Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ರಾಮಚಂದ್ರಾಪುರ ಮಠದ ಆಡಳಿತದಲ್ಲಿ ಗೋಕರ್ಣ ದೇಗುಲಕ್ಕೆ ಮತ್ತೆ ಐಎಸ್’ಒ ಗೌರವ

ಶಿವರಾತ್ರಿ ಮಹೋತ್ಸವದ ಧರ್ಮಸಭೆ: ಅಂತಾರಾಷ್ಟ್ರೀಯ ಕ್ಯಾನ್ಸರ್ ವಿಜ್ಞಾನಿಗೆ "ಸಾರ್ವಭೌಮ" ಪ್ರಶಸ್ತಿ  

March 6, 2019
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಗೋಕರ್ಣ: ಗೋಕರ್ಣದ ಮಹಾಬಲೇಶ್ವರ ದೇವಾಲಯ ಮಠಕ್ಕೆ ಆದಾಯದ ಮೂಲವಲ್ಲ. ಅದು ಸೇವೆಯ ಸಾಧನ ಮಾತ್ರ. ಗೋಕರ್ಣ ದೇವಾಲಯದಿಂದ ಒಂದು ರೂಪಾಯಿಯನ್ನು ಮಠ ತೆಗೆದುಕೊಂಡಿಲ್ಲ, ಕೋಟ್ಯಾಂತರ ರೂಪಾಯಿಗಳನ್ನು ಮಠ ದೇವಾಲಯದ ಅಭಿವೃದ್ಧಿಗೆ ಬಳಸಿದೆ. ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಅಪೇಕ್ಷೆ, ನಮ್ಮಿಂದಲೇ ಒಳ್ಳೆಯದಾಗ ಬೇಕು ಎಂಬ ಸ್ವಾರ್ಥ ನಮಗಿಲ್ಲ. ಆದರೆ ಮಠದಿಂದಲೇ ಮಹಾಬಲೇಶ್ವರನ ಸೇವೆ ನಡೆಯಲಿ ಎಂಬುದು ಮಹಾಬಲನ ಇಚ್ಛೆ. ಮಹಾಬಲನೇ ಸೇವೆಯ ಅವಕಾಶವನ್ನು ನೀಡಿರುವಾಗ  ಶಿರಸಾವಹಿಸಿ ಮಾಡಬೇಕಾದ್ದು ನಮ್ಮ ಕರ್ತವ್ಯ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಶಿವರಾತ್ರಿ ಮಹೋತ್ಸವದ ನಿಮಿತ್ತ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯ ಶ್ರೀಗಳು, ಯಾರೋ ಒಬ್ಬರಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ. ಎಲ್ಲರ ಸಹಕಾರ ಇದ್ದಾಗ ಮಾತ್ರ ಬದಲಾವಣೆ ಸಾಧ್ಯ. ಇತ್ತೀಚಿನ ವರ್ಷಗಳಲ್ಲಿ ಗೋಕರ್ಣದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳಾಗಿರುವುದು ನಿಜಕ್ಕೂ ಸಂತಸದ ಸಂಗತಿ. ಊರಿನವರ ಮನೋಭಾವ ಬದಲಾಗಿದೆ, ಭಕ್ತರೆಡಗಿನ ದೃಷ್ಟಿ ಬದಲಾಗಿದೆ. ಭಕ್ತ ಭಗವಂತ ಎಂಬ ದೃಷ್ಟಿ ಸೃಷ್ಟಿಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ ಶ್ರೀಗಳು, ಬದಲಾವಣೆ ಮಾಡಲು ಹೊರಟರೆ ತ್ಯಾಗಕ್ಕೆ ಸಿದ್ಧರಿರಬೇಕಾಗುತ್ತದೆ. ಸಕಾರಾತ್ಮಕ ಬದಲಾವಣೆ ಮಾಡುವಾಗ ಅಡ್ಡಪರಿಣಾಮಗಳು ಜೊತೆಗೆ ಇರುತ್ತವೆ. ಆದರೆ ವಿಷಕಂಠರಾಗಿ ಅದನ್ನು ಸ್ವೀಕರಿಸಿ ಉತ್ತಮ ಕಾರ್ಯಗಳನ್ನು ನಾವು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟರು.

ಮಹಾಬಲೇಶ್ವರ ದೇವಾಲಯವನ್ನು ಮಠಕ್ಕೆ ವಹಿಸಿಕೊಟ್ಟದ್ದನ್ನೇ ಇಟ್ಟುಕೊಂಡು ಅನೇಕ ನಕಾರಾತ್ಮಕ ಕಾರ್ಯಗಳು ಮಠದ ಮೇಲಾಗಿದೆ. ಒಳಿತನ್ನು ಮಾಡುವಾಗ ಕೆಡುಕು ಅದರ ಜೊತೆಗೆ ಬರುತ್ತದೆ. ಅದನ್ನು ನಾವು ಸಕಾರಾತ್ಮಕವಾಗಿ ಸ್ವೀಕರಿಸಿ ಎದುರಿಸಬೇಕು. ಸಮಗ್ರ ಗೋಕರ್ಣದ ಅಭಿವೃದ್ಧಿ ನಮ್ಮ ಗುರಿ, ನಾವೆಲ್ಲ ಸೇರಿ ಅದನ್ನು ಸಾಧಿಸೋಣ ಎಂದು ಕರೆನೀಡಿದರು.

ಸರ್ಕಾರದ ಆಡಳಿತದ ಅವಧಿಯಲ್ಲಿ ದುರವಸ್ಥೆ: ತಿಂಗಳುಗಳ ಹಿಂದೆ ಸರ್ಕಾರ ದೇವಾಲಯವನ್ನು ವಶಪಡಿಸಿಕೊಂಡಾಗ ದೇವಾಲಯಕ್ಕೆ ಬರುವವರ ಸಂಖ್ಯೆ ಇಳಿಮುಖವಾಯಿತು, ಆದಾಯ ಕಡಿಮೆಯಾಯಿತು, ದೇವಾಲಯದ ಸಿಬ್ಬಂದಿಗಳಿಗೆ ಸಂಬಳ ಕೊಡಲು ಸರ್ಕಾರಕ್ಕೆ  ಕಷ್ಟಸಾಧ್ಯವಾಯಿತು. ಕೇವಲ 43 ದಿನದ ಸರ್ಕಾರದ ಆಡಳಿತಾವಧಿಯಲ್ಲಿ ದೇವಾಲಯಕ್ಕಿದ್ದ ISO ಮಾನ್ಯತೆ ಕೂಡ ನಷ್ಟವಾಯಿತು. ಇದು ಜನರಿಗೂ – ದೇವರಿಗೂ ಸರ್ಕಾರದ ಆಡಳಿತ ಇಷ್ಟವಿಲ್ಲ ಎಂಬುದನ್ನು ಸೂಚಿಸುತ್ತದೆ.

ಸರ್ಕಾರದ ಆಡಳಿತಾವಧಿಯಲ್ಲಿ ಅನೇಕ ಧಾರ್ಮಿಕ ಆಚರಣೆಗಳು, ಉತ್ಸವಗಳು ನಿಲ್ಲುವ ಸಂದರ್ಭಗಳು ಎದುರಾಗಿದ್ದವು. ಆದರೆ ನಾವೇ ಉಪಾಧಿವಂತರಿಗೆ ಸೂಚನೆ ನೀಡಿ ಅವುಗಳು ನಡೆಯುವಂತೆ ನೋಡಿಕೊಂಡೆವು. ಆಡಳಿತ ಯಾರದ್ದೇ ಇರಲಿ, ಮಹಾಬಲನ ಸೇವೆಯಲ್ಲಿ ವ್ಯತ್ಯಯವಾಗಬಾರದು ಎಂಬುದು ನಮ್ಮ ಕಳಕಳಿ ಎಂದು ಪೂಜ್ಯ ಶ್ರೀಗಳು ತಿಳಿಸಿದರು.

ಅಂತಾರಾಷ್ಟ್ರೀಯ ಕ್ಯಾನ್ಸರ್ ವಿಜ್ಞಾನಿಗೆ “ಸಾರ್ವಭೌಮ” ಪ್ರಶಸ್ತಿ:
ಗೋಕರ್ಣ ಮೂಲದ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ವಿಜ್ಞಾನಿ ಡಾ. ನಾರಾಯಣ ಹೊಸಮನೆ ಇವರು ಈ ಬಾರಿಯ “ಸಾರ್ವಭೌಮ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ಮಹಾಬಲೇಶ್ವರ ದೇವಾಲಯದಿಂದ ಪ್ರತಿವರ್ಷ ಸಮಾಜಮುಖಿಯಾಗಿ ತೊಡಗಿಸಿಕೊಂಡವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಮಾರಣಾಂತಿಂಕ ಕ್ಯಾನ್ಸರ್ ಸಂಶೋಧನೆಯಲ್ಲಿ ತೊಡಗಿಸಿಕೊಂಡು “ಬೋರಾನ್ ನ್ಯೂಟ್ರಾನ್ ಕ್ಯಾಪ್ಟರ್ ಥೆರಪಿ” ಪಿತಾಮಹ ಖ್ಯಾತಿಗಳಿಸಿದ ಹಾಗೂ 25ಕ್ಕೂ ಹೆಚ್ಚು ದೇಶಗಳಿಂದ ವಿಜ್ಞಾನಕ್ಷೇತ್ರದ ಪ್ರಮುಖ ಪ್ರಶಸ್ತಿಯನ್ನು ಪಡೆದ ಡಾ. ನಾರಾಯಣ್ ಹೊಸಮನೆಯವರ ಸೇವೆಯನ್ನು ಗಮನಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆಮಾಡಲಾಗಿದೆ.

ಶಿವರಾತ್ರಿಯ ಸಂದರ್ಭದಲ್ಲಿ ಮತ್ತೆ ಲಭಿಸಿದ ISO Certificate: ಸರ್ಕಾರದ ಆಡಳಿತಾವಧಿಯಲ್ಲಿ ದೇವಾಲಯಕ್ಕಿದ್ದ ISO certification  ನಷ್ಟವಾಗಿದ್ದು, ಇದೀಗ ಮತ್ತೆ ಮಠದ ಪಾರದರ್ಶಕ ಸಮರ್ಥ ಆಡಳಿತಕ್ಕೆ ಅಂತಾರಾಷ್ಟೀಯ ಮಟ್ಟದ ISO certification ಮತ್ತೆ ಲಭ್ಯವಾಗಿದ್ದು, ಶಿವರಾತ್ರಿ ಮಹೋತ್ಸವದ ಸಂದರ್ಭದಲ್ಲೇ ಇದು ಲಭ್ಯವಾಗಿರುವುದು ದೇವಾಲಯದ ಭಕ್ತರಿಗೆ ಸಂತಸವನ್ನು ಉಂಟುಮಾಡಿದೆ.


ಧರ್ಮಸಭೆಯಲ್ಲಿ ಶಿವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಆರ್ ಮಲ್ಲನ್, ಶ್ರೀ ಡಿ ಡಿ ಶರ್ಮಾ, ಹವ್ಯಕ ಮಹಾಮಂಡಲದ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು,  ಉದ್ಯಮಿಗಳಾದ ಶ್ರೀ ಎನ್ ಎಚ್ ಇಲ್ಲೂರ, ನಿವೃತ್ತ ಅರಣ್ಯಾಧಿಕಾರಿ ಶ್ರೀ ನಾಗರಾಜ ನಾಯಕ ತೊರ್ಕೆ, ತಾ ಪಂ ಸದಸ್ಯ ಶ್ರೀ ಮಹೇಶ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಶ್ರೀಕ್ಷೇತ್ರದ  ಪದನಿಮಿತ್ತ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಅಭ್ಯಾಗತರನ್ನು ಸ್ವಾಗತಿಸಿದರು.

 

Tags: Gokarna TempleISO CertificateKannada NewsRamachandrapura muttShivaratriUttar Pradeshಗೋಕರ್ಣಶಿವರಾತ್ರಿಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಶ್ರೀರಾಮಚಂದ್ರಾಪುರಮಠ
Previous Post

ಮುಲಾಜಿಲ್ಲದೇ ಬಿಜೆಪಿಗೆ ಸೇರಿ! ಸುಮಲತಾರಿಗೆ ಮಂಡ್ಯದ ಮೋದಿ ಅಭಿಮಾನಿಯ ಬಹಿರಂಗ ಪತ್ರ!

Next Post

ಪಾಪಿಯ ಮಹಾ ಸುಳ್ಳು: ಜೈಷ್ ಉಗ್ರ ಸಂಘಟನೆ ಪಾಕಿಸ್ಥಾನದಲ್ಲಿ ಅಸ್ಥಿತ್ವದಲ್ಲೇ ಇಲ್ಲಂತೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಾಪಿಯ ಮಹಾ ಸುಳ್ಳು: ಜೈಷ್ ಉಗ್ರ ಸಂಘಟನೆ ಪಾಕಿಸ್ಥಾನದಲ್ಲಿ ಅಸ್ಥಿತ್ವದಲ್ಲೇ ಇಲ್ಲಂತೆ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!