಷಾಂತರ ಜನರ ಪ್ರೀತಿ ಸಂಪಾದಿಸಿದ್ದ ಅಣ್ಣ. ಚಿತ್ರನಟರಾಗಿ, ರಾಜಕಾರಣಿಯಾಗಿ, ಹಿರಿಯಣ್ಣರಾಗಿ ಬಾವುಕ ಪ್ರೀತಿ ತೋರಿಸಿದ್ದ ಸಹೃದಯಿ ಇನ್ನಿಲ್ಲವೆಂಬ ಮಾತು ಅತ್ಯಂತ ಕಠಿಣ. ಅವರ ಅಗಲಿಕೆಯ ದುಃಖವನ್ನು ಬರಿಸಿವ ಶಕ್ತಿ ಎಲ್ಲರಿಗೂ ಭಗವಂತ ನೀಡಲಿ ಎಂದಿದ್ದಾರೆ.

ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ಸ್ನೇಹಿತ,ತಮ್ಮ ಹುಸಿ ಕೋಪ ಮುನಿಸಿನಿಂದಲೇ ಲಕ್ಷಾಂತರ ಜನರ ಪ್ರೀತಿ ಸಂಪಾದಿಸಿದ್ದ ಅಣ್ಣ . ಚಿತ್ರನಟರಾಗಿ , ರಾಜಕಾರಣಿಯಾಗಿ , ಹಿರಿಯಣ್ಣರಾಗಿ ಬಾವುಕ ಪ್ರೀತಿ ತೋರಿಸಿದ್ದ ಸಹೃದಯಿ ಇನ್ನಿಲ್ಲವೆಂಬ ಮಾತು ಅತ್ಯಂತ ಕಠಿಣ . ಅವರ ಅಗಲಿಕೆಯ ದುಃಖವನ್ನು ಬರಿಸಿವ ಶಕ್ತಿ ಎಲ್ಲರಿಗೂ ಭಗವಂತ ನೀಡಲಿ pic.twitter.com/5pAmMPwjzh

— Sadananda Gowda (@DVSBJP) November 24, 2018


ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು. ಅಂಬರೀಷ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ.

ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. #Ambareesh

— CM of Karnataka (@CMofKarnataka) November 24, 2018


ಅಲ್ಲದೆ ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟು ಮಾಡಿದೆ. ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು ಎಂದಿದ್ದಾರೆ.

ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು.

ಅಂಬರೀಷ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ.#Ambareesh

— CM of Karnataka (@CMofKarnataka) November 24, 2018


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದಿದ್ದಾರೆ.

ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. pic.twitter.com/mZyCnAtkyM

— B.S. Yeddyurappa (@BSYBJP) November 24, 2018


ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್ ಮಾಡಿದ್ದು, ಅದ್ಭುತ ವ್ಯಕ್ತಿ, ಆಪ್ತ ಸ್ನೇಹಿತ, ನಿನ್ನನ್ನು ನಾನು ಕಳೆದುಕೊಂಡೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

A wonderful human being … my best friend … I have lost you today and will miss you … Rest In Peace #Ambrish

— Rajinikanth (@rajinikanth) November 24, 2018


ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದು, ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ ಎಂದಿದ್ದಾರೆ.

ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ.

— Darshan Thoogudeepa (@dasadarshan) November 24, 2018


ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಶ್ ನಿಜವಾದ ಅರ್ಥದಲ್ಲಿ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.

ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ‌ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.‌ನಿಜವಾದ ಅರ್ಥದಲ್ಲಿ‌ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿ. pic.twitter.com/Ibvdk8PzEM

— Siddaramaiah (@siddaramaiah) November 24, 2018

Tags: Actor Ambarish DeathActor DarshanAmbarish DiedB S YediyurappaCM H D KumaraswamyD V Sadananda GowdaKannada NewsSandlwoodSiddharamaiahSuper Star Rajnikanthನಟ ಅಂಬರೀಶ್ ನಿಧನ:
Previous Post

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

Next Post

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!