Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ತಾಯ್ನೆಲವನ್ನು ಸ್ಪರ್ಶಿಸಿದ ಅಭಿನಂದನ್, ಭಾರತದೊಳಕ್ಕೆ ಆಗಮಿಸಿದ ವೀರಪುತ್ರ

March 1, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ವಾಘಾ ಗಡಿ: ಇಡಿಯ ಭಾರತ ಕಾತರದಿಂದ ಕಾದಿದ್ದ ಗಳಿಗೆ ಬಂದೇ ಬಿಟ್ಟಿದ್ದು, ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗಿದ್ದು, ತಾಯಿ ಭಾರತಿಯ ವೀರಪುತ್ರ ತಾಯ್ನೆಲವನ್ನು ಸ್ಪರ್ಶಿಸಿದ್ದಾರೆ.

#BREAKING on #AbhinandanReturns | IAF Wing Commander Abhinandan crosses the border to enter India, tune in to watch LIVE visuals here-https://t.co/LGCyJUWcLF pic.twitter.com/5s8lDWqHO1

— Republic (@republic) March 1, 2019

ಭಾರತ ಹಾಗೂ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನ ತನ್ನ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಇಂದು ಸುರಕ್ಷಿತವಾಗಿ ವಾಘಾ ಗಡಿಯಲ್ಲಿ ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿದೆ.

IAF Wing Commander #AbhinandanVarthaman returns to India. pic.twitter.com/0uvWUBchcx

— ANI (@ANI) March 1, 2019

ವಾಘಾ ಅಟಾರಿ ಗಡಿಯಲ್ಲಿ ಶಸ್ತ್ರ ಸಜ್ಜಿತ ಪಾಕ್‌ ಭದ್ರತಾ ಪಡೆಗಳ ನಡುವೆ ರಾಜಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತ ಬಂದ ಅಭಿನಂದನ್‌ ಅವರನ್ನು ಭಾರತೀಯ ಸೇನಾ ಅಧಿಕಾರಿಗಳು ಆಲಿಂಗನ ಮಾಡಿಕೊಂಡು ಆತ್ಮೀಯವಾಗಿ ಬರ ಮಾಡಿಕೊಂಡರು. ಸ್ಥಳದಲ್ಲಿದ್ದ ಐಎಎಫ್ ಅಧಿಕಾರಿಗಳು ಸೇರಿ ಅನೇಕ ದೇಶಾಭಿಮಾನಿಗಳು ದೇಶದ ಹೆಮ್ಮೆಯ ಪುತ್ರ ಅಭಿನಂದನ್ ಅವರಿಗೆ ಅದ್ಧೂರಿ ಸ್ವಾಗತ ನೀಡಿದರು.

IAF Wing Commander #AbhinandanVarthaman at Wagah-Attari border, to cross border soon to enter India. pic.twitter.com/a1hVjwroVw

— ANI (@ANI) March 1, 2019

IAF Wing Commander #AbhinandanVarthaman at Wagah-Attari border pic.twitter.com/WGz0LaNvX3

— ANI (@ANI) March 1, 2019

ಭಾರತದ ಕಡೆಯಿಂದ ಎಲ್ಲಾ ರೀತಿಯಲ್ಲಿ ಕಾಗದ ಪತ್ರಗಳ ಕೆಲಸ ಸೇರಿ ಎಲ್ಲಾ ಪ್ರಕ್ರಿಯೆಗಳು ಮುಕ್ತಾಯವಾದರೂ, ಲಾಹೋರ್‌ನಲ್ಲಿ ಅಭಿನಂದನ್‌ರನ್ನು ತಡೆದು ಕೆಲ ಕಾಗದ ಪತ್ರಗಳ ಕೆಲಸಗಳನ್ನು ಪಾಕ್‌ ತಡೆ ಮಾಡಿದೆ ಎಂದು ತಿಳಿದು ಬಂದಿದೆ.ಪಾಕ್‌ ರ‍್ಕಾರಕ್ಕೆ ಐಎಸ್‌ಐ ಒತ್ತಡ ಹಾಕಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಕಸ್ಟಮ್ಸ್‌ ಮತ್ತು ವಲಸೆ ವಿಭಾಗದ ಕೆಲ ಪ್ರಕ್ರಿಯೆಗಳಲ್ಲಿ ಪಾಕ್‌ ಉದ್ದೇಶ ಪರ‍್ವಕವಾಗಿ ವಿಳಂಬ ತೋರಿದೆ ಎಂದು ವರದಿಯಾಗಿದೆ.

ಪಾಕ್​ ಹಿಡಿತದಲ್ಲಿದ್ದ ತಮ್ಮ ವೀರಪುತ್ರ ಅಭಿನಂದನ್​ ಶುಕ್ರವಾರ ಸಂಜೆ ಬಿಡುಗಡೆಗೊಳ್ಳುವುದು ಖಚಿತವಾಗುತ್ತಿದ್ದಂತೆ ಅವರನ್ನು ಎದುರುಗೊಳ್ಳಲು ಅವರ ಪಾಲಕರು ಶುಕ್ರವಾರ ಬೆಳಗ್ಗೆ ಚೆನ್ನೈನಿಂದ ವಿಮಾನದಲ್ಲಿ ಹೊರಟು ನವದೆಹಲಿ ತಲುಪಿದರು. ಬಳಿಕ ನವದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುತ್ತಲೇ ಪೈಲಟ್​ ಅಭಿನಂದನ್​ ಪಾಲಕರು ವಿಮಾನದಲ್ಲಿರುವ ಕುರಿತು ಪ್ರಕಟಿಸಿದರು. ತಕ್ಷಣವೇ ಎದ್ದು ನಿಂತ ಇತರೆ ಪ್ರಯಾಣಿಕರು, ಚಪ್ಪಾಳೆ ತಟ್ಟುತ್ತಾ ವಿಮಾನದಿಂದ ಮೊದಲಿಗೆ ಕೆಳಗಿಳಿಯಲು ಅವರಿಗೆ ಅವಕಾಶ ಮಾಡಿಕೊಟ್ಟು ಗೌರವಿಸಿದರು. ಪ್ರಯಾಣಿಕರು ತಮಗೆ ಸಲ್ಲಿಸಿದ ಗೌರವ ವಂದನೆಯನ್ನು ವಿನಮ್ರವಾಗಿ ಸ್ವೀಕರಿಸಿದ ಅಭಿನಂದನ್​ ಪಾಲಕರು ವಿಮಾನವಿಳಿದು ಅಮೃತಸರದ ಅಟ್ಟಾರಿ-ವಾಘಾ ಗಡಿಯತ್ತ ತೆರಳಿದರು.

Tags: Indiaindian armyKannada NewsPakistanWagha BorderWing Commander Abhinandanವಿಂಗ್ ಕಮಾಂಡರ್ ಅಭಿನಂದನ್
Previous Post

ಅಭಿನಂದನ್ ಹಸ್ತಾಂತರಕ್ಕೆ ಕೊನೆ ಕ್ಷಣದಲ್ಲಿ ಕ್ಯಾತೆ ತೆಗೆಯುತ್ತಿರುವ ಪಾಪಿ ಪಾಕ್?

Next Post

ಅಭಿನಂದನ್’ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಭಿನಂದನ್'ಗಾಗಿ ಪಾಕಿಸ್ಥಾನ ಝೀರೋ ಟ್ರಾಫಿಕ್ ಮಾಡಿ, ಹೈ ಸೆಕ್ಯೂರಿಟಿ ಕಲ್ಪಿಸಿದ್ಧು ಯಾಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!