Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಉದ್ಘಾಟನೆ ಭಾಗ್ಯ ಕಾಣದ ಗಾಂಧಿ ಪಾರ್ಕ್ ಆಟಿಕೆಗಳು

October 16, 2018
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ನ್ಯೂಟೌನ್ ಗಾಂಧಿ ಪಾರ್ಕಿನಲ್ಲಿ ನಗರಸಭೆಯು ಕೇಂದ್ರ ಸರಕಾರದ ಅಮೃತ್ ಯೋಜನೆಯಡಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮಕ್ಕಳ ಆಟಿಕೆಗಳು ಲೋಕಾರ್ಪಣೆಗೊಳ್ಳದೆ ನಿರಾಶೆ ಉಂಟು ಮಾಡಿದೆ.

ದಸರಾ ಹಬ್ಬ ಪ್ರಯುಕ್ತ ಶಾಲಾ ಮಕ್ಕಳಿಗೆ ಶಾಲೆಗಳಿಗೆ ರಜಾ ಘೋಷಣೆಯಾಗಿ ಪ್ರತಿನಿತ್ಯ ಪೋಷಕರೊಂದಿಗೆ ಮಕ್ಕಳು ಪಾರ್ಕಿನಲ್ಲಿ ಅಳವಡಿಸಿರುವ ಆಟಿಕೆಗಳಲ್ಲಿ ಆಟವಾಡಲು ಬಂದು ರಜಾ-ಮಜಾ ಮಾಡಲಾಗದೆ ನಿರಾಶೆಗೊಳ್ಳುತ್ತಿದ್ದಾರೆ. ರೂ. 50 ಲಕ್ಷ ವೆಚ್ಚದಲ್ಲಿ ಬೆಂಗಳೂರಿನ ಗುತ್ತಿಗೆದಾರ ರಮೇಶ್ ಎಂಬುವರು ಪಾರ್ಕ್ ಅಭಿವೃದ್ದಿ ಕಾಮಗಾರಿ ಗುತ್ತಿಗೆ ಪಡೆದು ಮಕ್ಕಳ ಆಟಿಕೆಗಳನ್ನು ನಿರ್ಮಿಸಿದ್ದಾರೆ. ಜೋಕಾಲಿಗಳನ್ನು ಅಳವಡಿಸದೆ ಬಿಚ್ಚಿಟ್ಟಿದ್ದಾರೆ. ಪಾರ್ಕಿನ ಒಳಭಾಗದ ಸುತ್ತಲು ಲೈಟ್ ಕಂಬಗಳನ್ನು ನೆಟ್ಟು ವಿದ್ಯುತ್ ಸಂಪರ್ಕ ನೆನೆಗುದಿಗೆ ಬಿದ್ದಿದೆ. ವಾಯು ವಿಹಾರಿಗಳಿಗಾಗಿ ಸಿಮೆಂಟಿನ ಆಸನ ವ್ಯವಸ್ಥೆಗಳನ್ನು ಮಾಡಿದ್ದಾರಾದರು ಅನೇಕ ಆಸನಗಳು ಉದ್ಘಾಟನೆ ಮುನ್ನವೇ ಬೆಂಡಾಗಿ ನಿಂತಿವೆ.

ಪಾರ್ಕಿನ ಎರಡು ಬದಿಯಲ್ಲಿ ಬೃಹತ್ ಗೇಟ್ ಮತ್ತು ಕಮಾನುಗಳನ್ನು ನಿರ್ಮಿಸಲಾಗಿದೆ. ಆದರೆ ನಾಮಫಲಕ ಬರವಣಿಗೆ ಮಾಡದೆ ತಾತ್ಸಾರ ತಾಳಲಾಗಿದೆ. ನಿರ್ಮಿಸಿರುವ ಅವೈಜ್ಞಾನಿಕ ಗೇಟಿನಿಂದ ಪ್ರತಿನಿತ್ಯ 40-50 ರಾಸುಗಳು ಪಾರ್ಕಿನ ಒಳಹೊಕ್ಕು ವಾಯು ವಿಹಾರಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಆತಂಕ ಉಂಟು ಮಾಡುತ್ತಿವೆ.

ಪ್ರತಿದಿನ ಬೆಳಿಗ್ಗೆ ಪಾರ್ಕಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಹಸುಗಳನ್ನು ಹೊರ ಓಡಿಸುವ ಕಾಯಕದಲ್ಲಿ ತೊಡಗಿರುತ್ತಾರೆ. ಆ ಸಮಯದಲ್ಲಿ ವಾಯು ವಿಹಾರಿಗಳು ಪ್ರಾಣ ಕೈಯಲ್ಲಿ ಹಿಡಿದು ಭಯ ಭೀತಿಯಿಂದ ಸಂಚರಿಸುವಂತಾಗಿದೆ. ಸಂಜೆಯಾಗುತ್ತಲೆ ಹೊರ ಹೋದ ರಾಸುಗಳು ಪುನಃ ಪಾರ್ಕಿನ ಒಳಭಾಗಕ್ಕೆ ಬಂದು ಸೇರ್ಪಡೆಗೊಳ್ಳುತ್ತವೆ. ಆ ಸಮಯದಲ್ಲಿ ಪೋಷಕರು ಮಕ್ಕಳನ್ನು ಆಟವಾಡಿಸಲು ಕರೆ ತಂದು ಆತಂಕಕ್ಕೊಳಗಾಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಂಡು ಪಾರ್ಕಿನ ಒಳಭಾಗದಲ್ಲಿ ರಾಸುಗಳು ಬಾರದಂತೆ ಗೇಟ್ ನಿರ್ಮಿಸಬೇಕು. ಅಪೂರ್ಣಗೊಂಡಿರುವ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮಕ್ಕಳಿಗೆ ಆಟಿಕೆಗಳನ್ನು ಲೋಕಾರ್ಪಣೆ ಮಾಡಿ ರಜಾ-ಮಜಾ ಎಂಬ ಪದಕ್ಕೆ ಅರ್ಥ ಬರುವಂತೆ ಮಾಡಬೇಕೆಂದು ವಾಯು ವಿಹಾರಿಗಳು, ಪೋಷಕರು, ಹಿರಿಯ ನಾಗರಿಕರು ಒತ್ತಾಯಿಸಿದ್ದಾರೆ.

ಸ್ಪಷ್ಟೀಕರಣ

ನಗರಸಭೆಯು ಕೇಂದ್ರ ಸರಕಾರದ ಅಮೃತ್ ಯೋಜನೆಯಡಿ ರೂ. 50 ಲಕ್ಷ ವೆಚ್ಚದಲ್ಲಿ ಪಾರ್ಕ್ ಅಭಿವೃದ್ದಿ ಮತ್ತು ಮಕ್ಕಳ ಆಟಿಕೆಗಳ ನಿರ್ಮಾಣ ಹಾಗೂ ವಾಯು ವಿಹಾರಿಗಳಿಗೆ ಆಸನ ವ್ಯವಸ್ಥೆ, ವಿದ್ಯುತ್ ದೀಪಗಳು ನಿರ್ಮಿಸಲಾಗಿದೆ. ಗುತ್ತಿಗೆದಾರ ಸಣ್ಣಪುಟ್ಟ ಕೆಲಸಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಆದರೂ ಕಳೆದ ವಿಧಾನಸಭಾ ಚುನಾವಣೆ ಮತ್ತೀಗ ಲೋಕಸಭಾ ಚುನಾವಣೆಗಳ ನೀತಿ ಸಂಹಿತೆಯಿಂದಾಗಿ ಉದ್ಘಾಟನೆಗೊಳ್ಳದೆ ವಿಳಂಬಗೊಂಡಿದೆ. ಪಾರ್ಕಿನ ಸುತ್ತಲು ಅಳವಡಿಸಿರುವ ವಿದ್ಯುತ್ ಕಂಬಗಳಿಗೆ ಹೆಚ್ಚುವರಿ ವಿದ್ಯುತ್ ಬೇಕಾಗಿರುವುದರಿಂದ ವಿಐಎಸ್‌ಎಲ್ ನಗರಾಡಳಿತಕ್ಕೆ ಕೋರಲಾಗಿದೆ. ನೀತಿ ಸಂಹಿತೆ ಮುಗಿದ ಕೂಡಲೆ ನಗರಸಭೆ ಮತ್ತು ವಿಐಎಸ್‌ಎಲ್ ಆಡಳಿತ ಒಗ್ಗೂಡಿ ಮಕ್ಕಳ ಆಟಿಕೆಗಳನ್ನು ಸಂಪೂರ್ಣವಾಗಿ ಅಳವಡಿಸಿ ನಾಮಫಲಕ ಮತ್ತು ಅವೈಜ್ಞಾನಿಕ ಗೇಟ್ ಸರಿಪಡಿಸಿ ರಾಸುಗಳು ಒಳಬಾರದಂತೆ ಕ್ರಮ ಕೈಗೊಂಡು ಲೋಕಾರ್ಪಣೆ ಮಾಡಲಾಗುವುದು.
-ಶಿವಲಿಂಗಸ್ವಾಮಿ, ನಗರಸಭೆ ಇಂಜಿನಿಯರ್

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiChildrenGandhi Park Bhadravathiಗಾಂಧಿ ಪಾರ್ಕ್
Previous Post

ಭದ್ರಾವತಿ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

Next Post

ಭದ್ರಾವತಿ ಪ್ರತಿಭೆಗೆ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಂಗಾರದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ಪ್ರತಿಭೆಗೆ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಬಂಗಾರದ ಪದಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!