No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2019
in Small Bytes, ಶಿವಮೊಗ್ಗ
0
ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಶಿವಮೊಗ್ಗ: ಹಿರಿಯರ ಅನುಭವ ನಮ್ಮ ಸಮಜಕ್ಕೆ ದಾರಿ ದೀಪ. ಅವರ ಜ್ಞಾನಸಂಪತ್ತನ್ನು ಇಂದಿನ ಪೀಳಿಗೆ ಯುಕ್ತವಾಗಿ ಬಳಸಿಕೊಳ್ಳಬೇಕು. ಅಮೃತಘಳಿಗೆಯಲ್ಲಿ ಸಿಹಿಮೊಗೆ ವಿಶ್ರಾಂತ ನೌಕರರ ಸಂಘ ಆರಂಭಗೊಂಡಿದೆ. ವರ್ಷಪೂರ್ತಿ ಚಟುವಟಿಕೆಯನ್ನು ಹಮ್ಮಿಕೊಂಡು ಇಡೀರಾಜ್ಯಕ್ಕೆ ಮಾದರಿಯಗುವ ಸಾಧನೆ ನಿಮ್ಮಿಂದಾಗಲಿ. ಶಿವಮೊಗ್ಗ ಜಿಲ್ಲೆ ಪ್ರಗತಿಶೀಲರಿಂದ ತುಂಬಿದ್ದು ಅಭಿವೃದ್ಧಿ ಮತ್ತು ಸಂಸ್ಕೃತಿಯ ಹಿನ್ನೆಲೆಯಿಂದ ಸಾಕಷ್ಟು ಹೆಸರು ಪಡೆದಿದೆ .ಈ ಸಂಘವು ಬಹಳಬೇಗ ಸಮಾಜದ ಒಳಿತಿಗೆ ಪೋಷಕವಾಗಿರುವ ಕಾರ್ಯಕ್ರಮ ಹಮ್ಮಿಕೊಳ್ಳಲಿಸಂಘದ ಪ್ರಗತಿಪರ ಚಟುವಟಿಕೆಗಳಿಗೆ ನನ್ನಸಹಕಾರವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ನೂತನವಾಗಿ ಆರಂಭಗೊಂಡ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘವನ್ನು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಮೊಗ್ಗದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಸಸಿಗೆ ನೀರೆರೆಯುವುದರ ಮೂಲಕ ಸಂಘವನ್ನು ವಿಶೇಷವಾದ ರೀತಿಯಲ್ಲಿ ಉದ್ಘಾಟಿಸಿದರು.


ಪ್ರಸ್ತುತ ಶಿವಮೊಗ್ಗೆಯನ್ನು ಕೇಂದ್ರವಾಗಿಸಿ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಸೇರಿಸಿಕೊಂಡು ಒಂದು ಪ್ರವಾಸಿಯಾನ ಸೂಚಿ ಯೋಜನೆಯು ಕೇಂದ್ರ ಸರ್ಕಾರದಿಂದ ಮಂಜೂರಾಗಿದೆ. ಈ ಯೋಜನೆಯಲ್ಲಿ ಸುಮಾರು ಪ್ರಸ್ತುತ ಇಪ್ಪತ್ತು ಕೋಟಿ ರೂಪಾಯಿಗಳನ್ನ ಮೀಸಲಿರಿಸಲಾಗಿದೆ ಎಂದರು.
ಶಿವಮೊಗ್ಗದಲ್ಲಿ ಇಎಸ್‌ಐ ಆಸ್ಪತ್ರೆಯೂ ನಿರ್ಮಾಣಗೊಳ್ಳಲಿದೆ. ಈಗಾಗಲೇ ಜನಶತಾಬ್ದಿ ರೈಲು ಸಾರ್ವಜನಿಕರಿಗಾಗಿ ಓಡಾಟಸೇವೆ ಆರಂಭಗೊಂಡಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸಂಘದ ಹಿರಿಯರೊಂದಿಗೆ ಚರ್ಚಿಸುತ್ತೇನೆ. ನಿಮ್ಮ ಸಲಹೆ ಮಾರ್ಗದರ್ಶನ ಅವಶ್ಯಬೇಕು ಎಂದು ಕೋರಿದರು.

ನಂತರ ಸಂಸದರು ವಿಶೇಷವಾಗಿ ಡಿಜಿಟಲ್ ತಂತ್ರಜ್ಞಾನ ಆಧರಿಸಿ ನಿರ್ಮಾಣಗೊಂಡ ಸಂಘದ ಅನಿಮೇಷನ್ ಚಿನ್ಹೆಯನ್ನು ಲ್ಯಾಪ್ ಟಾಪ್ ನ ಕೀ ಒತ್ತಿ ತೆರೆಯ ಮೇಲೆ ಪ್ರದರ್ಶಿಸುವ ಮೂಲಕ ಬಿಡುಗಡೆ ಮಾಡಿದರು.

ವಿಧಾನ ಪರಿಷತ್ ಸದಸ್ಯರುಗಳಾದ ಆರ್. ಪ್ರಸನ್ನಕುಮಾರ್. ಎಸ್. ರುದ್ರೇಗೌಡ, ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರಪ್ಪ ಪೂಜಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಭಿನವ ಖರೆ, ರಾಷ್ಟಿಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ಸಂಘದ ಗೌರವ ಅಧ್ಯಕ್ಷ ಟಿ.ಜೆ. ರವಿಕುಮಾರ್ ಉಪಸ್ಥಿತರಿದ್ದ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಓ.ಶಿವಕುಮರ್ ವಹಿಸಿದ್ದರು.
ನಿವೃತ್ತಿ ಪಡೆದಾಕ್ಷಣ ತಮ್ಮ ವೇಳೆಯನ್ನ ಚಾಂಚಲ್ಯಗಳಲ್ಲಿ ಸಾಮಾನ್ಯವಾಗಿ ಕಳೆಯುವ ಪ್ರವೃತ್ತಿಯನ್ನು ಕಾಣುವ ಇಂದಿನ ಕಾಲದಲ್ಲಿ ಸಮಾಜಸೇವೆಯನ್ನ ಆದರ್ಶವಾಗಿರಿಸಿ ಮುಂದಡಿಯಿಟ್ಟರುವ ಈ ಸಂಘದ ಧ್ಯೇಯ ಶ್ಲಾಘನೀಯ. ನಿಮ್ಮ ಸಂಘದ ಸಾಮಾಜಿಕ ಕಾರ್ಯಗಳಿಗೆ ನಾನು ಸಹಾಯಹಸ್ತ ನೀಡುವೆ ಎಂದು ಶಾಸಕ ಪ್ರಸನ್ನ ಕುಮಾರ್ ಭರವಸೆ ನೀಡಿದರು.

ಅವರು ಸಂಘದ ಕೈಪಿಡಿ ” ಪ್ರಸ್ತುತಿ ” ಪ್ರತಿಯನ್ನ ಬಿಡುಗಡೆ ಮಾಡಿದರು.

ದೇಶ ಕಟ್ಟುವ ಕೆಲಸ ಒಬ್ಬರಿಂದ ಸಾಧ್ಯವಿಲ್ಲ.ಹಾಗೆಯೇ ಸಮಾಜದ ಉನ್ನತಿಗೆ ಶ್ರಮಿಸಲೂ ಒಬ್ಬರಿಂದ ಸಾಧ್ಯವಿಲ್ಲ. ಸಂಘಟವೆಯಿಂದ ಎಂತಹ ಅಸಾಮಾನ್ಯ ಸಾಧನೆ ಮಾqಲು ಸಾಧ್ಯ. ಈಗ ಉದ್ಘಾಟನೆಗೊಂಡಿರುವ ಸಂಘವು ಅಂತಹ ಸಾಧನೆ ಮಾಡುವಂತಾಗಲಿ ಎಂದು ನಾಗರಾಜ್ ಆಶಿಸಿದರು. ಅವರು ವಯೋಮಾನದಲ್ಲಿ ಅತ್ಯಂತ ಹಿರಿಯರಾದ ಆಯ್ದ ಐದು ಮಂದಿ ಸದಸ್ಯರಿಗೆ ಗೌರವಪೂರ್ವಕ ಸತ್ಕರಿಸಿದರು.


ಸಂಘದ ಚಟುವಟಿಕೆಗೆ ದೇಣಿಗೆ ನೀಡಿದ ದಾನಿಗಳಿಗೆ ಅಭಿನವ ಖರೆ ಸನ್ಮಾನಿಸಿದರು. ” ಸಂಘದ ಹಿರಿಯರು ತಮ್ಮ ಅನುಭವವನ್ನ ಇಂದಿನ ಪೀಳಿಗೆಯ ಸರ್ಕಾರಿ ಸಿಬ್ಬಂದಿಗಳಿಗೆ ಧಾರೆಯೆರೆದು ಮಾರ್ಗದರ್ಶನ ನೀಡುವ ಕೆಲಸವಾಗಬೇಕು. ಹಿರಿಯ ನಾಗರಿಕರಿಗೆ ಪೋಲಿಸ್ ಇಲಾಖೆಯು ” ಆಸರೆ ” ಎಂಬ ನೆರವಿನ ಯೋಜನೆಯನ್ನ ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಗೆ ತಂದಿದೆ. ಹಿರಿಯ ನಾಗರಿಕರು ಇದರ ಸೌಲಭ್ಯ ಬಳಸಿಕೊಳ್ಳಬೇಕು.” ಎಂದು ಅಭಿನವ್ ಖರೆ ಕೋರಿದರು. ಸಂಘದ ಚಟುವಟಿಕೆಗೆ ತಾವು ಹತ್ತುಸಾವಿರ ರೂಪಾಯಿಗಳ ದೇಣಿಗೆ ನೀಡುವುದಾಗಿ ಘೋಷಿಸಿದರು.

ರುದ್ರೆÃಗೌಡರು ಆಯ್ದ ಹಿರಿಯ ಸದಸ್ಯರಿಗೆ ಗುರುತಿನ ಪತ್ರಗಳನ್ನ ವಿತರಿಸಿ ಸಂಘದ ಸ್ಥಾಪನೆಯ ಹಿನ್ನೆಲೆಯನ್ನ ಸ್ಮರಿಸಿಕೊಂಡರು. ಅತ್ಯಂತ ದೀರ್ಘ ಸಮಾಲೋಚನೆಯಿಂದ ಈ ಸಂಘವು ರೂಪುಗೊಂಡಿದೆ. ತಾವು ಸ್ವತಃ ಕೈಗಾರಿಕೋದ್ಯಮಿಯಾಗಿದ್ದು ಸಂಕಷ್ಟ ಸಮಸ್ಯೆಗಳಿಗೆ ಸಿಕ್ಕಾಗ ಅನುಭವಿ ಹಿರಿಯರ ಸೂಕ್ತ ಮಾರ್ಗದರ್ಶನ ದೊರೆತು ಮತ್ತೆ ಉದ್ಯಮ ಬೆಳೆಯುವಂತಾಯಿತು. ಹೀಗಾಗಿ ನಿವೃತ್ತಹಿರಿಯರು ಆಪತ್ಕಾಲೀನವಾಗಿ ಆಪತ್ಭಾಂಧವರಂತೆ ಸಹಾಯಮಾಡುತ್ತಾರೆ . ಅಂತಹ ಹಿರಿಯರಿಂದಾಗಿ ನಮ್ಮಂತಹವರಿಗೆ ಯಾವತ್ತೂ ಏಕಾಂಗಿಗಳೆಂಬ ಭಾವನೆ ಬರುವುದಿಲ್ಲ. ಅಂತಹ ಶಕ್ತಿ ಹಿರಿಯರಲ್ಲಿದೆ ಎಂದರು.

ಸಂಘದ ಅಧ್ಯಕ್ಷ ಪಿ.ಓ. ಶಿವಕುಮಾರ್ ಪವರ್ ಪಾಯಿಂಟ್ ಮೂಲಕ ಸಂಘದ ಹಿನ್ನೆಲೆ ಮತ್ತು ಮುಂದಿನ ಚಟುವಟಿಕೆಗಳಬಗ್ಗೆ ಮಾಹಿತಿ ನೀಡಿದರು.ಗೌರವ ಅಧ್ಯಕ್ಷ  ಟಿ.ಜೆ. ರವಿಕುಮಾರ್ .ಜಂಟಿ ಕಾರ್ಯದರ್ಶಿಗಳಾದ ಎಚ್.ಆರ್. ರವಿಕುಮಾರ್, ಜಿ.ವಿ.ಲೋಕೇಶ್ವರಪ್ಪ ಕೋಶಾಧಿಕಾರಿ ಪಿ.ಎಂ.ರುದ್ರಮುನಿ, ಉಪಾಧ್ಯಕ್ಷ ಕೆ.ಜಿ. ಮಂಉನಾಥ ಶರ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶ್ರೀನಿವಾಸರಾವ್ ಸ್ವಾಗತ ಕೋರಿದರು.

ಸಮಾರಂಭದ ಮೊದಲಿಗೆ ಪುಲ್ವಾಮದಲ್ಲಿ ಹತರಾದ ವೀರಯೋಧರಾದ ದಿ.ಗುರು ಮತ್ತಿತರರಿಗೆ ಒಂದು ನಿಮಿಷ ಮೌನವಾಚರಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವಿಶೇಚ ಚೇತನರಾದ ಕು.ದಿವ್ಯಾ ಪಾಲಾಕ್ಷ ಅವರು ಪ್ರಾರ್ಥಿಸಿದರು. ಕೊನೆಯಲ್ಲಿ ಕಾರ್ಯಕಾರಿ ಸಮಿತಿಯ ಡಾ.ಎನ್. ಸುಧೀಂದ್ರ ಸಮಾರಂಭದ ಯಶಸ್ಸಿಗೆ ಸಹಕರಿಸಿದವರಿಗೆ ವಂದಿಸಿದರು. ನಂದಿನಿ ಶೆಟ್ಟಿ ಸೊಗಸಾಗಿ ಕಾರ್ಯಕ್ರಮ ನಿರೂಪಿಸಿದರು.

Tags: B Y RaghavendraShivamoggaShivamogga MPಚಿತ್ರದುರ್ಗದಾವಣಗೆರೆಬಿ.ವೈ. ರಾಘವೇಂದ್ರಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ
Share196Tweet123Send
Previous Post

ಫೆ.22ರಂದು ಸ್ಪ್ಲೆಂಡರ್ ಆಫ್ ಮಾಸ್ಟರ್ಸ್ ಸಂಗೀತೋತ್ಸವ

Next Post

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL