Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಸೂರ್ಯಚಂದ್ರ ಇರುವವರೆಗೂ ಮೋದಿ ಹೆಸರು ಪ್ರಜ್ವಲಿಸುತ್ತದೆ: ಯೋಧನ ಭಾವನಾತ್ಮಕ ನುಡಿ

ದುಃಖ ಆಕ್ರೋಶ ಮಡುಗಟ್ಟಿದ್ದ ಸಿಆರ್'ಪಿಎಫ್'ನಲ್ಲಿ ಈಗ ಸಂಭ್ರಮಾಚರಣೆ

February 26, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಶ್ರೀನಗರ: ನಮ್ಮ ಸಹೋದ್ಯೊಗಿ ಸಹೋದರ ಪ್ರತಿ ಹನಿಯ ರಕ್ತಕ್ಕೂ ಈಗ ಬೆಲೆ ಸಿಕ್ಕಿದೆ. ಇಂತಹ ನಿರ್ಧಾರ ಕೈಗೊಂಡ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ: ಹೀಗೆಂದು ಭಾವನಾತ್ಮಕವಾಗಿ ನುಡಿದಿದ್ದು ಸಿಆರ್’ಪಿಎಫ್’ ಓರ್ವ ಯೋಧ.

ಭಾರತೀಯ ವಾಯು ಸೇನೆ ಇಂದು ಪಾಕ್ ಪರಿಧಿಯೊಳಗೆ ನುಗ್ಗಿ ಬರೋಬ್ಬರಿ 245 ಉಗ್ರರರನ್ನು ಹೊಸಕಿ ಹಾಕಿ, ಪುಲ್ವಾಮಾ ಘಟನೆಯಲ್ಲಿ ವೀರಸ್ವರ್ಗ ಸೇರಿದ ಯೋಧರ ಸಾವಿಗೆ ಪ್ರತೀಕಾರ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಆರ್’ಪಿಎಫ್ ಕ್ಯಾಂಪ್’ನಲ್ಲಿ ಯೋಧರು ಸಂಭ್ರಮಾಚರಣೆ ನಡೆಸಿದರು.

#IndiaStrikesPakistan | CRPF jawans celebrate the IAF airstrike, say 'we had faith in the Prime Minister, to avenge an attack in 12 days is a big thing'
Tune in to watch LIVE visuals-https://t.co/LGCyJUEBn5 pic.twitter.com/nEtVZVGkqp

— Republic (@republic) February 26, 2019

ಈ ವೇಳೆ ಮಾತನಾಡಿದ ಯೋಧರು ನಮ್ಮ ಸಹೋದರರ ಸಾವಿನಿಂದ ನಮ್ಮಲ್ಲಿ ಆಕ್ರೊಶವಿತ್ತು. ಆದರೆ, ಇದಕ್ಕೆ ಸರಿಯಾದ ಪ್ರತೀಕಾರವನ್ನು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಪ್ರಧಾನಿ ಮೋದಿ ಅವರಲ್ಲಿತ್ತು. ಆನಂಬಿಕೆಯನ್ನು ಅವರಿಂದು ಸತ್ಯ ಮಾಡಿದ್ದಾರೆ. 12 ದಿನಗಳ ಹಿಂದೆ ಇಲ್ಲಿನ ಪರಿಸ್ಥಿತಿಯೇ ವಿಭಿನ್ನವಾಗಿತ್ತು. ದುಃಖ ಹಾಗೂ ಆಕ್ರೋಶ ಮಡುಗಟ್ಟಿತ್ತು. ಆದರೆ, ಮೋದಿ ಜಿ ಅದನ್ನೆಲ್ಲಾ ಬದಲಾಯಿಸಿದ್ದಾರೆ ಎಂದಿದ್ದಾರೆ.

ನಮ್ಮಲ್ಲಿ ನಂಬಿಕೆ ಇಟ್ಟು ನಮ್ಮನ್ನು ಸದಾ ಬೆಂಬಲಿಸಿ. ನಾವು ಇರುವುದೇ ದೇಶದ ಸೇವೆಗೆ ಎಂದು ಯೋಧರು ಮನವಿ ಮಾಡಿದ ಗಳಿಗೆ ಇಡಿಯ ಸೇನಾ ಪಡೆಯ ತ್ಯಾಗವನ್ನು ಸಾರಿ ಹೇಳುತ್ತಿತ್ತು.

ಈ ವೇಳೆ ಮಾತನಾಡಿದ ಇನ್ನೋರ್ವ ಯೋಧ, ನಮ್ಮ ಸಹೋದರರ ಪ್ರತಿ ಹನಿ ರಕ್ತಕ್ಕೂ ಮೋದಿ ಜಿ ಬೆಲೆ ತಂದುಕೊಟ್ಟಿದ್ದಾರೆ. ಇಂತಹ ಮೋದಿಯವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ ಎಂದು ಅಭಿಮಾನ ವ್ಯಕ್ತಪಡಿಸಿದರು.

#IndiaStrikesPakistan | CRPF jawans celebrate the IAF airstrike
Tune in to watch LIVE visuals-https://t.co/LGCyJUEBn5 pic.twitter.com/xH6Jlrd3aV

— Republic (@republic) February 26, 2019

ಪುಲ್ವಾಮಾದಂತಹ ಘಟನೆಗಳಿಂದ ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ನಮ್ಮ ತಾಕತ್ತು ಎಂತಹುದ್ದು ಎಂಬುದನ್ನು ನಾವಿಂದು ವಿಶ್ವಕ್ಕೆ ತೋರಿಸಿಕೊಟ್ಟಿದ್ದೆವೆ. ಇದಕ್ಕೂ ಮೀರಿ ಪಾಕಿಸ್ಥಾನ ಅಥವಾ ಉಗ್ರರು ಮುಂದುವರೆದಿದ್ದೆ ಆದಲ್ಲಿ, ತಕ್ಕ ಶಾಸ್ತಿ ಅನುಭವಿಸಲು ಸಿದ್ದರಾಗಿ ಎಂದು ಶತ್ರು ರಾಷ್ಟ್ರಕ್ಕೆ ಯೋಧರು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮದಲ್ಲಿ ನಡೆದ ಘಟನೆಯಲ್ಲಿ ವೀರಸ್ವರ್ಗ ಸೇರಿದ ಎಲ್ಲ 42 ಯೋಧರು ಸಿಆರ್’ಪಿಎಫ್’ಗೆ ಸೇರಿದವರಾಗಿದ್ದ ಕಾರಣ, ಈ ಬೆಟಾಲಿಯನ್’ನಲ್ಲಿ ಕಳೆದ 12 ದಿನಗಳಿಂದ ವಾತಾವರಣವೇ ಭಿನ್ನವಾಗಿತ್ತು. ಎಲ್ಲೆಲ್ಲೂ, ಎಲ್ಲ ಯೋಧರನ್ನೂ ದುಃಖ ಹಾಗೂ ಸೇಡಿನ ಆಕ್ರೋಶವಿತ್ತು. ಆದರೆ, ಶತ್ರುಗಳ ವಿರುದ್ಧ ಇಂದು ನಮ್ಮ ಸೇನೆ ಅಖಂಡ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪರಿಸ್ಥಿತಿ ಬದಲಾಗಿದ್ದು, ಎಲ್ಲಲ್ಲೂ ಸಂಭ್ರಮ ಹಾಗೂ ಉತ್ಸಾಹ ಇಮ್ಮಡಿಗೊಂಡಿದೆ.

Tags: CRPFIAF airstrikeIndiaIndia Strikes Pakistanindian armyPakistan
Previous Post

ಕೃಷ್ಣ-ಭೀಮಸೇನ ಜರಾಸಂಧನನ್ನು ಸೀಳಿದಂತೆ, ಮೋದಿ-ಧೋವಲ್ ಪಾಕನ್ನು ಸೀಳುವುದು ನಿಶ್ಚಿತ

Next Post

ಪುಲ್ವಾಮಾ ದಾಳಿ ಮಾಸ್ಟರ್’ಮೈಂಡ್’ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುಲ್ವಾಮಾ ದಾಳಿ ಮಾಸ್ಟರ್'ಮೈಂಡ್'ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025

ಎಂ.ಕೆ. ಹಿರೇಮಠ ಅವರಿಗೆ ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!