Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೋದಿ ನಡೆಸಿದ ಸರ್ಜಿಕಲ್ ಸ್ಟ್ರೈಕ್’ಗೆ ಒದ್ದೆಯಾದ ಪ್ರತಿಪಕ್ಷಗಳ ಚೆಡ್ಡಿ

February 1, 2019
in Special Articles
0 0
0
Share on facebookShare on TwitterWhatsapp
Read - 2 minutes

ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್’ಗೆ ಪಾಕಿಸ್ಥಾನ ಸೇರಿದಂತೆ ಉಗ್ರರ ನೆಲೆಗಳು ಚೆಡ್ಡಿ ಒದ್ದೆ ಮಾಡಿಕೊಂಡು, ಜೀವ ಉಳಿದರೆ ಸಾಕು ಎಂಬಂತೆ ತತ್ತರಿಸಿ ಹೋಗಿದ್ದವು. ಆ ರೀತಿ ಅಟ್ಟಾಡಿಸಿ, ಬೇಟೆಯಾಡಿದ್ದರು ನಮ್ಮ ಯೋಧರು.

ಅದೇ ರೀತಿ, ಇಂದು ಪ್ರತಿಪಕ್ಷಗಳನ್ನು ಭೌತಿಕವಾಗಿ ಅಟ್ಟಾಡಿಸಿಲ್ಲ ಎನ್ನುವುದನ್ನು ಬಿಟ್ಟರೆ, ದೀವಾಳಿಯಾಗಿರುವ ಪ್ರತಿಪಕ್ಷಗಳು ಭೌದ್ದಿಕತೆಯನ್ನು ಮಾತ್ರ ಜಂಘಾಬಲವೇ ಉಡುಗಿ ಹೋಗುವಂತೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅಂಡ್ ಟೀಂ.

ಸಾರ್ವತ್ರಿಕ ಚುನಾವಣೆಗೆ ಇನ್ನೆರಡು ತಿಂಗಳು ಬಾಕಿಯಿರುವಂತೆಯೇ ಮಧ್ಯಂತರ ಬಜೆಟ್ ಮಂಡಿಸಿರುವ ಮಂಡಿಸಿರುವ ಮೋದಿ ಸರ್ಕಾರ ಮಾಡಿರುವ ಘೋಷಣೆಗಳು ಎಷ್ಟು ಜನಪ್ರಿಯವಾಗಿದೆಯೋ, ಅಷ್ಟೇ ಅಭಿವೃದ್ದಿಗೆ ಪೂರಕವೂ ಆಗಿದ್ದು, ಇದು ಪ್ರತಿಪಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸಿವೆ.

ಇನ್ನು, ಚುನಾವಣೆಯ ಹೊಸ್ತಿಲಲ್ಲಿರುವ ಹಿನ್ನೆಲೆಯಲ್ಲಿ ಜನಪ್ರಿಯ ಬಜೆಟ್ ಮಂಡಿಸಲಾಗಿದೆ ಎನ್ನುವುದು ಒಂದಷ್ಟು ಸತ್ಯವೇ ಆಗಿದ್ದರೂ, ಬಡ ಹಾಗೂ ಮಧ್ಯಮ ವರ್ಗದ ಜನತೆಯ ಹಿತ ಮತ್ತು ದೇಶದ ಆರ್ಥಿಕತೆಯ ಮುನ್ನೋಟವನ್ನೂ ಸಹ ಗಮನದಲ್ಲಿರಿಸಿ ರೂಪಿಸಲಾಗಿದೆ ಎನ್ನುವುದೂ ಸಹ ಸತ್ಯವೇ.
ಮೇಲ್ನೊಟಕ್ಕೆ ನೋಡುವುದಾದರೆ, ಮದ್ಯಮ ವರ್ಗದಿಂದ ಕಾರ್ಮಿಕ ವರ್ಗದವರೆಗೆ, ರೈತರ ಬೆಳವಣಿಗೆಯಿಂದ ಉದ್ಯಮಿಗಳ ಆಭಿವೃದ್ದಿವರೆಗೆ, ಉತ್ಪಾದನಾ ಕ್ಷೇತ್ರದಿಂದ ಎಂಎಸ್’ಎಂಇ ವಲಯದವರೆಗೆ, ಆರ್ಥಿಕತೆಯ ಬೆಳವಣಿಗೆಯಿಂದ ನವ ಭಾರತ ರಚನೆವರೆಗೆ ಪ್ರತಿಯೊಬ್ಬರನ್ನೂ ಈ ಮಧ್ಯಂತರ ಬಜೆಟ್ ನಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಪ್ರಧಾನಿಯವರು ಹೇಳಿರುವುದು ಗೋಚರಿಸುತ್ತದೆ.

ಇನ್ನುಳಿದಂತೆ, ಪ್ರಮುಖವಾಗಿ ಆದಾಯ ತೆರಿಗೆ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡುವ ಜೊತೆಯಲ್ಲಿ ಉಳಿತಾಯ ಯೋಜನೆಗಳಲ್ಲಿ ತೊಡಗಿಸಿದ್ದರೆ 6.5 ಲಕ್ಷದವರೆಗೂ ಮಿತಿಯನ್ನು ನಿಗದಿಪಡಿಸಿರುವುದು 3 ಕೋಟಿ ಭಾರತೀಯರಿಗೆ ಉಪಕಾರಿಯಾಗುತ್ತದೆ ಎಂದರೆ ಅದಕ್ಕಿಂತಲೂ ಅಚ್ಛೇದಿನ್ ಇನ್ನೇನು ಬೇಕು?

ಅತ್ಯಂತ ಮಹತ್ವದ ವಿಚಾರ ಎಂದರೆ ತಾವು ಅಧಿಕಾರಕ್ಕೆ ಬಂದಾಗಿನಿಂದಲು ಪ್ರಧಾನಿ ಮೋದಿ ದೇಶದ ಭದ್ರತೆಗೆ ಹೆಚ್ಚಿನ ಮಹತ್ವ ನೀಡಿದ್ದು ಮಾತ್ರವಲ್ಲದೇ ಅದನ್ನು ಕೃತಿಯಲ್ಲಿ ಮಾಡಿ ತೋರಿಸಿದ್ದಾರೆ ಎನ್ನುವುದಕ್ಕೆ 2014ರಿಂದ ಇಂದಿನವರೆಗೂ ದೇಶದಲ್ಲಿ ಒಂದೇ ಒಂದು ಭಾರೀ ಪ್ರಮಾಣದ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎನ್ನುವುದು. ಇಂತಹ ಮೋದಿ, ಈ ಬಜೆಟ್’ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 3 ಲಕ್ಷ ಕೋಟಿ ರೂ.ಗಳ ಅನುದಾನ ನೀಡುವ ಮೂಲಕ ದೇಶಕ್ಕಾಗಿ ತಮ್ಮ ಬದ್ದತೆ ಎಂತಹುದ್ದು ಎಂಬುದನ್ನು ಸಾಬೀತು ಮಾಡಿದ್ದಾರೆ.

ಇದರೊಂದಿಗೆ, ಅಸಂಘಟಿತ ವಲಯದಲ್ಲಿರುವ ಸುಮಾರು 10 ಕೋಟಿ ಕಾರ್ಮಿಕರಿಗೆ ಉಪಯೋಗವಾಗುವ ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್ ಧನ್ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು, ಈ ಯೋಜನೆಯಡಿ ಪ್ರತಿ ತಿಂಗಳು 3000 ರೂಪಾಯಿ ಪಿಂಚಣಿ ದೊರೆಯುವುದು, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಿರುವುದು, ಅಸಂಘಟಿತ ವಲಯದಲ್ಲಿ 60 ವರ್ಷ ದಾಟಿದ ಕಾರ್ಮಿಕರಿಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಪಿಂಚಣಿ ವ್ಯವಸ್ಥೆ, ಕೆಳ ಹಾಗೂ ಮಧ್ಯಮ ವರ್ಗದ ನೌಕರರಿಗೆ ವರದಾನವಾಗಿರುವ ಇಎಸ್’ಐ ಆದಾಯ ಮಿತಿ ಏರಿಕೆ, 15 ಸಾವಿರದಿಂದ 21 ಸಾವಿರಕ್ಕೆ ಮಿತಿ ಏರಿಕೆ ಮಾಡಿರುವುದು, ಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ, ಮೀನುಗಾರರು, ಪಶುಸಂಗೋಪನಾ ಕ್ಷೇತ್ರದವರಿಗೆ ಶೇ.೨ರಷ್ಟು ಬಡ್ಡಿ ವಿನಾಯಿತಿ ನೀಡಿರುವುದು, ಕಾರ್ಮಿಕ ಕನಿಷ್ಟ ಆದಾಯ 21 ಸಾವಿರಕ್ಕೆ ಏರಿಕೆ ಮಾಡಿರುವುದು, ರೈತರಿಗೆ ವಾರ್ಷಿಕ 6 ಸಾವಿರ ಸಹಾಯಧನ ನೀಡುವುದು, ಹಿರಿಯ ಉದ್ಯೋಗಿಗಳಿಗೆ ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 30 ಲಕ್ಷ ರೂ. ಗೆ ಏರಿಕೆ ಮಾಡಿರುವಂತಹ ಘೋಷಣೆಗಳು ಜನಸಾಮಾನ್ಯರಿಗೆ ಅಚ್ಛೇದಿನ್ ಕನಸನ್ನು ನನಸು ಮಾಡಿದೆ.

ಕಳೆದ ನಾಲ್ಕು ಬಜೆಟಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸದೇ, ಯಾರು ಏನಾದರೂ ಅಂದುಕೊಳ್ಳಲಿ ಮೊದಲು ದೇಶದ ಆರ್ಥಿಕ ಸ್ಥಿತಿಯನ್ನು ಸರಿಪಡಿಸಿ, ಸಬಲಗೊಳಿಸಬೇಕು ಎಂದು ಜನಪ್ರಿಯವಲ್ಲದ ಯೋಜನೆಗಳನ್ನು ಘೋಷಣೆ ಮಾಡಿದ್ದರು ಮೋದಿ. ಆದರೆ, ಈಗ ಒಂದು ಹಂತಕ್ಕೆ ಬಂದಿರುವುದು ಹಾಗೂ ಚುನಾವಣೆ ಮುಂದಿಟ್ಟುಕೊಂಡು ಜನಸಾಮಾನ್ಯರ ಬಜೆಟ್ ಮಂಡಿಸಿದ್ದಾರೆ.

ಕಳೆದ ನಾಲ್ಕು ಬಜೆಟನ್ನು ಕಂಡು ಟೀಕಿಸಿದ್ದ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು, ಈ ಬಾರಿಯೂ ಅಂತಹುದ್ದೆ ಬಜೆಟ್ ಮಂಡನೆಯಾಗುತ್ತದೆ. ಸದನದಲ್ಲೆ ಮೋದಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುವ ಎಂದು ಕಾದಿತ್ತು.

ಆದರೆ, ತೀರಾ ಬುದ್ದಿವಂತಿಕೆಯಿಂದ ಮೋದಿ ಸರ್ಕಾರ ಮಂಡಿಸಿರುವ ಜನಪ್ರಿಯ ಹಾಗೂ ಆರ್ಥಿಕತೆಗೆ ಪೂರಕವಾದ ಬಜೆಟ್ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳನ್ನು ಪೆಂಗನಂತಾಗಿಸಿದೆ. ಆದರೆ, ವಿರೋಧಿಸಲೇಬೇಕು ಎಂಬ ಕಾರಣಕ್ಕಾಗಿ ಕಾಂಗ್ರೆಸ್’ಗೆ ಸೇರಿದ ಗ್ರಾಮ ಪಂಚಾಯ್ತಿ ಸದಸ್ಯನಿಂದ ಹಿಡಿದು, ಲೋಕಸಭೆಯ ನಾಯಕನವರೆಗೂ ಇಲ್ಲಸಲ್ಲದ ಕೊಂಕು ತೆಗೆಯುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂಗಳಾರತಿಯೂ ಆಗುತ್ತಿದೆ.
ಬಜೆಟಲ್ಲಿ ಮೋದಿ ನೀಡಿದ ಘೋಷಣೆಗಳು ಪ್ರತಿಪಕ್ಷಗಳ ಪುಂಗಿಯನ್ನು ಬಂದ್ ಮಾಡಿಸಿವೆ. ನೀವು ಬಜೆಟ್ ಅಧಿವೇಶನದ ವೀಡಿಯೋ ನೋಡಿ… ಪ್ರತಿಪಕ್ಷ ಸಾಲಿನಲ್ಲಿ ಕುಳಿತಿದ್ದ ಯಾವೊಂದು ಮುಖದಲ್ಲಾದರೂ ಒಂದು ಚೂರು ಕಳೆಯಾಗಲಿ, ಆಕ್ರೋಶವಾಗಲಿ ಹೋಗಲಿ ಸಮರ್ಥವಾಗಿ ಎದುರಿಸುವ ಮನಃಸ್ಥಿತಿಯಾಗಲೀ ಕಾಣಲೇ ಇಲ್ಲ.

ಒಟ್ಟಿನಲ್ಲಿ ಚುನಾವಣೆಗೂ ಎರಡು ತಿಂಗಳು ಮೋದಿ ನಡೆಸಿದ ಸರ್ಜಿಕಲ್ ಸ್ಟ್ರೈಕ್’ಗೆ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ತತ್ತರಿಸಿ ಹೋಗಿದ್ದು, ಮತಿಭ್ರಮಣೆಗೆ ಒಳಗಾದಂತೆ ವರ್ತಿಸುತ್ತಿವೆ. ಚುನಾವಣೆಗೆ ಇನ್ನೆರಡು ತಿಂಗಳು ಬಾಕಿ ಇದೆ. ಪಾಪ, ಚೌಕಿದಾರ ನೀಡಿದ ಹೊಡೆತದ ಪೆಟ್ಟಿನ ನೋವನ್ನು ಶಮನ ಮಾಡಿಕೊಳ್ಳಲೂ ಸಹ ಪ್ರತಿಪಕ್ಷಗಳಿಗೆ ಸಮಯವಿಲ್ಲ. ಇನ್ನೇನಾದರೂ ಚುನಾವಣೆಯಲ್ಲೂ ಸೋತರೆ!

-ಎಸ್.ಆರ್. ಅನಿರುದ್ಧ ವಸಿಷ್ಠ

Tags: Budget 2019Budget SessionKannada ArticleKannada NewsLok SabhaLok Sabha elections 2019Opposition LeadersPM ModiPM Narendra Modisurgical strikeಸರ್ಜಿಕಲ್ ಸ್ಟ್ರೈಕ್'
Previous Post

ಮನೆ ಖರೀದಿಸುತ್ತೀರಾ? ಹಾಗಾದರೆ ಇಲ್ಲಿದೆ ಮೋದಿ ಸರ್ಕಾರದ ಬಂಪರ್

Next Post

ಬಜೆಟ್ ದಿನವೇ ಕಾಂಗ್ರೆಸ್’ನ ಮರ್ಯಾದೆ ಹರಾಜು ಹಾಕಿದೆ ಆ ಒಂದು ಟ್ವೀಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಜೆಟ್ ದಿನವೇ ಕಾಂಗ್ರೆಸ್'ನ ಮರ್ಯಾದೆ ಹರಾಜು ಹಾಕಿದೆ ಆ ಒಂದು ಟ್ವೀಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!