No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಕೇಜ್ರಿವಾಲನಂತಹ ಅರೆ ಬೆಂದ ಮಡಿಕೆಗಳ ಮಹಾ ಘಟ್ಬಂದನ್ ಸ್ಥಿತಿ ಗೋವಿಂದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2019
in Army
0
ಕೇಜ್ರಿವಾಲನಂತಹ ಅರೆ ಬೆಂದ ಮಡಿಕೆಗಳ ಮಹಾ ಘಟ್ಬಂದನ್ ಸ್ಥಿತಿ ಗೋವಿಂದ
Share on FacebookShare on TwitterShare on WhatsApp

ಮಡಿಕೆ ತಯಾರಿಸುವಾಗ ಅರೆಬೆಂದ ಮಡಿಕೆಗಳು, ಜಾಸ್ತಿ ಕಾದ ಮಡಿಕೆಗಳು, ಯಥೋಚಿತವಾಗಿ ಬೆಂದ ಮಡಿಕೆಗಳೆಂಬ ಮೂರು Category ಇದೆ. ಇದರಲ್ಲಿ ಅರೆ ಬೆಂದದ್ದು ಗಂಗೆಗೆ ಹಾಕಲು ತುಂಬಿಸುವ ಚಿತಾಭಸ್ಮಗಳಿಗೂ Unfit. ಈ ಪತ್ರಿಕೆ ಓದಿದಾಗ ನನಗೆ ಅನ್ನಿಸಿದ್ದು ಹೀಗೆ.

ಈ ಪೊರಕೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲನ ಮಾತು ಕೇಳಿ ನಗುವುದೋ ಅಳುವುದೋ ತಿಳಿಯದಾಗಿದೆ. ಅರೆಬೆಂದ ಮಾತುಗಳಿಗೆ ಮುಖ್ಯ ಕಾರಣ ವಾಕ್ ಪ್ರಬುದ್ಧತೆಯ ಕೊರತೆಗಳು. ಭಾಷೆಗಳ ಪದಬಳಕೆಗಳ ಕೊರತೆಗಳು ಬರುವುದು ಜಾತಕನ ಕುಂಡಲಿಯಲ್ಲಿ ದುರ್ಬಲ ಶನಿ ಇದ್ದಾಗ ಮಾತ್ರ.


ಕೇಜ್ರಿವಾಲನಿಗೆ ಏಕವಚನ ಬಳಸುವುದೇ ಸರಿ
ಕೇಜ್ರಿವಾಲನಿಗೆ ಮೇಷ ರಾಶಿಯಲ್ಲಿ ನೀಚನೂ ವಕ್ರನೂ ಆದಂತಹ ಶನಿಯು ಇನ್ನೂ 1° ಕೂಡಾ ಕ್ರಮಿಸಲಿಲ್ಲ. ಆದರೆ ವಕ್ರತೆಯಿಂದ ಮೀನ ರಾಶಿ ಫಲದಲ್ಲಿ ದೆಹಲಿಯಲ್ಲಿ ಮುಖ್ಯಮಂತ್ರಿಯೂ ಆಗಿಬಿಟ್ಟರು. ಆದರೇನು? ಯಾವ ಹುದ್ದೆ ಸಿಕ್ಕಿದರೂ ಅವರ ಮೂರ್ಖತನ ಬಿಡಬೇಕಲ್ವೇ? ಇತ್ತೀಚೆಗೆ ದೆಹಲಿಯಲ್ಲಿ ಲೋಕತಂತ್ರ ಬಚಾವೋ ಎಂಬ Rallyಯಲ್ಲಿ  ‘In an all-out attack on Prime Minister Narendra Modi, Delhi Chief Minister Arvind Kejriwal has urged the voters not to elect a Class 12 pass person for the country’s top job in the upcoming Lok Sabha election 2019 ಎಂಬ ಮಾತನ್ನಾಡಿ ತನ್ನ 3rd class knowledge ತೋರಿಸಿಬಿಟ್ಟ. ಇಲ್ಲಿಯವರೆಗೆ ಆತನನ್ನು ಬಹುವಚನದಲ್ಲಿ ಕರೆಯಬೇಕೆಂದೆನಿಸಿತು. ಆದರೆ ಇದನ್ನು ನೋಡಿದ ಮೇಲೆ ಬಹುವಚನಕ್ಕೆ ಅಪಚಾರವಾದೀತು ಎಂದು ಏಕವಚನದಲ್ಲೇ ಬರೆಯಬೇಕೆನಿಸುತ್ತದೆ. ಇಂತಹ ಮೂರ್ಖರನ್ನೊಳಗೊಂಡ ಮಹಾಘಟ್ಬಂದನದ ಗತಿ ‘ಗೋವಿಂದ’ ಆಗುವುದರಲ್ಲಿ ಸಂದೇಹವೇ ಇಲ್ಲ.


ಅಪ್ರಬುದ್ಧರ ಮಾತಿಗೆ ಕಿಮ್ಮತ್ತು ಬೇಡ
ಮೋದಿಯವರನ್ನು ಠೀಕೆ ಮಾಡುವುದಕ್ಕೆ ಅಡ್ಡಿಯಿಲ್ಲ. ಆದರೆ ಈ ರೀತಿ Cheaper Talk ನಲ್ಲಿ ಹೇಳುವುದು ಸರಿಯಲ್ಲ. ಹಾಗೇನಾದರೂ ಬಳಸುವವರಿದ್ದರೆ ಅವರು ಮೂರ್ಖರು ಎಂದರ್ಥ. ನಾನು ಸಾಯುತ್ತೇನೆ ಎನ್ನುವವರು, ನಾನು ಮುಲಾಜಿನಲ್ಲಿದ್ದೇನೆ ಎನ್ನುವವರು, ದೊಡ್ಡ ಹುದ್ದೆಯಲ್ಲಿದ್ದರೂ ನಾನು ಒಬ್ಬ ಕ್ಲರ್ಕ್ ಎನ್ನುವವರು, ಪುರುಷತ್ವ ಇಲ್ಲದವರಂತೆ ಆಗಾಗ ಅಳುವವರು, ಹಿರಿಯರಿಗೆ ಇರಿದು ಪೊರಕೆ ಹಿಡಿವ ಪಕ್ಷದವರು, ಬಟಾಟೆಯಿಂದ ಚಿನ್ನ ತೆಗೆಯುವವರು ಇತ್ಯಾದಿ ಅಪ್ರಬುದ್ಧರು ಹೇಳಿದರೆ ಅದಕ್ಕೆ ಕವಡೆ ಕಿಮ್ಮತ್ತೂ ಕೊಡಬೇಕಾಗಿಲ್ಲ.


ನಮ್ಮಂತಹ ಜ್ಯೋತಿಷ್ಯರು ಇವರಾಡುವ ಮಾತಿನಲ್ಲಿ ನೊಂದುಕೊಳ್ಳದೆ ಇನ್ನಷ್ಟು ಜ್ಯೋತಿಷ್ಯಿಕ ಕಾರಣಗಳನ್ನು ಹುಡುಕುತ್ತೇವೆ ಮತ್ತು ನಾವು ಶೋಧನೆ ಮಾಡಿದಂತಹ ಸಿದ್ಧಾಂತಗಳಿಗೆ ಪುಷ್ಠಿಯೂ ಸಿಗುತ್ತದೆ. ಈ ಕೇಜ್ರಿವಾಲನ ಜಾತಕದಲ್ಲಿ ದುರ್ಬಲ ಶನಿ ಇರುವುದರಿಂದ ಇಂತಹ ಕೀಳು ಮಾತುಗಳು ಉದುರಿದೆ. ಇದೇ ರೀತಿ ರಾಹುಲ್ ಗಾಂಧಿಯ ಮಾತಿನಲ್ಲಿ ವ್ಯಂಗ್ಯವಾಗಿಯೂ, ಹಾಸ್ಯಾಸ್ಪದವಾದ, ತನಗೆ ತಾನೇ ಅವಮಾನಿಸಿಕೊಳ್ಳುವಂತಹ ಮಾತುಗಳು ಉದುರುತ್ತವೆ.

ವಿಶೇಷ ಎಂದರೆ ಅವರಿಗೆ ಒಂದು ಕ್ಷಣವೂ ನನ್ನ ಮಾತು ಅಸಂಭದ್ಧವಾಗಿದೆ, ಅಪಹಾಸ್ಯಕ್ಕೆ ಗುರಿಯಾಗಿದೆ ಎಂದು ಅನ್ನಿಸುವುದೇ ಇಲ್ಲ. ಒಂದುವೇಳೆ ಅನ್ನಿಸುತ್ತಿದ್ದರೆ ಈ ರಾಜಕೀಯ ಸಹವಾಸವೇ ಬೇಡ, ನನ್ನಿಂದ ಮಾತನಾಡಕ್ಕೆ ಆಗಲ್ಲ ಎಂದು ರಾಜಕೀಯದಿಂದ ದೂರ ಹೋಗುತ್ತಿದ್ದರು. ಇವರ ಅಸಂಭದ್ಧ ಮಾತು ಕೇಳಿದ ಸಭಿಕರು ಕರತಾಡನ ಮಾಡುವುದನ್ನು ಇವರು ನೋಡುತ್ತಾ, ‘ಇದು ನನ್ನ ಭಾಷಾ ಶೈಲಿಯನ್ನು ಜನರು ಕೇಳಿ ಅಭಿನಂದಿಸುತ್ತಾರೆ’ ಎಂದು ಹಿಗ್ಗಿಬಿಡುತ್ತಾರೆ. ಜನರು ಅಪಹಾಸ್ಯ ಮಾಡ್ತಿದ್ದಾರೆ ಎಂದು ಇವರಿಗೆ ಅನ್ನಿಸದಿರುವುದೇ ಇವರ ಅದೃಷ್ಟ.

ಅಲ್ಲರೀ.. ದೇಶ ವಿದೇಶಗಳಲ್ಲಿ ಮೋದಿಯವರಿಗೆ ಅಷ್ಟೊಂದು ಪುರಸ್ಕಾರ ಸಿಕ್ಕುತ್ತಿರುವದನ್ನು ಇವರು ನೋಡಿಯೂ ಮೋದಿಯವರ ವಿರುದ್ಧ ಇಂತಹ 3rd grade ಮಾತನ್ನಾಡುತ್ತಾರೆ ಎಂದರೆ ಇವರಿಗಿಂತ ಮೂರ್ಖರು ಬೇರೆ ಯಾರಿದ್ದಾರೆ. ಇಂತಹ ಜನರ ಗುಂಪೇ ಒಂದು ಮಹಾ ಘಟ್ಬಂದನ್.

ಲೇಖನ: ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: Aravind Kejriwalgeneral election 2019Indian PoliticsKannada ArticleKejriwal HoroscopeLok Sabha elections 2019Maha GathbandhanPM Narendra ModiPrakash AmmannayaRahul Gandhiಅರವಿಂದ್ ಕೇಜ್ರಿವಾಲರಾಹುಲ್ ಗಾಂಧಿ
Share196Tweet123Send
Previous Post

ಸೇನೆಗಾಗಿ ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಮೋದಿ ಸರ್ಕಾರ ತಯಾರಿಸಲಿದೆ ಅತ್ಯಾಧುನಿಕ ಶಸ್ತ್ರಾಸ್ತ್ರ!

Next Post

ಚನ್ನಗಿರಿ ತಾಲೂಕು ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚನ್ನಗಿರಿ ತಾಲೂಕು ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ

ಚನ್ನಗಿರಿ ತಾಲೂಕು ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL